Editor

ವಿರಾಜಪೇಟೆ: 14 ದಿನದ ಬಾಣಂತಿ ನೇಣಿಗೆ ಶರಣು

ಸಮಗ್ರ ನ್ಯೂಸ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಬಾಣಂತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕಿನ ಕರಡ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶೀಲಾ ದಂಪತಿ ಪುತ್ರಿ ಕೊಟ್ಟೋಳಿ ಗ್ರಾಮದ ನಿವಾಸಿ, ಎಂಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಬಾಣಂತಿ. ಕಾವೇರಮ್ಮ ಹಾಗೂ ದಿನೇಶ್ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. 14 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದಳು. […]

ವಿರಾಜಪೇಟೆ: 14 ದಿನದ ಬಾಣಂತಿ ನೇಣಿಗೆ ಶರಣು Read More »

ಉತ್ಸವದ ವೇಳೆ ದಿಕ್ಕಾಪಾಲಾಗಿ ಓಡಿದ ದೇಗುಲದ ಆನೆಗಳು| ಇಬ್ಬರು ಮಹಿಳೆಯರು ಸಾವು; ಹಲವರಿಗೆ ಗಾಯ

ಸಮಗ್ರ ನ್ಯೂಸ್: ದೇಗುಲದಲ್ಲಿ ಗುರುವಾರ ಉತ್ಸವದ ವೇಳೆ ಎರಡು ಆನೆಗಳು ದಿಕ್ಕಾಪಾಲಾಗಿ ಓಡಿದ್ದು, ಅದರಿಂದ ಚದುರಿದ ಗುಂಪುಗೂಡಿದ್ದವರ ಕಾಲ್ತುಳಿತದಿಂದಾಗಿ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಕೇರಳದ ಕೋಝಿಕ್ಕೋಡ್ ನ ಕೊಯಿಲಾಂಡಿಯಲ್ಲಿ‌ ನಡೆದಿದೆ. ಇಲ್ಲಿನ ಮಣಕುಳಂಗರ ದೇವಸ್ಥಾನದ ಆವರಣದಲ್ಲಿ ಈ ಅವಘಡ ಸಂಭವಿಸಿದ್ದು, ಉದ್ರಿಕ್ತ ಆನೆಗಳ ಕಂಡು ಜನರು ಓಡಿದ್ದರಿಂದ ಐವರು ಗಾಯಗೊಂಡರು. ಅವರ ಸ್ಥಿತಿ ಗಂಭೀರವಾಗಿದೆ. ವರದಿಗಳ ಪ್ರಕಾರ, ರೋಷಗೊಂಡ ಆನೆಯು ಮತ್ತೊಂದು ಆನೆಯ ಮೇಲೆ ದಾಳಿ ನಡೆಸಿದೆ. ಆಗ ಎರಡೂ ಆನೆಗಳು ಜನರ ಗುಂಪಿನ ನಡುವೆ

ಉತ್ಸವದ ವೇಳೆ ದಿಕ್ಕಾಪಾಲಾಗಿ ಓಡಿದ ದೇಗುಲದ ಆನೆಗಳು| ಇಬ್ಬರು ಮಹಿಳೆಯರು ಸಾವು; ಹಲವರಿಗೆ ಗಾಯ Read More »

ಬೆಲೆ ಏರಿಕೆಗೆ ಭಾರೀ ವಿರೋಧ|’ನಮ್ಮ ಮೆಟ್ರೋ’ ಪ್ರಯಾಣ ದರ ಇಳಿಕೆ

ಸಮಗ್ರ ನ್ಯೂಸ್: ‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಕೊಂಚ ಇಳಿಕೆಯಾಗಿದ್ದು, ಇಂದಿನಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ. ಮೆಟ್ರೋ ಟಿಕೆಟ್ ದರ ಏರಿಕೆಗೆ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ ಬಿಎಂಆರ್ ಸಿಲ್ ಜನರ ಮೂಗಿಗೆ ತುಪ್ಪ ಸವರಿದ್ದು, ಟಿಕೆಟ್ ಬೆಲೆ ಕೊಂಚ ಇಳಿಕೆ ಮಾಡಿದೆ. ಮೆಟ್ರೋ ಟಿಕೆಟ್ ನ ಕನಿಷ್ಟ ಹಾಗೂ ಗರಿಷ್ಟ ದರ ಹಾಗೆಯೇ ಇರಲಿದೆ. ಆದರೆ ಕೆಲವು ಸ್ಟೇಷನ್ ಗಳಿಗೆ ಇರುವ ಟಿಕೆಟ್ ಬೆಲೆಯಲ್ಲಿ 10 ರೂ ಇಳಿಸಲಾಗಿದೆ.ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ, ಕನಿಷ್ಟ

ಬೆಲೆ ಏರಿಕೆಗೆ ಭಾರೀ ವಿರೋಧ|’ನಮ್ಮ ಮೆಟ್ರೋ’ ಪ್ರಯಾಣ ದರ ಇಳಿಕೆ Read More »

ಬೆಳ್ತಂಗಡಿ: ಊರಿಗೆ ಮರಳಲು ತಯಾರಾಗಿದ್ದ ವ್ಯಕ್ತಿ ವಿದೇಶದಲ್ಲಿ ಸಾವು

ಸಮಗ್ರ ನ್ಯೂಸ್: ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು. ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಅವರನ್ನು

ಬೆಳ್ತಂಗಡಿ: ಊರಿಗೆ ಮರಳಲು ತಯಾರಾಗಿದ್ದ ವ್ಯಕ್ತಿ ವಿದೇಶದಲ್ಲಿ ಸಾವು Read More »

ಪದ್ಮಶ್ರೀ ಪುರಸ್ಕೃತೆ, ಜಾನಪದ ಗಾನಕೋಗಿಲೆ ಸುಕ್ರಿ‌ ಬೊಮ್ಮಗೌಡ ವಿಧಿವಶ

ಸಮಗ್ರ ನ್ಯೂಸ್: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಜನಪದ ಕೋಗಿಲೆ ಎಂದೇ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಗಳಿಂದಾಗಿ ವಿಧಿವಶರಾಗಿದ್ದಾರೆ. ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ವಿದ್ಯಾಭ್ಯಾಸ ಮಾಡದಿದ್ದರೂ ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನು ದಿಲ್ಲಿಗೆ ಕೊಂಡೊಯ್ದಿದ್ದರು. ಇದಲ್ಲದೇ ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ

ಪದ್ಮಶ್ರೀ ಪುರಸ್ಕೃತೆ, ಜಾನಪದ ಗಾನಕೋಗಿಲೆ ಸುಕ್ರಿ‌ ಬೊಮ್ಮಗೌಡ ವಿಧಿವಶ Read More »

ಮಂಗಳೂರು: ಪಾನ್ ಮಸಾಲ, ಸುಪಾರಿ ಉತ್ಪನ್ನ ಅಕ್ರಮ ಮಾರಾಟ ಮಾಡುತ್ತಿದ್ದ ಕಂಪನಿ ಮೇಲೆ ಐಟಿ ದಾಳಿ

ಸಮಗ್ರ ನ್ಯೂಸ್: ಅಡಿಕೆ ವ್ಯಾಪಾರ ಸಹಿತ ಪಾನ್‌ ಮಸಾಲಾ, ಸುಪಾರಿ ಮತ್ತು ಇತರ ಗುಟ್ಕಾ ಉತ್ಪನ್ನಗಳನ್ನು ಅಕ್ರಮ ವ್ಯವಹಾರದ ಮೂಲಕ ಉತ್ತರ ಭಾರತಕ್ಕೆ ಪೂರೈಕೆ ಮಾಡುವ ಮೂಲಕ ತೆರಿಗೆ ವಂಚಿಸಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ರಥಬೀದಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವಸ್ತಿಕ್‌ ಟ್ರೇಡಿಂಗ್‌ ಕಂಪೆನಿ, ನರೇಶ್‌ ಆಯಂಡ್‌ ಕೋ, ಶಿವ ಪ್ರೇಮ್‌ ಟ್ರೇಡರ್ಸ್‌ ಮತ್ತು ಪರಮೇಶ್ವರಿ ಟ್ರೇಡಿಂಗ್‌ ಕಂಪೆನಿಗಳ ಮೇಲೆ ದಾಳಿ ನಡೆದಿದೆ. ಸಂಸ್ಥೆಯ ಕಚೇರಿಗಳಿಗೆ

ಮಂಗಳೂರು: ಪಾನ್ ಮಸಾಲ, ಸುಪಾರಿ ಉತ್ಪನ್ನ ಅಕ್ರಮ ಮಾರಾಟ ಮಾಡುತ್ತಿದ್ದ ಕಂಪನಿ ಮೇಲೆ ಐಟಿ ದಾಳಿ Read More »

ಮೂಡಿಗೆರೆ: ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ; ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ ಮೆರೆದ ಘಟನೆ ಬೇಲೂರು ಮೂಡಿಗೆರೆ ನಡುವಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡಿಗೆರೆ ತಾಲೂಕಿನ ಕಸ್ಕೆಬೈಲು ಗ್ರಾಮದ ರೋಷನ್ ಎಂದು ಗುರುತಿಸಲಾಗಿದೆ. ಸ್ನೇಹಿತರಾದ ಉಮೇಶ್, ಯೋಗೇಶ್, ಪ್ರಭಾಕರ್, ಶರತ್ ಮತ್ತು ಕುಮಾರ್ ಕಾರಿನಲ್ಲಿ ಗೋಣಿಬೀಡು ಗ್ರಾಮದ ಕಾರ್ತಿಕ್ ಎಂಬವರ ಮನೆಯಲ್ಲಿ ಊಟ ಮುಗಿಸಿ ರಾತ್ರಿ ವಾಪಸ್ ಆಗುತ್ತಿದ್ದರು. ಈ ವೇಳೆ ರೋಷನ್ ಹಾಗೂ ಸ್ನೇಹಿತರು ಕಸ್ಕೆಬೈಲಿನ ಚರ್ಚ್

ಮೂಡಿಗೆರೆ: ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ; ಆರೋಪಿ ಅರೆಸ್ಟ್ Read More »

‘ಮರೆಯಲಾರೆವು ನಿಮ್ಮ ತ್ಯಾಗವ’| ಫೆ.14 ಪುಲ್ವಾಮ ದಾಳಿ ಕರಾಳ ದಿನ| ಏನಾಗಿತ್ತು ಅಂದು?

ಸಮಗ್ರ ನ್ಯೂಸ್: 2019ರ ಫೆಬ್ರವರಿ 14 ರಂದು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನ ಉಗ್ರರು ಆತ್ಮಹತ್ಯಾ ಬಾಂಬರ್ ಮೂಲಕ ದಾಳಿ ಮಾಡಿದ್ದರು. ಈ ಆ ಕರಾಳ ಘಟನೆಯಲ್ಲಿ ಉಗ್ರರದಾಳಿಗೆ ಭಾರತಾಂಬೆಯ ಹೆಮ್ಮೆಯ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಆ ಕರಾಳ ದಿನಕ್ಕೆ ಇಂದಿಗೆ ಆರು ವರ್ಷ. ಪುಲ್ವಾಮಾ ಜಿಲ್ಲೆಯ ಲೆಥ್ಪೊರ ಪ್ರದೇಶದ ಅವಂತಿಪೊರ್‌ ಬಳಿ ಕಾರೊಂದರಲ್ಲಿ ಅಪಾರ ಪ್ರಮಾಣದ ಸ್ಫೋಟಕ ತುಂಬಿಕೊಂಡು ಬಂದಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಆತ್ಮಹತ್ಯಾ ದಾಳಿಕೋರ ಆದಿಲ್ ಅಹ್ಮದ್ ದಾರ್ ಎಂಬಾತ ಸಿಆರ್‌ಪಿಎಫ್ ಸೈನಿಕರ

‘ಮರೆಯಲಾರೆವು ನಿಮ್ಮ ತ್ಯಾಗವ’| ಫೆ.14 ಪುಲ್ವಾಮ ದಾಳಿ ಕರಾಳ ದಿನ| ಏನಾಗಿತ್ತು ಅಂದು? Read More »

ಪಂಚ ಗ್ಯಾರಂಟಿಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ 

ರಾಜಕೀಯ ಪಕ್ಷಗಳು ಇತ್ತೀಚಿನ ದಿನಗಳಲ್ಲಿ ಚುನಾವಣೆಯಲ್ಲಿ ಗೆಲ್ಲಲು ಪ್ರಮುಖ ಅಸ್ತ್ರವಾಗಿ ಬಳಕೆ ಮಾಡುತ್ತಿರುವ ಉಚಿತ ಕೊಡುಗೆಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇಂಥ ಯೋಜನೆಗಳಿಂದಾಗಿ ಜನರಿಗೆ ಕೆಲಸ ಮಾಡಲು ಮನಸ್ಸೇ ಇಲ್ಲದಂತಾಗಿದೆ ಎಂದು ತಿಳಿಸಿದೆ. “ದುರದೃಷ್ಟವಶಾತ್, ಈ ಉಚಿತಗಳಿಂದಾಗಿ … ಜನರು ಕೆಲಸ ಮಾಡಲು ಸಿದ್ಧರಿಲ್ಲ. ಅವರು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ಅವರು ಯಾವುದೇ ಕೆಲಸ ಮಾಡದೆ ಹಣವನ್ನು ಪಡೆಯುತ್ತಿದ್ದಾರೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು.ಮನೆಯಿಲ್ಲದ ಜನರನ್ನು ಸಮಾಜದ ಮುಖ್ಯವಾಹಿನಿಗೆ ಸೇರಿಸಬೇಕು ಮತ್ತು ರಾಷ್ಟ್ರದ ಅಭಿವೃದ್ಧಿಗೆ

ಪಂಚ ಗ್ಯಾರಂಟಿಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್  Read More »

ಆರೋಗ್ಯ ಸಮಸ್ಯೆ ನಿವಾರಣೆಗೆ ಜಾರಂದಾಯ ದೈವದ ಮೊರೆಹೋದ ತಮಿಳು ನಟ ವಿಶಾಲ್

ಸಮಗ್ರ ನ್ಯೂಸ್: ತಮಿಳಿನ ಖ್ಯಾತ ನಟ ವಿಶಾಲ್ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆ ನಿವಾರಣೆಗಾಗಿ ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ಅವರಿಗೆ ಜಾರಂದಾಯ ದೈವವು ನಾನು ಇದ್ದೇನೆ. ಭಯ ಪಡಬೇಡ ಎಂಬುದಾಗಿ ಅಭಯ ನೀಡಿರುವುದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲ್ಲೂಕಿನ ಹರಿಪಾದದಲ್ಲಿನ ಜಾರಂದಾಯ ದೇವಸ್ಥಾನದ ದೈವದ ಮೊರೆಯನ್ನು ನಟ ವಿಶಾಲ್ ಅನಾರೋಗ್ಯ ಸಮಸ್ಯೆ ನಿವಾರಿಸುವಂತೆ ಮೊರೆ ಹೋಗಿದ್ದಾರೆ. ಮುಲ್ಕಿಯ ಹರಿಪಾದೆ ಧರ್ಮದೈವದ ನೇಮೋತ್ಸವ, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಆರೋಗ್ಯ ಸಮಸ್ಯೆ

ಆರೋಗ್ಯ ಸಮಸ್ಯೆ ನಿವಾರಣೆಗೆ ಜಾರಂದಾಯ ದೈವದ ಮೊರೆಹೋದ ತಮಿಳು ನಟ ವಿಶಾಲ್ Read More »