Editor

ಜಗತ್ತಿನ ಸುರಕ್ಷಿತ ನಗರಗಳ ಪೈಕಿ ಮಂಗಳೂರಿಗೆ 49ನೇ ಸ್ಥಾನ| ದೇಶದಲ್ಲಿ ಮೊದಲ ಸ್ಥಾನ ಪಡೆದ ಕಡಲನಗರಿ

ಸಮಗ್ರ ನ್ಯೂಸ್: ಜಗತ್ತಿನಲ್ಲೇ ಸುರಕ್ಷಿತ ನಗರಗಳ ಪೈಕಿ ದೇಶದಲ್ಲಿ ಮಂಗಳೂರು ನಗರ ಮೊದಲನೇ ಸ್ಥಾನ ಮತ್ತು ವಿಶ್ವದಲ್ಲಿ 49 ನೇ ಸ್ಥಾನ ಪಡೆದಿದೆ. ಸ್ವತಂತ್ರ ಬಳಕೆದಾರರ ಜಾಗತಿಕ ಡಾಟಾಬೇಸ್‌ ಆಗಿರುವ “ನಂಬಿಯೋ’ ತನ್ನ 2025ರ ವರ್ಷದ ಮಧ್ಯ ಭಾಗದ ಪಟ್ಟಿ ಬಿಡುಗಡೆಗೊಳಿಸಿದ್ದು, ಈ ಪಟ್ಟಿಯಲ್ಲಿ ಮಂಗಳೂರು ಅಗ್ರಸ್ಥಾನ ಗಿಟ್ಟಿಸಿಕೊಂಡಿದೆ. ಸುರಕ್ಷಿತ ನಗರಗಳ ವಿಭಾಗದಲ್ಲಿ ವಿಶ್ವದ ಒಟ್ಟು 393 ನಗರದ ಪಟ್ಟಿ ಬಿಡುಗಡೆಗೊಳಿಸಲಾಗಿದ್ದು, ಭಾರತದ 23 ನಗರ ಈ ಪಟ್ಟಿಯಲ್ಲಿದೆ. ಇದರಲ್ಲಿ ಮಂಗಳೂರು ನಗರ ಶೇ.74.2 ಅಂಕದೊಂದಿಗೆ 49ನೇ […]

ಜಗತ್ತಿನ ಸುರಕ್ಷಿತ ನಗರಗಳ ಪೈಕಿ ಮಂಗಳೂರಿಗೆ 49ನೇ ಸ್ಥಾನ| ದೇಶದಲ್ಲಿ ಮೊದಲ ಸ್ಥಾನ ಪಡೆದ ಕಡಲನಗರಿ Read More »

ಧರ್ಮಸ್ಥಳ: ಶವ ಹೂತ ಪ್ರಕರಣಕ್ಕೆ ಮಹಾತಿರುವು| ದೂರುದಾರನ‌ ಪರ ಸಾಕ್ಷಿ ಹೇಳಲು ತಯಾರಾದ ಆರು ಮಂದಿ ಸ್ಥಳೀಯರು!?

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಪತ್ತೆ ಕೇಸ್ ಗೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ದೂರುದಾರನ ಪರ ಹೇಳಿಕೆ ನೀಡಲು 6 ಸ್ಥಳೀಯರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಧರ್ಮಸ್ಥಳದಲ್ಲಿ ನೂರಾರು ಶವ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ನಡೆಸುತ್ತಿದ್ದು, ಅನಾಮಿಕ ವ್ಯಕ್ತಿಗೆ ಸಾಥ್ ನೀಡಲು ದೂರುದಾರನ ಪರ ಹೇಳಿಕೆ ನೀಡಲು 6 ಸ್ಥಳೀಯರು ಮುಂದಾಗಿದ್ದಾರೆ ಎಂದು ಖಾಸಗಿ ಸುದ್ದಿ ವಾಹಿನಿಯೊಂದ ವರದಿ ಮಾಡಿದೆ. ಆದರೆ ಎಸ್ಐಟಿ ಮೂಲಗಳು ಇದನ್ನು ಸ್ಪಷ್ಟಪಡಿಸಿಲ್ಲ. ಪ್ರಕರಣದ ಮತ್ತೋರ್ವ

ಧರ್ಮಸ್ಥಳ: ಶವ ಹೂತ ಪ್ರಕರಣಕ್ಕೆ ಮಹಾತಿರುವು| ದೂರುದಾರನ‌ ಪರ ಸಾಕ್ಷಿ ಹೇಳಲು ತಯಾರಾದ ಆರು ಮಂದಿ ಸ್ಥಳೀಯರು!? Read More »

ಮಠಾದೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು| ಜಾಲತಾಣಗಳಲ್ಲಿ ವೈರಲ್‌ ಆಯ್ತು ನಿಜಲಿಂಗನ‌ ನಿಜಸ್ವರೂಪ

ಸಮಗ್ರ ನ್ಯೂಸ್: ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠದ ಮಠಾಧೀಶ ನಿಜಲಿಂಗ ಸ್ವಾಮೀಜಿ ಅಲಿಯಾಸ್ ಮೊಹಮದ್ ನಿಸಾರ್ ಮುಸ್ಲಿಂ ವ್ಯಕ್ತಿಯಾಗಿದ್ದು, ಸಲಿಂಗಕಾಮಿ ಎಂಬುದು ಬೆಳಕಿಗೆ ಬಂದಿದೆ. ಮದ್ಯಪಾನ, ಮಾಂಸಾಹಾರ ಸೇವನೆ ಹಾಗೂ ಯುವಕನೊಂದಿಗೆ ಅಸಭ್ಯವಾಗಿ ವರ್ತಿಸುವ ವಿಡಿಯೋ ವೈರಲ್ ಆಗಿದೆ. ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ಮೂಲದ ಮೊಹಮದ್ ನಿಸಾರ್ ತನ್ನ ಮೂಲ ಧರ್ಮ ಮರೆಮಾಚಿದ್ದನು. ಈ ವಿಷಯವನ್ನು ಯಾರಿಗೂ ತಿಳಿಸದೇ ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠಕ್ಕೆ ಮಠಾಧೀಶನಾಗಿದ್ದನು.

ಮಠಾದೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು| ಜಾಲತಾಣಗಳಲ್ಲಿ ವೈರಲ್‌ ಆಯ್ತು ನಿಜಲಿಂಗನ‌ ನಿಜಸ್ವರೂಪ Read More »

ಧರ್ಮಸ್ಥಳ ಪ್ರಕರಣದಲ್ಲಿ ಮಾಧ್ಯಮ ‌ನಿರ್ಬಂಧ ವಿಚಾರ| ಪ್ರಕರಣ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಧೀಶರ ಮನವಿ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಮಾಧ್ಯಮಗಳಿಗೆ ಯಾವುದೇ ರೀತಿ ಸುದ್ದಿ ಪ್ರಕಟಿಸದಂತೆ ಹಾಗೂ ಪ್ರಕಟಿಸಿರುವ ಸುದ್ದಿಗಳನ್ನು ಡಿಲೀಟ್ ಮಾಡುವಂತೆ ಏಕಪಕ್ಷೀಯವಾಗಿ ಆದೇಶ ಮಾಡಿದ್ದ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು ತಾವು ಧರ್ಮಸ್ಥಳ ಕಾಲೇಜಿನ ವಿದ್ಯಾರ್ಥಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ಅವರು ಮನವಿ ಮಾಡಿದ್ದಾರೆ. ಪ್ರಕರಣವನ್ನು ಅಗತ್ಯ ಆದೇಶಗಳಿಗಾಗಿ ಪ್ರಧಾನ ನಗರ ಸಿವಿಲ್ ಸೆಷನ್ಸ್ ನ್ಯಾಯಾಧೀಶರ ಮುಂದೆ ಇಡುವುದು ಸೂಕ್ತ

ಧರ್ಮಸ್ಥಳ ಪ್ರಕರಣದಲ್ಲಿ ಮಾಧ್ಯಮ ‌ನಿರ್ಬಂಧ ವಿಚಾರ| ಪ್ರಕರಣ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಧೀಶರ ಮನವಿ Read More »

ನಾಳೆ(ಆ.5)ಯಿಂದ ಸಾರಿಗೆ ನೌಕರರ ಮುಷ್ಕರ| ರಸ್ತೆಗಿಳಿಯಲ್ಲ ಬಸ್ ಗಳು

ಮಗ್ರ ನ್ಯೂಸ್: ಸಾರಿಗೆ ನೌಕರರ ಮುಷ್ಕರ ನಾಳೇವರಗೆ ತಡೆಹಿಡಿಯುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಆದರೆ ಹೈಕೋರ್ಟ್ ಆದೇಶದ ನಡುವೆಯೂ ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ ಆರಂಭಿಸುವುದು ಖಚಿತ ಎಂದು ಸಾರಿಗೆ ನೌಕರ ಮುಖಂಡ ಅನಂತ ಸುಬ್ಬರಾವ್ ಹೇಳಿದ್ದಾರೆ. ಹೀಗಾಗಿ ನಾಳೆಯಿಂದ ಸಾರಿಗೆ ಬಸ್ ಸೇವೆ ಲಭ್ಯವಿರುವುದಿಲ್ಲ. ಸರ್ಕಾರಿ ಸಾರಿಗೆ ಬಸ್ ಅವಲಂಬಿಸಿರುವರು ಇದೀಗ ಖಾಸಗಿ ವಾಹನಗಳ ಅವಲಂಬಿಸಬೇಕಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರು

ನಾಳೆ(ಆ.5)ಯಿಂದ ಸಾರಿಗೆ ನೌಕರರ ಮುಷ್ಕರ| ರಸ್ತೆಗಿಳಿಯಲ್ಲ ಬಸ್ ಗಳು Read More »

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ| ಎಸ್ಐಟಿಯಿಂದ ತೀವ್ರಗೊಂಡ ಅನಾಮಿಕನ ವಿಚಾರಣೆ

ಸಮಗ್ರ ನ್ಯೂಸ್: ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿವೆ. ಇಂದು ಪಾಯಿಂಟ್ ನಂಬರ್ 11ರಲ್ಲಿ ಉತ್ಖನನ ನಡೆಸಲು ತೀರ್ಮಾನಿಸಿದ್ದು ಈ ವೇಳೆ ಅನಾಮಿಕ ಎಸ್ಐಟಿ ತಂಡವನ್ನು ಧರ್ಮಸ್ಥಳದ ಬಂಗ್ಲಗುಡ್ಡಕ್ಕೆ ಕರೆದೊಯ್ದಿದ್ದಿದ್ದಾನೆ. ಆ ಭಾಗದಲ್ಲಿ ಮೂಳೆ‌ ಹಾಗೂ ಇನ್ನಿತರ ಅವಶೇಷಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ‌ಅನಾಮಿಕನ ವಿಚಾರಣೆ ತೀವ್ರಗೊಂಡಿದೆ ಎಂಬ ಮಾಹಿತಿಗಳು ಲಭಿಸಿವೆ. ಅವಶೇಷಗಳು ಸಿಕ್ಕ ಬೆನ್ನಲ್ಲೆ ಸ್ಥಳಕ್ಕೆ ಎಸ್ಐಟಿ ತಂಡದ ಕಾರ್ಮಿಕರು ವಿವಿಧ ವಸ್ತುಗಳನ್ನು ಹೊತ್ಯೊಯ್ಯುತ್ತಿರುವುದಾಗಿ ತಿಳಿದುಬಂದಿದೆ. ಒಟ್ಟಾರೆಯಾಗಿ ಪ್ರಕರಣ ಹಲವು ತಿರುವುಗಳನ್ನು

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ| ಎಸ್ಐಟಿಯಿಂದ ತೀವ್ರಗೊಂಡ ಅನಾಮಿಕನ ವಿಚಾರಣೆ Read More »

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ

ಸಮಗ್ರ ನ್ಯೂಸ್: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ದೀರ್ಘಕಾಲದ ಅನಾರೋಗ್ಯದಿಂದ 81 ನೇ ವಯಸ್ಸಿನಲ್ಲಿ ನಿಧನರಾದರು ಅಂತ ತಿಳಿದು ಬಂದಿದೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರು ತಮ್ಮ 81 ನೇ ವಯಸ್ಸಿನಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಮಗ ಮತ್ತು ಪ್ರಸ್ತುತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪ್ರಸ್ತುತ ದೆಹಲಿಯಲ್ಲಿದ್ದಾರೆ.

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 11 ಮೊಬೈಲ್ ಫೋನ್‌ ಗಳು, 13 ಸಿಮ್ ಕಾರ್ಡ್‌ಗಳು, 8 ಮೆಮೊರಿ ಕಾರ್ಡ್‌ಗಳು ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ಸುಪರ್ದಿಗೆ ಪಡೆದುಕೊಂಡಿದ್ದಾರೆ. ಬಂಧಿತರಾಗಿರುವ 12 ಆರೋಪಿಗಳ ಮನೆ ಸೇರಿದಂತೆ ಒಟ್ಟು 18

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ Read More »

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ| ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷ ದಂಡ

ಸಮಗ್ರ ನ್ಯೂಸ್: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂಬುದಾಗಿ ಆದೇಶ ಪ್ರಕಟಿಸಿತ್ತು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 5 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ. ಈ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ| ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷ ದಂಡ Read More »

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ| ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ . ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ತೀರ್ಪು ಪ್ರಕಟಿಸಿದ್ದಾರೆ. ‘ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಗೆ ಬಿಗ್ ಶಾಕ್ ಎದುರಾಗಿದ್ದು, ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ನಾಳೆ ಪ್ರಜ್ವಲ್ ರೇವಣ್ಣ

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ| ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್ Read More »