ನರ್ಸ್ ನಿಮಿಷ ಪ್ರಿಯಾ ಗಲ್ಲು ರದ್ದುಗೊಳಿಸಿದ ಯೆಮನ್| ಅಧಿಕೃತ ಸುದ್ದಿ ಹಂಚಿಕೊಂಡ ಕಾಂತಪುರಂ ಮುಸ್ಲಿಯಾರ್
ಸಮಗ್ರ ನ್ಯೂಸ್: ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಅಧಿಕೃತವಾಗಿ ರದ್ದುಪಡಿಸಲಾಗಿದೆ. ಈ ಶುಭ ಸುದ್ದಿಯನ್ನು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ಹಂಚಿಕೊಂಡಿದೆ. “ಈ ಹಿಂದೆ ಅಮಾನತುಗೊಂಡಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಸಂಪೂರ್ಣವಾಗಿ ರದ್ದುಪಡಿಸಲಾಗಿದೆ” ಎಂದು ಗ್ರ್ಯಾಂಡ್ ಮುಫ್ತಿ ಕಚೇರಿಯ ಹೇಳಿಕೆ ತಿಳಿಸಿದೆ. ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲೈಯರ್ ಮಧ್ಯಪ್ರವೇಶಿಸಿ ಮರುಪರಿಶೀಲಿಸುವಂತೆ ಯೆಮೆನ್ ಅಧಿಕಾರಿಗಳನ್ನು ವಿನಂತಿಸಿದ […]










