Editor

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ‘ಅವನಿ’ ಕಿರು ಚಿತ್ರತಂಡದವರಿಂದ ಸನ್ಮಾನ| 58ನೇ ಹುಟ್ಟುಹಬ್ಬದ ಶುಭಾಶಯ

ಸಮಗ್ರ ನ್ಯೂಸ್: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ರವರನ್ನು ಇಂದು ರಾಜ್ಯ ಕೇಂದ್ರ ಕಚೇರಿಯಲ್ಲಿ ‘ಅವನಿ’ ಕಿರು ಚಿತ್ರತಂಡದ ವತಿಯಿಂದ ಶಾಲು ಹೊದಿಸಿ ಫಲ ಪುಷ್ಪ ನೀಡಿ 58ನೇ ಹುಟ್ಟುಹಬ್ಬದ ಶುಭಾಶಯದೊಂದಿಗೆ ಸನ್ಮಾನಿಸಲಾಯಿತು.. ಅವನಿ ಕಿರು ಚಿತ್ರವು ಶಶಿ ಬೆಳ್ಳಾಯರು ಅವರ ಕಥೆ, ಸಾಹಿತ್ಯ,ನಿರ್ದೇಶನದಲ್ಲಿ ಮೂಡಿಬರಲಿದ್ದು, ಎಸ್.ಆರ್.ಎಸ್ ಪ್ರೊಡಕ್ಷನ್ ಹೌಸಿನ ಹಾಗೂ ಧಾರವಾಹಿಯ ನಿರ್ವಹಣೆ, ಕಾರ್ಯಕಾರಿ ನಿರ್ಮಾಪಕ ಸುಜಿತ್ ಕುಮಾರ್ ಫರಂಗಿಪೇಟೆ, ಲಯನ್ ಅನಿಲ್ ದಾಸ್ ಮಂಗಳೂರು, ದಿನೇಶ್ ಸುವರ್ಣ ಪಡುಪಣಂಬೂರು ಇವರ […]

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ‘ಅವನಿ’ ಕಿರು ಚಿತ್ರತಂಡದವರಿಂದ ಸನ್ಮಾನ| 58ನೇ ಹುಟ್ಟುಹಬ್ಬದ ಶುಭಾಶಯ Read More »

ಚುರುಕುಗೊಂಡ ಮುಂಗಾರು ಮಳೆ| ಈ ವಾರ ಪೂರ್ತಿ ವರ್ಷಧಾರೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮುಂಗಾರು ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲವೂ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಬೆಂಗಳೂರು ಹವಾಮಾನ ಕೇಂದ್ರದ (IMD) ವಿಜ್ಞಾನಿಎಫ್’ ಮುಖ್ಯಸ್ಥರಾದ ಡಾ.ಎನ್.ಪುವಿಯರಸನ್ ಮಾಹಿತಿ ಹಂಚಿಕೊಂಡಿದ್ದಾರೆ. ಜೂನ್ 12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ. ವಿಜಯಪುರ,

ಚುರುಕುಗೊಂಡ ಮುಂಗಾರು ಮಳೆ| ಈ ವಾರ ಪೂರ್ತಿ ವರ್ಷಧಾರೆ ಸಾಧ್ಯತೆ Read More »

ಕೊಲೆಯಾದ ರೇಣುಕಾಸ್ವಾಮಿ ಯಾರು..? ಪವಿತ್ರ ಗೌಡ ದರ್ಶನ್ ಲೈಫ್ ನಲ್ಲಿ ಬಂದಿದ್ದಕ್ಕೆ ನಡೆಯಿತಾ ಕೊಲೆ..!

ಸಮಗ್ರ ನ್ಯೂಸ್: ನಟ ದರ್ಶನ್ ಅವರನ್ನು ಮೈಸೂರಿನ ರ‍್ಯಾಡಿಸನ್ ಹೋಟೆಲ್ನಲ್ಲಿ ಬಂಧನ ಮಾಡಲಾಗಿದೆ. ಈ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ಗೂ ನಂಟಿದೆ ಎನ್ನಲಾಗಿದೆ. ಈ ರೇಣುಕಾಸ್ವಾಮಿ ಯಾರು? ಅವರಿಗೂ ಪವಿತ್ರಾ ಗೌಡಗೂ ಏನು ಸಂಬಂಧ? ಕೊಲೆಗೆ ಕಾರಣವೇನು ಇದೆಲ್ಲ ಪ್ರಶ್ನೆಗೆ ಇಲ್ಲಿದೆ ಉತ್ತರ ರೇಣುಕಾಸ್ವಾಮಿ ಚಿತ್ರದುರ್ಗದ ಮೂಲದವರು ಅವರು ಅಪೊಲೋ ಮೆಡಿಕಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಬಳಿಕ ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವುದಾಗಿ ಕುಟುಂಬದವರಿಗೆ ಪೊಲೀಸರು ಮಾಹಿತಿ ನೀಡಿದರು.

ಕೊಲೆಯಾದ ರೇಣುಕಾಸ್ವಾಮಿ ಯಾರು..? ಪವಿತ್ರ ಗೌಡ ದರ್ಶನ್ ಲೈಫ್ ನಲ್ಲಿ ಬಂದಿದ್ದಕ್ಕೆ ನಡೆಯಿತಾ ಕೊಲೆ..! Read More »

ಬೆಂಗಳೂರಿನ ಪಾರ್ಕ್ ಗಳ ಸಮಯ ವಿಸ್ತರಣೆ| ಹೊಸ ಸಮಯ ನಿಗದಿ ಪಡಿಸಿ ಡಿಸಿಎಂ ಆದೇಶ

ಸಮಗ್ರ ನ್ಯೂಸ್: ಬೆಂಗಳೂರಿನ ಜನರಿಗೆ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಗುಡ್ ನ್ಯೂಸ್ ನೀಡಿದೆ. ಹೌದು ಬೆಂಗಳೂರಿನಲ್ಲಿರುವ ಎಲ್ಲಾ ಪಾರ್ಕ್ ಗಳ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇನ್ನು ಮುಂದೆ ಪ್ರತಿದಿನ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಪಾರ್ಕ್ ಗಳು ತೆರೆದಿರುತ್ತದೆ. ಇದೇ ವಿಚಾರವಾಗಿ ಡಿಸಿಎಂ, ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ನಿನ್ನೆ ಮಾಧ್ಯಮಗೋಷ್ಠಿ ನಡೆಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಉದ್ಯಾನವನದಲ್ಲಿ ಹೆಚ್ಚಿನ ಭದ್ರತೆಗೆ ಪಾಲಿಕೆ ವತಿಯಿಂದ ಸಿಬ್ಬಂದಿ

ಬೆಂಗಳೂರಿನ ಪಾರ್ಕ್ ಗಳ ಸಮಯ ವಿಸ್ತರಣೆ| ಹೊಸ ಸಮಯ ನಿಗದಿ ಪಡಿಸಿ ಡಿಸಿಎಂ ಆದೇಶ Read More »

ಬೆಳ್ಳಾರೆ: ಮಹಿಳೆಯ ತಲೆಗೆ ಕಲ್ಲೆತ್ತಿ‌ ಹಾಕಿ ಕೊಲೆಗೈದ ಪ್ರಕರಣ| ಮದ್ಯದ ಅಮಲಲ್ಲಿ ನಡೆದಿತ್ತು ಹತ್ಯೆ!!

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆಯಲ್ಲಿ ಮಹಿಳೆಯ ಕೊಲೆಗೈದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬೆಳ್ಳಾರೆಯ ಪಾಟಾಜೆಯ ನಳಿನಿ ಅವರನ್ನು ರವಿವಾರ ರಾತ್ರಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆ ಆರೋಪಿ ಕಲ್ಮಡ್ಕದ ಜೋಗಿಯಡ್ಕದ ವೆಂಕಪ್ಪ ಅವರ ಪುತ್ರ ಜಯರಾಮ ನಾಯ್ಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ:ಬೆಳ್ಳಾರೆ ಗ್ರಾಮದ ಪಾಟಾಜೆ ನಿವಾಸಿ ಸುಂದರ ಅವರ ಪತ್ನಿ ನಳಿನಿ (55) ಅವರನ್ನು

ಬೆಳ್ಳಾರೆ: ಮಹಿಳೆಯ ತಲೆಗೆ ಕಲ್ಲೆತ್ತಿ‌ ಹಾಕಿ ಕೊಲೆಗೈದ ಪ್ರಕರಣ| ಮದ್ಯದ ಅಮಲಲ್ಲಿ ನಡೆದಿತ್ತು ಹತ್ಯೆ!! Read More »

ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿಗೆ ಸಿದ್ದತೆ| 9 ಸಾವಿರ ಹುದ್ದೆಗಳ ಭರ್ತಿಗೆ ನಿರ್ಧಾರ

ಸಮಗ್ರ ನ್ಯೂಸ್: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಆಗಿದೆ ಎಂದು ಸಚಿವರು ಮಾಹಿತಿ

ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿಗೆ ಸಿದ್ದತೆ| 9 ಸಾವಿರ ಹುದ್ದೆಗಳ ಭರ್ತಿಗೆ ನಿರ್ಧಾರ Read More »

ಮತ್ತೊಂದು ದಸರಾ ಆನೆಯ ದುರಂತ ಅಂತ್ಯ| ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ‘ಅಶ್ವತ್ಥಾಮ’ ಸಾವು

ಸಮಗ್ರ ನ್ಯೂಸ್: ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ ಮೃತಪಟ್ಟಿರುವ ಘಟನೆ ನಡೆದಿದೆ. ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದ ಆನೆಯು ಆಹಾರ ಅರಸಿ ಕಾಡಿಗೆ ತೆರಳಿತ್ತು. ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ‌ ಮೂಲಗಳು ತಿಳಿಸಿವೆ. 2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ

ಮತ್ತೊಂದು ದಸರಾ ಆನೆಯ ದುರಂತ ಅಂತ್ಯ| ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ‘ಅಶ್ವತ್ಥಾಮ’ ಸಾವು Read More »

ಅಂಗಡಿಯ ಪರದೆ ಸರಿಸಿ ಹಣ್ಣು ತಿಂದು ತೆರಳುವ ಕಾಡಾನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಹಲವೆಡೆ ಕಾಡಾನೆಗಳು ಕಾಫಿ ತೋಟ ಮತ್ತು ಜನವಸತಿ ಪ್ರದೇಶಗಳ ಮೇಲೆ ಲಗ್ಗೆಯಿಟ್ಟು ಕಂಟಕಪ್ರಾಯವಾಗಿ ಪರಿಣಮಿಸಿರುವುದರ ನಡುವೆ ಇದಕ್ಕೆ ವ್ಯತಿರಿಕ್ತವಾಗಿ ಇಲ್ಲೊಂದು ಸಲಗ ಸದ್ದಿಲ್ಲದೇ ಅಂಗಡಿಯೊಂದರಿಂದ ಹಣ್ಣು ಹಂಪಲುಗಳನ್ನು ತಿಂದು ಯಾವುದೇ ತೊಂದರೆ ಮಾಡದೇ ತನ್ನಪಾಡಿಗೆ ಹೊರಟು ಹೋಗುತ್ತಿದೆ. ಕಳೆದ ಎರಡು ದಿನಗಳಿಂದ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಕಾಡಾನೆಯೊಂದುಗೋಣಿಕೊಪ್ಪಲು ಪೊನ್ನಂಪೇಟೆ ಮುಖ್ಯರಸ್ತೆಯ ಅರ್ವತೋಕ್ಲು ವಿದ್ಯಾನಿಕೇತನ ಶಾಲೆಗೆ ಹೋಗುವ ರಸ್ತೆಯ ಸಮೀಪದಲ್ಲಿರುವ ಹಣ್ಣು, ತರಕಾರಿ ಅಂಗಡಿಗೆ ಖಾಯಂ ಗಿರಾಕಿ ಎನ್ನುವಂತೆ ಬರುತ್ತಿದೆ.

ಅಂಗಡಿಯ ಪರದೆ ಸರಿಸಿ ಹಣ್ಣು ತಿಂದು ತೆರಳುವ ಕಾಡಾನೆ Read More »

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ರದ್ದು ಮಾಡಿ/ ತಮಿಳುನಾಡು ಸರ್ಕಾರಕ್ಕೆ ಶಿಫಾರಸು ಮಾಡಿದ ಆಯೋಗ

ಸಮಗ್ರ ನ್ಯೂಸ್: ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’ (ನೀಟ್)ಯನ್ನು ಕಾನೂನು ಅಥವಾ ಶಾಸನ ರಚನೆ ಪ್ರಕ್ರಿಯೆಗಳ ಮೂಲಕ ರದ್ದುಪಡಿಸುವಂತೆ ಆಯೋಗವೊಂದು ತಮಿಳುನಾಡು ಸರ್ಕಾರಕ್ಕೆ ಶಿಫಾರಸು ಮಾಡಿದ್ದು, 12ನೇ ತರಗತಿಯ ಅಂಕಗಳನ್ನೇ ಆಧರಿಸಿ ವೈದ್ಯಕೀಯ ಕೋರ್ಸ್‍ಗಳಿಗೆ ಪ್ರವೇಶಾವಕಾಶ ಕಲ್ಪಿಸುವಂತೆಯೂ ಸಲಹೆ ಮಾಡಿದೆ. ವಿವಿಧ ಬೋರ್ಡ್‍ಗಳಡಿ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳು ಸಿಗುವಂತೆ ಸರ್ಕಾರ ಮಾಡಬೇಕು ಎಂದು ಮದ್ರಾಸ್ ಹೈಕೋರ್ಟ್‍ನ ನಿವೃತ್ತ ನ್ಯಾಯಾಧೀಶ ನ್ಯಾ ಎ.ಕೆ. ರಾಜನ್ ನೇತೃತ್ವದ ಅತ್ಯುನ್ನತ ಸಮಿತಿ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ರದ್ದು ಮಾಡಿ/ ತಮಿಳುನಾಡು ಸರ್ಕಾರಕ್ಕೆ ಶಿಫಾರಸು ಮಾಡಿದ ಆಯೋಗ Read More »

ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ‌ ಗೌಡ ಕೂಡ ಪೊಲೀಸ್ ವಶಕ್ಕೆ!!

ಸಮಗ್ರ ನ್ಯೂಸ್: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆರ್. ಆರ್ ನಗರ ಠಾಣೆ ಪೊಲೀಸರು ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ. ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ

ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ‌ ಗೌಡ ಕೂಡ ಪೊಲೀಸ್ ವಶಕ್ಕೆ!! Read More »