Editor

ಸಂಸತ್ತಿನಲ್ಲಿ ಅನುರಣಿಸಿದ ತುಳು| ದೈವದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಚೌಟ

ಸಮಗ್ರ ನ್ಯೂಸ್: ದ.ಕ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿವ ಬ್ರಿಜೇಶ್ ಚೌಟರವರು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆಯಲ್ಲಿ ಸದಸ್ಯರಾಗಿ ಅವರು ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 18ನೇ ಸಂಸತ್ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಯಿತು. ಪದ್ದತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಈ ವೇಳೆ ದಕ್ಷಿಣ ಕನ್ನಡ ಲೋಕಸಭೆ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಬ್ರಿಜೇಶ್ ಚೌಟರವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಚೌಟರವರು ತುಳುನಾಡಿನ […]

ಸಂಸತ್ತಿನಲ್ಲಿ ಅನುರಣಿಸಿದ ತುಳು| ದೈವದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಚೌಟ Read More »

ಲೈಂಗಿಕ‌ ದೌರ್ಜನ್ಯ ಪ್ರಕರಣ|ಜು.8ರವರೆಗೂ ಪ್ರಜ್ವಲ್ ರೇವಣ್ಣಗೆ ಜೈಲು ಖಾಯಂ

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ, ಅಶ್ಲೀಲ ವೀಡಿಯೋ ಕೇಸ್, ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಎಸ್‌ಐಟಿ ಕಸ್ಟಡಿಗೆ ಕೋರ್ಟ್ ನೀಡಿತ್ತು. ಇಂದು ಎಸ್‌ಐಟಿ ಕಸ್ಟಡಿ ಅಂತ್ಯಗೊಂಡ ಕಾರಣ, ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಪ್ರಜ್ವಲ್ ಗೆ ಜು.8 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಕಸ್ಟಡಿಯಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ

ಲೈಂಗಿಕ‌ ದೌರ್ಜನ್ಯ ಪ್ರಕರಣ|ಜು.8ರವರೆಗೂ ಪ್ರಜ್ವಲ್ ರೇವಣ್ಣಗೆ ಜೈಲು ಖಾಯಂ Read More »

ಕುಕ್ಕೆ ಸುಬ್ರಹ್ಮಣ್ಯ: ನಾಣ್ಯಗಳಿಂದ ತುಲಾಭಾರ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ

ಸಮಗ್ರ ನ್ಯೂಸ್: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ಸೋಮವಾರ ಬೆಳಿಗ್ಗೆ ಕುಕ್ಕೆಗೆ ಆಗಮಿಸಿದ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಹಾಗೂ ದೇವಳ ಸಮಿತಿಯವರು ಇದ್ದರು. ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು

ಕುಕ್ಕೆ ಸುಬ್ರಹ್ಮಣ್ಯ: ನಾಣ್ಯಗಳಿಂದ ತುಲಾಭಾರ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ Read More »

ನಾಳೆ(ಜೂ.25) ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಳೆ(ಜೂ. ೨೫)ರಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಮಂಗಳವಾರ ಮಂಗಳೂರಿಗೆ ವಿಮಾನ ಮೂಲದ ಆಗಮಿಸಲಿರುವ ಡಿಸಿಎಂ‌ ಕಡಬ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ‌ ಮುಂಜಾನೆ 10.30ಕ್ಕೆ ಆಗಮಿಸಲಿದ್ದಾರೆ. ಬಳಿಕ ದೇವರ ದರ್ಶನ ಪಡೆದು ಅಂದು ರಾತ್ರಿ ಮಂಗಳೂರಿನಿಂದ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ನಾಳೆ(ಜೂ.25) ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ Read More »

ಕಲ್ಲಿಕೋಟೆಯನ್ನು ‘ಸಾಹಿತ್ಯ ನಗರ’ ಎಂದು ಘೋಷಿಸಿದ ಯುನೆಸ್ಕೋ

ಸಮಗ್ರ ನ್ಯೂಸ್: ಯುನೆಸ್ಕೋದ ಸೃಜನಶೀಲ ನಗರಗಳ ಸಾಹಿತ್ಯ ವಿಭಾಗದಲ್ಲಿ, ಸಾಂಸ್ಕೃತಿಕ ಪರಂಪರೆಗೆ ಹೆಸರುವಾಸಿಯಾಗಿರುವ ಕೇರಳದ ಉತ್ತರ ಭಾಗದಲ್ಲಿರುವ ಕಲ್ಲಿಕೋಟೆಯನ್ನು ‘ಸಾಹಿತ್ಯ ನಗರ’ ಎಂದು ಯುನೆಸ್ಕೋ ಅಧಿಕೃತವಾಗಿ ಘೋಷಿಸಿದೆ. ಇದರೊಂದಿಗೆ ಬರುವ ವರ್ಷದಿಂದ ಜ.23ರನ್ನು ಸಾಹಿತ್ಯ ನಗರದ ದಿನ ಎಂದು ಆಚರಿಸಲು ರಾಜ್ಯ ಸರ್ಕಾರ ಘೋಷಿಸಿದೆ. ಸಂಖ್ಯೆ, ಗುಣಮಟ್ಟ ಮತ್ತು ವೈವಿಧ್ಯಮಯ ಪುಸ್ತಕಗಳು ನಗರದಲ್ಲಿ ಪ್ರಕಟವಾಗುತ್ತಿರಬೇಕು. ಸ್ಥಳೀಯ ಮತ್ತು ವಿದೇಶಿ ಸಾಹಿತ್ಯಗಳ ಕುರಿತು ಗುಣಮಟ್ಟದ ಶೈಕ್ಷಣಿಕ ಕಾರ್ಯಕ್ರಮ ನಡೆಯುತ್ತಿರಬೇಕು. ಸಾಹಿತ್ಯ, ನಾಟಕ, ಕಾವ್ಯ ಮೊದಲಾದ ವಿಷಯಗಳಿಗೆ ನಗರದಲ್ಲಿ ಮನ್ನಣೆ

ಕಲ್ಲಿಕೋಟೆಯನ್ನು ‘ಸಾಹಿತ್ಯ ನಗರ’ ಎಂದು ಘೋಷಿಸಿದ ಯುನೆಸ್ಕೋ Read More »

ದರ್ಶನ್ ಪ್ರಕರಣದ ಬೆನ್ನಲ್ಲೇ ಮತ್ತೆ ಮುನ್ನಲೆಗೆ ಬಂದ ಸೌಜನ್ಯ ಕೊಲೆ ಪ್ರಕರಣ| ಮರುತನಿಖೆಗಾಗಿ ಮುಖ್ಯಮಂತ್ರಿಗಳಿಗೆ ಪತ್ರ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ಸದ್ಯ ಪರಪ್ಪನ ಜೈಲು ಸೇರಿದ ಬೆನ್ನಲ್ಲೇ ರಾಜ್ಯದಲ್ಲಿ ಸೌಜನ್ಯ ಪ್ರಕರಣ ಮತ್ತೆ ಸದ್ದು ಮಾಡಲು ಆರಂಭಿಸಿದೆ. ಈ ಕುರಿತು ಕೆಲವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ?“ನಮ್ಮ ರಾಜ್ಯದ ಮುಖ್ಯಮಂತ್ರಿ ಅದಾ ಸಿದ್ದರಾಮಯ್ಯ ಸರ್ ರವರಿಗೆ ಒಂದು ಮನವಿ. ನಮ್ಮ ಹೆಮ್ಮೆಯ ಪೊಲೀಸ್ ಅಧಿಕಾರಿಗಳು ನಟ ದರ್ಶನ್ ಅವರ ಕೇಸ್ ನಲ್ಲಿ ಯಾರೋ ಒತ್ತಡಕ್ಕೂ ಮಣಿಯದೆ ಒಳ್ಳೆ ರೀತಿಯ ತನಿಖೆಯನ್ನು ಮಾಡಿದ್ದಾರೆ. ಅದಕ್ಕೆ ನಮ್ಮ ಹೃದಯಪೂರ್ವಕ

ದರ್ಶನ್ ಪ್ರಕರಣದ ಬೆನ್ನಲ್ಲೇ ಮತ್ತೆ ಮುನ್ನಲೆಗೆ ಬಂದ ಸೌಜನ್ಯ ಕೊಲೆ ಪ್ರಕರಣ| ಮರುತನಿಖೆಗಾಗಿ ಮುಖ್ಯಮಂತ್ರಿಗಳಿಗೆ ಪತ್ರ Read More »

ಅಸಹಜ ಲೈಂಗಿಕ ದೌರ್ಜನ್ಯ| ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರ ವಶವಾಗಿದ್ದ ಜೆಡಿಎಸ್​ ಪಕ್ಷದ ಎಂಎಲ್​ಸಿ ಸೂರಜ್ ರೇವಣ್ಣ ಅವರಿಗೆ ಇದೀಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್​ ಆದೇಶಿಸಿದೆ. ವಿಧಾನಪರಿಷತ್​ ಸದಸ್ಯ ಡಾ. ಸೂರಜ್​ ರೇವಣ್ಣ ವಿರುದ್ಧ ಓರ್ವ ಯುವಕ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಎಸಗಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಸೂರಜ್​ ರೇವಣ್ಣ ಅವರ ಆಪ್ತ ಸಹಾಯಕ ಕೂಡ ದೂರು ನೀಡಿದ್ದರು. ದೂರನ್ನು

ಅಸಹಜ ಲೈಂಗಿಕ ದೌರ್ಜನ್ಯ| ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ Read More »

18ನೇ ಲೋಕಸಭೆ/ ಇಂದಿನಿಂದ ಮೊದಲ ಅಧಿವೇಶನ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಅಧಿಕಾರಕ್ಕೆ ಬಂದಿದ್ದು,ಇದೀಗ 18ನೇ ಲೋಕಸಭೆಯ ಮೊದಲ ಸಂಸತ್ ವಿಶೇಷ ಅಧಿವೇಶನವು ಸೋಮವಾರದಿಂದ (ಜೂನ್ 24) ಆರಂಭವಾಗಲಿದೆ. ನರೇಂದ್ರ ಮೋದಿ ಅವರು ಸೇರಿ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲರೂ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗೆಯೇ, ನೂತನ ಸ್ಪೀಕ‌ರ್ ಆಯ್ಕೆಯ ಪ್ರಕ್ರಿಯೆಯೂ ನಡೆಯಲಿದೆ.

18ನೇ ಲೋಕಸಭೆ/ ಇಂದಿನಿಂದ ಮೊದಲ ಅಧಿವೇಶನ Read More »

ಕೆದಿಲ:ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ವತಿಯಿಂದ ಶ್ರಮದಾನದ ಮೂಲಕ ಮನೆಯ ಮಾಡು ದುರಸ್ತಿ

ಸಮಗ್ರ ನ್ಯೂಸ್: ಸುಳ್ಯದ ಮುಪ್ಪೇರ್ಯ ಗ್ರಾಮದ ಕೆದಿಲ ನಿವಾಸಿ ದಿ. ರಾಮಣ್ಣ ನಾಯ್ಕರ ಪತ್ನಿ ಗಂಗಮ್ಮ ಎಂಬವರ ಮನೆಯ ಮಾಡು ಸಂಪೂರ್ಣ ಶಿಥಿಲಗೊಂಡು ಮಳೆನೀರು‌ ಮನೆಯ ಒಳಗೆ ಬೀಳುತ್ತಿದ್ದನ್ನು ಗಮನಿಸಿ ಸ್ಥಳೀಯ ಬಾಳಿಲ ಗ್ರಾ.ಪಂ.‌ ಸದಸ್ಯ ಹರ್ಷ ಜೋಗಿಬೆಟ್ಟು ಅವರ ಸಲಹೆಯಂತೆ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯವರು ಶ್ರಮದಾನದ ಮೂಲಕ ಮನೆಯ ಮಾಡು ದುರಸ್ತಿ ಮಾಡಿ ಮಾನವೀಯತೆ ಮೆರೆದಿದ್ದಾರೆ. ಗಂಗಮ್ಮನವರು ಓರ್ವ ಅಂಗವಿಕ ಪುತ್ರಿಯೊಂದಿಗೆ ಕೆದಿಲದಲ್ಲಿ ವಾಸವಾಗಿದ್ದು, ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದೆ 2 ವರ್ಷಗಳಿಂದ ಇವರ

ಕೆದಿಲ:ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ವತಿಯಿಂದ ಶ್ರಮದಾನದ ಮೂಲಕ ಮನೆಯ ಮಾಡು ದುರಸ್ತಿ Read More »

ಪುತ್ತೂರು: ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪವಿಶೇಷ ಅನುಭಂದ ಕಾರ್ಯಕ್ರಮ

ಸಮಗ್ರ ನ್ಯೂಸ್: ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಅಪ್ಪಂದಿರ ದಿನದ ಅಂಗವಾಗಿ ಚಿನ್ನದಂತ ಅಪ್ಪ ನನ್ನ ಅಪ್ಪ ಎಂಬ ವಿಶೇಷ ಅನುಭಂದ ಕಾರ್ಯಕ್ರಮವನ್ನು ಪುತ್ತೂರಿನ ಶಾಖೆಯಲ್ಲಿ ಜೂ. 22 ರಂದು ನಡೆಸಲಾಯಿತು. ಕಾರ್ಯಕ್ರಮವನ್ನು ಮುಳಿಯ ಸಂಸ್ಥೆಯ ಹಿರಿಯರಾದ ಶ್ಯಾಮ್ ಭಟ್ ಉದ್ಘಾಟಿಸಿ ತಂದೆಯವರು ಸಂಸ್ಥೆ ನಡೆಸುವ ಸಮಯದಲ್ಲಿ ೯೧೬ ಚಿನ್ನಾಭರಣ ಎಂಬ ವ್ಯವಸ್ಥೆ ಇಲ್ಲದಿದ್ದರೂ, ಅವರ ಕಾಲದಲ್ಲಿ ನೀಡಿದ ಚಿನ್ನಾಭರಣಗಳು ಅದೇ ಗುಣಮಟ್ಟದಲ್ಲಿತ್ತು. ಆ ಪ್ಯೂರಿಟಿಯನ್ನು ಅಂದು ಗ್ರಾಹಕರಿಗೆ ನೀಡಿದ ಕಾರಣದಿಂದ ಇಂದಿಗೂ ಮುಳಿಯದ ಹೆಸರು ಉತ್ತಮವಾಗಿ

ಪುತ್ತೂರು: ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪವಿಶೇಷ ಅನುಭಂದ ಕಾರ್ಯಕ್ರಮ Read More »