ಕಾಸರಗೋಡು: ಕ್ವಾರಿ ಹೊಂಡದಲ್ಲಿ ಮುಳುಗಿ ಅವಳಿ ಬಾಲಕರು ದುರ್ಮರಣ
ಸಮಗ್ರ ನ್ಯೂಸ್: 11 ವರ್ಷದ ಅವಳಿ ಸಹೋದರರು ಕ್ವಾರಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಾಸರಗೋಡು ಜಿಲ್ಲೆಯ ಇಲ್ಲಿನ ಚೀಮೇನಿಯ ಕಣಿಯಾಂತೋಳ್ ಎಂಬಲ್ಲಿ ನಡೆದಿದೆ. ಮೃತರನ್ನು ಚೀಮೇನಿಯ ರಾಧಾಕೃಷ್ಣನ್ ಮತ್ತು ಪುಷ್ಪಾ ದಂಪತಿಯ ಅವಳಿ ಮಕ್ಕಳಾದ ಸುದೇವ್ ಮತ್ತು ಶ್ರೀದೇವ್ ಎಂದು ಗುರುತಿಸಲಾಗಿದೆ. ಇಬ್ಬರೂ ಚೀಮೇನಿ ಹೈಯರ್ ಸೆಕೆಂಡರಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿಗಳು. ಸೋಮವಾರ ಮಧ್ಯಾಹ್ನ ಮಕ್ಕಳು ಸೈಕಲ್ ಸಮೇತ ಹೊರಗೆ ಆಟವಾಡಲು ಮನೆಯಿಂದ ಹೊರಟಿದ್ದರು. ಸಂಜೆಯಾದರೂ ಇಬ್ಬರೂ ಮನೆಗೆ ಬಾರದೆ ಇದ್ದಾಗ ಅವರ […]
ಕಾಸರಗೋಡು: ಕ್ವಾರಿ ಹೊಂಡದಲ್ಲಿ ಮುಳುಗಿ ಅವಳಿ ಬಾಲಕರು ದುರ್ಮರಣ Read More »









