ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ‘ಅವನಿ’ ಕಿರು ಚಿತ್ರತಂಡದವರಿಂದ ಸನ್ಮಾನ| 58ನೇ ಹುಟ್ಟುಹಬ್ಬದ ಶುಭಾಶಯ
ಸಮಗ್ರ ನ್ಯೂಸ್: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ರವರನ್ನು ಇಂದು ರಾಜ್ಯ ಕೇಂದ್ರ ಕಚೇರಿಯಲ್ಲಿ ‘ಅವನಿ’ ಕಿರು ಚಿತ್ರತಂಡದ ವತಿಯಿಂದ ಶಾಲು ಹೊದಿಸಿ ಫಲ ಪುಷ್ಪ ನೀಡಿ 58ನೇ ಹುಟ್ಟುಹಬ್ಬದ ಶುಭಾಶಯದೊಂದಿಗೆ ಸನ್ಮಾನಿಸಲಾಯಿತು.. ಅವನಿ ಕಿರು ಚಿತ್ರವು ಶಶಿ ಬೆಳ್ಳಾಯರು ಅವರ ಕಥೆ, ಸಾಹಿತ್ಯ,ನಿರ್ದೇಶನದಲ್ಲಿ ಮೂಡಿಬರಲಿದ್ದು, ಎಸ್.ಆರ್.ಎಸ್ ಪ್ರೊಡಕ್ಷನ್ ಹೌಸಿನ ಹಾಗೂ ಧಾರವಾಹಿಯ ನಿರ್ವಹಣೆ, ಕಾರ್ಯಕಾರಿ ನಿರ್ಮಾಪಕ ಸುಜಿತ್ ಕುಮಾರ್ ಫರಂಗಿಪೇಟೆ, ಲಯನ್ ಅನಿಲ್ ದಾಸ್ ಮಂಗಳೂರು, ದಿನೇಶ್ ಸುವರ್ಣ ಪಡುಪಣಂಬೂರು ಇವರ […]










