Editor

ನರ್ಸ್ ನಿಮಿಷ ಪ್ರಿಯಾ ಗಲ್ಲು ರದ್ದುಗೊಳಿಸಿದ‌ ಯೆಮನ್| ಅಧಿಕೃತ ಸುದ್ದಿ‌ ಹಂಚಿಕೊಂಡ ಕಾಂತಪುರಂ ಮುಸ್ಲಿಯಾರ್

ಸಮಗ್ರ ನ್ಯೂಸ್: ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಅಧಿಕೃತವಾಗಿ ರದ್ದುಪಡಿಸಲಾಗಿದೆ. ಈ ಶುಭ ಸುದ್ದಿಯನ್ನು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ಹಂಚಿಕೊಂಡಿದೆ. “ಈ ಹಿಂದೆ ಅಮಾನತುಗೊಂಡಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಸಂಪೂರ್ಣವಾಗಿ ರದ್ದುಪಡಿಸಲಾಗಿದೆ” ಎಂದು ಗ್ರ್ಯಾಂಡ್ ಮುಫ್ತಿ ಕಚೇರಿಯ ಹೇಳಿಕೆ ತಿಳಿಸಿದೆ. ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲೈಯರ್ ಮಧ್ಯಪ್ರವೇಶಿಸಿ ಮರುಪರಿಶೀಲಿಸುವಂತೆ ಯೆಮೆನ್ ಅಧಿಕಾರಿಗಳನ್ನು ವಿನಂತಿಸಿದ […]

ನರ್ಸ್ ನಿಮಿಷ ಪ್ರಿಯಾ ಗಲ್ಲು ರದ್ದುಗೊಳಿಸಿದ‌ ಯೆಮನ್| ಅಧಿಕೃತ ಸುದ್ದಿ‌ ಹಂಚಿಕೊಂಡ ಕಾಂತಪುರಂ ಮುಸ್ಲಿಯಾರ್ Read More »

ನಾಗರ ಪಂಚಮಿ ನಾಡಿಗೆ ದೊಡ್ಡದು| ನಾಗ ಪಂಚಮಿ ಆಚರಣೆ- ಆಚಾರ- ವಿಚಾರ|

ವಿಶೇಷ ವರದಿ: ಮಳೆಗಾಲ ಕಳೆದು ಹಬ್ಬಗಳ ಆಚರಣೆಗೆ ನಾಂದಿ ಹಾಡುವ ನಾಗರ ಪಂಚಮಿಯನ್ನು ಪ್ರತಿ ವರ್ಷ ಆಷಾಢ ಅಮಾವಾಸ್ಯೆಯ 5ನೇ ದಿನದಂದು, ಅಂದರೆ ಶ್ರಾವಣ ಮಾಸದಲ್ಲಿ ಆಚರಿಸಲಾಗುತ್ತಿದೆ. ನಾಗಸರ್ಪಗಳ ಬಗ್ಗೆ ಹಿಂದೂ ಧರ್ಮದಲ್ಲಿ ಅಪಾರವಾದ ನಂಬಿಕೆ ಹಾಗೂ ಭಕ್ತಿ ಇದೆ. ಪುರಾಣಗಳ ಪ್ರಕಾರ, ಪಾತಾಳ ಲೋಕವು ಹಾವುಗಳ ವಾಸಸ್ಥಾನವಾಗಿದ್ದು, ನಾಗರ ಪಂಚಮಿಯಂದು ಬೆಳ್ಳಿಗ ನಾಗನಿಗೆ, ಕಲ್ಲಿನ ನಾಗನಿಗೆ ಅಥವಾ ಮರದ ನಾಗನಿಗೆ ಹಾಲನ್ನು ಅಭಿಷೇಕ ಮಾಡುವುದರಿಂದ ಪಾತಾಳ ಲೋಕದಲ್ಲಿನ ಹಾವುಗಳಿಗೆ ಅಭಿಷೇಕ ಮಾಡಿದಂತೆ ಎಂಬ ನಂಬಿಕೆಯಿದೆ. ಈ

ನಾಗರ ಪಂಚಮಿ ನಾಡಿಗೆ ದೊಡ್ಡದು| ನಾಗ ಪಂಚಮಿ ಆಚರಣೆ- ಆಚಾರ- ವಿಚಾರ| Read More »

ಧರ್ಮಸ್ಥಳ ಪ್ರಕರಣ| 13 ಸ್ಥಳಗಳನ್ನು ಗುರುತಿಸಿದ ಸಾಕ್ಷಿದಾರ| ಇಂದೂ ಮಹಜರು ಮುಂದುವರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮ ವ್ಯಾಪ್ತಿಯ ಹಲವೆಡೆ ಶವಗಳನ್ನು ಹೂತಿರುವುದಾಗಿ ಅನಾಮಿಕ ಹೇಳಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಎಸ್‌.ಐ.ಟಿ. (ವಿಶೇಷ ತನಿಖಾ ದಳ) ಅಧಿಕಾರಿಗಳ ಮುಂದೆ ಹಾಜರಾದ ಅನಾಮಿಕ ವ್ಯಕ್ತಿ, 13 ಸ್ಥಳಗಳನ್ನು ಗುರುತಿಸಿದಂತೆ ಸ್ಥಳ ಮಹಜರು ನಡೆಸಲಾಗಿದೆ. ಜು.27 ರಂದು ಮಂಗಳೂರಿನಲ್ಲಿ ಅನಾಮಿಕನ ಸಂಪೂರ್ಣ ಹೇಳಿಕೆ ಪಡೆದು ಪ್ರಕರಣವನ್ನು ಚುರುಕುಗೊಳಿಸಿದ ತನಿಖಾಧಿಕಾರಿ ಜಿತೇಂದ್ರ ಕುಮಾರ್‌ ದಯಾಮ, ಎಸ್ಪಿ ಸಿ.ಎ.ಸೈಮನ್‌ ಹಾಗೂ ಅಧಿಕಾರಿಗಳ ತಂಡವು ಬೆಳಗ್ಗೆಯೇ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಎಸ್‌.ಐ.ಟಿ. ಕಚೇರಿಗೆ ಆಗಮಿಸಿದ್ದರು. ಅನಾಮಿಕ ತನ್ನ

ಧರ್ಮಸ್ಥಳ ಪ್ರಕರಣ| 13 ಸ್ಥಳಗಳನ್ನು ಗುರುತಿಸಿದ ಸಾಕ್ಷಿದಾರ| ಇಂದೂ ಮಹಜರು ಮುಂದುವರಿಕೆ ಸಾಧ್ಯತೆ Read More »

ಕೊನೆರು ಹಂಪಿಗೆ ‌ಸೋಲುಣಿಸಿ ಚೆಸ್ ವಿಶ್ವಕಪ್ ಕಿರೀಟ ಗೆದ್ದ‌ ಭಾರತದ ದಿವ್ಯಾ ದೇಶ್ ಮುಖ್

ಸಮಗ್ರ ನ್ಯೂಸ್: ಕೊನೆರು ಹಂಪಿಯನ್ನು ಸೋಲಿಸುವ ಮೂಲಕ ದಿವ್ಯಾ ದೇಶಮುಖ್ ‘ಚೆಸ್‌ ವಿಶ್ವಕಪ್‌ ಕಿರೀಟ’ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಸೋಮವಾರ ನಡೆದ ಟೈ-ಬ್ರೇಕ್ಗಳಲ್ಲಿ ತಮ್ಮ ದೇಶದವರೇ ಆದ ಕೊನೆರು ಹಂಪಿ ಅವರನ್ನು ಸೋಲಿಸಿ 2025 ರ ಮಹಿಳಾ ವಿಶ್ವಕಪ್ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಯುವ ಸೆನ್ಸೇಷನ್ ದಿವ್ಯಾ ದೇಶಮುಖ್ ಇತಿಹಾಸ ಸೃಷ್ಟಿಸಿದರು. ಆರಂಭದಿಂದಲೂ ಸಮಬಲದಿಂದ ಕೂಡಿದ್ದ ಪಂದ್ಯ, ಭಾನುವಾರ ನಡೆದ ಕ್ಲಾಸಿಕಲ್ ಸುತ್ತಿನ ಪಂದ್ಯವು ಸಮಬಲದಲ್ಲಿ ಕೊನೆಗೊಂಡು, ಫೈನಲ್ ಅನ್ನು

ಕೊನೆರು ಹಂಪಿಗೆ ‌ಸೋಲುಣಿಸಿ ಚೆಸ್ ವಿಶ್ವಕಪ್ ಕಿರೀಟ ಗೆದ್ದ‌ ಭಾರತದ ದಿವ್ಯಾ ದೇಶ್ ಮುಖ್ Read More »

ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶನ| ವಿಶ್ವ ದಾಖಲೆ ಬರೆದ ಮಂಗಳೂರಿನ ರೆಮೋನಾ ಪಿರೇರಾ

ಸಮಗ್ರ ನ್ಯೂಸ್: ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ‌ ಬಿಎ ವಿದ್ಯಾರ್ಥಿನಿ ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ. ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್​​ನಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಸತತ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ ಭರತನಾಟ್ಯ ಪ್ರದರ್ಶನ ಮಾಡಿದ್ದಾರೆ. ಸತತ 127 ಗಂಟೆ ಭರತನಾಟ್ಯ ಪ್ರದರ್ಶನ

ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶನ| ವಿಶ್ವ ದಾಖಲೆ ಬರೆದ ಮಂಗಳೂರಿನ ರೆಮೋನಾ ಪಿರೇರಾ Read More »

ಧರ್ಮಸ್ಥಳ ತಲೆಬುರುಡೆ ಪ್ರಕರಣ| ಬೆಳ್ತಂಗಡಿ ಬಂದಿಳಿದ ಎಸ್ಐಟಿ| ಇಂದು ಸ್ಥಳ ಮಹಜರು ಪ್ರಕ್ರಿಯೆ ಶುರು

ಸಮಗ್ರ ನ್ಯೂಸ್: ಧರ್ಮಸ್ಥಳ ದೂರು ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ 28 ರಂದು ಹೋಗಿ ಸ್ಥಳ ಮಹಜರು ನಡೆಸಲಿದ್ದಾರೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದು, ಬೆಳ್ತಂಗಡಿ ಎಸ್.ಐ.ಟಿ ಕಚೇರಿಯ ಮುಂದೆ ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಮಹಜರಿಗೆ ತಯಾರಿ ನಡೆಸುತ್ತಿದ್ದಾರೆ. ಮೊದಲು ಬೆಳ್ತಂಗಡಿ ಕಚೇರಿಗೆ ಬಂದ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆಸಿಕೊಂಡಿದ್ದು, ಕೆಲವು ದಾಖಲೆಗಳಿಗೆ

ಧರ್ಮಸ್ಥಳ ತಲೆಬುರುಡೆ ಪ್ರಕರಣ| ಬೆಳ್ತಂಗಡಿ ಬಂದಿಳಿದ ಎಸ್ಐಟಿ| ಇಂದು ಸ್ಥಳ ಮಹಜರು ಪ್ರಕ್ರಿಯೆ ಶುರು Read More »

ಇಂದು ಕಾರ್ಗಿಲ್ ವಿಜಯ ದಿವಸ್| ತ್ಯಾಗ ಬಲಿದಾನದ ಒಂದು ಮೆಲುಕು

ಸಮಗ್ರ ಸ್ಪೆಷಲ್: ದೇಶದ ಗಡಿ ಭಾಗದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ನಮ್ಮಗಾಗಿ ಬಿಸಿಲು, ಚಳಿ ಹಾಗೂ ಮಳೆ ಎನ್ನದೇ ಸೈನಿಕರು ಹಗಲು-ರಾತ್ರಿ ಶ್ರಮಿಸುತ್ತಿರುತ್ತಾರೆ. ಇಂದು ಕಾರ್ಗಿಲ್ ಯುದ್ಧವು ಭಾರತೀಯ ಇತಿಹಾಸದಲ್ಲಿ ಒಂದು ಕಟುವಾದ ಅಧ್ಯಾಯವಾಗಿ ನಿಂತಿದೆ. ರಾಷ್ಟ್ರದ ಸಾಮೂಹಿಕ ಸ್ಮರಣೆಯಲ್ಲಿ ಶಾಶ್ವತವಾಗಿ ಕೆತ್ತಲಾಗಿದೆ. ಆಪರೇಷನ್ ವಿಜಯ್ ಅನ್ನು ಮುನ್ನಡೆಸಿದ ಕಾರ್ಗಿಲ್ ಯುದ್ಧ ವೀರರ ಶೌರ್ಯ ಮತ್ತು ಶೌರ್ಯಕ್ಕೆ ಇದು ಗೌರವ ಸಲ್ಲಿಸುತ್ತದೆ. ಭಾರೀ ವೆಚ್ಚದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ವಿಜಯದಲ್ಲಿ ಕೊನೆಗೊಂಡಿತು. ಪ್ರತಿ ವರ್ಷ, ಜುಲೈ

ಇಂದು ಕಾರ್ಗಿಲ್ ವಿಜಯ ದಿವಸ್| ತ್ಯಾಗ ಬಲಿದಾನದ ಒಂದು ಮೆಲುಕು Read More »

ಭಾರೀ ಮಳೆ ಹಿನ್ನೆಲೆ| ಕೊಡಗು ಹಾಗೂ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.26ರ ಶನಿವಾರ ರಜೆ ಘೋಷಿಸಿ ಬೆಳ್ತಂಗಡಿ ತಹಶೀಲ್ದಾರ್‌ ಆದೇಶಿಸಿದ್ದಾರೆ. ಕೊಡಗಿನಲ್ಲೂ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜು.26ರ‌ ಇಂದು ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ‌ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಕೊಡಗು ಹಾಗೂ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ Read More »

ಕುಡಿಯದಿದ್ರೂ ಚಾಲಕರ ಮೇಲೆ ಕೇಸು ಹಾಕಿದ ಅಧಿಕಾರಿಗಳು| ಕೇರಳ ಸಾರಿಗೆ ನಿಗಮದ ಚಾಲಕರ ಪಾಲಿಗೆ ವಿಲನ್ ಆದ ಹಲಸು

ಸಮಗ್ರ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್ಟಿಸಿ) ಮೂವರು ಬಸ್ ಚಾಲಕರು ಮದ್ಯಪಾನ ಮಾಡದೆ ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲವಾದ ನಂತರ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಹಲಸಿನ ಹಣ್ಣು ತಿಂದು ಕೇಸು ದಾಖಲಾದ ಈ ವಿಲಕ್ಷಣ ಘಟನೆ ಪಥನಂತಿಟ್ಟ ಜಿಲ್ಲೆಯ ಪಂದಳಂ ಡಿಪೋದಲ್ಲಿ ಕಳೆದ ವಾರ ನಡೆದಿದೆ ಎಂದು ವರದಿ ಆಗಿದೆ. ಕರ್ತವ್ಯಕ್ಕೆ ಹಾಜರಾಗುವ ಮೊದಲು ಬ್ರೀಥಲೈಸರ್ ಪರೀಕ್ಷೆ ನಿಗಮದಲ್ಲಿ ಖಡ್ಡಾಯ. ಚಾಲಕರು ಪರೀಕ್ಷೆಯನ್ನು ತೆಗೆದುಕೊಂಡಾಗ, ಸಾಧನವು ಕಾನೂನುಬದ್ಧವಾಗಿ ಅನುಮತಿಸಲಾದ ಮಿತಿಗಿಂತ 10 ರಕ್ತದ

ಕುಡಿಯದಿದ್ರೂ ಚಾಲಕರ ಮೇಲೆ ಕೇಸು ಹಾಕಿದ ಅಧಿಕಾರಿಗಳು| ಕೇರಳ ಸಾರಿಗೆ ನಿಗಮದ ಚಾಲಕರ ಪಾಲಿಗೆ ವಿಲನ್ ಆದ ಹಲಸು Read More »

ಧರ್ಮಸ್ಥಳ ಪ್ರಕರಣ| ಇಬ್ಬರು ತನಿಖಾಧಿಕಾರಿಗಳು ಹೊರಕ್ಕೆ

ಸಮಗ್ರ ನ್ಯೂಸ್: ಧರ್ಮಸ್ಥಳಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (SIT) ಇಬ್ಬರು ಅಧಿಕಾರಿಗಳು ಹಿಂದೆ ಸರಿದಿರುವುದಾಗಿ ತಿಳಿದುಬಂದಿದೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ಸಂಬಂಧಿಸಿದಂತೆ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ. ಎನ್. ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ, ಆಂತರಿಕ ಭದ್ರತಾ

ಧರ್ಮಸ್ಥಳ ಪ್ರಕರಣ| ಇಬ್ಬರು ತನಿಖಾಧಿಕಾರಿಗಳು ಹೊರಕ್ಕೆ Read More »