Editor

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ಯಾಕೆ ಗೊತ್ತಾ? ಇಲ್ಲಿದೆ ಪ್ರಮುಖ ಮಾಹಿತಿ…

ಸಮಗ್ರ ನ್ಯೂಸ್: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಾಯಕ ನಟ ದರ್ಶನ ತೂಗುದೀಪ್ ಅರೆಸ್ಟ್ ಆಗಿದ್ದಾರೆ. ಮೈಸೂರಿನ ತಮ್ಮ ನಿವಾಸದಿಂದ ಪೊಲೀಸರು ಬಂಧಿಸಿದ್ದು, ಸದ್ಯ ಪೊಲೀಸ್ ವಶದಲ್ಲಿದ್ದಾರೆ. ಮೂಲತಃ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆ ನಿವಾಸಿಯಾಗಿದ್ದ ರೇಣುಕಾಸ್ವಾಮಿ ಬೆಂಗಳೂರಿನ ಮೆಡಿಕಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಜೂ.8ರಂದು ಬೆಳಗ್ಗೆಯಿಂದ ಮನೆಯಿಂದ ಕೆಲಸಕ್ಕೆಂದು ಹೋಗಿದ್ದ ರೇಣುಕಾಸ್ವಾಮಿ ವಾಪಸ್ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಮನೆಯವರು ಪೊಲೀಸ್ ದೂರು ನೀಡಿದ್ದರು. ಈ ನಡುವೆ ಜೂ.9ರಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ […]

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ಯಾಕೆ ಗೊತ್ತಾ? ಇಲ್ಲಿದೆ ಪ್ರಮುಖ ಮಾಹಿತಿ… Read More »

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಸಮಗ್ರ ನ್ಯೂಸ್: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಕೆಂಪಯ್ಯನಹುಂಡಿ ಗ್ರಾಮದ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ದರ್ಶನ್​ ಅವರನ್ನು ಬಂಧಿಸಲಾಗಿದೆ. ಆರ್ ಆರ್ ನಗರ ನಿವಾಸದಲ್ಲಿ ಇಂದು ಬೆಳಗಿನ ಜಾವ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ Read More »

ಹವಾಮಾನ ವರದಿ| ಭಾರೀ ಮಳೆ‌ ಹಿನ್ನೆಲೆ| ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ,

ಹವಾಮಾನ ವರದಿ| ಭಾರೀ ಮಳೆ‌ ಹಿನ್ನೆಲೆ| ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ Read More »

‘ಶಕ್ತಿ’ ಯೋಜನೆಗೆ ವರ್ಷದ ಹರುಷ| 225 ಕೋಟಿ ಮಹಿಳೆಯರಿಗೆ ಲಾಭ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೊಜನೆ ಒಂದು ವರ್ಷ ಪೂರೈಸಿದೆ. ಯೋಜನೆ ಅಡಿಯಲ್ಲ ಜೂನ್‌ 9 ರವರೆಗೆ 225.15 ಕೋಟಿ ಮಹಿಳಾ ಪ್ರಯಾಣಿಕರು ಲಾಭ ಪಡೆದಿದ್ದಾರೆ. ಕಳೆದೊಂದು ವರ್ಷದಲ್ಲಿ 225.15 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲೂ ಉಚಿ ಪ್ರಯಾಣ ಮಾಡಿದ್ದಾರೆ. ಈ ಮೂಲಕ ಜೂ.9 ರವರೆಗೆ ಒಟ್ಟು5481.40 ಕೋಟಿ ರೂ.ಗಳನ್ನು ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ

‘ಶಕ್ತಿ’ ಯೋಜನೆಗೆ ವರ್ಷದ ಹರುಷ| 225 ಕೋಟಿ ಮಹಿಳೆಯರಿಗೆ ಲಾಭ Read More »

ಯುವ ರಾಜ್‌ಕುಮಾರ್‌ಗೆ ನಟಿ ಸಪ್ತಮಿ ಗೌಡ ಜತೆ ಸಂಬಂಧ: ಪತ್ನಿ ಆರೋಪ

ಸಮಗ್ರ ನ್ಯೂಸ್ : ಡಾ.ರಾಜ್‌ಕುಮಾರ್‌ ವಂಶದಲ್ಲಿ ವಿಚ್ಛೇದನ ಇದೇ ಮೊದಲು ಕೇಳಿ ಬಂದಿದ್ದು, ನಟ ಯುವ ರಾಜ್‌ಕುಮಾರ್‌ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. ಹೌದು “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಇನ್ನು, ನಟನ ಲೀಗಲ್‌

ಯುವ ರಾಜ್‌ಕುಮಾರ್‌ಗೆ ನಟಿ ಸಪ್ತಮಿ ಗೌಡ ಜತೆ ಸಂಬಂಧ: ಪತ್ನಿ ಆರೋಪ Read More »

ಮೋದಿ ಕ್ಯಾಬಿನೆಟ್ 3.0| ಯಾರಿಗೆ ಯಾವ ಖಾತೆ? ಇಲ್ಲಿದೆ ನೂತನ ಸಚಿವರ ಖಾತೆ ಹಂಚಿಕೆ ಲಿಸ್ಟ್

ಸಮಗ್ರ ನ್ಯೂಸ್: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಮಹತ್ವದ ಖಾತೆಗಳನ್ನು ಬಿಜೆಪಿ ಸಚಿವರಿಗೇ ನೀಡಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರೇ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆಗಳನ್ನು ನಿತಿನ್‌ ಗಡ್ಕರಿ ಅವರೇ ಮುಂದುವರೆಸಿಕೊಂಡು ಹೋಗಲಿದ್ದಾರೆ. ಹೀಗಿದೆ ಸಂಪುಟ ದರ್ಜೆ ಸಚಿವರ ಪಟ್ಟಿ ಹಾಗೂ ಅವರ ಖಾತೆಗಳು:ನರೇಂದ್ರ ಮೋದಿ: ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಪರಮಾಣು ಶಕ್ತಿ, ಬಾಹ್ಯಾಕಾಶ, ಪ್ರಮುಖ

ಮೋದಿ ಕ್ಯಾಬಿನೆಟ್ 3.0| ಯಾರಿಗೆ ಯಾವ ಖಾತೆ? ಇಲ್ಲಿದೆ ನೂತನ ಸಚಿವರ ಖಾತೆ ಹಂಚಿಕೆ ಲಿಸ್ಟ್ Read More »

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಸಂಗೀತ ಸಂಭ್ರಮ

ಸಮಗ್ರ ನ್ಯೂಸ್: ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಸ್ವರ ಮಾಂತ್ರಿಕ, ಗಾನಗಂಧರ್ವ, ಪದ್ಮಭೂಷಣ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಅವರ 78ನೇ ಜನ್ಮದಿನಾಚರಣೆಯ ಪ್ರಯುಕ್ತ ಎಸ್.ಪಿ.ಬಿ. ಸಂಗೀತ ಸಂಭ್ರಮ ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದ ವೇದಿಕೆಯಲ್ಲಿ ಜೂನ್ 9ರಂದು ನಡೆಸಲಾಯಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರು, ಗಾಯಕರು ಮತ್ತು ಚಿತ್ರ ನಿರ್ದೇಶಕ ಹೆಚ್. ಭೀಮರಾವ್ ವಾಷ್ಠರ್ ರವರು ವಹಿಸಿ, ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸಾಧನೆ, ವ್ಯಕ್ತಿತ್ವದ ಗುಣಗಾನ ಮಾಡಿದರು.

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಸಂಗೀತ ಸಂಭ್ರಮ Read More »

ಬಂಟ್ವಾಳ: ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ| ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ನಲ್ಲಿ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣದಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ. ಜೊತೆಗೆ ಪ್ರಚೋದನಾಕಾರಿ ಘೋಷಣೆ ಕೂಗಿದ ಆರೋಪದಡಿ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರ ವಿರುದ್ಧವೂ ದೂರು ನೀಡಿರುವ ಬೋಳಿಯಾರ್ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ.ಅಬ್ದುಲ್ಲ, ನಿನ್ನೆ ರಾತ್ರಿ 8.50

ಬಂಟ್ವಾಳ: ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ| ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ Read More »

ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ/ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು

ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ದೇಶದ ಪ್ರಧಾನಿಯಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಪಿಎಂಎವೈ ಯೋಜನೆಗೆ ಅರ್ಹ ಕುಟುಂಬಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪರಿಗಣಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು

ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ/ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು Read More »

ಎಸ್ಡಿಪಿಐ ಕಡಬ ಬ್ಲಾಕ್ ನ ಕಡಬ ಪಟ್ಟಣ ಪಂಚಾಯತ್ ಸಮಿತಿಯ ಸಭೆ| ನೂತನ ಪದಾಧಿಕಾರಿಗಳ ಆಯ್ಕೆ

ಸಮಗ್ರ ನ್ಯೂಸ್: ಎಸ್ಡಿಪಿಐ (SDPI) ಕಡಬ ಬ್ಲಾಕ್ ನ ಕಡಬ ಪಟ್ಟಣ ಪಂಚಾಯತ್ ಸಮಿತಿಯ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಬ್ಲಾಕ್ ಸಮಿತಿಯ ಅಧ್ಯಕ್ಷ ಹಾರೀಸ್ ಕಡಬ ರವರ ನೇತೃತ್ವದಲ್ಲಿ ಜೂನ್ 8ರಂದು ಕಲಾರದಲ್ಲಿ ನಡೆಯಿತು. ಸಭೆಯಲ್ಲಿ ಕಡಬ ಪಟ್ಟಣ ಪಂಚಾಯತ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಅಧ್ಯಕ್ಷರಾಗಿ ನವಾಜ್ ಕಡಬ, ಕಾರ್ಯದರ್ಶಿಯಾಗಿ ಶಕೀಲ್ ರಹೀಮನ್ ಕಳಾರ, ಕೋಶಾಧಿಕಾರಿಯಾಗಿ ಕಮರುದ್ದಿನ್ ಅಲೆಕ್ಕಾಡಿ,ಉಪಾಧ್ಯಕ್ಷರಾಗಿ ರಫೀಕ್ ಕಳಾರ, ಜೊತೆ ಕಾರ್ಯದರ್ಶಿ ಯಾಗಿ ಆಶೀಕ್ ಕಡಬಇವರನ್ನು ಆರಿಸಲಾಯಿತು. ಸಭೆಯಲ್ಲಿ

ಎಸ್ಡಿಪಿಐ ಕಡಬ ಬ್ಲಾಕ್ ನ ಕಡಬ ಪಟ್ಟಣ ಪಂಚಾಯತ್ ಸಮಿತಿಯ ಸಭೆ| ನೂತನ ಪದಾಧಿಕಾರಿಗಳ ಆಯ್ಕೆ Read More »