ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ಯಾಕೆ ಗೊತ್ತಾ? ಇಲ್ಲಿದೆ ಪ್ರಮುಖ ಮಾಹಿತಿ…
ಸಮಗ್ರ ನ್ಯೂಸ್: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಾಯಕ ನಟ ದರ್ಶನ ತೂಗುದೀಪ್ ಅರೆಸ್ಟ್ ಆಗಿದ್ದಾರೆ. ಮೈಸೂರಿನ ತಮ್ಮ ನಿವಾಸದಿಂದ ಪೊಲೀಸರು ಬಂಧಿಸಿದ್ದು, ಸದ್ಯ ಪೊಲೀಸ್ ವಶದಲ್ಲಿದ್ದಾರೆ. ಮೂಲತಃ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆ ನಿವಾಸಿಯಾಗಿದ್ದ ರೇಣುಕಾಸ್ವಾಮಿ ಬೆಂಗಳೂರಿನ ಮೆಡಿಕಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಜೂ.8ರಂದು ಬೆಳಗ್ಗೆಯಿಂದ ಮನೆಯಿಂದ ಕೆಲಸಕ್ಕೆಂದು ಹೋಗಿದ್ದ ರೇಣುಕಾಸ್ವಾಮಿ ವಾಪಸ್ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಮನೆಯವರು ಪೊಲೀಸ್ ದೂರು ನೀಡಿದ್ದರು. ಈ ನಡುವೆ ಜೂ.9ರಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ […]
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ಯಾಕೆ ಗೊತ್ತಾ? ಇಲ್ಲಿದೆ ಪ್ರಮುಖ ಮಾಹಿತಿ… Read More »










