Editor

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 27ರಿಂದ ಆಗಸ್ಟ್ 2ರವರೆಗೆ ಮೇಷದಿಂದ ಮೀನ ರಾಶಿಯವರೆಗೆ 12 ರಾಶಿಗಳ ಜಾತಕ ಫಲ‌ ಹೇಗಿದೆ ಎಂದು ತಿಳಿಯಿರಿ. ಮೇಷರಾಶಿ:ಈ ವಾರ ನಿಮ್ಮ ವೃತ್ತಿ ಮತ್ತು ವ್ಯವಹಾರಕ್ಕೆ ಅನುಕೂಲಕರವಾಗಿರುತ್ತದೆ. ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಮತ್ತು ಸಹಕಾರ ಸಿಗುತ್ತದೆ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ವಿವಾದಗಳು ಬಗೆಹರಿಯುವುದು. ಮನರಂಜನೆಗಾಗಿ ಹಣ ಖರ್ಚಾಗುವುದು. ವಾರದ ಕೊನೆಯಲ್ಲಿ ವ್ಯಾಪಾರ ಪ್ರವಾಸಗಳು ಫಲ ನೀಡುವುದು.ವಿದ್ಯಾರ್ಥಿಗಳಿಗೆ ಸಮಯ ಅನುಕೂಲಕರವಾಗಿರುತ್ತದೆ. ವೃಷಭ ರಾಶಿ:ಈ ವಾರ ವೃತ್ತಿ ಅಥವಾ ವ್ಯವಹಾರದಲ್ಲಿ ಕೆಲವು ತೊಂದರೆಗಳನ್ನು ಎದುರಿಸಬೇಕಾಗಬಹುದು. […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಮಗ್ರ ನ್ಯೂಸ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ, ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ಆಕ್ರೋಶಗಳು ವ್ಯಕ್ತವಾಗಿತ್ತು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಒತ್ತಾಯಿಸಿದ್ದವು. ಅಲ್ಲದೇ ದೆಹಲಿಯ ಜಂತರ್-ಮಂತರ್ ನಲ್ಲಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ Read More »

ಮಧ್ಯರಾತ್ರಿ ಮತ್ತೊಂದು ವಿಡಿಯೋ ಹರಿಬಿಟ್ಟ ಪ್ರಧಾನಿ ಮೋದಿ| ಈ ಬಾರಿ ಹೇಳಿದ್ದೇನು?

ಸಮಗ್ರ ನ್ಯೂಸ್: ನೀಟ್(ಯುಜಿ) ಪರೀಕ್ಷೆಯಲ್ಲಿ ಅಕ್ರಮಗಳ ಕುರಿತು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸಿದ ನಿರಂತರ ಪ್ರತಿಭಟನೆಗಳ ನಡುವೆಯೇ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತ್ವರಿತಗೊಳಿಸುವುದಾಗಿ ಭರವಸೆ ನೀಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಡರಾತ್ರಿಯ ವೀಡಿಯೊವನ್ನು ಹಂಚಿಕೊಂಡರು ಮತ್ತು ಅವರ ‘ಒಳನೋಟವುಳ್ಳ ಸಲಹೆಗಳಿಗಾಗಿ’ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. “ಧನ್ಯವಾದ ಸ್ನೇಹಿತರೇ! ನಿನ್ನೆ ರಾತ್ರಿ ನಿಮ್ಮೆಲ್ಲರನ್ನು ಭೇಟಿ ಮಾಡಲು ನನಗೆ ಅವಕಾಶ ಸಿಕ್ಕಿತು. ನಾನು ಪೋಸ್ಟ್ ಮಾಡಿದ ವೀಡಿಯೊಗೆ ಪ್ರತಿಕ್ರಿಯೆ ಅಪಾರವಾಗಿತ್ತು. ತಮ್ಮ ಒಳನೋಟವುಳ್ಳ ಸಲಹೆಗಳನ್ನು ಒದಗಿಸಿದ್ದಕ್ಕಾಗಿ

ಮಧ್ಯರಾತ್ರಿ ಮತ್ತೊಂದು ವಿಡಿಯೋ ಹರಿಬಿಟ್ಟ ಪ್ರಧಾನಿ ಮೋದಿ| ಈ ಬಾರಿ ಹೇಳಿದ್ದೇನು? Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| NTAನ 47 ಅಧಿಕಾರಿಗಳು ವಜಾ

ಸಮಗ್ರ ನ್ಯೂಸ್: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ಭಾರಿ ಸಾರ್ವಜನಿಕ ಆಕ್ರೋಶದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಇತಿಹಾಸದಲ್ಲೇ ಅತಿದೊಡ್ಡ ಸಾಂಸ್ಥಿಕ ಬದಲಾವಣೆಗೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಈ ಬೃಹತ್ ಸುಧಾರಣಾ ಕಾರ್ಯಾಚರಣೆಯ ಭಾಗವಾಗಿ ಈಗಾಗಲೇ ಸಂಸ್ಥೆಯ ಸುಮಾರು 47 ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನೀಟ್-ಯುಜಿ, ಜೆಇಇ ಮೇನ್ (JEE Main) ಹಾಗೂ ಸಿಯುಇಟಿ (CUET) ಸೇರಿದಂತೆ ದೇಶದ 15 ರಿಂದ 20 ಪ್ರಮುಖ ರಾಷ್ಟ್ರೀಯ ಮಟ್ಟದ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| NTAನ 47 ಅಧಿಕಾರಿಗಳು ವಜಾ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿರುವ ಎನ್‌ಇಇಟಿ-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಸಿಜೆಪಿ (CJP) ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್ Read More »

ಟಾಟಾಸುಮೋ‌‌ ಮೇಲೆ‌ ಬಂಡೆ ಕುಸಿದು 13 ಮಂದಿ ದುರ್ಮರಣ

ಸಮಗ್ರ‌ ನ್ಯೂಸ್: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶುಕ್ರವಾರ ಅತ್ಯಂತ ಧೋರಣೀಯ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಟಾಟಾ ಸುಮೋ ವಾಹನದ ಮೇಲೆ ಬೃಹತ್ ಗಾತ್ರದ ಬಂಡೆ ಕುಸಿದು ಬಿದ್ದ ಪರಿಣಾಮ 13 ಜನರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಬುಡಕಟ್ಟು ಪ್ರದೇಶವಾದ ಪಂಗಿ ಕಣಿವೆಯ ಕಿಲ್ಲರ್-ಉದಯಪುರ ರಸ್ತೆಯ ‘ಕಾಡು ನಲ್ಲಾ’ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ತೀವ್ರತೆಗೆ ಟಾಟಾ ಸುಮೋ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಎಲ್ಲಾ 13 ಮಂದಿ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭರ್ಮೋರ್-ಪಂಗಿ

ಟಾಟಾಸುಮೋ‌‌ ಮೇಲೆ‌ ಬಂಡೆ ಕುಸಿದು 13 ಮಂದಿ ದುರ್ಮರಣ Read More »

23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ

ಸಮಗ್ರ ನ್ಯೂಸ್: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ ಜೂ.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸಾಮಾಜಿಕ ಹೋರಾಟಗಾರ ಸೋನಮ್‌ ವಾಂಗ್ಚುಕ್‌ ನಿನ್ನೆ (ಜು.23) ರಾತ್ರಿ ತಮ್ಮ ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಪ್ರಮುಖ ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಗುರುವಾರ ಮಧ್ಯರಾತ್ರಿಯ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ರು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್ ಮತ್ತು ಲಡಾಖ್

23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ Read More »

ಭಾರೀ ಮಳೆ ಹಿನ್ನೆಲೆ| ಜು.24ರ ಇಂದು ದಕ್ಷಿಣ ಕನ್ನಡ ಹಾಗೂ ಉ. ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಇಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.‌24 ರಂದು ಶುಕ್ರವಾರ ಜಿಲ್ಲೆಯ ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ

ಭಾರೀ ಮಳೆ ಹಿನ್ನೆಲೆ| ಜು.24ರ ಇಂದು ದಕ್ಷಿಣ ಕನ್ನಡ ಹಾಗೂ ಉ. ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ| ಕೊನೆಗೂ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕೇಂದ್ರ

ಸಮಗ್ರ ನ್ಯೂಸ್: ದೆಹಲಿ ಸೇರಿದಂತೆ ದೇಶದಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಳು ನಡೆದಿವೆ. ಹಲವು ರಾಜಕೀಯ ನಾಯಕರು ಹಾಗೂ ಸೆಲೆಬ್ರಿಟಿಗಳು ಯುವಕರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಪ್ರಾರಂಭವಾದ ಪ್ರತಿಭಟನೆಯು ಇದೀಗ ದೇಶವ್ಯಾಪ್ತಿ ವಿಸ್ತರಿಸಿದೆ. ಈ ರೀತಿ ಇರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹತ್ವದ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ| ಕೊನೆಗೂ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕೇಂದ್ರ Read More »

ಭಾರೀ ಮಳೆ‌ ಹಿನ್ನಲೆ| ಜು.23ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: : ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.23ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದು, ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿರುವುದು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾಲಕರು ಹಾಗೂ ಸಾರ್ವಜನಿಕರು

ಭಾರೀ ಮಳೆ‌ ಹಿನ್ನಲೆ| ಜು.23ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »