Editor

ಕಮಲ‌ ಪಾಳಯಕ್ಕೆ‌ ಸಿಹಿ ನೀಡಿದ ಎಕ್ಸಿಟ್ ಪೋಲ್| ಯಾರಿಗೆ ಎಷ್ಟು ಸೀಟು? ಇಲ್ಲಿದೆ ಫುಲ್‌ ಡೀಟೈಲ್ಸ್…

ಸಮಗ್ರ ನ್ಯೂಸ್: ಎನ್‌ಡಿಎ ಮೈತ್ರಿಕೂಟ 350ಕ್ಕಿಂತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು 4 ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದೆ. ಇಂಡಿಯಾ ನ್ಯೂಸ್-ಡಿ ಡೈನಾಮಿಕ್ಸ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 371 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 125 ಸ್ಥಾನಗಳಿಗಷ್ಟೆ ತೃಪ್ತಿ ಪಟ್ಟುಕೊಳ್ಳಲಿದೆ. ಇತರರು 47 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ. ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 362-392 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ 141-161 ಸ್ಥಾನ ಗಳಿಸಲಿದೆ. ಇತರರು […]

ಕಮಲ‌ ಪಾಳಯಕ್ಕೆ‌ ಸಿಹಿ ನೀಡಿದ ಎಕ್ಸಿಟ್ ಪೋಲ್| ಯಾರಿಗೆ ಎಷ್ಟು ಸೀಟು? ಇಲ್ಲಿದೆ ಫುಲ್‌ ಡೀಟೈಲ್ಸ್… Read More »

ಉಜಿರೆ: ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಮಿಸ್ಸಿಂಗ್; ದೂರು ದಾಖಲು

ಸಮಗ್ರ ನ್ಯೂಸ್: ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್‌ ಮೋಹಿನಿ ಎಂಬುವವರು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ. ಬೇಲೂರು ಮೂಲದ ದಿವ್ಯಾ ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಉಜಿರೆ: ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಮಿಸ್ಸಿಂಗ್; ದೂರು ದಾಖಲು Read More »

ಸುಳ್ಯ:ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ನಿಡುಬೆ ಸಿ.ಆ‌ರ್.ಸಿ ಕಾಲನಿಯಲ್ಲಿ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಜೂ.1) ನಡೆದಿದೆ. ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಸಿ ಕಾಲನಿಯ ಇಲಯರಾಜ್‌ರವರ ಪುತ್ರಿ ಕೀರ್ತನ(15) ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತಾದರು, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತಹದೇಹವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಸುಳ್ಯ:ಅಪ್ರಾಪ್ತ ಬಾಲಕಿ ನೇಣಿಗೆ ಶರಣು Read More »

ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ| ಕೈಬೀಸಿ ಕರೆಯುತ್ತಿವೆ ಪ್ರವಾಸಿ ತಾಣಗಳು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳು ವಿಶ್ವ ಮನ್ನಣೆ ಪಡೆದಿವೆ. ಗಗನಚುಂಬಿ ಬೆಟ್ಟಗುಡ್ಡಗಳು, ಹಸಿರ ರಾಶಿ. ಮುತ್ತಿಕ್ಕುವ ಮಂಜಿನ ಹನಿ ಎಲ್ಲವೂ ಪ್ರವಾಸಿಗರಿಗೆ ಬಹಳ ಇಷ್ಟ. ಹಾಗಾಗಿಯೇ ಪ್ರವಾಸ ಬರಲು ಬಹಳಷ್ಟು ಮಂದಿ ಕೊಡಗು ಜಿಲ್ಲೆಯನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. 2023ರಲ್ಲಿ ಕೊಡಗು ಪ್ರವಾಸೋದ್ಯಮ ಇನ್ನಿಲ್ಲದಂತೆ ಚೇತರಿಸಿಕೊಂಡಿತ್ತು. ಸ್ವತಃ ಪ್ರವಾಸೋದ್ಯಮಗಳೇ ಅಚ್ಚರಿ ಪಡುವಷ್ಟು ಜಿಲ್ಲೆ ವೃದ್ಧಿಯಾಗಿತ್ತು. ಜಿಲ್ಲೆಯ ಆರ್ಥಿಕತೆ ಬಹಳಷ್ಟು ಪ್ರವಾಸೋದ್ಯಮವನ್ನೂ (tourism) ನೆಚ್ಚಿಕೊಂಡಿದೆ. ಆದರೆ ಈ ವರ್ಷ ಇಡೀ ದೇಶವನ್ನ ಕಾಡಿದ್ದ ಬರ ಹಾಗೂ ಬಿಸಿಲಿನ

ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ| ಕೈಬೀಸಿ ಕರೆಯುತ್ತಿವೆ ಪ್ರವಾಸಿ ತಾಣಗಳು Read More »

ಎಸ್ ಡಿಪಿಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಡಬ ಬ್ಲಾಕ್ ಸಮಿತಿಯ ವತಿಯಿಂದ ಕಾರ್ಯಕರ್ತರ ಸಮಾವೇಶವು ಮೇ 31ರಂದುನೆಲ್ಯಾಡಿಯಲ್ಲಿ ಕಡಬ ಬ್ಲಾಕ್ ಸಮಿತಿಯ ಅಧ್ಯಕ್ಷ ಹಾರಿಸ್ ಕಡಬ ರವರು ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ರವರು ಮಾತನಾಡಿ ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದರು. ಸಮಾವೇಶದ ಸಮಾರೋಪ ಭಾಷಣ ಗೈದ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಶರೀಫ್ ನಿಂತಿಕಲ್

ಎಸ್ ಡಿಪಿಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶ Read More »

ಬಿಸಿಲಿನ ತಾಪಕ್ಕೆ ಉತ್ತರ ಭಾರತ ತತ್ತರ… ಬಿಹಾರದಲ್ಲಿ 14 ಜನ ಸಾವು

ಸಮಗ್ರ ನ್ಯೂಸ್: ದೇಶದೆಲ್ಲೆಡೆ ಬಿಸಿಲಿನ ತಾಪ ಹೆಚ್ಚಾಗಿದು, ಉತ್ತರ ಭಾರತದ ವಿವಿಧ ಭಾಗದಲ್ಲಿ ಬಿಸಿಗಾಳಿ ಬೀಸುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಬಿಹಾರದಲ್ಲಿ ಬಿಸಿಗಾಳಿಯ ಶಾಖಕ್ಕೆ 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿ ಸುಮಾರು 14 ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ಹೆಚ್ಚಿನ ಸಾವು ನೋವು ಭೋಜ್‌ಪುರದಲ್ಲಿ ನಡೆದಿದ್ದು, ಅಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ 5 ಮಂದಿ ಮೃತಪಟ್ಟಿದ್ದಾರೆ. ರೋಹ್ಟಾಸ್‌ನಲ್ಲಿ ಮೂವರು ಚುನಾವಣಾ ಅಧಿಕಾರಿಗಳು, ಕೈಮೂರ್ ಮತ್ತು ಔರಂಗಾಬಾದ್

ಬಿಸಿಲಿನ ತಾಪಕ್ಕೆ ಉತ್ತರ ಭಾರತ ತತ್ತರ… ಬಿಹಾರದಲ್ಲಿ 14 ಜನ ಸಾವು Read More »

ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂಬುದು ನನ್ನ ಆಸೆ/ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಸಮಗ್ರ ನ್ಯೂಸ್: “ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಪ್ರಿಯಾಂಕಾ ವಾದ್ರಾ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು’ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೇಶದಲ್ಲಿ ಯಾರಾದರೂ ಪ್ರಧಾನಿಯಾಗಬೇಕು ಎಂದರೆ ನನ್ನ ಆಯ್ಕೆ ರಾಹುಲ್ ಗಾಂಧಿ, ದೇಶದ ಯುವಕ-ಯುವತಿಯರು, ದೇಶದ ಶಕ್ತಿಯನ್ನು ಅವರು ಪ್ರತಿನಿಧಿಸುತ್ತಾರೆ. ಹಾಗಾಗಿ, ರಾಹುಲ್ ಗಾಂಧಿ ಅವರೇ ಪ್ರಧಾನಿಯಾಗಬೇಕು ಎಂಬುದು ನನ್ನ ಆಸೆಯಾಗಿದೆ ಎಂದು ಎನ್‍ಡಿಟಿವಿಯೊಂದಿಗೆ ಸಂದರ್ಶನದಲ್ಲಿ ಅವರು ಹೇಳಿದ್ದಾರೆ ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಶನಿವಾರ (ಜೂನ್ 1) ನಡೆಯಲಿದ್ದು ಜೂನ್ 4ರ ಫಲಿತಾಂಶದತ್ತ

ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂಬುದು ನನ್ನ ಆಸೆ/ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ Read More »

ದಾಖಲೆ ನಿರ್ಮಿಸಿದ ಮೋದಿ ಚುನಾವಣಾ ಪ್ರಚಾರ/ 206 ಪ್ರಚಾರ ಸಭೆ, 80 ಸಂದರ್ಶನಗಳಲ್ಲಿ ಪಾಲ್ಗೊಂಡ ಪ್ರಧಾನಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಗಾಗಿ 206 ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡುವುದರ ಜೊತೆಗೆ, ಪತ್ರಕರ್ತರೊಂದಿಗೆ 80 ಸಂದರ್ಶನಗಳಲ್ಲಿ ಭಾಗಿಯಾಗುವುದರ ಮೂಲಕ ದಾಖಲೆ ನಿರ್ಮಿಸಿದ್ದಾರೆ. 2024ರ ಲೋಕಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಹೋಶಿಯಾರ್‍ಪುರದಲ್ಲಿ ತಮ್ಮ ಕೊನೆಯ ಪ್ರಚಾರ ಸಭೆಯನ್ನು ನಡೆಸಿದ ನಂತರ ಧ್ಯಾನ ಮಾಡಲು ಕನ್ಯಾಕುಮಾರಿಗೆ ತೆರಳಿದ್ದಾರೆ. ನರೇಂದ್ರ ಮೋದಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದು, ಒಂದೇ ದಿನದಲ್ಲಿ ಹಲವು ಸಭೆಗಳನ್ನು ಉದ್ದೇಶಿಸಿ

ದಾಖಲೆ ನಿರ್ಮಿಸಿದ ಮೋದಿ ಚುನಾವಣಾ ಪ್ರಚಾರ/ 206 ಪ್ರಚಾರ ಸಭೆ, 80 ಸಂದರ್ಶನಗಳಲ್ಲಿ ಪಾಲ್ಗೊಂಡ ಪ್ರಧಾನಿ Read More »

ಹಾಜಬ್ಬರ ಶಾಲೆಯಲ್ಲಿ ಪಿಯು ಕಾಲೇಜು ಆರಂಭ/ ನನಸಾದ ಹಾಜಬ್ಬರ ಕಾಲೇಜಿನ ಕನಸು

ಸಮಗ್ರ ನ್ಯೂಸ್: ಪದ್ಮಶ್ರೀ ಹರೇಕಳ ಹಾಜಬ್ಬರ ಹಲವು ವರ್ಷಗಳ ಕನಸಿನ ಪಿಯು ಕಾಲೇಜು ಕೊನೆಗೂ ಜೂ.1ಕ್ಕೆ ಶುಭಾರಂಭವಾಗಲಿದ್ದು, ಈಗಿರುವ ಶಾಲೆ ಕೊಠಡಿಯಲ್ಲೇ ತಾತ್ಕಾಲಿಕವಾಗಿ ಕಾಲೇಜು ಆರಂಭವಾಗಲಿದೆ. ನೂತನ ಪಿಯು ಕಾಲೇಜಿಗೆ ಈವರೆಗೆ (ಮೇ 30ರವರೆಗೆ) 25 ಮಂದಿ ಅರ್ಜಿ ಪಡೆದುಕೊಂಡಿದ್ದು, ಅದರಲ್ಲಿ 14 ಮಂದಿ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ಮಕ್ಕಳ ದಾಖಲಾತಿಗೆ ಇನ್ನೂ 10-15 ದಿನ ಇರುವುದರಿಂದ ಇನ್ನಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿರೀಕ್ಷೆ ಹಾಜಬ್ಬ ಇಟ್ಟುಕೊಂಡಿದ್ದಾರೆ. ಪಿಯು ಕಾಲೇಜು ಆರಂಭಿಸಲು ಕೆಲ ವರ್ಷಗಳಿಂದ ಜಿಲ್ಲಾಡಳಿತ, ಸರ್ಕಾರ,

ಹಾಜಬ್ಬರ ಶಾಲೆಯಲ್ಲಿ ಪಿಯು ಕಾಲೇಜು ಆರಂಭ/ ನನಸಾದ ಹಾಜಬ್ಬರ ಕಾಲೇಜಿನ ಕನಸು Read More »

ಕೇರಳ ಸಾರಿಗೆ ಬಸ್ ನಲ್ಲೇ ಮಗುವಿಗೆ ಜನ್ಮನೀಡಿದ ತುಂಬು‌ ಗರ್ಭಿಣಿ|ಚಾಲಕನ ಸಮಯಪ್ರಜ್ಞೆಗೆ ಭಾರೀ ಮೆಚ್ಚುಗೆ

ಸಮಗ್ರ ನ್ಯೂಸ್: ತುಂಬು ಗರ್ಭಿಣಿಯೊಬ್ಬರು ತ್ರಿಶೂರ್​ನಿಂದ ಕೋಳಿಕ್ಕೋಡ್​ಗೆ ಬಸ್​ನಲ್ಲಿ ಪತಿಯೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಬಸ್‌ ಚಾಲಕ ಬಸ್ಸನ್ನೇ ಆಸ್ಪತ್ರೆಯತ್ತ ತಂದು ನಿಲ್ಲಿಸಿ ಮಾನವೀಯತೆ ಮೆರೆದಿದ್ದಾನೆ. ಆ ಮುನ್ನವೇ ಮಹಿಳೆ ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಬಸ್​ ಪೆರಮಂಗಲಂ ಪ್ರದೇಶವನ್ನು ದಾಟಿದಂತೆ 37 ವರ್ಷದ ಗರ್ಭಿಣಿ ಮಹಿಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವಿಚಾರ ತಿಳಿದಂತೆ ಬಸ್​ ಚಾಲಕ ಬಸ್​ ಅನ್ನು ತ್ರಿಶೂರು ಕಡೆಗೆ ತಿರುಗಿಸಿದ್ದಾರೆ. ಅಲ್ಲಿನ ಅಮಲಾ ಆಸ್ಪತ್ರೆಗೆ

ಕೇರಳ ಸಾರಿಗೆ ಬಸ್ ನಲ್ಲೇ ಮಗುವಿಗೆ ಜನ್ಮನೀಡಿದ ತುಂಬು‌ ಗರ್ಭಿಣಿ|ಚಾಲಕನ ಸಮಯಪ್ರಜ್ಞೆಗೆ ಭಾರೀ ಮೆಚ್ಚುಗೆ Read More »