Editor

ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉತ್ತೇಜನ‌/ ನಿಮ್ಹಾನ್ಸ್ ಗೆ ನೆಲ್ಸನ್ ಮಂಡೇಲಾ ಪ್ರಶಸ್ತಿ

ಸಮಗ್ರ ನ್ಯೂಸ್: ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ನಿಮ್ಹಾನ್ಸ್ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ 2024ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನಿಮ್ಹಾನ್ಸ್ ಗೆ ನೀಡಿ ಗೌರವಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು 2019 ರಲ್ಲಿ ಸ್ಥಾಪಿಸಿದೆ. ಈ ಪ್ರಶಸ್ತಿಯನ್ನು ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಾರ್ವಜನಿಕ ಆರೋಗ್ಯ ಮತ್ತು ವಿಶ್ವಾದ್ಯಂತ ಯೋಗಕ್ಷೇಮದ ಸುಧಾರಣೆಗೆ ಗಮನಾರ್ಹ ಕೊಡುಗೆ ನೀಡಿದ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಗೆ […]

ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉತ್ತೇಜನ‌/ ನಿಮ್ಹಾನ್ಸ್ ಗೆ ನೆಲ್ಸನ್ ಮಂಡೇಲಾ ಪ್ರಶಸ್ತಿ Read More »

ಚುನಾವಣೋತ್ತರ ಸಮೀಕ್ಷೆ ಹಿನ್ನಲೆ/ ಇಂದು ಖರ್ಗೆ – ರಾಹುಲ್‌‌ ಸಭೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕುರಿತ ಚುನಾವಣೋತ್ತರ ಸಮೀಕ್ಷೆ ಹೊರಬಂದಿದ್ದು, ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಲ್ಲಾ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಇದರ ಬೆನ್ನಲ್ಲೇ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬೆಳಗ್ಗೆ 11 ಗಂಟೆಗೆ ನಡೆಯಲಿರುವ ವರ್ಚುಯಲ್ ಸಭೆಯ ನಂತರ, ಮಧ್ಯಾಹ್ನ 1 ಗಂಟೆಗೆ ದೇಶದಾದ್ಯಂತ ಪ್ರಮುಖ

ಚುನಾವಣೋತ್ತರ ಸಮೀಕ್ಷೆ ಹಿನ್ನಲೆ/ ಇಂದು ಖರ್ಗೆ – ರಾಹುಲ್‌‌ ಸಭೆ Read More »

ಗುಡ್ ನ್ಯೂಸ್; ಗ್ಯಾಸ್ ಬೆಲೆ ಇಳಿಕೆ

ಸಮಗ್ರ ನ್ಯೂಸ್: ಜೂನ್‌ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಸಿಹಿಸುದ್ದಿ ಸಿಕ್ಕಿದ್ದು, ಇಂದು ದೇಶಾದ್ಯಂತ ಎಲ್‌ ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 72 ರೂ. ಇಳಿಕೆಯಾಗಿದೆ. ಮಾಹಿತಿಯ ಪ್ರಕಾರ, ದೇಶದ ನಾಲ್ಕು ಮೆಟ್ರೋಗಳಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ. ದೇಶದ ರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ಗಳು 69.5 ರೂ.ಗಳಷ್ಟು ಅಗ್ಗವಾಗಿವೆ. ಇದರ ನಂತರ, ಎರಡೂ ಮೆಟ್ರೋಗಳಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆ ಕ್ರಮವಾಗಿ 1676 ಮತ್ತು 1629 ರೂ.ಗೆ ಏರಿದೆ. ಮತ್ತೊಂದೆಡೆ,

ಗುಡ್ ನ್ಯೂಸ್; ಗ್ಯಾಸ್ ಬೆಲೆ ಇಳಿಕೆ Read More »

ಮಳೆ ಆರ್ಭಟಕ್ಕೆ ತತ್ತರಿಸಿದ ಸಿಲಿಕಾನ್ ಸಿಟಿ| ವಾಹನ ಸವಾರರ ಪರದಾಟ

ಸಮಗ್ರ ನ್ಯೂಸ್: ಕಳೆದ ಒಂದು ವಾರದ ಬಳಿಕ ಇದೀಗ ಬೆಂಗಳೂರಿಗೆ ವರುಣನ ಸಿಂಚನವಾಗಿದೆ. ಹೌದು ವೀಕೆಂಡ್ ಮೂಡ್ನಲ್ಲಿ ಇದ್ದ ಜನರಿಗೆ ಇಂದು ಸಂಜೆಯಿಂದ ಮಳೆಯ ಆಗಮನ ಶಾಕ್ ಕೊಟ್ಟಿದೆ. ಬೆಂಗಳೂರಿನ ಯಶವಂತಪುರ, ಕೆಂಗೇರಿ, ನಾಗರಬಾವಿ, ವಸಂತನಗರ, ಶಾಂತಿ ನಗರ, ಹೆಬ್ಬಾಳ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಬನಶಂಕರಿ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸುತ್ತ ಮುತ್ತ ಮಳೆ ಆರ್ಭಟ ಜೋರಾಗಿದೆ. ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್ ಸಿಟಿ ನಲುಗಿಹೋಗಿದೆ. ಮಳೆ ನೀರು ರಸ್ತೆಯಲ್ಲಿ ಹರಿದು

ಮಳೆ ಆರ್ಭಟಕ್ಕೆ ತತ್ತರಿಸಿದ ಸಿಲಿಕಾನ್ ಸಿಟಿ| ವಾಹನ ಸವಾರರ ಪರದಾಟ Read More »

ಗುಡ್ ನ್ಯೂಸ್ ಕೊಟ್ಟ ಲಕ್ಷ್ಮೀ ಬಾರಮ್ಮ ಗೊಂಬೆ| ಮಗುವಿನ ನಿರೀಕ್ಷೆಯಲ್ಲಿ ನೇಹಾ-ಚಂದನ್‌ ಜೋಡಿ

ಸಮಗ್ರ ನ್ಯೂಸ್: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಗೊಂಬೆ ಪಾತ್ರದಲ್ಲಿ ಅಭಿನಯಿಸಿದವರು ನೇಹಾ ಗೌಡ ಕಿರುತೆರೆಯ ಗೊಂಬೆ ಎಂದೇ ಜನಪ್ರಿಯತೆ ಪಡೆದಿದ್ದರು. ನೇಹಾ ಪತಿ ಚಂದನ್ ಗೌಡ ಕೂಡ ಸದ್ಯ ಅಂತರಪಟ ಧಾರಾವಾಹಿಯಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇನ್ನು ರಾಜ-ರಾಣಿ ಸೀಜನ್‌-1 ಶೋನಲ್ಲಿ ಭಾಗವಹಿಸಿದ್ದ ಈ ದಂಪತಿ ವಿನ್ನರ್‌ ಆಗಿ ಹೊರಹೊಮ್ಮಿದ್ದರು. ಈಗ ಈ ದಂಪತಿ ಗುಡ್ ನ್ಯೂಸ್ ನೀಡಿದ್ದಾರೆ. ಹೌದು ನಟಿ ನೇಹಾ ಗೌಡ ಹಾಗೂ ಚಂದನ್ ಗೌಡ ದಂಪತಿ ಇದೀಗ ಮಗುವಿನ

ಗುಡ್ ನ್ಯೂಸ್ ಕೊಟ್ಟ ಲಕ್ಷ್ಮೀ ಬಾರಮ್ಮ ಗೊಂಬೆ| ಮಗುವಿನ ನಿರೀಕ್ಷೆಯಲ್ಲಿ ನೇಹಾ-ಚಂದನ್‌ ಜೋಡಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಈ ವಾರ ದ್ವಾದಶ ರಾಶಿಗಳ ಗೋಚಾರಫಲ ಯಾವ ರೀತಿ ಇದೆ ನೋಡೋಣ ಬನ್ನಿ… ಮೇಷರಾಶಿ: ವೈಶಾಖ ಮಾಸದ ಅಂತ್ಯವೂ ಬಂದು 6ನೇ ತಾರಿಕೀನಂದು ಅಮಾವಾಸ್ಯೆಯಿಂದ ಜ್ಯೇಷ್ಠ ಮಾಸವು ಆರಂಭವಾಗಿ. ಜ್ಯೇಷ್ಠ ಮಾಸದಲ್ಲಿ ಗಂಗಾ ಸ್ನಾನ ಗಂಗೆ ಪೂಜೆ ಮಾಡಬೇಕೆಂದು ಶಾಸ್ತ್ರವು ಹೇಳುತ್ತದೆ. ಮೇಷ ರಾಶಿಯಲ್ಲಿ ಹುಟ್ಟಿ ಇದನ್ನು ಪಾಲಿಸಿ ತಮ್ಮ ಇಷ್ಟಾರ್ಥ ಸಾಧಿಸಿಕೊಳ್ಳಿ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಡೋರ್ ಮ್ಯಾಟ್ ಗು ಇದೆ ವಾಸ್ತು! ಹೀಗೆ ಫಾಲೋ ಮಾಡಿ

ಮನೆಯ ಸ್ವಚ್ಛತೆಗಾಗಿ ಮುಖ್ಯವಾಗಿ ಬಾಗಿಲ ಬಳಿ ವಿವಿಧ ವಿನ್ಯಾಸದ ಡೋರ್ ಮ್ಯಾಟ್ ಗಳನ್ನು ಬಳಸುತ್ತಾರೆ. ಇದರಿಂದ ಮನೆಯ ಸ್ವಚ್ಛತೆ ಹೆಚ್ಚುತ್ತದೆ. ಈ ಡೋರ್ ಮ್ಯಾಟ್‌ಗಳನ್ನು ಮುಖ್ಯ ದ್ವಾರದ ಬಳಿ ಮಾತ್ರವಲ್ಲದೆ ಹೊರಗಿನ ಕೋಣೆಗಳು ಮತ್ತು ಸ್ನಾನಗೃಹಗಳ ಬಳಿಯೂ ಇರಿಸಲಾಗುತ್ತದೆ. ಆದರೆ ಈ ಡೋರ್ ಮ್ಯಾಟ್‌ಗಳನ್ನು ಜೋಡಿಸುವಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಲು ಸೂಚಿಸಲಾಗುತ್ತದೆ. ಅದನ್ನು ಈಗ ತಿಳಿಯೋಣ. ಪ್ರಸ್ತುತ, ಜನರು ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ವಸ್ತುಗಳನ್ನು ಇಡಲು ಜಾಗರೂಕರಾಗಿದ್ದಾರೆ. ಡೋರ್ಮ್ಯಾಟ್ಗಳು ಅವುಗಳಲ್ಲಿ ಒಂದು.

ಡೋರ್ ಮ್ಯಾಟ್ ಗು ಇದೆ ವಾಸ್ತು! ಹೀಗೆ ಫಾಲೋ ಮಾಡಿ Read More »

ಉಡುಪಿ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಸೂರ್ಯನಷ್ಟೆ ಸತ್ಯ- ಕೋಟ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28ಕ್ಕೆ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಕೇಂದ್ರ ಸರ್ಕಾರದ ಯೋಜನೆಗಳು, ನರೇಂದ್ರ ಮೋದಿ ಅವರ ಹತ್ತು ವರ್ಷದ ಸಾಧನೆಗಳು ನಮ್ಮ ಕೈಹಿಡಿಯಲಿವೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಅತ್ಯಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಾದ ನಾನು ಗೆಲ್ಲಲಿದ್ದೇನೆ. ಅದೇ ರೀತಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಸೂರ್ಯನಷ್ಟೆ ಸತ್ಯ ಎಂದು ಭವಿಷ್ಯ ನುಡಿದಿದ್ದಾರೆ.

ಉಡುಪಿ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಸೂರ್ಯನಷ್ಟೆ ಸತ್ಯ- ಕೋಟ ಶ್ರೀನಿವಾಸ ಪೂಜಾರಿ Read More »

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ದಿನೇಶ್ ಕಾರ್ತಿಕ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‍ಮನ್ ಹಾಗೂ ಆರ್‍ಸಿಬಿಯ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ವಿದಾಯ ಘೋಷಣೆ ಮಾಡಿದ್ದು, ವಿದಾಯದ ಮಾಹಿತಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ನಾನು ಅಧಿಕೃತವಾಗಿ ನನ್ನ ನಿವೃತ್ತಿಯನ್ನು ಘೋಷಿಸುತ್ತೇನೆ ಮತ್ತು ಮುಂದೆ ಇರುವ ಹೊಸ ಸವಾಲುಗಳಿಗೆ ನಾನು ಸಿದ್ಧನಾಗಿರುವಾಗ, ಆಟದ ದಿನಗಳನ್ನು ನನ್ನ ಹಿಂದೆ ಇಡುತ್ತೇನೆ” ಎಂದು ಕಾರ್ತಿಕ್ ಬರೆದುಕೊಂಡಿದ್ದಾರೆ. ಆರ್‍ಸಿಬಿ ಪರವಾಗಿ ಪ್ಲೇಆಫ್‍ನಲ್ಲಿ ಆಡಿದ ಬೆನ್ನಲ್ಲಿಯೇ ಅವರು ನಿವೃತ್ತಿಯಾಗುತ್ತಾರೆ ಎನ್ನಲಾಗಿತ್ತು. ಶನಿವಾರ ಇವರು ಅಧಿಕೃತವಾಗಿ

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ದಿನೇಶ್ ಕಾರ್ತಿಕ್ Read More »

ಚುನಾವಣಾ ಜಪ್ತಿ/ ಕರ್ನಾಟಕಕ್ಕೆ ಅಗ್ರ ಸ್ಥಾನ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 1,100 ಕೋಟಿ ರು, ಮೌಲ್ಯದ ನಗದು ಹಣ ಮತ್ತು ಚಿನ್ನ ವಶಪಡಿಸಿಕೊಂಡಿದ್ದಾರೆ. ಇದು 2019ರ ಚುನಾವಣೆಗಿಂತ 3 ಪಟ್ಟು (ಶೇ.182ರಷ್ಟು) ಅಧಿಕವಾಗಿದೆ. ಅಕ್ರಮ ನಗದು, ಆಭರಣ ಪತ್ತೆಯಾಗಿರುವ ಪಟ್ಟಿಯಲ್ಲಿ ಕರ್ನಾಟಕ ಮತ್ತು ದೆಹಲಿ ಅಗ್ರ ಸ್ಥಾನದಲ್ಲಿದೆ. ಮೂಲಗಳ ಪ್ರಕಾರ, ಈ ಲೋಕಸಭೆ ಚುನಾವಣೆಯಲ್ಲಿ ಸುಮಾರು 1,150 ಕೋಟಿ ರು. ನಗದು ಹಾಗೂ ಚಿನ್ನವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. 2019ರ

ಚುನಾವಣಾ ಜಪ್ತಿ/ ಕರ್ನಾಟಕಕ್ಕೆ ಅಗ್ರ ಸ್ಥಾನ Read More »