Editor

ಪುತ್ತೂರು ಶಾಸಕ ಅಶೋಕ್ ರೈಯವರ ಒಂದೊಂದು ಸುಳ್ಳನ್ನೂ ಬಿಚ್ಚಿಡುತ್ತೇನೆ – ಛಲವಾದಿ ನಾರಾಯಣಸ್ವಾಮಿ| ನಾಯಿ ಬೊಗಳಲಿ, ನಾವು ಅದಕ್ಕೆ ಕಲ್ಲೆಸೆಯುವುದಿಲ್ಲ – ಅಶೋಕ್ ರೈ

ಸಮಗ್ರ ನ್ಯೂಸ್: ಅನುದಾನದ ವಿಚಾರದಲ್ಲಿ ಕಾಂಗ್ರೆಸ್ಸಿಗರು ಸುಳ್ಳಿನ ಮೇಲೆ ಹೇಳುತ್ತಾ ತಿರುಗಾಡುತ್ತಿದ್ದಾರೆ. ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರ ಒಂದೊಂದು ಸುಳ್ಳಿನಿಂದ ಅವರ ಬಟ್ಟೆ ಬಿಚ್ಚುತ್ತೇನೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಉಪ್ಪಿನಂಗಡಿಯಲ್ಲಿ ಬಿಜೆಪಿ ವತಿಯಿಂದ ನಡೆದ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಬಾಯಿ ಬಿಟ್ಟರೆ ಬರೇ ಸುಳ್ಳುನ್ನೇ ಹೇಳೋ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ತಾಕತ್ ಅಂತ ಇದ್ರೆ ನಮ್ಮ ವೇದಿಕೆಗೆ ಬಂದು ಯಾವೆಲ್ಲ ಅನುದಾನ […]

ಪುತ್ತೂರು ಶಾಸಕ ಅಶೋಕ್ ರೈಯವರ ಒಂದೊಂದು ಸುಳ್ಳನ್ನೂ ಬಿಚ್ಚಿಡುತ್ತೇನೆ – ಛಲವಾದಿ ನಾರಾಯಣಸ್ವಾಮಿ| ನಾಯಿ ಬೊಗಳಲಿ, ನಾವು ಅದಕ್ಕೆ ಕಲ್ಲೆಸೆಯುವುದಿಲ್ಲ – ಅಶೋಕ್ ರೈ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಫೆಬ್ರವರಿ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ… ಮೇಷ:ಈ ರಾಶಿಯವರು ಸೂರ್ಯನನ್ನು ನಿತ್ಯ ಪ್ರಾರ್ಥನೆ ಮಾಡಲೇಬೇಕು. ಆದರೆ ಮಾಘ ಮಾಸದಲ್ಲಂತೂ ಪ್ರಾರ್ಥನೆ ಮಾಡಲೇಬೇಕು ಎಂಬ ಕಡ್ಡಾಯ ನಿಯಮವಿದೆ. ದೇವರು ಆರೋಗ್ಯ ಕೊಡುತ್ತಾನೆ. ನಿಮಗೆ ದಿಕ್ಕು ದೆಸೆ ತೋರಿ ಸರ್ವತೋಮುಖ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಗ್ರಾಹಕರ ಕೋಟಿ ಮೌಲ್ಯದ ಚಿನ್ನ ಲಪಟಾಯಿಸಿದ ಬ್ಯಾಂಕ್ ಮ್ಯಾನೇಜರ್

ಸಮಗ್ರ ನ್ಯೂಸ್: ಆನ್‌ಲೈನ್‌ ಗೇಮಿಂಗ್‌ ಹಾಗೂ ಕ್ಯಾಸಿ ನೋ ಜೂಜಾಟದಿಂದ ಮಾಡಿಕೊಂಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ಗ್ರಾಹಕರು ಬ್ಯಾಂಕಿನಲ್ಲಿ ಅಡಮಾನ ಇರಿಸಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದು ಫೈನಾನ್ಸ್‌ ನಲ್ಲಿ ಅಡಮಾನ ಇರಿಸಿದ್ದ ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಸಹಾಯಕ ಮ್ಯಾನೇಜರ್‌ನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರ ನಿವಾಸಿ ಕಿರಣ್‌ ಕುಮಾರ್‌(35) ಬಂಧಿತ ಸಹಾಯಕ ಮ್ಯಾನೇಜರ್‌. ಆರೋಪಿಯಿಂದ 1 ಕೆಜಿಗೂ ಅಧಿಕ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಯು ಸುಮಾರು 6 ತಿಂಗಳಿಂದ ಬ್ಯಾಂಕಿನ ಲಾಕರ್‌ನಲ್ಲಿ

ಗ್ರಾಹಕರ ಕೋಟಿ ಮೌಲ್ಯದ ಚಿನ್ನ ಲಪಟಾಯಿಸಿದ ಬ್ಯಾಂಕ್ ಮ್ಯಾನೇಜರ್ Read More »

ಟಿ20 ವಿಶ್ವಕಪ್ ಕ್ರಿಕೆಟ್| ಪಾಕಿಸ್ತಾನ ಬಗ್ಗು ಬಡಿದ ಭಾರತ

ಸಮಗ್ರ ನ್ಯೂಸ್: ಆರ್.ಪ್ರೇಮದಾಸ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ 61 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಭಾರತ ಮತ್ತೊಮ್ಮೆ ಬದ್ಧ ವೈರಿ ಪಾಕಿಸ್ತಾನ ವಿರುದ್ಧ ಗೆಲುವಿನ ನಗೆ ಬೀರಿದೆ. ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ಗೆಲುವಿಗೆ 176 ರನ್ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಪಾಕಿಸ್ತಾನ 18 ಒವರ್‌ಗಳಲ್ಲಿ 114 ರನ್‌ ಗಳಿಸಿ, ಪಂದ್ಯ ಕೈ

ಟಿ20 ವಿಶ್ವಕಪ್ ಕ್ರಿಕೆಟ್| ಪಾಕಿಸ್ತಾನ ಬಗ್ಗು ಬಡಿದ ಭಾರತ Read More »

ಮೂರ್ನಾಡು: ಶ್ರೀ ವೆಂಕಟರಮಣ ಸೊಸೈಟಿ ನೂತನ 24ನೇ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಬ್ಯಾಂಕಿಂಗ್ ಮಾತ್ರವಲ್ಲದೆ ಶಿಕ್ಷಣ, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ವೆಂಕಟರಮಣ ಸೊಸೈಟಿಯ ಬದ್ಧತೆ ಅಭಿನಂದನಾರ್ಹ. ಈ ಸಹಕಾರ ಸಂಘದ ಆಡಳಿತ ಮಂಡಳಿಯು ಸಮಾಜದಲ್ಲಿ ಉತ್ತಮ ಕಾರ್ಯಮುಖೇನ ಜನಪ್ರಿಯವಾಗಿದೆ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹೇಳಿದರು. ಅವರು ಮೂರ್ನಾಡಿನಲ್ಲಿ ನಡೆದ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಇದರ 24ನೇ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸದಾನಂದ ಕೆ.ಸಿ ವಹಿಸಿದ್ದರು.

ಮೂರ್ನಾಡು: ಶ್ರೀ ವೆಂಕಟರಮಣ ಸೊಸೈಟಿ ನೂತನ 24ನೇ ಶಾಖೆ ಉದ್ಘಾಟನೆ Read More »

ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ

ಸಮಗ್ರ ನ್ಯೂಸ್: ಪಂಚ ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಮೇಲಾಟದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಶುಕ್ರವಾರ ‘ಸಾವಿರ ದಿನ’ ಪೂರೈಸಿದೆ. ಪಂಚ ಗ್ಯಾರಂಟಿಗಳಿಂದ ಗಲ್ಲಿಯಿಂದ ದಿಲ್ಲಿ, ನ್ಯೂಯಾರ್ಕ್‌ವರೆಗೂ ಚರ್ಚೆಯಾಗಿರುವ ಸರ್ಕಾರ ತನ್ನ ಸಾವಿರ ದಿನ ಪೂರೈಸಿದೆ. ಈ ಮೈಲುಗಲ್ಲಿನ ನೆನಪಿಗಾಗಿ ‘1001’ನೇ ದಿನವಾದ ಶನಿವಾರ ‘ಭೂ ಗ್ಯಾರಂಟಿ’ ಘೋಷಣೆ ಮಾಡುತ್ತಿದೆ. ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್‌ ಭೂ ಗ್ಯಾರಂಟಿ

ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ Read More »

ಪುಲ್ವಾಮಾ ದಾಳಿ; ಮರೆಯಲಾಗದ ದುರ್ಘಟನೆಗೆ ಏಳು ವರ್ಷ

ಸಮಗ್ರ ನ್ಯೂಸ್: 2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೇತಾಪೋರಾ ಪ್ರದೇಶದಲ್ಲಿ ನಡೆದ ಭೀಕರ ಆತ್ಮಾಹುತಿ ಬಾಂಬ್ ದಾಳಿ ಭಾರತವನ್ನು ದುಃಖದ ಸಾಗರದಲ್ಲಿ ಮುಳುಗಿಸಿತು. ಈ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯ 40 ಯೋಧರು ಹುತಾತ್ಮರಾದರು. ಏಳು ವರ್ಷಗಳು ಕಳೆದರೂ ಆ ದಿನದ ಕಹಿ ನೆನಪು ಭಾರತೀಯರ ಮನಸ್ಸಿನಲ್ಲಿ ಇನ್ನೂ ಹಚ್ಚಹಳಿಯದೇ ಉಳಿದಿದೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಆರ್‌ಪಿಎಫ್ ಯೋಧರ ಕಾಫಿಲಾ ಮೇಲೆ ಸ್ಫೋಟಕಗಳಿಂದ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿ

ಪುಲ್ವಾಮಾ ದಾಳಿ; ಮರೆಯಲಾಗದ ದುರ್ಘಟನೆಗೆ ಏಳು ವರ್ಷ Read More »

ಪರೀಕ್ಷೆಗೆ ತೆರಳುವ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಕೊಡುಗೆ ನೀಡಿದ ಕೆಎಸ್ಆರ್ ಟಿಸಿ

ಸಮಗ್ರ ನ್ಯೂಸ್: ಪಿಯುಸಿ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಗುಡ್ ನ್ಯೂಸ್ ಕೊಟ್ಟಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಕೆ.ಎಸ್.ಆರ್.ಟಿ.ಸಿ ಉಚಿತ ಪ್ರಯಾಣ ಘೋಷಿಸಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ದಿನಗಳಂದು ಉಚಿತ ಪ್ರಯಾಣಕ್ಕೆ ಅವಕಶ ಕಲ್ಪಿಸಲಾಗುವುದು ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದವರೆಗೂ ಉಚಿತ ಬಸ್ ಪ್ರಯಾಣವಿರಲಿದೆ ಎಂದು ತಿಳಿಸಿದೆ. ಕೆ.ಎಸ್.ಆರ್.ಟಿ.ಸಿ ಈ ನಿರ್ಧಾರ ಪಿಯುಸಿ ವಿದ್ಯಾಅರ್ಥಿಗಳಿಗೆ ಪರೀಕ್ಷೆಗೆ ತೆರಳುವವರಿಗೆ ಸಾಕಷ್ಟು ಅನುಕೂಲವಾಗಲಿದೆ.

ಪರೀಕ್ಷೆಗೆ ತೆರಳುವ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಕೊಡುಗೆ ನೀಡಿದ ಕೆಎಸ್ಆರ್ ಟಿಸಿ Read More »

ಟಿ20 ವಿಶ್ವಕಪ್| ಆಸ್ಟ್ರೇಲಿಯಾ ಗೆದ್ದ ಜಿಂಬಾಬ್ವೆ

ಸಮಗ್ರ ನ್ಯೂಸ್: ಸಾಂಘಿಕ ಆಟದ ಪ್ರದರ್ಶನ ನೀಡಿದ ಜಿಂಬಾಬ್ವೆ ತಂಡ ಟಿ20 ವಿಶ್ವಕಪ್‌ ಟೂರ್ನಿ ಪಂದ್ಯದಲ್ಲಿ ಶುಕ್ರವಾರ ಆಸ್ಟ್ರೇಲಿಯಾ ತಂಡಕ್ಕೆ 23 ರನ್‌ಗಳಿಂದ ಆಘಾತ ನೀಡಿತು. ಇದು ಈ ವಿಶ್ವಕಪ್‌ನ ಮೊದಲ ಅಚ್ಚರಿಯ ಫಲಿತಾಂಶವಾಯಿತು. ಆರ್‌.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಬಿ ಗುಂಪಿನ ಪಂದ್ಯದಲ್ಲಿ ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಜಿಂಬಾಬ್ವೆ ತಂಡವು, ಆರಂಭ ಆಟಗಾರ ಬ್ರಯಾನ್ ಬೆನೆಟ್‌ ಅವರ ಅಜೇಯ 64 ಮತ್ತು ಇತರ ಆಟಗಾರರ ಉಪಯುಕ್ತ ಕೊಡುಗೆಗಳ ನೆರವಿನಿಂದ 2 ವಿಕೆಟ್‌ಗೆ 169 ರನ್‌ಗಳ ಉತ್ತಮ ಮೊತ್ತ ಗಳಿಸಿತು.

ಟಿ20 ವಿಶ್ವಕಪ್| ಆಸ್ಟ್ರೇಲಿಯಾ ಗೆದ್ದ ಜಿಂಬಾಬ್ವೆ Read More »

ಭೀಕರ ಅಪಘಾತಕ್ಕೆ ಏಳು ಮಂದಿ ಬಲಿ

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯಾವರ ಬಳಿ ಘಟನೆ ನಡೆದಿದೆ. ಕಾರು, ಕ್ಯಾಂಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ನಲ್ಲಿದ್ದ ಬರ್ತಿದ್ದ ಸವಾರ ಸಾವನ್ನಪ್ಪಿದ್ದಾರೆ. ಮೊದಲಿಗೆ ಕ್ಯಾಂಟರ್ ಬೈಕ್​​ಗೆ ಡಿಕ್ಕಿ ಹೊಡೆದಿದೆ ನಂತರ ಕ್ಯಾಂಟರ್​ನ ಚಾರ್ಸಿ ಕಟ್ ಆಗಿದೆ. ಬಳಿಕ ಕ್ಯಾಂಟರ್​ ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಹಿನ್ನಲೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ

ಭೀಕರ ಅಪಘಾತಕ್ಕೆ ಏಳು ಮಂದಿ ಬಲಿ Read More »