ಸುಳ್ಯ: 800 ರೂಪಾಯಿಗೆ ನಡೆಯಿತು ಕಗ್ಗೊಲೆ| ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು| ಇಲ್ಲಿದೆ ಕಂಪ್ಲೀಟ್ ಸ್ಟೋರಿ
ಸಮಗ್ರ ನ್ಯೂಸ್: ಸುಳ್ಯ ಸಮೀಪದ ಕಾಂತಮಂಗಲ ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯನ್ನು ಎಡಮಂಗಲ ಮೂಲದ ಉದಯ್ ಕುಮಾರ್ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಕೇವಲ 800 ರೂಪಾಯಿಗಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಕೊಲೆಯಾದ ವಸಂತ ಹಾಗೂ ಆರೋಪಿ ಉದಯ್ ಅವರಿಗೆ ಸುಳ್ಯದ ಬಾರೊಂದರಲ್ಲಿ ಪರಿಚಯ ಆಗಿತ್ತು. ಇಬ್ಬರೂ ಮದ್ಯ ಸೇವಿಸಿದ್ದರು. ಬಳಿಕ ಅಂದಿನ ರಾತ್ರಿ ಜತಗೇ ಕಳೆಯುವ ಬಗ್ಗೆ ಮಾತನಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ […]










