Editor

ಸುಳ್ಯ: ಚಂದನ ಸಾಹಿತ್ಯ ವೇದಿಕೆಯಿಂದ ಮುಂಗಾರು ಕವಿಗೋಷ್ಠಿ, ಕೃತಿ ಬಿಡುಗಡೆ

ಸಮಗ್ರ ನ್ಯೂಸ್: ಜೂ.9 ರಂದು ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ಮುಂಗಾರು ಕವಿಗೋಷ್ಠಿ ಮತ್ತು ಧಾರ್ಮಿಕ ಕೃತಿ ಬಿಡುಗಡೆ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಜ್ಯೋತಿಷ್ಯ, ಗಾಯಕ ಮತ್ತು ಚಿತ್ರ ನಿರ್ದೇಶಕ ಎಚ್. ಭೀಮರಾವ್ ವಾಷ್ಠರ್ ರವರು ವಹಿಸಿದ್ದರು. ಉದ್ಘಾಟನೆಯನ್ನು ಚೈತನ್ಯ ಸೇವಾಶ್ರಮ ಇದರ ಸಂಚಾಲಕ ಶ್ರೀ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ಳಾರೆಯ ಕೆ. ಶಿವರಾಮ ಕಾರಂತ್ […]

ಸುಳ್ಯ: ಚಂದನ ಸಾಹಿತ್ಯ ವೇದಿಕೆಯಿಂದ ಮುಂಗಾರು ಕವಿಗೋಷ್ಠಿ, ಕೃತಿ ಬಿಡುಗಡೆ Read More »

ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಮಿಂಚುಬಂಧಕ ಅಳವಡಿಕೆ – ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಸಿಡಿಲು-ಗುಡುಗಿನಿಂದ ಸಾವು ಪ್ರಕರಣ ಹೆಚ್ಚಾಗಿ ಸಂಭವಿಸುವ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆಯನ್ನು ಅಳವಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಂದರ್ಭ ಸಂಭವನೀಯ ಪ್ರಾಕೃತಿಕ ವಿಕೋಪದ ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ಸಚಿವರು ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಆರಂಭಿಕ

ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಮಿಂಚುಬಂಧಕ ಅಳವಡಿಕೆ – ಸಚಿವ ದಿನೇಶ್ ಗುಂಡೂರಾವ್ Read More »

ಪದಗ್ರಹಣ‌‌ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸುರೇಶ್ ಗೋಪಿ| ತ್ರಿಶ್ಯೂರ್ ಸಂಸದರ ಈ ನಿರ್ಧಾರಕ್ಕೆ ಕಾರಣವೇನು?

ಸಮಗ್ರ ನ್ಯೂಸ್: 2024ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಕೇರಳದ ತ್ರಿಶ್ಶೂರ್‌ ನಲ್ಲಿ ನಟ ಸುರೇಶ್‌ ಗೋಪಿ ಗೆಲುವು ಸಾಧಿಸುವ ಮೂಲಕ ದೇವರ ನಾಡಿನಲ್ಲಿ ಭಾರತೀಯ ಜನತಾ ಪಕ್ಷ ಖಾತೆ ತೆರೆದಿತ್ತು. ಇದರೊಂದಿಗೆ ಸುರೇಶ್‌ ಗೋಪಿ ಭಾನುವಾರ ಮೋದಿ 3.0 ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ

ಪದಗ್ರಹಣ‌‌ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸುರೇಶ್ ಗೋಪಿ| ತ್ರಿಶ್ಯೂರ್ ಸಂಸದರ ಈ ನಿರ್ಧಾರಕ್ಕೆ ಕಾರಣವೇನು? Read More »

ಪ್ರಜ್ವಲ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ.. ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌

ಸಮಗ್ರ ನ್ಯೂಸ್: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಇದೀಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಷ್ಟರವರೆಗೆ ಅಂದರೆ 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ, ಇದೀಗ ಪ್ರಜ್ವಲ್‌ ರೇವಣ್ಣನನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ. ಇಂದು ಬಸವನಗುಡಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ನಂತರ ಪ್ರಜ್ವಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ

ಪ್ರಜ್ವಲ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ.. ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ Read More »

ಮೈಸೂರಿನ ಅನ್ನದಾನೇಶ್ವರ ಮಠದಲ್ಲಿ ಭೀಕರ ಕೊಲೆ| ಮಠಾಧಿಪತಿಯನ್ನೇ ಕೊಚ್ಚಿ ಕೊಲೆಗೈದ ದುಷ್ಕರ್ಮಿ!!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಇಲ್ಲಿಯ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಿದ್ಧಾರ್ಥನಗರ ಸಮೀಪದ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಎಂಬಾತನನ್ನು ಬಂಧಿಸಿದ್ದು, ಆರೋಪಿ ಸ್ವಾಮೀಜಿಯ ಬಳಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ‌ ಎಂದು ಹೇಳಲಾಗಿದೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ

ಮೈಸೂರಿನ ಅನ್ನದಾನೇಶ್ವರ ಮಠದಲ್ಲಿ ಭೀಕರ ಕೊಲೆ| ಮಠಾಧಿಪತಿಯನ್ನೇ ಕೊಚ್ಚಿ ಕೊಲೆಗೈದ ದುಷ್ಕರ್ಮಿ!! Read More »

ಯುವ ದಾಂಪತ್ಯದಲ್ಲಿ ಬಿರುಕು… ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ರಾಜ್ ಕುಟುಂಬದ ಕುಡಿ…

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ವಿಚಾರದ ಬೆನ್ನಲ್ಲೇ ಇದೀಗ ಮತ್ತೊಂದು ಜೋಡಿಯು ವಿಚ್ಛೇದನಕ್ಕೆ ಮುಂದಾಗಿದೆ. ಹೌದು ರಾಜ್ ಕುಮಾರ್ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ. ಯುವ ಹಾಗೂ ಶ್ರೀದೇವಿ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ವಿವಾಹ ಆಗಿದ್ದರು. ಅನೇಕ ಸೆಲೆಬ್ರಿಟಿಗಳು

ಯುವ ದಾಂಪತ್ಯದಲ್ಲಿ ಬಿರುಕು… ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ರಾಜ್ ಕುಟುಂಬದ ಕುಡಿ… Read More »

ಬೆಳ್ಳಾರೆ: ತಲೆಗೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಕೊಲೆ!!

ಸಮಗ್ರ ನ್ಯೂಸ್: ತಲೆಗೆ ಕಲ್ಲನ್ನು ಎತ್ತಿಹಾಕಿ‌ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ. ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲಿದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜೂ.10ರ ಮುಂಜಾನೆ ಪ್ರಕರಣ‌ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಬೆಳ್ಳಾರೆ ಠಾಣಾಧಿಕಾರಿ

ಬೆಳ್ಳಾರೆ: ತಲೆಗೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಕೊಲೆ!! Read More »

ರೈತಬಾಂಧವರಿಗೆ ಗುಡ್ ನ್ಯೂಸ್| ಕಿಸಾನ್ ಸಮ್ಮಾನ್ 17ನೇ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಮೊದಲ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ. ಕಡತಕ್ಕೆ ಸಹಿ ಹಾಕಿದ ನಂತರ ಮಾತನಾಡಿದ ಪ್ರಧಾನಿ ಮೋದಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರ. ಆದ್ದರಿಂದ ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದೆ ಎಂಬುದು ಸೂಕ್ತವಾಗಿದೆ. ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ

ರೈತಬಾಂಧವರಿಗೆ ಗುಡ್ ನ್ಯೂಸ್| ಕಿಸಾನ್ ಸಮ್ಮಾನ್ 17ನೇ ಕಂತು ಬಿಡುಗಡೆ Read More »

ಮೋದಿ 3.0/ ದಕ್ಷಿಣ ಭಾರತದಿಂದ 12 ಮಂದಿಗೆ ಸಚಿವ ಸ್ಥಾನ

ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟದ ಮೂರನೇ ಅವಧಿಯ ತಮ್ಮ ಸಂಪುಟ ಸಭೆಗೆ ದಕ್ಷಿಣ ಭಾರತದ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ತಮ್ಮ ಮಿತ್ರ ಪಕ್ಷದ ಸಂಸದರಿಗೆ ಸಂಪುಟ ಸಭೆಯಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ದಕ್ಷಿಣ ಭಾರತದಿಂದ ಒಟ್ಟು 12 ಸಂಸದರನ್ನು ಸಂಪುಟಸಭೆಗೆ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಹಾಗೂ ಜೆಡಿಎಸ್‍ನಿಂದ

ಮೋದಿ 3.0/ ದಕ್ಷಿಣ ಭಾರತದಿಂದ 12 ಮಂದಿಗೆ ಸಚಿವ ಸ್ಥಾನ Read More »

ಕಡಬ: ಪ್ರಿಡ್ಜ್ ಸ್ಪೋಟಗೊಂಡು ಅನಾಹುತ| ಸ್ವಲದರಲ್ಲೇ ಪ್ರಾಣಾಪಾಯದಿಂದ ಪಾರಾದ ಮನೆಯವರು

ಸಮಗ್ರ ನ್ಯೂಸ್: ಮನೆಯೊಳಗಿದ್ದ ರೆಫ್ರಿಜರೇಟರ್ ಸ್ಪೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರ( ಜೂ. 9 ರಂದು) ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆ ಅಂಗನವಾಡಿ ಬಳಿ ಇರುವ ಫಾರುಕ್ ಎಂಬವರ ಮನೆಯಲ್ಲಿ ಈ ಅವಘಡ ಭಾನುವಾರ 3 ಘಂಟೆ ಸುಮಾರಿಗೆ ನಡೆದಿದೆ. ಮದ್ಯಾಹ್ನದ ವೇಳೆ ಫಾರುಕ್ ಮತ್ತು ಅವರ ಪತ್ನಿ ಸಹಿತ ಮಕ್ಕಳು ಮನೆಯಲ್ಲಿದ್ದರು. ಬಳಿಕ ಪತ್ನಿ ಮಕ್ಕಳು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು ಫಾರುಕ್ ಅವರು ತಹಶಿಲ್ದಾರ್ ಕಚೇರಿ ಬಳಿ ಇರುವ

ಕಡಬ: ಪ್ರಿಡ್ಜ್ ಸ್ಪೋಟಗೊಂಡು ಅನಾಹುತ| ಸ್ವಲದರಲ್ಲೇ ಪ್ರಾಣಾಪಾಯದಿಂದ ಪಾರಾದ ಮನೆಯವರು Read More »