Editor

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ‌ ಸ್ವಚ್ಚತಾ ಕಾರ್ಯ| ನದಿಯಲ್ಲಿ ಸಿಕ್ತು ಲೋಡುಗಟ್ಟಲೆ ಬಟ್ಟೆ, ಕಸದ ರಾಶಿ!!

ಸಮಗ್ರ ನ್ಯೂಸ್: ಸೀನಿಯರ್ ಚೇಂಬರ್ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಲಿಜನ್ ನಿಂದ ನಡೆಸಲ್ಪಟ್ಟ ಕುಮಾರಧಾರ ಸ್ನಾನಘಟ್ಟ ಸ್ವಚ್ಚತಾ ಕಾರ್ಯದ ವೇಳೆ ಲೋಡುಗಟ್ಟಲೆ ಬಟ್ಟೆ ಹಾಗೂ ಕಸದ ರಾಶಿ ಸಿಕ್ಕಿದೆ. ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿ ಸ್ನಾನಘಟ್ಟದಲ್ಲಿ ಬಟ್ಟೆ ಬರೆಗಳು ನದಿಯಲ್ಲಿ ಬಿದ್ದಿದ್ದು ಇಡೀ ನದಿಯ ನೀರು ಮಲಿನಗೊಂಡಿತ್ತು. ಅಲ್ಲದೇ ಹರಿಯುತ್ತಿರುವ ನದಿಯಲ್ಲೂ ವಸ್ತ್ರಗಳು ತೇಲಿಕೊಂಡು ಬಂದು ಇಕ್ಕೆಲಗಳಲ್ಲಿ ಶೇಖರಣೆಗೊಂಡಿತ್ತು. ಇದರ ತೆರವಿಗಾಗಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ […]

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ‌ ಸ್ವಚ್ಚತಾ ಕಾರ್ಯ| ನದಿಯಲ್ಲಿ ಸಿಕ್ತು ಲೋಡುಗಟ್ಟಲೆ ಬಟ್ಟೆ, ಕಸದ ರಾಶಿ!! Read More »

ಮೆಕ್ಕಾದಲ್ಲಿ ಸುಡುಬಿಸಿಲಿಗೆ 550ಕ್ಕೂ‌ ಹೆಚ್ಚು ಮಂದಿ ಸಾವು

ಸಮಗ್ರ ನ್ಯೂಸ್: ಈ ವರ್ಷದ ಹಜ್ ಯಾತ್ರೆಯ ಸಂದರ್ಭದಲ್ಲಿ ಸುಡು ಬಿಸಿಲ ಬೇಗೆಗೆ 550ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ರಾಜತಾಂತ್ರಿಕ ಅಧಿಕಾರಿಗಳು ಪ್ರಕಟಿಸಿದ್ದಾರೆ. ಮೃತಪಟ್ಟವರಲ್ಲಿ ಕನಿಷ್ಠ 323 ಮಂದಿ ಈಜಿಪ್ಟ್ ದೇಶದವರಾಗಿದ್ದಾರೆ. ಬಹುತೇಕ ಮಂದಿ ಉಷ್ಣ ಸಂಬಂಧಿ ಅಸ್ವಸ್ಥತೆಗಳಿಗೆ ಬಲಿಯಾಗಿದ್ದಾರೆ ಎಂದು ಈ ಬಗ್ಗೆ ಸಮನ್ವಯ ಮಾಡುತ್ತಿರುವ ಎರಡು ಅರಬ್ ದೇಶಗಳ ರಾಜತಾಂತ್ರಿಕರು ಹೇಳಿದ್ದಾರೆ. ಕನಿಷ್ಠ 60 ಮಂದಿ ಜೋರ್ಡಾನ್ನರು ಕೂಡಾ ಮೃತಪಟ್ಟಿದ್ದಾರೆ ಎಂದು ರಾಜತಾಂತ್ರಿಕರು ತಿಳಿಸಿದ್ದು, ಜೋರ್ಡಾನ್‌ ರಾಜಧಾನಿ ಅಮ್ಮನ್ ನಿಂದ ನೀಡಿರುವ

ಮೆಕ್ಕಾದಲ್ಲಿ ಸುಡುಬಿಸಿಲಿಗೆ 550ಕ್ಕೂ‌ ಹೆಚ್ಚು ಮಂದಿ ಸಾವು Read More »

ದ.ಕ‌ ದಲಿತ ಚಳವಳಿಯ ‌ನಾಯಕ‌ ಚಂದು ಎಲ್‌. ಇನ್ನಿಲ್ಲ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ (52) ಅವರು ಅಲ್ಪ ಕಾಲದ‌ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂ.19 ರಂದು ರಾತ್ರಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಡಿ.ಸಿ. ಮನ್ನಾ ಜಮೀನಿಗಾಗಿನ ಹೋರಾಟ, ನಿಡ್ಲೆ ದೈವಸ್ಥಾನದ ಸಾರ್ವಜನಿಕ ಊಟದ ಪಂಕ್ತಿಯಿಂದ ದಲಿತ ಯುವತಿಯನ್ನು ಬಲಾತ್ಕಾರವಾಗಿ ಎಬ್ಬಿಸಿದ ಘಟನೆ ಮುಂದಿಟ್ಟು ನಡೆದ ಹೋರಾಟಗಳ ನೇತೃತ್ವವನ್ನು ವಹಿಸಿದ್ದರು. ಜತೆಗೆ ತಾಲೂಕಿನಲ್ಲಿ ಹಾಗೂ ಜಿಲ್ಲೆಯಲ್ಲಿ

ದ.ಕ‌ ದಲಿತ ಚಳವಳಿಯ ‌ನಾಯಕ‌ ಚಂದು ಎಲ್‌. ಇನ್ನಿಲ್ಲ Read More »

ನೇತ್ರಾವತಿ ಟ್ರಕ್ಕಿಂಗ್ ಆನ್ ಲೈನ್ ಬುಕ್ಕಿಂಗ್ ಜಾರಿ| ಚಾರಣ ಬುಕ್ ಮಾಡ್ಕೊಳ್ಳೋದು ಹೇಗೆ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್‌ ಚಾರಣಕ್ಕೆ ಅತಿಹೆಚ್ಚಿನ ಚಾರಣಿ ಗರ ಒತ್ತಡ ಇರುವುದರಿಂದ ಚಾರಣಿಗರ ಸಂಖ್ಯೆಯನ್ನು ವೈಜ್ಞಾನಿಕ ವಾಗಿ ನಿರ್ಧರಿಸಲಾಗಿದ್ದು ಗರಿಷ್ಠ 300 ಜನರಿಗೆ ಅವಕಾಶ ನೀಡಲಾಗುತ್ತದೆ. ಚಾರಣ ಕೈಗೊಳ್ಳಲು ಮುಖಾಂತರ ಬುಕ್ಕಿಂಗ್‌ ಮಾಡಬೇಕು. ಒಬ್ಬ ವ್ಯಕ್ತಿಯು ಗರಿಷ್ಠ ಮೂರು ಜನರಿಗೆ ಬುಕ್ಕಿಂಗ್‌ ಮಾಡಬಹುದು. ಎಲ್ಲ ಚಾರಣಿಗರು ಆನ್‌ಲೈನ್‌ ಮೂಲಕ ಮಾತ್ರ ಬುಕ್ಕಿಂಗ್‌ ಮಾಡಬೇಕು, ಯಾವುದೇ ಆಫ್‌ಲೈನ್‌ ಬುಕ್ಕಿಂಗ್‌ ಅವಕಾಶ ಇರುವುದಿಲ್ಲ. ವಾರಾಂತ್ಯದಲ್ಲಿ ಶನಿವಾರ ಮತ್ತು ರವಿವಾರ 200

ನೇತ್ರಾವತಿ ಟ್ರಕ್ಕಿಂಗ್ ಆನ್ ಲೈನ್ ಬುಕ್ಕಿಂಗ್ ಜಾರಿ| ಚಾರಣ ಬುಕ್ ಮಾಡ್ಕೊಳ್ಳೋದು ಹೇಗೆ? ಇಲ್ಲಿದೆ ಮಾಹಿತಿ Read More »

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ. ಈ ಹಿಂದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ತರಕಾರಿ ಬೆಲೆ ಗಗನಕ್ಕೆ| 100ರ ಗಡಿದಾಟಿದ ಟೊಮ್ಯಾಟೊ, ಬೀನ್ಸ್ ಡಬ್ಬಲ್ ಸೆಂಚುರಿ!!

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಕಾಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ ಟೊಮೆಟೊ, ಈಗ ಏಕಾಏಕಿ 100 ರೂ. ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಬೀನ್ಸ್ ಕೆಜಿಗೆ 229 ರೂ. ಗೆ ಏರಿಕೆಯಾಗಿದ್ದರೆ ಉಳಿದಂತೆ ಶುಂಠಿ 198 ರೂ. ಬೆಳ್ಳುಳ್ಳಿ 338

ತರಕಾರಿ ಬೆಲೆ ಗಗನಕ್ಕೆ| 100ರ ಗಡಿದಾಟಿದ ಟೊಮ್ಯಾಟೊ, ಬೀನ್ಸ್ ಡಬ್ಬಲ್ ಸೆಂಚುರಿ!! Read More »

ಯುಜಿಸಿ NET ಪರೀಕ್ಷೆ ನಡೆದ ಮರುದಿನವೇ ರದ್ದು| ಏನಿದು ಪ್ರಕರಣ!?

ಸಮಗ್ರ ನ್ಯೂಸ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ನ್ಯಾಷನ್‌ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ

ಯುಜಿಸಿ NET ಪರೀಕ್ಷೆ ನಡೆದ ಮರುದಿನವೇ ರದ್ದು| ಏನಿದು ಪ್ರಕರಣ!? Read More »

ಸುಳ್ಯ ತಾಲೂಕು ಕಚೇರಿಯಲ್ಲಿ ಹೆಬ್ಬಾವು ಪ್ರತ್ಯಕ್ಷ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಚೇರಿಯ ಸರ್ವೆ ಇಲಾಖೆಗೆ ಸಂಬಂಧ ಪಟ್ಟ ರೆಕಾರ್ಡ್ ಕಚೇರಿಯಲ್ಲಿ ಭಾರಿ ಗಾತ್ರದ ಹೆಬ್ಬಾವು ಬುಧವಾರ ಮುಂಜಾನೆ ಪ್ರತ್ಯಕ್ಷವಾಗಿದೆ. ಬೆಳಗ್ಗೆ ಕಚೇರಿ ಸಿಬ್ಬಂದಿ ಬಂದು ಬಾಗಿಲು ತೆಗೆದು ನೋಡಿದಾಗ ಹೆಬ್ಬಾವು ಕಂಡಿದ್ದು, ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಲಾಯಿತು. ಬಳಿಕ ಅರಣ್ಯ ಇಲಾಖೆಯವರು ಉರಗ ತಜ್ಞ ಮೋಹನ್ ಪರಿವಾರಕಾನ ಎಂಬವರನ್ನು ಕರೆಸಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟರು. ತಾಲೂಕು ಕಚೇರಿಯ ಎರಡನೇ ಮಹಡಿಯಲ್ಲಿ ಭೂ ದಾಖಲೆಗಳ ನಿರ್ದೇಶಕರ ಕಚೇರಿ ಇದ್ದು ಹಾವು

ಸುಳ್ಯ ತಾಲೂಕು ಕಚೇರಿಯಲ್ಲಿ ಹೆಬ್ಬಾವು ಪ್ರತ್ಯಕ್ಷ Read More »

ವಾಹನ ಸವಾರರಿಗೆ ಬಿಗ್ ರಿಲೀಪ್|HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಕಾಲಾವಕಾಶ ವಿಸ್ತರಣೆ|

ಸಮಗ್ರ ನ್ಯೂಸ್: ಈಗಾಗಲೇ ಹಲವು ಬಾರಿ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈಗ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆಪ್ಟೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಹಿಂದೆ ಕರ್ನಾಟಕ ಹೈಕೋಟ್ರ್ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರ ವಿರುದ್ಧ ಜುಲೈ.4ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಜೊತೆಗೆ ಗಡವುನ್ನು ವಿಸ್ತರಿಸಲು

ವಾಹನ ಸವಾರರಿಗೆ ಬಿಗ್ ರಿಲೀಪ್|HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಕಾಲಾವಕಾಶ ವಿಸ್ತರಣೆ| Read More »

ನಿಮ್ಮ ಕಾರಿಗೆ ಕಣ್ಣುಕುಕ್ಕುವ ಹೆಡ್ ಲೈಟ್ ಹಾಕ್ಸಿದೀರಾ? ಹಾಗಿದ್ರೆ ನಿಮ್ ಮೇಲೆ ಕೇಸ್ ಬೀಳೋದು ಪಕ್ಕಾ!!

ಸಮಗ್ರ ನ್ಯೂಸ್: ಕೇಂದ್ರ ಮೋಟಾರು ಕಾಯ್ದೆ(ಸಿಎಂವಿ)ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್‌ ಕುಮಾರ್‌ ಎಚ್ಚರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಭಾರಿ ಗಾತ್ರದ ವಾಹನಗಳಾದ

ನಿಮ್ಮ ಕಾರಿಗೆ ಕಣ್ಣುಕುಕ್ಕುವ ಹೆಡ್ ಲೈಟ್ ಹಾಕ್ಸಿದೀರಾ? ಹಾಗಿದ್ರೆ ನಿಮ್ ಮೇಲೆ ಕೇಸ್ ಬೀಳೋದು ಪಕ್ಕಾ!! Read More »