Editor

ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆ ವಿವಾಹ/ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್

ಸಮಗ್ರ ನ್ಯೂಸ್: ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆಯ ನಡುವಣ ವಿವಾಹ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ವಿಶೇಷ ವಿವಾಹ ಕಾಯ್ದೆಯಡಿ ಮದುವೆ ಮಾಡಿಕೊಡಿದ್ದರೂ, ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅದನ್ನು ಕ್ರಮಬದ್ಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾ. ಗುರುಪಾಲ್ ಸಿಂಗ್ ಅಹ್ಲುವಾಲಿಯಾ ಅವರಿದ್ದ ಪೀಠ ಹೇಳಿದೆ. ಮಹಮದೀಯ ಕಾನೂನಿನ ಪ್ರಕಾರ, ಮೂರ್ತಿ ಪೂಜಕ ಅಥವಾ ಅಗ್ನಿ ಆರಾಧನೆ ಮಾಡುವ ಯುವತಿಯ ಜತೆ ಮುಸ್ಲಿಂ ಯುವಕನ ವಿವಾಹ ಅಸಿಂಧುವಾಗುತ್ತದೆ. ವಿಶೇಷ […]

ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆ ವಿವಾಹ/ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್ Read More »

ಕುಟುಂಬದ ಜೊತೆ ಎಚ್.ಡಿ ಕುಮಾರಸ್ವಾಮಿ ಜಾಲಿ ಟ್ರಿಪ್… ಟೀಕಿಸಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಪ್ರಜ್ವಲ್ ಭಾರತಕ್ಕೆ ಬಂದಾಯ್ತು..ಈ ಪೆನ್ ಡ್ರೈವ್ ಪ್ರಕರಣ ಮತ್ತು ಲೋಕ ಚುನಾವಣೆಯಿಂದ ಬ್ರೇಕ್ ಪಡೆಯಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕುಟುಂಬದ ಜೊತೆ ಜಾಲಿ ಟ್ರಿಪ್ ಕೈಗೊಂಡಿದ್ದಾರೆ. ಕಬಿನಿ ಹಿನ್ನೀರಿನಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಕುಟುಂಬದವರನ್ನು ಬಿಟ್ಟು ಯಾರನ್ನು ನಾನು ಭೇಟಿ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಚುನಾವಣೆ ಫಲಿತಾಂಶ ಮೊದಲೇ ಬೆಂಗಳೂರಿಗೆ ಬರಲು ತೀರ್ಮಾನ ಮಾಡಿದ್ದಾರೆ. ಇನ್ನೂ ಪ್ರಜ್ವಲ್ ಬಂಧನದ ಹಿನ್ನೆಲೆ ಕುಮಾರಸ್ವಾಮಿ ಜಾಲಿ ಟ್ರಿಪ್ ಹೋಗಿರೋದ್ರಿಂದ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್

ಕುಟುಂಬದ ಜೊತೆ ಎಚ್.ಡಿ ಕುಮಾರಸ್ವಾಮಿ ಜಾಲಿ ಟ್ರಿಪ್… ಟೀಕಿಸಿದ ಕಾಂಗ್ರೆಸ್ Read More »

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಬೀದಿಯಲ್ಲಿ ಮಲಗಿದ ಪ್ರಕರಣ| ಭಕ್ತರಿಗೆ ತೊಂದರೆಯಾಗದಂತೆ ಕ್ರಮ – ಎಸಿ ಜುಬಿನ್ ಮೊಹಪಾತ್ರ

ಸಮಗ್ರ‌ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ದಿನಗಳ ಸಂದರ್ಭದಲ್ಲಿ ವಸತಿ ಸಮಸ್ಯೆಯಿಂದ ಯಾವುದೇ ಭಕ್ತರಿಗೆ ತೊಂದರೆ ಆಗದಂತೆ ಪೂರಕ ಕ್ರಮಕೈಗೊಳ್ಳಲು ದೇವಸ್ಥಾನದ ಅಧಿಕಾರಿಗಳಿಗೆ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಜುಬಿನ್‌ ಮೊಹಪಾತ್ರ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೇಸಗೆ ರಜೆಯ ಸಂದರ್ಭ ಕುಕ್ಕೆಯ ರಥಬೀದಿಯ ಒಂದು ಬದಿಯಲ್ಲಿ ಹಲವಾರು ಭಕ್ತರು ಮಲಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕ್ಷೇತ್ರದಲ್ಲಿ ವಸತಿ ಸಮಸ್ಯೆಯಿಂದ ಈ ರೀತಿ ಭಕ್ತರು ಬೀದಿಯಲ್ಲಿ ಮಲಗುತ್ತಿದ್ದಾರೆ ಎಂಬ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಬೀದಿಯಲ್ಲಿ ಮಲಗಿದ ಪ್ರಕರಣ| ಭಕ್ತರಿಗೆ ತೊಂದರೆಯಾಗದಂತೆ ಕ್ರಮ – ಎಸಿ ಜುಬಿನ್ ಮೊಹಪಾತ್ರ Read More »

ಬೆಳ್ತಂಗಡಿ: 6 ದಿನಗಳ ಕಾಲ ಆಹಾರವಿಲ್ಲದೆ ಕಾಡಿನಲ್ಲಿ ನಾಪತ್ತೆಯಾಗಿದ್ದ ವೃದ್ದ ಮರಳಿ ಮನೆಗೆ| ಕಾಡಿನಲ್ಲಿ ಕೇಳಿಸಿತ್ತು ಅಶರೀರವಾಣಿ!!

ಸಮಗ್ರ ನ್ಯೂಸ್: ಕಟ್ಟಿಗೆ ತರಲು ಕಾಡಿಗೆ ಹೋಗಿ ನಾಪತ್ತೆಯಾಗಿದ್ದ 82 ವರ್ಷದ ವೃದ್ಧರೊಬ್ಬರು ಪವಾಡ ಸದೃಶವಾಗಿ ಮನೆಗೆ ಮರಳಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಐಂಗುಡ‌ ನಿವಾಸಿ ವಾಸು ರಾಣ್ಯ 6 ದಿನಗಳ ಬಳಿಕ ಸಿಕ್ಕಿದ್ದಾರೆ. ಶಿಬಾಜೆ ಗ್ರಾಮದ 82 ವರ್ಷದ ವಯೋವೃದ್ಧ ವಾಸು ರಾಣ್ಯ ಎಂಬುವವರು ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದರು. ಸದ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡ ಅವರನ್ನು ಪತ್ತೆ ಹಚ್ಚಿ ಮನೆಗೆ ಸೇರಿಸಿದೆ. ವಾಸು ರಾಣ್ಯ

ಬೆಳ್ತಂಗಡಿ: 6 ದಿನಗಳ ಕಾಲ ಆಹಾರವಿಲ್ಲದೆ ಕಾಡಿನಲ್ಲಿ ನಾಪತ್ತೆಯಾಗಿದ್ದ ವೃದ್ದ ಮರಳಿ ಮನೆಗೆ| ಕಾಡಿನಲ್ಲಿ ಕೇಳಿಸಿತ್ತು ಅಶರೀರವಾಣಿ!! Read More »

ಹವಾಮಾನ ವರದಿ| ಇಂದಿನಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದ ಗಡಿ ಜಿಲ್ಲೆಗಳಿಗೆ ಮುಂಗಾರು ಮಳೆಯ ಪ್ರವೇಶವಾಗಿದ್ದು, ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್‌ 7 ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಲಾರ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ

ಹವಾಮಾನ ವರದಿ| ಇಂದಿನಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ Read More »

ಲೋಕಸಭಾ ಚುನಾವಣೆ| ಇಂದು ಕೊನೆಯ ಹಂತದ ಮತದಾನ| ಪ್ರಧಾನಿ ಮೋದಿ ಸೇರಿ ಹಲವರ ಭವಿಷ್ಯ ನಿರ್ಧಾರ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ಇಂದು(ಜೂನ್ 1) ಆರಂಭವಾಗಿದೆ. ಈ ಹಂತದಲ್ಲಿ ಸ್ಪರ್ಧಿಸುತ್ತಿರುವ ಪ್ರಮುಖ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ. ಏಳು ರಾಜ್ಯಗಳು ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಒಟ್ಟು 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು ಸೇರಿ 904 ಮಂದಿ ಕಣದಲ್ಲಿದ್ದಾರೆ. ದೇಶದಾದ್ಯಂತ ಪ್ರಮುಖ ನಾಯಕರು ಬೃಹತ್ ರ್‍ಯಾಲಿಗಳನ್ನು ನಡೆಸುವ ಮೂಲಕ ಚುನಾವಣಾ ಪ್ರಚಾರವು ಗುರುವಾರ ಮುಕ್ತಾಯಗೊಂಡಿದೆ. ಉತ್ತರ

ಲೋಕಸಭಾ ಚುನಾವಣೆ| ಇಂದು ಕೊನೆಯ ಹಂತದ ಮತದಾನ| ಪ್ರಧಾನಿ ಮೋದಿ ಸೇರಿ ಹಲವರ ಭವಿಷ್ಯ ನಿರ್ಧಾರ Read More »

ಸ್ಪೋಕನ್ ಇಂಗ್ಲಿಷ್ ಕ್ಲಾಸ್/ ಸರ್ಕಾರಿ ಶಾಲೆಗಳಲ್ಲಿ ಶುರುವಾದ ತಯಾರಿ

ಸಮಗ್ರ ನ್ಯೂಸ್: “How to make English easy” ಎಂಬ ಪರಿಕಲ್ಪನೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಶುರು ಮಾಡಲು ತಯಾರಿ ನಡೆದಿದ್ದು, ಈ ಯೋಜನೆಯನ್ನು ರೂಪಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ 2024- 25ರ ಶೈಕ್ಷಣಿಕ ವರ್ಷದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‍ಇಎಲ್) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪ್ರತಿ ಶನಿವಾರ

ಸ್ಪೋಕನ್ ಇಂಗ್ಲಿಷ್ ಕ್ಲಾಸ್/ ಸರ್ಕಾರಿ ಶಾಲೆಗಳಲ್ಲಿ ಶುರುವಾದ ತಯಾರಿ Read More »

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿರುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಲಿ ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಟೀಕಿಸಿದ್ದಾರೆ. ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಮ್ಮ ಆಸ್ತಿಯನ್ನು ಕಸಿದುಕೊಂಡು ಹೆಚ್ಚು ಮಕ್ಕಳಿರುವವರಿಗೆ ಹಂಚುವುದಾಗಿ ಹೇಳಿದೆ. ಈ ದೇಶದ ಪ್ರಧಾನಿಯಾಗಿದ್ದವು ಹಿಂದೊಮ್ಮೆ ದೇಶದ ಸಂಪತ್ತಿನ ಮೊದಲ

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ Read More »

ವಿದ್ಯುತ್ ಲೈನ್ ದುರಸ್ಥಿ ವೇಳೆ ಚಾರ್ಜ್ ಮಾಡಲೆತ್ನಿಸಿದ ಯುವಕ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಸಮಗ್ರ ನ್ಯೂಸ್: ವಿದ್ಯುತ್‌ ಲೆ„ನ್‌ ದುರಸ್ತಿ ವೇಳೆ ಲೈನ್‌ ಆಫ್‌ ಮಾಡಲಾಗಿದ್ದನ್ನು ಆನ್‌ ಮಾಡಲು ಯತ್ನಿಸಿದ ಯುವಕನ ಕೃತ್ಯ ಸಿಸಿ ಕೆಮರಾದಲ್ಲಿ ಪತ್ತೆಯಾದ ಘಟನೆ ಬುಧವಾರ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿ ನಡೆದಿದೆ. ಘಟನೆಯಿಂದ ಕೂದಲೆಳೆ ಅಂತರದಲ್ಲಿ ಬಾರೀ ದುರಂತವೊಂದು ತಪ್ಪಿದೆ. ಪಂಜ ಮೆಸ್ಕಾಂ ವ್ಯಾಪ್ತಿಯ ಸಿಬ್ಬಂದಿಗಳು ಕರಿಕ್ಕಳ ಸಮೀಪ ವಿದ್ಯುತ್‌ ಲೆ„ನ್‌ಗೆ ತಾಗುತ್ತಿದ್ದ ಮರದ ಗೆಲ್ಲು ತೆರವು ಮಾಡಲು ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಯಾರೂ ಕೂಡ ಆಫ್‌ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಬಳಿಕ ಕೆಲಸ

ವಿದ್ಯುತ್ ಲೈನ್ ದುರಸ್ಥಿ ವೇಳೆ ಚಾರ್ಜ್ ಮಾಡಲೆತ್ನಿಸಿದ ಯುವಕ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ Read More »

ನಾಳೆಯಿಂದ 6 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗಲಿವೆ ಎನ್ನಲಾಗಿದೆ. ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ. ಲೋಕಸಭೆ ಚುನಾವಣೆಯ

ನಾಳೆಯಿಂದ 6 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ Read More »