Editor

ಅಬಕಾರಿ ನೀತಿ ಹಗರಣ/ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ವೈದ್ಯಕೀಯ ಕಾರಣಗಳಿಗಾಗಿ 7 ದಿನಗಳ ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ವಜಾಗೊಳಿಸಿದ್ದಾರೆ. ಅವರ ನಿಯಮಿತ ಜಾಮೀನು ಅರ್ಜಿಯ ವಿಚಾರಣೆ ಜೂನ್ 07 ರಂದು ನಡೆಯಲಿದೆ. ಮಾರ್ಚ್ 21ರಂದು ಅರವಿಂದ್ ಕೇಜ್ರವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರಿಗೆ ಸುಪ್ರೀಂ ಕೋರ್ಟ್ ಜೂನ್ […]

ಅಬಕಾರಿ ನೀತಿ ಹಗರಣ/ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್ Read More »

ಲೋಕಸಭೆ ಚುನಾವಣೆ/ ತಮಿಳುನಾಡಿನಲ್ಲಿ ಮತ ಪ್ರಮಾಣ ಹೆಚ್ಚಿಸಿಕೊಂಡ ಬಿಜೆಪಿ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ 292 ಸ್ಥಾನಗಳನ್ನು ಗಳಿಸಿದ್ದು, ಇಂಡಿಯ ಬಣ 233 ಸ್ಥಾನಗಳನ್ನು ಗಳಿಸಿದೆ. ಇದರ ಜೊತೆಗೆ ದಕ್ಷಿಣ ಭಾರತದ ಕೇರಳದಲ್ಲಿ ಕೊನೆಗೂ ಖಾತೆ ತೆರೆಯಲು ಯಶಸ್ವಿಯಾಗಿರುವ ಬಿಜೆಪಿ 1 ಸೀಟು ಗೆದ್ದುಕೊಂಡಿದೆ. ಆದ್ರೆ ತಮಿಳುನಾಡಿನ ಮತದಾರರು ಕೈಹಿಡಿಯಲಿಲ್ಲವಾದರೂ ರಾಜ್ಯದಲ್ಲಿ ಬಿಜೆಪಿಗೆ ದೊರೆತ ಮತಗಳ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ಬಿಜೆಪಿಗೆ ಇದೇ ಮೊದಲ ಬಾರಿಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಮತದಾನ ಹಂಚಿಕೆಯಲ್ಲಿ ಸುಮಾರು 4 ಪಟ್ಟು ಹೆಚ್ಚಳ ದಾಖಲಿಸಿದೆ. ಕಳೆದ

ಲೋಕಸಭೆ ಚುನಾವಣೆ/ ತಮಿಳುನಾಡಿನಲ್ಲಿ ಮತ ಪ್ರಮಾಣ ಹೆಚ್ಚಿಸಿಕೊಂಡ ಬಿಜೆಪಿ Read More »

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ|ಜೂ.08 ರಂದು ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಪ್ರಧಾನಿ ಸ್ಥಾನಕ್ಕೆ ಮೋದಿ ರಾಜೀನಾಮೆ ನೀಡಿದ್ದಾರೆ. ಮೋದಿ ಜೊತೆಗೆ ಸಚಿವರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆಯನ್ನು ರಾಷ್ಟ್ರಪತಿ ಮುರ್ಮು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ ಜೂ.8 ರಂದು 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ದೆಹಲಿ ಮೂಲಗಳು ಮಾಹಿತಿ ನೀಡಿದೆ. ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್ ಡಿ ಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಲೋಕಸಭೆ

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ|ಜೂ.08 ರಂದು ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ Read More »

ಸುಭದ್ರ ಸರ್ಕಾರಕ್ಕಾಗಿ NDA ಜೊತೆ ನಿಲ್ತೇವೆ| ಪತ್ರಿಕಾಗೋಷ್ಠಿಯಲ್ಲಿ ಚಂದ್ರಬಾಬು‌ ನಾಯ್ಡು ಪುನರುಚ್ಛಾರ

ಸಮಗ್ರ ನ್ಯೂಸ್: ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ಅವರು ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲವನ್ನು ಪುನರುಚ್ಛರಿಸಿದ್ದಾರೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಇಂದು ಹೇಳಿದ್ದಾರೆ. “ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳುಗಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷ ಕಾರ್ಯಕರ್ತರ ಅಪಾರ ಶ್ರಮವಿದೆ. ಪ್ರಜಾಪ್ರಭುತ್ವ ರಕ್ಷಣೆಗಾಗಿ ಐದು ವರ್ಷ ಹೋರಾಡಿದೆವು. ಇಂದು ಯಶಸ್ವಿಯಾಗಿದ್ದೇವೆ,” ಎಂದು ಅವರು

ಸುಭದ್ರ ಸರ್ಕಾರಕ್ಕಾಗಿ NDA ಜೊತೆ ನಿಲ್ತೇವೆ| ಪತ್ರಿಕಾಗೋಷ್ಠಿಯಲ್ಲಿ ಚಂದ್ರಬಾಬು‌ ನಾಯ್ಡು ಪುನರುಚ್ಛಾರ Read More »

ಆಂದ್ರಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಜೂ.9ರಂದು ಪ್ರಮಾಣವಚನ

ಸಮಗ್ರ ನ್ಯೂಸ್: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 9 ರಂದು ಆಂಧ್ರಪ್ರದೇಶದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟಿಡಿಪಿ ನೇತೃತ್ವದ ಮೈತ್ರಿಕೂಟವು 175 ವಿಧಾನಸಭಾ ಕ್ಷೇತ್ರಗಳ ಪೈಕಿ 158 ಸ್ಥಾನಗಳಲ್ಲಿ ಸ್ಪಷ್ಟ ಮುನ್ನಡೆಯೊಂದಿಗೆ ಭರ್ಜರಿ ಗೆಲುವಿನತ್ತ ಸಾಗುತ್ತಿದ್ದು, ನಾಯ್ಡು ಅವರು ಆಂಧ್ರಪ್ರದೇಶವನ್ನು ಮತ್ತೆ ಆಳಲು ಸಜ್ಜಾಗಿದ್ದಾರೆ. 74 ವರ್ಷದ ನಾಯ್ಡು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಅವರು 1995 ರಿಂದ 2004 ರವರೆಗೆ ಅವಿಭಜಿತ

ಆಂದ್ರಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಜೂ.9ರಂದು ಪ್ರಮಾಣವಚನ Read More »

ಚಕ್ರವರ್ತಿ ಬೆತ್ತಲಾಗಿದ್ದಾನೆ; ಅಹಂಕಾರ ಪಂಕ್ಚರ್ ಆಗಿದೆ| ಲೋಕಸಭಾ ಚುನಾವಣಾ ಫಲಿತಾಂಶ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಟ್ವೀಟ್

ಸಮಗ್ರ ನ್ಯೂಸ್: 2024ರ ಲೋಕಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಎನ್‌ಡಿಎ ಬಹುಮತ ಪಡೆದರೂ ಇಂಡಿಯಾ ಒಕ್ಕೂಟದ ಅತ್ಯುತ್ತಮ ಸಾಧನೆ ಮಾಡಿದೆ. ಈ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಮಾಡಿರುವ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಹಂಕಾರ ಪಂಕ್ಚರ್ ಮಾಡಿದ್ದಕ್ಕೆ ಧನ್ಯವಾದಗಳು ಎಂದು ನಟ ಬರೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆಯಕ್ಟೀವ್​ ಆಗಿರುವ ​ ಪ್ರಕಾಶ್ ರಾಜ್​ ವಿಡಿಯೋವೊಂದನ್ನು ಶೇರ್​ ಮಾಡಿಕೊಂಡಿದ್ದಾರೆ. 400 ದಾಟಲು (ಚಾರ್​ ಸೌ ಪಾರ್​) ಬಿಜೆಪಿಗೆ ಸಾಧ್ಯವಾಗಿಲ್ಲ ಎಂದು ವ್ಯಂಗ್ಯವಾಡಿರುವುದು ಈ ವಿಡಿಯೋದಲ್ಲಿದೆ.

ಚಕ್ರವರ್ತಿ ಬೆತ್ತಲಾಗಿದ್ದಾನೆ; ಅಹಂಕಾರ ಪಂಕ್ಚರ್ ಆಗಿದೆ| ಲೋಕಸಭಾ ಚುನಾವಣಾ ಫಲಿತಾಂಶ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಟ್ವೀಟ್ Read More »

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಜಯ ಹಿನ್ನೆಲೆ ಕಲ್ಲು ತೂರಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೋಲೀಸರು ಶಾಸಕರ ಮನೆಗೆ ಭೇಟಿ ನೀಡಿ

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ Read More »

ನೀಟ್ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಂಗಳೂರಿನ ಅರ್ಜುನ್

ಸಮಗ್ರ ನ್ಯೂಸ್: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್-ಯುಜಿ) ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ (720ಕ್ಕೆ 720 ಅಂಕ) ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ದೆಹಲಿಯ ಏಮ್ಸ್‌ನಲ್ಲಿ ವೈದ್ಯಕೀಯ ಶಿಕ್ಷಣ ಓದುವುದು ನನ್ನ ಕನಸಾಗಿತ್ತು. ಕಾಲೇಜು ವೇಳಾಪಟ್ಟಿಯನ್ನು ಚಾಚೂತಪ್ಪದೆಅನುಸರಿಸುತ್ತಿದ್ದೆ. ಯಾವುದೇ ಅನುಮಾನ ಇದ್ದರೂ ಉಪನ್ಯಾಸಕರು ಪರಿಹರಿಸುತ್ತಿದ್ದರು. ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯ ಓದು ಗುರಿ ಸಾಧನೆಗೆ ಸಹಕಾರಿಯಾಯಿತು’ ಎಂದು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ. ಅರ್ಜುನ್ ತಂದೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ

ನೀಟ್ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಂಗಳೂರಿನ ಅರ್ಜುನ್ Read More »

ಪಟಾಕಿ ಸಿಡಿಸಿದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಳದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ(33) ಹಲ್ಲೆಗೊಳಾಗಾದವರು. ಕಳೆಂಜದ ಕುಶಲಪ್ಪ ಗೌಡ ಕಜೆ ಹಲ್ಲೆ ಆರೋಪಿ. ಈತ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ರಾಜೇಶ್‌ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪಟಾಕಿ ಸಿಡಿಸಿದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ Read More »

‘ನಿತ್ಯ ನೂತನ ವಸುಂಧರೆಯ ರಕ್ಷಿಸೋಣ ಬನ್ನಿ’

ಸಮಗ್ರ ವಿಶೇಷ: ನಮ್ಮ ಮನೆ ಯಾವುದು ಎಂದು ಕೇಳಿದರೆ, ಎಲ್ಲರೂ ತಂತಮ್ಮ ಮನೆಯ ವಿಳಾಸ ಹೇಳಿ, ʻಇದು ನನ್ನ ಮನೆʼ ಎಂದು ಹೇಳಬಹುದು. ಆದರೆ ನಮಗೆಲ್ಲ ಇರುವ ಮನೆಯೊಂದೇ- ಅದು ಭೂಮಿ. ಹುಟ್ಟಿದ ಘಳಿಗೆಯಿಂದ ಇರುವ ಕಡೆಯ ಕ್ಷಣದವರೆಗೆ ʻನಮನ್ನೆಲ್ಲʼ ಸಲಹುವಂಥ ನಿತ್ಯನೂತನ ಮನೆಯೀ ವಸುಂಧರೆ. ‘ನಮ್ಮನ್ನುʼ ಎಂದರೆ ಮನುಷ್ಯರನ್ನು ಎಂದಷ್ಟೇ ಅರ್ಥ ಮಾಡಿಕೊಂಡಿದ್ದರಿಂದ ಈ ಪರಿಯಲ್ಲಿ ಸಮಸ್ಯೆ ಎದುರಾಗಿದೆ ಇಂದು. ಸಕಲ ಜೀವಜಂತುಗಳಿಗೆ ಇರುವುದೊಂದೇ ಮನೆ. ಆದರೆ ಮನುಷ್ಯರ ಹೊರತಾಗಿ ಇನ್ನಾವ ಜೀವಿಗಳೂ ತಮ್ಮ ಮನೆಯನ್ನು

‘ನಿತ್ಯ ನೂತನ ವಸುಂಧರೆಯ ರಕ್ಷಿಸೋಣ ಬನ್ನಿ’ Read More »