Editor

ಉಡುಪಿ: ಹೃದಯಾಘಾತಕ್ಕೆ ಒಳಗಾಗಿದ್ದ ಶಾಲಾ ಬಸ್ ಚಾಲಕ ಮೃತ್ಯು

ಸಮಗ್ರ ನ್ಯೂಸ್: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತಪಟ್ಟ ಚಾಲಕನನ್ನು ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಎಂದು ಗುರುತಿಸಲಾಗಿದೆ. ಅವರು ಬುಧವಾರ ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಘು ಹೃದಯಾಘಾತವಾಗಿತ್ತು.

ಉಡುಪಿ: ಹೃದಯಾಘಾತಕ್ಕೆ ಒಳಗಾಗಿದ್ದ ಶಾಲಾ ಬಸ್ ಚಾಲಕ ಮೃತ್ಯು Read More »

ಜನನ ನಿಯಂತ್ರಣಕ್ಕಾಗಿ ಬೇಕಿಲ್ಲ ಕಾಂಡೋಮ್| ಪುರುಷರಿಗಾಗಿ ಬಂದಿದೆ ಹೊಸ ಪ್ರಾಡಕ್ಟ್!! ಏನಿದರ ವಿಶೇಷತೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಜನನ ನಿಯಂತ್ರಣಕ್ಕೆ ಪುರುಷರು ಕಾಂಡೋಮ್ ಬಳಕೆ ಮಾಡುತ್ತಾರೆ. ಕೆಲವರು ವ್ಯಾಸೆಕ್ಟಮಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಖಾಯಂ ಬಂಜೆತನಕ್ಕೆ ಒಳಗಾಗುತ್ತಾರೆ. ಆದ್ರೆ ಈ ಶಸ್ತ್ರಚಿಕಿತ್ಸೆ ಬಳಿಕ ಪುರುಷನ ಲೈಂಗಿಕ ಜೀವನದಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ ಎಂದು ವೈದ್ಯರು ಖಚಿತಪಡಿಸುತ್ತಾರೆ. ಕಾಂಡೋಮ್ ಮತ್ತು ವ್ಯಾಸೆಕ್ಟಮಿ ಹೊರತಾಗಿ ಪುರುಷರಿಗಾಗಿ ಹೊಸ ಜನನ ನಿಯಂತ್ರಣ ಉತ್ಪನ್ನವೊಂದು ಸಿದ್ಧವಾಗುತ್ತದೆ. ಸಂಶೋಧನಕಾರರು ತಮ್ಮ ಉತ್ಪನ್ನದ ಕುರಿತು ಕೆಲವು ವಿಶೇಷ ಮಾಹಿತಿಯನ್ನು ಬಹಿರಂಗಗೊಳಿಸಿದ್ದಾರೆ. ಅಮೆರಿಕ ಸಂಶೋಧನಾ ತಂಡ ಜೆಲ್ ಮಾದರಿಯ ವಸ್ತುವೊಂದನ್ನು ಸಂಶೋಧನೆ ಮಾಡುತ್ತಿದೆ. ಈ

ಜನನ ನಿಯಂತ್ರಣಕ್ಕಾಗಿ ಬೇಕಿಲ್ಲ ಕಾಂಡೋಮ್| ಪುರುಷರಿಗಾಗಿ ಬಂದಿದೆ ಹೊಸ ಪ್ರಾಡಕ್ಟ್!! ಏನಿದರ ವಿಶೇಷತೆ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಮಂಡ್ಯದ ನೂತನ ಸಂಸದರಾಗಿ ಕುಮಾರಸ್ವಾಮಿ ಆಯ್ಕೆ/ ಶುಭ ಹಾರೈಸಿದ ನಿರ್ಗಮಿತ ಸಂಸದೆ

ಸಮಗ್ರ ನ್ಯೂಸ್: ಮಂಡ್ಯದ ನಿರ್ಗಮಿತ ಸಂಸದರಾದ ಸುಮಲತಾ ಅಂಬರೀಶ್, ನೂತನ ಸಂಸದರಾಗಿ ಆಯ್ಕೆಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. “ಮಂಡ್ಯದ ಜನರ ಧ್ವನಿಯನ್ನು ಖರೀದಿಸಲು ಸಾಧ್ಯವಿಲ್ಲ ಎಂದು ನಮ್ಮ ಜನರು ಸಾಬೀತುಪಡಿಸಿದ್ದಾರೆ.” ಹಲವು ಆಮಿಷಗಳನ್ನು ನೀಡಿ, ಸಂತಸದ ಭರವಸೆ ನೀಡಿ ಜನರನ್ನು ವಂಚಿಸಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸಿದ ಮಂಡ್ಯ ಜನತೆಗೆ ಅಭಿನಂದನೆಗಳು. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೆಲಸ ಮಾಡುತ್ತಿರುವ ಮಂಡ್ಯದಿಂದ ನೂತನ ಸಂಸದರಾಗಿ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನನ್ನ ಹೃತ್ತೂರ್ವಕ ಅಭಿನಂದನೆಗಳು. ಎಂದು ಫೇಸ್‍ಬುಕ್ ಪೋಸ್ಟ್ ಮಾಡಿದ್ದಾರೆ.

ಮಂಡ್ಯದ ನೂತನ ಸಂಸದರಾಗಿ ಕುಮಾರಸ್ವಾಮಿ ಆಯ್ಕೆ/ ಶುಭ ಹಾರೈಸಿದ ನಿರ್ಗಮಿತ ಸಂಸದೆ Read More »

ಹವಾಮಾನ ವರದಿ| ಜೂ.10ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ಜೂನ್​ 6ರಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಇನ್ನುಳಿದಂತೆ ವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಯಾದಗಿರಿ,

ಹವಾಮಾನ ವರದಿ| ಜೂ.10ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »

ರಾಜ್ಯದ‌ ಮೂರು ವಿಧಾನಸಭೆ, ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಫಿಕ್ಸ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ. ಹಾಲಿ ವಿಧಾನಸಭೆಯ ಮೂವರು ಸದಸ್ಯರು ಮತ್ತು ವಿಧಾನ ಪರಿಷತ್ತಿನ ಒಬ್ಬ ಸದಸ್ಯ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ಇವರಿಂದ ತೆರವಾಗಲಿರುವ ಸ್ಥಾನಗಳಿಗೆ ಉಪಚುನಾವಣೆ ಎದುರಾಗಲಿದೆ. ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಶಿಗ್ಗಾಂವಿ ಶಾಸಕರಾದ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಸಂಡೂರು ಶಾಸಕ ತುಕಾರಾಂ

ರಾಜ್ಯದ‌ ಮೂರು ವಿಧಾನಸಭೆ, ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಫಿಕ್ಸ್ Read More »

ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ರ್‍ಯಾಂಕಿಂಗ್‌/ ಸ್ಥಾನ ಪಡೆದುಕೊಂಡ ಐಐಟಿ ಬಾಂಬೆ’ ಮತ್ತು ‘ಐಐಟಿ ದೆಹಲಿ’

ಸಮಗ್ರ ನ್ಯೂಸ್: ಕ್ವಾಕರಾಲಿ ಸೈಮಂಡ್ಸ್‌ ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ರ್‍ಯಾಂಕಿಂಗ್‌ ಬಿಡುಗಡೆ ಮಾಡಿದ್ದು, ಅದರಲ್ಲಿ ‘ಐಐಟಿ ಬಾಂಬೆ’ ಮತ್ತು ‘ಐಐಟಿ ದೆಹಲಿ’ ಟಾಪ್‌ 150ರೊಳಗೆ ಸ್ಥಾನ ಪಡೆದುಕೊಂಡಿದೆ. ಇದರ ಜೊತೆಗೆ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) 211ನೇ ಸ್ಥಾನ ಪಡೆದುಕೊಂಡಿದೆ. ಪಟ್ಟಿಯಲ್ಲಿ ಕಳೆದ ವರ್ಷ 149ನೇ ಸ್ಥಾನದಲ್ಲಿದ್ದ ಐಐಟಿ ಬಾಂಬೆ ಈ ವರ್ಷ 31 ಸ್ಥಾನ ಏರಿಕೆ ಕಂಡು 118ನೇ ಸ್ಥಾನ ತಲುಪಿದೆ. ಇನ್ನೊಂದೆಡೆ ಐಐಟಿ ದೆಹಲಿ 47 ಸ್ಥಾನ ಏರಿಕೆ ಕಾಣುವ ಮೂಲಕ

ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ರ್‍ಯಾಂಕಿಂಗ್‌/ ಸ್ಥಾನ ಪಡೆದುಕೊಂಡ ಐಐಟಿ ಬಾಂಬೆ’ ಮತ್ತು ‘ಐಐಟಿ ದೆಹಲಿ’ Read More »

ಅಪ್ಪ- ಅಮ್ಮನ ಜಗಳ ಬಿಡಿಸಲು ಹೋದ ಮಗನ ಆಕಸ್ಮಿಕ ಕೊಲೆ..!

ಸಮಗ್ರ ನ್ಯೂಸ್: ಅಜ್ಜಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ಅಪ್ಪ- ಅಮ್ಮನ ನಡುವೆ ಜಗಳ ಶುರುವಾಗಿದ್ದು, ಇದನ್ನು ಬಿಡಿಸಲು ಹೋದ ಮಗ ಆಕಸ್ಮಿಕವಾಗಿ ಕೊಲೆಯಾದ ಘಟನೆ ಬೆಂಗಳೂರಿನ ಜರಗನಹಳ್ಳಿಯಲ್ಲಿ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಇತ ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ. ತಂದೆ ಮಾಡಿದ್ದ ಸಾಲವನ್ನು ಈತನೇ ತೀರಿಸುತ್ತಿದ್ದ. ಹೀಗಿರುವಾಗ ಆತನ ಅಜ್ಜಿ ಹಾಸಿಗೆ ಹಿಡಿದಿದ್ದಾರೆ. ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ತಂದೆ-ತಾಯಿ ನಡುವೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಇಬ್ಬರ

ಅಪ್ಪ- ಅಮ್ಮನ ಜಗಳ ಬಿಡಿಸಲು ಹೋದ ಮಗನ ಆಕಸ್ಮಿಕ ಕೊಲೆ..! Read More »

ಐಸಿಸಿ ಟಿ-20 ವಿಶ್ವಕಪ್| ಶುಭಾರಂಭ ಮಾಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಐಸಿಸಿ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ಅಭಿಯಾನ ಆರಂಭಿಸಿದೆ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಭರ್ಜರಿ 8 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್​ ಶರ್ಮಾ (Rohit Sharma) ಹಲವು ದಾಖಲೆ ಬರೆದಿದ್ದಾರೆ. ನಾಯಕನಾಗಿಯೂ ವಿಶೇಷ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 37 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್​ ಸಹಿತ

ಐಸಿಸಿ ಟಿ-20 ವಿಶ್ವಕಪ್| ಶುಭಾರಂಭ ಮಾಡಿದ ಟೀಂ ಇಂಡಿಯಾ Read More »

ಸಚಿವ ನಾಗೇಂದ್ರ ಜೊತೆ ಸಿಎಂ ಮಹತ್ವದ ಚರ್ಚೆ|ಇಂದು ರಾಜೀನಾಮೆ ಸಾಧ್ಯತೆ..?

ಸಮಗ್ರ ನ್ಯೂಸ್: ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ, ಇಲಾಖೆಯ ಅಧಿಕಾರಿಗಳನ್ನು ಬಂಧಿಸಿದೆ. ಅಷ್ಟೇ ಅಲ್ಲದೆ ಮತ್ತೊಂದೆಡೆ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟುಹಿಡಿದಿದೆ. ಸಚಿವ ನಾಗೇಂದ್ರ ಆಪ್ತ ಪಿಎ ನೆಕ್ಕುಂಟಿ ನಾಗರಾಜ್ನನ್ನು ಸಹ ಎಸ್ಐಟಿ ಅರೆಸ್ಟ್ ಮಾಡಿದೆ. ಇನ್ನು ಈ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಈ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದು, ಇಂದು ಸಂಜೆ ವೇಳೆಗೆ ನಾಗೇಂದ್ರ ಅವರು ತಮ್ಮ

ಸಚಿವ ನಾಗೇಂದ್ರ ಜೊತೆ ಸಿಎಂ ಮಹತ್ವದ ಚರ್ಚೆ|ಇಂದು ರಾಜೀನಾಮೆ ಸಾಧ್ಯತೆ..? Read More »

ಅಭಿಷೇಕ್ ಹಾಗೂ ಅವಿವಾ ದಾಂಪತ್ಯಕ್ಕೆ ಮೊದಲ ವಾರ್ಷಿಕೋತ್ಸವದ ಸಂಭ್ರಮ

ಸಮಗ್ರ ನ್ಯೂಸ್: ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ದಾಂಪತ್ಯಕ್ಕೆ ಇದೀಗ ಒಂದು ವರ್ಷ ತುಂಬಿದೆ. 2023ರ ಜೂನ್ 5ರಂದು ಈ ಜೋಡಿ ವಿವಾಹ ಆಯಿತು. ಸೆಲೆಬ್ರಿಟಿಗಳು ಇವರ ವಿವಾಹದಲ್ಲಿ ಭಾಗವಹಿಸಿದ್ದರು. ಸುಮಲತಾ ಅಂಬರಿಶ್‌ ಅವರು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.  ಅದರಲ್ಲಿ ತಮ್ಮ ಮಗ ಮತ್ತು ಸೊಸೆಯ ಸುಂದರ ಫೋಟೋಗಳೊಂದಿಗೆ ವಿಶ್‌ ಮಾಡಿದ್ದಾರೆ.  “ನನ್ನ ಪ್ರೀತಿಯ ಅಬಿದೊ ಮತ್ತು ಅವಿವಾಗೆ ಮೊದಲ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ನಿಮ್ಮ ಪ್ರೀತಿ ಇನ್ನಷ್ಟು ಉತ್ತಮವಾಗಲಿ. ಇನ್ನಷ್ಟು ಒಬ್ಬರನ್ನೊಬ್ಬರನ್ನು ಅರ್ಥ ಮಾಡಿಕೊಳ್ಳಿ.

ಅಭಿಷೇಕ್ ಹಾಗೂ ಅವಿವಾ ದಾಂಪತ್ಯಕ್ಕೆ ಮೊದಲ ವಾರ್ಷಿಕೋತ್ಸವದ ಸಂಭ್ರಮ Read More »