ಕುಕ್ಕೆ ಸುಬ್ರಹ್ಮಣ್ಯ: ಹೊರಾಂಗಣ ಉತ್ಸವಾದಿಗಳು ಸಮಾಪ್ತಿ| ಒಳಾಂಗಣ ಪ್ರವೇಶಿಸಿದ ಕುಕ್ಕೆ ಪುರಾಧೀಶ
ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀ ದೇವರ ಹೊರಾಂಗಣ ಉತ್ಸವಾದಿಗಳು ಬುಧವಾರ ತೆರೆಕಂಡವು. ಜೇಷ್ಠ ಶುದ್ಧ ಷಷ್ಠಿಯ ದಿನ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ದೇವರು ಒಳಾಂಗಣ ಪ್ರವೇಶಿಸುವುದರೊಂದಿಗೆ ನಿತ್ಯೋತ್ಸವ ಸಂಪನ್ನವಾಯಿತು. ಬಳಿಕ ಒಳಾಂಗಣದ ಕಟ್ಟೆಯಲ್ಲಿ ಪೂಜೆ ಮತ್ತು ವಸಂತ ಪೂಜೆ, ಪಂಚಾಂಗ ಶ್ರವಣ ನೆರವೇರಿತು. ತದನಂತರ ಫಲವಸ್ತುಗಳನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸಲಾಯಿತು. ಊರ ಮತ್ತು ಪರವೂರ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಇನ್ನು ದೀಪಾವಳಿ ಅಮಾವಾಸ್ಯೆಯ ತನಕ ದೇವಸ್ಥಾನದಲ್ಲಿ ಹರಕೆ ಉತ್ಸವ […]
ಕುಕ್ಕೆ ಸುಬ್ರಹ್ಮಣ್ಯ: ಹೊರಾಂಗಣ ಉತ್ಸವಾದಿಗಳು ಸಮಾಪ್ತಿ| ಒಳಾಂಗಣ ಪ್ರವೇಶಿಸಿದ ಕುಕ್ಕೆ ಪುರಾಧೀಶ Read More »










