Editor

ಹಿರಿಯ ನಟ ಬ್ಯಾಂಕ್‌ ಜನಾರ್ಧನ್‌ ಇನ್ನಿಲ್ಲ| ಕಂಬನಿ ಮಿಡಿದ ಚಿತ್ರರಂಗ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟ, ಸುಮಾರು 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 1948ರಲ್ಲಿ ಬ್ಯಾಂಕ್ […]

ಹಿರಿಯ ನಟ ಬ್ಯಾಂಕ್‌ ಜನಾರ್ಧನ್‌ ಇನ್ನಿಲ್ಲ| ಕಂಬನಿ ಮಿಡಿದ ಚಿತ್ರರಂಗ Read More »

ಇಂದು(ಎ.14) ರಾತ್ರಿಯಿಂದ ರಾಜ್ಯದಲ್ಲಿ ಲಾರಿ ಮುಷ್ಕರ!?

ಸಮಗ್ರ ನ್ಯೂಸ್: ಡೀಸೆಲ್, ಟೋಲ್, ಎಫ್.ಸಿ. ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಎ.14ರಸೋಮವಾರ ಮಧ್ಯರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿದೆ. 2024ರ ಜೂನ್ ನಲ್ಲಿ ರಾಜ್ಯ ಸರ್ಕಾರ ಪ್ರತಿ ಲೀಟರ್ ಡೀಸೆಲ್ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಿದ್ದು, ಈಗ ಯಾವುದೇ ಮುನ್ಸೂಚನೆ ನೀಡದೆ ಏಪ್ರಿಲ್ 1ರಿಂದ ಏಕಾಏಕಿ ಎರಡು ರೂಪಾಯಿ ದರ ಹೆಚ್ಚಳ ಮಾಡಿ ಲಾರಿ ಉದ್ಯಮದ ಮೇಲೆ ಬರೆ ಎಳೆದಿದೆ ಎಂದು ದೂರಲಾಗಿದೆ.

ಇಂದು(ಎ.14) ರಾತ್ರಿಯಿಂದ ರಾಜ್ಯದಲ್ಲಿ ಲಾರಿ ಮುಷ್ಕರ!? Read More »

ಹುಬ್ಬಳ್ಳಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಕಂದಮ್ಮನ ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ| ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

ಸಮಗ್ರ ನ್ಯೂಸ್: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಆರೋಪಿ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಭಾನುವಾರ ಸಂಜೆ ನಗರದ ತಾರಿಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ. ‘ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ.

ಹುಬ್ಬಳ್ಳಿ: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಕಂದಮ್ಮನ ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ| ಪೊಲೀಸರ ಗುಂಡೇಟಿಗೆ ಆರೋಪಿ ಬಲಿ Read More »

ಉದ್ಯೋಗ ಅಕಾಂಶಿಗಳಿಗೆ ಶುಭಸುದ್ದಿ*ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ನೆಸ್ಟೋ ಹೈಪರ್‌ಮಾರ್ಕೆಟ್ ಕಂಪನಿಯ ನೇರಸಂದರ್ಶನ.*

ಸಮಗ್ರ ನ್ಯೂಸ್: ಗಲ್ಫ್ ದೇಶದಲ್ಲಿ ಹೆಸರುವಾಸಿ ಆಗಿರುವ  _*ಕುವೈತ್*_ ಅನಿವಾಸಿ ಭಾರತೀಯರ ಹೆಮ್ಮೆಯ ದಿನಬಳಕೆ ವಸ್ತು ಖರೀದಿಯ ಹೆಸರಾಂತ ಸೂಪರ್ಮಾರ್ಕೆಟ್ ಸಂಸ್ಥೆಯಾದ *NESTO HYPERMARKET* ಸಂಸ್ಥೆಯು ಇಧೇ  ಮೊದಲ ಬಾರಿಗೆ ತಮ್ಮ ಮೂಲ ಸಂಸ್ಥೆಯಲ್ಲಿನ ಉದ್ಯೋಗಾವಕಾಶಕ್ಕೆ ನೇರ ಸಂಶರ್ಶನವನ್ನು ಮಂಗಳೂರಿನ ನೂರ್ ಇಂಟರ್ನ್ಯಾಷನಲ್ ಸಂಸ್ಥೆಯ ಕೇಂದ್ರ ಖಚೇರಿಯಲ್ಲಿ ಇಧೇ ಬರುವ *(19/04/2025)* ಶನಿವಾರ ನಡೆಸಲಿದೆ. ಸೇಲ್ಸ್ ಹಾಗು ರೆಟೈಲ್  ಅಲ್ಲಿ ಅಥವಾ ಎಲೆಕ್ಟ್ರಾನಿಕ್ಸ್ ಗಾರ್ಮೆಂಟ್ಸ್ ಮೊಬೈಲ್ಸ್ ಹಣ್ಣಿ ಹಂಪಲು ತರಕಾರಿ ಅಥವಾ ಇನ್ನಿತರ ಮಾದ್ಯಮದಲ್ಲಿ ಅನುಭವವಿರುವ 21

ಉದ್ಯೋಗ ಅಕಾಂಶಿಗಳಿಗೆ ಶುಭಸುದ್ದಿ*ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ನೆಸ್ಟೋ ಹೈಪರ್‌ಮಾರ್ಕೆಟ್ ಕಂಪನಿಯ ನೇರಸಂದರ್ಶನ.* Read More »

ದ್ವಾದಶ ರಾಶಿಗಳ ವಾರಭವಿಷ್ಯ(ಏ.14ರಿಂದ 21ರವರೆಗೆ)

ಸಮಗ್ರ ನ್ಯೂಸ್: ರವಿಯು ತನ್ನ ಉಚ್ಚ ರಾಶಿಗೆ ಅಂದರೆ ಮೇಷ ರಾಶಿಗೆ ಪ್ರವೇಶ ಮಾಡುವನು. ರವಿ ದಶೆ ಇದ್ದವರಿಗೆ ಇದು ಒಳ್ಳೆಯದು. ಅದಿಲ್ಲವಾದರೆ ಸ್ಥಾನವಶದಿಂದ ರವಿಯು ಅವಕೃಪೆಗೆ ಪಾತ್ರರಾಗುವಿರಿ. ರವಿಯು ಆರೋಗ್ಯ ಕಾರಕನಾದ ಕಾರಣ ಅನಾರೋಗ್ಯ ಕಾಡುವ ಸಾಧ್ಯತೆ ಹೆಚ್ಚು. ಈ ವಾರ ಯಾವ ರಾಶಿಗೆ ಏನು ಫಲ? ಯಾರಿಗೆ ಲಾಭ? ನೋಡೋಣ ಬನ್ನಿ… ಮೇಷ ರಾಶಿ: ಏಪ್ರಿಲ್ ತಿಂಗಳ ಮೂರನೇ ವಾರದಲ್ಲಿ ಮಿಶ್ರಫಲ. ರವಿಯು ನಿಮ್ಮ ರಾಶಿಗೆ ಬರಲಿದ್ದು, ಅತಿಯಾದ ದೇಹಾಯಾಸವಾಗಲಿದೆ. ಕೂಡಿದ ಹಣ ಕಾರಣಾಂತರಗಳಿಂದ

ದ್ವಾದಶ ರಾಶಿಗಳ ವಾರಭವಿಷ್ಯ(ಏ.14ರಿಂದ 21ರವರೆಗೆ) Read More »

ಬೆಳ್ತಂಗಡಿ: ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

ಸಮಗ್ರ ನ್ಯೂಸ್: ಭೀಕರ ಅಪಘಾತದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದು, ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಡೆದಿದೆ. ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ

ಬೆಳ್ತಂಗಡಿ: ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು Read More »

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಮದ್ಯಪ್ರಿಯರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮದ್ಯ ಪ್ರಿಯರು ಸರ್ಕಾರಕ್ಕೆ ಭಾರೀ ಶಾಕ್‌ ಕೊಟ್ಟಿದ್ದಾರೆ. ಮೂರು ಮೂರು ಬಾರಿ ಮದ್ಯದ ಬೆಲೆಯನ್ನು ಏರಿಕೆ ಮಾಡಿ ಅಬಕಾರಿ ಆದಾಯ ಸಂಗ್ರಹ ಮಾಡಿಕೊಳ್ಳುವ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಇದೀಗ ಭಾರೀ ಆಘಾತ ಎದುರಾಗಿದೆ. ಮದ್ಯ ಬೆಲೆಯು ಕಳೆದ ಒಂದೂವರೆ ವರ್ಷದ ಅವಧಿಯಲ್ಲೇ ಮೂರು ಬಾರಿ ಹೆಚ್ಚಳವಾಗಿತ್ತು. ಒಂದರ ಹಿಂದೆ ಒಂದು ವಸ್ತುಗಳ ಬೆಲೆ ಏರಿಕೆಯ ನಂತರ ಮದ್ಯದ ಬೆಲೆ ಏರಿಕೆಯುಜನ ಸಾಮಾನ್ಯರಿಗೆ ಭಾರೀ ಶಾಕ್‌ ಕೊಟ್ಟಿತ್ತು. ಇದೀಗ ಆ ಶಾಕ್‌ ಅನ್ನು ಮದ್ಯ ಪ್ರಿಯರು

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಮದ್ಯಪ್ರಿಯರು Read More »

ಮತ್ತೆ ಗಗನಕ್ಕೇರಿದ ಬಂಗಾರ ಧಾರಣೆ| ಒಂದೇ ದಿನ ₹.6250 ಏರಿಕೆ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಒಂದೇ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 6250 ರೂ. ಏರಿಕೆಯಾಗಿ, 10 ಗ್ರಾಂ ಚಿನ್ನದ ಬೆಲೆ 96,450 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಒಂದೇ ದಿನ ರು.ಏರಿಕೆಯಾಗಿ, 96,450 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ ಬರೆದಿದೆ. ಸ್ಥಳೀಯ ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ಚಿನ್ನಕ್ಕೆ ಭಾರೀ ಬೇಡಿಕೆ ಸೃಷ್ಟಿಯಾದ ಕಾರಣ ದರದಲ್ಲಿ ಏರಿಕೆಯಾಗಿದೆ. ಬುಧವಾರ(ಏ.09) ದಂದು ಶೇ.99.9 ಶುದ್ಧತೆಯ ಗೋಲ್ಡ್

ಮತ್ತೆ ಗಗನಕ್ಕೇರಿದ ಬಂಗಾರ ಧಾರಣೆ| ಒಂದೇ ದಿನ ₹.6250 ಏರಿಕೆ Read More »

ಇಂದು ಆಕಾಶದಲ್ಲಿ ಗೋಚರಿಸಲಿದ್ದಾನೆ ‘ಗುಲಾಬಿ ಚಂದಿರ’ | ಏನಿದರ ವಿಶೇಷತೆ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಏಪ್ರಿಲ್ 12, 2025 ರಂದು ಸಂಭವಿಸುವ ವಿಶಿಷ್ಟ ಹುಣ್ಣಿಮೆಯೆಂದರೆ ಗುಲಾಬಿ ಚಂದ್ರ. ದೂರದರ್ಶಕದ ಅಗತ್ಯವಿಲ್ಲದೆ, ಭಾರತದಾದ್ಯಂತ ಜನರು ತಮ್ಮ ಮನೆಗಳು, ಬಾಲ್ಕನಿಗಳು ಅಥವಾ ಛಾವಣಿಗಳಿಂದ ಅದನ್ನು ವೀಕ್ಷಿಸಬಹುದು. ಹಾಗಾದರೆ ಈ ಪಿಂಕ್ ಮೂನ್ ಯಾಕೆ ಕಂಡುಬರುತ್ತದೆ? ನೋಡೋಣ… ಚಂದ್ರ ಭೂಮಿಯ ಏಕೈಕ ಉಪಗ್ರಹ, ಹಾಗೆ ಚಂದ್ರನಿಗೂ ಭೂಮಿಯ ಚಲನೆಗೂ ಹಾಗೆ ಭೂಮಿ ಮೇಲೆ ನಡೆಯುವ ಹಲವು ವಿದ್ಯಮಾನಗಳಿಗೆ ನಿಕಟ ಸಂಬಂಧವಿದೆ. ಚಂದ್ರನ ಚಲನೆ ಹಾಗೆ ಚಂದ್ರನ ಚಲನೆಯ ಆಧಾರದ ಮೇಲೆ ಭೂಮಿಯಲ್ಲಿ ಹಲವು ಕ್ರಿಯೆಗಳು

ಇಂದು ಆಕಾಶದಲ್ಲಿ ಗೋಚರಿಸಲಿದ್ದಾನೆ ‘ಗುಲಾಬಿ ಚಂದಿರ’ | ಏನಿದರ ವಿಶೇಷತೆ? ಇಲ್ಲಿದೆ ಡೀಟೈಲ್ಸ್ Read More »

ಯೂಟ್ಯೂಬರ್ ಸಮೀರ್ ಎಂ.ಡಿ‌ ವಿರುದ್ಧ ₹10ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಸಮಗ್ರ ನ್ಯೂಸ್: ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ

ಯೂಟ್ಯೂಬರ್ ಸಮೀರ್ ಎಂ.ಡಿ‌ ವಿರುದ್ಧ ₹10ಕೋಟಿ ಮಾನನಷ್ಟ ಮೊಕದ್ದಮೆ ದಾಖಲು Read More »