Editor

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ

ಸಮಗ್ರ ನ್ಯೂಸ್: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ದೀರ್ಘಕಾಲದ ಅನಾರೋಗ್ಯದಿಂದ 81 ನೇ ವಯಸ್ಸಿನಲ್ಲಿ ನಿಧನರಾದರು ಅಂತ ತಿಳಿದು ಬಂದಿದೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರು ತಮ್ಮ 81 ನೇ ವಯಸ್ಸಿನಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಮಗ ಮತ್ತು ಪ್ರಸ್ತುತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪ್ರಸ್ತುತ ದೆಹಲಿಯಲ್ಲಿದ್ದಾರೆ.

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 11 ಮೊಬೈಲ್ ಫೋನ್‌ ಗಳು, 13 ಸಿಮ್ ಕಾರ್ಡ್‌ಗಳು, 8 ಮೆಮೊರಿ ಕಾರ್ಡ್‌ಗಳು ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ಸುಪರ್ದಿಗೆ ಪಡೆದುಕೊಂಡಿದ್ದಾರೆ. ಬಂಧಿತರಾಗಿರುವ 12 ಆರೋಪಿಗಳ ಮನೆ ಸೇರಿದಂತೆ ಒಟ್ಟು 18

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ Read More »

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ| ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷ ದಂಡ

ಸಮಗ್ರ ನ್ಯೂಸ್: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂಬುದಾಗಿ ಆದೇಶ ಪ್ರಕಟಿಸಿತ್ತು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 5 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ. ಈ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ| ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷ ದಂಡ Read More »

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ| ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ . ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ತೀರ್ಪು ಪ್ರಕಟಿಸಿದ್ದಾರೆ. ‘ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಗೆ ಬಿಗ್ ಶಾಕ್ ಎದುರಾಗಿದ್ದು, ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ನಾಳೆ ಪ್ರಜ್ವಲ್ ರೇವಣ್ಣ

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ| ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್ Read More »

ಭಾರತಕ್ಕೆ ಬಿಗ್ ಶಾಕ್ ನೀಡಿದ ಅಮೇರಿಕಾ| 6 ಪೆಟ್ರೋಲಿಯಂ ಕಂಪನಿಗಳಿಗೆ ನಿರ್ಬಂಧ ಹೇರಿಕೆ

ಸಮಗ್ರ ನ್ಯೂಸ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ದೊಡ್ಡ ಹೊಡೆತವನ್ನು ನೀಡಿದ್ದಾರೆ. ಭಾರತದ 6 ಪೆಟ್ರೋಲಿಯಂ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ಹೇರಿದೆ. ನಿಷೇಧಕ್ಕೊಳಗಾಗಿರುವ ಭಾರತದ 6 ಕಂಪನಿಗಳು ಇರಾನ್ ಜೊತೆ ವ್ಯವಹಾರ ನಡೆಸುತ್ತಿದ್ದವು ಎಂದು ಅಮೆರಿಕದ ವಿದೇಶಾಂಗ ಸಚಿವಾಲಯ ಹೇಳುತ್ತಿದೆ. NDTV ವರದಿಯ ಪ್ರಕಾರ, ಇರಾನ್ ದೇಶ ತನ್ನ ಆದಾಯ ಬಹುದೊಡ್ಡ ಭಾಗವನ್ನು ಪ್ರಾದೇಶಿಕ ಸಂಘರ್ಷ ಉತ್ತೇಜಿಸಲು ಖರ್ಚು ಮಾಡುತ್ತಿದೆ. ಇರಾನ್ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಅಮೆರಿಕ ಆರೋಪಿಸಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷವನ್ನು ಉತ್ತೇಜಿಸುವ ಕೆಲಸವನ್ನು ಇರಾನ್

ಭಾರತಕ್ಕೆ ಬಿಗ್ ಶಾಕ್ ನೀಡಿದ ಅಮೇರಿಕಾ| 6 ಪೆಟ್ರೋಲಿಯಂ ಕಂಪನಿಗಳಿಗೆ ನಿರ್ಬಂಧ ಹೇರಿಕೆ Read More »

ಧರ್ಮಸ್ಥಳ: ಉತ್ಖನನ ವೇಳೆ ಸಿಕ್ಕ ಪ್ಯಾನ್ ಕಾರ್ಡ್ ಯಾರದ್ದು? ಇಲ್ಲಿದೆ ಎಸ್ಐಟಿ‌ ನೀಡಿದ ಮಾಹಿತಿ…

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಉತ್ಖನನದ ವೇಳೆ ಸಿಕ್ಕ ಪ್ಯಾನ್ ಕಾರ್ಡ್ ನ ಮೂಲವನ್ನು ಎಸ್ಐಟಿ ಅಧಿಕಾರಿಗಳು ಜಾಲಾಡಿದ್ದಾರೆ. ಪ್ಯಾನ್ ಕಾರ್ಡ್ ಹೋಲ್ಡರ್ ಜಾಂಡೀಸ್ ನಿಂದ ತನ್ನ ಊರಿನಲ್ಲೇ ಸಾವಿನ್ನಪ್ಪಿದ್ದಾನೆಂದು ಮಾಹಿತಿ ಲಭ್ಯವಾಗಿದೆ. ದೂರುದಾರ ಮೃತದೇಹ ಹೂತಿಟ್ಟಿದ್ದೇನೆಂದು ಹೇಳಿರುವ ಫಸ್ಟ್ ಪಾಯಿಂಟ್ ನಲ್ಲಿ ಪ್ಯಾನ್ ಕಾರ್ಡ್ ಪತ್ತೆಯಾಗಿತ್ತು. ಈ ಪ್ಯಾನ್ ಕಾರ್ಡ್ ಬಗ್ಗೆ ಎಸ್ ಐಟಿ ಅಧಿಕಾರಿಗಳು ಮಾಹಿತಿ ಕಳೆ ಹಾಕಿದ್ದಾರೆ. ಪಾನ್ ಕಾರ್ಡ್ ಕಳೆದ ಮಾರ್ಚ್ ನಲ್ಲಿ‌ ಅನಾರೋಗ್ಯದಿಂದ ಮೃತಪಟ್ಟಿ ನೆಲಮಂಗಲದ ವ್ಯಕ್ತಿಯದ್ದು ಎಂದು ಗೊತ್ತಾಗಿದೆ. ಆ

ಧರ್ಮಸ್ಥಳ: ಉತ್ಖನನ ವೇಳೆ ಸಿಕ್ಕ ಪ್ಯಾನ್ ಕಾರ್ಡ್ ಯಾರದ್ದು? ಇಲ್ಲಿದೆ ಎಸ್ಐಟಿ‌ ನೀಡಿದ ಮಾಹಿತಿ… Read More »

ಪ್ರಣವ್ ರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿಲ್ಲ| ಧರ್ಮಸ್ಥಳ ಪ್ರಕರಣದ ಸತ್ಯಾಂಶವೇ ಮುಖ್ಯ – ಪರಮೇಶ್ವರ್

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿಯವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ಸರಕಾರ ತೀರ್ಮಾನ ಮಾಡಿತ್ತು. ಅದರಂತೆ ಪ್ರಣವ್ ಮೊಹಾಂತಿಯವರನ್ನು ನೇಮಿಸಿದ್ದೇವೆ. ಕೇಂದ್ರ

ಪ್ರಣವ್ ರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿಲ್ಲ| ಧರ್ಮಸ್ಥಳ ಪ್ರಕರಣದ ಸತ್ಯಾಂಶವೇ ಮುಖ್ಯ – ಪರಮೇಶ್ವರ್ Read More »

ಧರ್ಮಸ್ಥಳ ಪ್ರಕರಣ| 6ನೇ ಸ್ಥಳದಲ್ಲಿ ಅಸ್ಥಿ ಅವಶೇಷಗಳು ಪತ್ತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನ ಕಾರ್ಯಾಚರಣೆಯಲ್ಲಿ ಅವಶೇಷಗಳು ಪತ್ತೆಯಾಗಿವೆ ಎಂಬ ಮಾಹಿತಿಗಳು ಲಭಿಸಿವೆ. ಇಂದು ಆರನೇ ಗುರುತಿನ ಪಾಯಿಂಟ್ ನಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಅದರಲ್ಲಿ ಹೂಳಲಾದ ಶವಗಳ ಅಸ್ಥಿಪಂಜರ ಸಿಕ್ಕಿದೆ ಎಂಬ ಮಾಹಿತಿಗಳು ಉನ್ನತ ಮೂಲಗಳಿಂದ‌ ಲಭಿಸಿವೆ. ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುತು ಮಾಡಿದ 6 ನೇ ಜಾಗದಲ್ಲಿ ಜುಲೈ 31 ರಂದು 12:45 ಗಂಟೆಗೆ ಕಳೇಬರಗಳು ಪತ್ತೆಯಾಗಿದೆ ಎಂದು ಎಸ್.ಐ.ಟಿ ಮೂಲಗಳು ತಿಳಿಸಿದೆ. ಈ

ಧರ್ಮಸ್ಥಳ ಪ್ರಕರಣ| 6ನೇ ಸ್ಥಳದಲ್ಲಿ ಅಸ್ಥಿ ಅವಶೇಷಗಳು ಪತ್ತೆ Read More »

ಚಿಕ್ಕಮಗಳೂರು: ತಾಯಿಯನ್ನು ಕೊಂದು ಸುಟ್ಟು ಹಾಕಿ ಆರಾಮಾಗಿ ಮಲಗಿದ ಪಾಪಿ ಪುತ್ರ!!

ಸಮಗ್ರ ನ್ಯೂಸ್: ಚಿಕ್ಕಮಗಳೂರಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದು ಅಲ್ಲದೆ ಶವವನ್ನು ಸುಟ್ಟು ಹಾಕಿದ್ದಾನೆ. ಈ ವೇಳೆ ಶವ ಪೂರ್ತಿ ಸುಡದೆ ಅರ್ಧಂಬರ್ಧ ಸುಟ್ಟಿದೆ. ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲಿ ಮಲಗಿದ್ದಾನೆ. ತಾಯಿ ಭವಾನಿ (55) ಹತ್ಯೆಗೈದ ಪಾಪಿ ಪುತ್ರಪವನ್. ತಾಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ಘಟನೆ ನಡೆದಿದ್ದು ನಿರ್ಜನ ಪ್ರದೇಶದಲ್ಲಿ ಇರುವಂತಹ ಒಂಟಿಮನೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಯಾವ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಿ ಶವ ಸುಟ್ಟು

ಚಿಕ್ಕಮಗಳೂರು: ತಾಯಿಯನ್ನು ಕೊಂದು ಸುಟ್ಟು ಹಾಕಿ ಆರಾಮಾಗಿ ಮಲಗಿದ ಪಾಪಿ ಪುತ್ರ!! Read More »

‘ಉಗ್ರರಿಂದ ನಾನು ಅಪ್ಪನನ್ನು ಕಳೆದುಕೊಂಡೆ’| ಇಡೀ ಗಾಂಧಿ ಕುಟುಂಬವನ್ನೇ ದೂಷಿಸುವ ನೀವು 11ವರ್ಷಗಳಿಂದ ಏನು ಮಾಡಿದ್ದೀರಿ?| ಲೋಕಸಭೆಯಲ್ಲಿ ಪ್ರಿಯಾಂಕಾ ವಾಗ್ದಾಳಿ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯವನ್ನು ಶ್ಲಾಘಿಸಿದ್ದಾರೆ. ಜೊತೆಗೆ ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಗುಪ್ತಚರ ವೈಫಲ್ಯವನ್ನು ಪ್ರಶ್ನಿಸಿದ್ದಾರೆ. ಇಂತಹ ಭೀಕರ ಭಯೋತ್ಪಾದಕ ದಾಳಿ ನಡೆಯಲಿದೆ ಮತ್ತು ಪಾಕಿಸ್ತಾನದಲ್ಲಿ ಅದಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಯಾವುದೇ ಸರ್ಕಾರಿ ಸಂಸ್ಥೆಗೆ ತಿಳಿದಿರಲಿಲ್ಲವೇ?”

‘ಉಗ್ರರಿಂದ ನಾನು ಅಪ್ಪನನ್ನು ಕಳೆದುಕೊಂಡೆ’| ಇಡೀ ಗಾಂಧಿ ಕುಟುಂಬವನ್ನೇ ದೂಷಿಸುವ ನೀವು 11ವರ್ಷಗಳಿಂದ ಏನು ಮಾಡಿದ್ದೀರಿ?| ಲೋಕಸಭೆಯಲ್ಲಿ ಪ್ರಿಯಾಂಕಾ ವಾಗ್ದಾಳಿ Read More »