Editor

ನಷ್ಟದಲ್ಲಿರುವ ಪೇಟಿಎಂ/ ಖರೀದಿಗೆ ಮುಂದಾದರೇ ಅದಾನಿ?

ಸಮಗ್ರ ನ್ಯೂಸ್: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ನಷ್ಟದಲ್ಲಿರುವ ಪೇಟಿಎಂ ಪೇಮೆಂಟ್ ನ ಮಾತೃ ಸಂಸ್ಥೆಯಾದ ಒನ್ 97 ಕಮ್ಯುನಿಕೇಷನ್ಸ್‍ನಲ್ಲಿ ಷೇರು ಖರೀದಿಸಲು ಮುಂದಾಗಿದ್ದು, ಈ ಕುರಿತು ಪೇಟಿಎಂ ಸಂಸ್ಥಾಪಕ ಮತ್ತು ಸಿಇಒ ವಿಜಯ್ ಶೇಖರ್ ಶರ್ಮಾ ಅವರ ಜತೆ ಮಾತುಕತೆ ನಡೆಸಿದ್ದಾರೆ ಎಂದು ವರದಿಗಳು ಹೇಳಿವೆ. ಮಂಗಳವಾರ ಅಹಮದಾಬಾದ್‍ನಲ್ಲಿರುವ ತಮ್ಮ ಕಚೇರಿಯಲ್ಲಿ ಅದಾನಿ ಅವರು ಶರ್ಮಾರನ್ನು ಭೇಟಿ ಮಾಡಿದರು. ಈ ವೇಳೆ ಒಪ್ಪಂದದ ಸ್ವೂಪದ ಬಗ್ಗೆ ಮಾತುಕತೆ ನಡೆಯತು ಎಂದು ಮೂಲಗಳು ತಿಳಿದು ಬಂದಿದೆ. […]

ನಷ್ಟದಲ್ಲಿರುವ ಪೇಟಿಎಂ/ ಖರೀದಿಗೆ ಮುಂದಾದರೇ ಅದಾನಿ? Read More »

ವಿದ್ಯುತ್ ಲೈನ್ ದುರಸ್ಥಿ ವೇಳೆ ಚಾರ್ಜ್ ಮಾಡಲೆತ್ನಿಸಿದ ಯುವಕ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಸಮಗ್ರ ನ್ಯೂಸ್: ವಿದ್ಯುತ್‌ ಲೆ„ನ್‌ ದುರಸ್ತಿ ವೇಳೆ ಲೈನ್‌ ಆಫ್‌ ಮಾಡಲಾಗಿದ್ದನ್ನು ಆನ್‌ ಮಾಡಲು ಯತ್ನಿಸಿದ ಯುವಕನ ಕೃತ್ಯ ಸಿಸಿ ಕೆಮರಾದಲ್ಲಿ ಪತ್ತೆಯಾದ ಘಟನೆ ಬುಧವಾರ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿ ನಡೆದಿದೆ. ಘಟನೆಯಿಂದ ಕೂದಲೆಳೆ ಅಂತರದಲ್ಲಿ ಬಾರೀ ದುರಂತವೊಂದು ತಪ್ಪಿದೆ. ಪಂಜ ಮೆಸ್ಕಾಂ ವ್ಯಾಪ್ತಿಯ ಸಿಬ್ಬಂದಿಗಳು ಕರಿಕ್ಕಳ ಸಮೀಪ ವಿದ್ಯುತ್‌ ಲೆ„ನ್‌ಗೆ ತಾಗುತ್ತಿದ್ದ ಮರದ ಗೆಲ್ಲು ತೆರವು ಮಾಡಲು ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಯಾರೂ ಕೂಡ ಆಫ್‌ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಬಳಿಕ ಕೆಲಸ

ವಿದ್ಯುತ್ ಲೈನ್ ದುರಸ್ಥಿ ವೇಳೆ ಚಾರ್ಜ್ ಮಾಡಲೆತ್ನಿಸಿದ ಯುವಕ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ Read More »

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿರುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಲಿ ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಟೀಕಿಸಿದ್ದಾರೆ. ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಮ್ಮ ಆಸ್ತಿಯನ್ನು ಕಸಿದುಕೊಂಡು ಹೆಚ್ಚು ಮಕ್ಕಳಿರುವವರಿಗೆ ಹಂಚುವುದಾಗಿ ಹೇಳಿದೆ. ಈ ದೇಶದ ಪ್ರಧಾನಿಯಾಗಿದ್ದವು ಹಿಂದೊಮ್ಮೆ ದೇಶದ ಸಂಪತ್ತಿನ ಮೊದಲ

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ Read More »

ನಾಳೆಯಿಂದ 6 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗಲಿವೆ ಎನ್ನಲಾಗಿದೆ. ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ. ಲೋಕಸಭೆ ಚುನಾವಣೆಯ

ನಾಳೆಯಿಂದ 6 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ Read More »

ಆಪರೇಷನ್‌ಗೆ ಲಂಚ ಕೇಳಿದ್ದ ಮೈಸೂರಿನ ಕೆಆರ್ ಆಸ್ಪತ್ರೆ ವೈದ್ಯ| ಪುಟ್ಟಸ್ವಾಮಿಗೆ 4 ವರ್ಷ ಜೈಲು

ಸಮಗ್ರ ನ್ಯೂಸ್: ಶಸ್ತ್ರಚಿಕಿತ್ಸೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೆ.ಆರ್. ಆಸ್ಪತ್ರೆ (ಕೃಷ್ಣರಾಜೇಂದ್ರ ಸರ್ಕಾರಿ ಆಸ್ಪತ್ರೆ) ವೈದ್ಯಾಧಿಕಾರಿ ಡಾ. ಪುಟ್ಟಸ್ವಾಮಿಗೆ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಸ್ತ್ರ ಚಿಕಿತ್ಸೆಗೆಂದು ಬಂದ ರೋಗಿಯವರ ಕಡೆಯಿಂದ ಹಣ ಪಡೆದ ಆರೋಪದ ಮೇಲೆ ಸಿಕ್ಕಿಬಿದ್ದಿದ್ದ ವೈದ್ಯಾಧಿಕಾರಿ ಡಾ.ಪುಟ್ಟಸ್ವಾಮಿ ಅವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಮೈಸೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಎಸ್‌.ಆರ್.ದೇವರಾಜು ಎಂಬುವರು ಏಳು ವರ್ಷದ ಹಿಂದೆ

ಆಪರೇಷನ್‌ಗೆ ಲಂಚ ಕೇಳಿದ್ದ ಮೈಸೂರಿನ ಕೆಆರ್ ಆಸ್ಪತ್ರೆ ವೈದ್ಯ| ಪುಟ್ಟಸ್ವಾಮಿಗೆ 4 ವರ್ಷ ಜೈಲು Read More »

9ನೇ ವಯಸ್ಸಿನಲ್ಲಿ 13 ದಾಖಲೆಗಳನ್ನು ಬರೆದ ಕುಮಾರಸ್ವಾಮಿ ಶಾಲಾ ವಿದ್ಯಾರ್ಥಿನಿ

ಸಮಗ್ರ ನ್ಯೂಸ್:ಈಗಾಗಲೇ ಎರಡು ರಾಷ್ಟ್ರ ಹಾಗೂ 6 ವಿಶ್ವ ದಾಖಲೆಗಳನ್ನು ಮಾಡಿರುವ ಯೋಗ ಪಟು ಗೌರಿತಾ ಕೆ.ಜಿ. ಇದೀಗ ಒಂದು ರಾಷ್ಟ್ರ ದಾಖಲೆ ಹಾಗೂ ನಾಲ್ಕು ವಿಶ್ವ ದಾಖಲೆಗಳಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾಳೆ. ಒಂದು ನಿಮಿಷದಲ್ಲಿ ಅತಿ ಹೆಚ್ಚು ಬಾರಿ ಶಶಾಂಗಾಸನದಿಂದ ಭುಜಂಗಾಸನಕ್ಕೆ(30) ಪರಿವರ್ತಿಸುವ ಮೂಲಕ ಇಂಡಿಯಾಸ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾಳೆ. ಒಂದು ನಿಮಿಷದಲ್ಲಿ 30 ಬಾರಿ ಚಕ್ರಾಸನ ಮಾಡುವ ಮೂಲಕ ಎಲೈಟ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆಯನ್ನು ಸೃಷ್ಟಿಸಿದ್ದಾರೆ. ಒಂದು

9ನೇ ವಯಸ್ಸಿನಲ್ಲಿ 13 ದಾಖಲೆಗಳನ್ನು ಬರೆದ ಕುಮಾರಸ್ವಾಮಿ ಶಾಲಾ ವಿದ್ಯಾರ್ಥಿನಿ Read More »

ಉಡುಪಿ : ರಾಜ್ಯದಲ್ಲಿ ಅಲ್ಟ್ರಾ ಎಕ್ಸ್ ಟೀಂ ಎಡಪಂಥೀಯರು ಆಡಳಿತ ನಡೆಸ್ತಾ ಇದೆ ಎಂದ ಬಿ.ಎಲ್. ಸಂತೋಷ್

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸ್ತಾ ಇಲ್ಲ. ಅಲ್ಟ್ರಾ ಎಕ್ಸ್ ಟೀಂ ಎಡಪಂಥೀಯರು ಆಡಳಿತ ನಡೆಸ್ತಾ ಇದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು. ಉಡುಪಿ ಕಿದಿಯೂರು ಹೋಟೆಲ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ಇಂದು ನಡೆದ ವಿಧಾನಪರಿಷತ್ ಚುನಾವಣೆಯ ಘಟ ನಾಯಕರ ಸಭೆಯಲ್ಲಿ ಮಾತನಾಡಿದರು. ಸ್ಟೇಟ್ ಎಜ್ಯುಕೇಷನ್ ಪಾಲಿಸಿ ಮಾಡಿದ್ರು. ಇದಕ್ಕೆ ಸಂಬಂಧಿಸಿದ ಕಮಿಟಿಯಲ್ಲಿ ಹಿಂದೂ ವಿರೋಧಿಗಳನ್ನ ತುಂಬಿದ್ರು. ದೇಶ ಮೊದಲು ಅನ್ನೋದನ್ನು ವಿರೋಧಿಸುವವರೇ ಇಲ್ಲಿ ಸೇರಿದ್ದಾರೆ. ರಾಜ್ಯ

ಉಡುಪಿ : ರಾಜ್ಯದಲ್ಲಿ ಅಲ್ಟ್ರಾ ಎಕ್ಸ್ ಟೀಂ ಎಡಪಂಥೀಯರು ಆಡಳಿತ ನಡೆಸ್ತಾ ಇದೆ ಎಂದ ಬಿ.ಎಲ್. ಸಂತೋಷ್ Read More »

ಅಂತಿಮ ಹಂತದ ಚುನಾವಣೆ/ ಇಂದು ಬಹಿರಂಗ ಪ್ರಚಾರಕ್ಕೆ ತೆರೆ

ಸಮಗ್ರ ನ್ಯೂಸ್: ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಅಂತಿಮ ಹಂತದ ಚುನಾವಣೆಯು ಜೂನ್ 1ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬೀಳಲಿದೆ. ಇದರ ಜೊತೆಗೆ ಒಡಿಶಾ ವಿಧಾನಸಭೆ ಚುನಾವಣಾ ಪ್ರಚಾರಕ್ಕೂ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯದ ಬಳಿಕ ಮನೆ-ಮನೆಗೆ ಮಾತ್ರ ತೆರೆಳಿ ಪ್ರಚಾರ ಮಾಡಲು ಅಭ್ಯರ್ಥಿಗಳಿಗೆ ಅನುಮತಿ ಇರುತ್ತದೆ. 7ನೇ ಹಂತದಲ್ಲಿ 8 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 57 ಲೋಕಸಭಾ ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಾರೆ. 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಡಿಶಾದಲ್ಲಿ 42

ಅಂತಿಮ ಹಂತದ ಚುನಾವಣೆ/ ಇಂದು ಬಹಿರಂಗ ಪ್ರಚಾರಕ್ಕೆ ತೆರೆ Read More »

ಗೋವಾಕ್ಕೆ ಹೋಗುವವರಿಗೆ ಬಿಗ್ ಶಾಕ್! ಇಲ್ಲಿದೆ ನೋಡಿ ನ್ಯೂ ರೂಲ್ಸ್

ಸಿನಿಮಾದಲ್ಲಷ್ಟೇ ಅಲ್ಲ ನಿಜ ಜೀವನದಲ್ಲೂ ಗೋವಾಕ್ಕೆ ಹೋಗಬೇಕು ಅಂತ ಬ್ಯಾಚುಲರ್ಸ್ ಅಂದುಕೊಳ್ಳುವುದು ಸಹಜ. ಕೇರಳದ ಜತೆಗೆ ವಿದೇಶಿ ಪ್ರವಾಸಿಗರೂ ಗೋವಾಕ್ಕೆ ಬರುತ್ತಾರೆ. ಆದರೆ, ಇತ್ತೀಚೆಗಷ್ಟೇ ಗೋವಾ ಸರ್ಕಾರ ಕೈಗೊಂಡಿರುವ ನಿರ್ಧಾರ ಪ್ರವಾಸಿಗರಿಗೆ ಶಾಕ್ ನೀಡುವಂತಿದೆ. ಗೋವಾ ಸರ್ಕಾರವು ಜಲಪಾತಗಳು, ನದಿಗಳು ಮತ್ತು ಇತರ ಜಲಮೂಲಗಳಲ್ಲಿ ಈಜುವುದನ್ನು ನಿಷೇಧಿಸಿದೆ. ಮುಂಗಾರು ಆರಂಭಕ್ಕೂ ಮುನ್ನ ಜಲಮೂಲಗಳಲ್ಲಿ ಈಜುವುದನ್ನು ಸರ್ಕಾರ ನಿಷೇಧಿಸಿದೆ. ಹೀಗಾಗಿ ಯಾವುದೇ ಪ್ರವಾಸಿಗರು ಗೋವಾಕ್ಕೆ ಹೋದರೆ ಅಲ್ಲಿ ಈಜಲು ಬಿಡುವುದಿಲ್ಲ. ತಪ್ಪಿ ಈಜಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಉತ್ತರ

ಗೋವಾಕ್ಕೆ ಹೋಗುವವರಿಗೆ ಬಿಗ್ ಶಾಕ್! ಇಲ್ಲಿದೆ ನೋಡಿ ನ್ಯೂ ರೂಲ್ಸ್ Read More »

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್… SIT ಅಧಿಕಾರಿಗಳಿಂದ ಬಂಧನ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜೆಡಿಎಸ್‌ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನನ್ನು ಕೊನೆಗೂ ಅರೆಸ್ಟ್ ಮಾಡಲಾಗಿದೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ, 34 ದಿನಗಳಾದ ಮೇಲೆ ಇಂದು ಭಾರತಕ್ಕೆ ಲುಫ್ತಾನ್ಸಾ ವಿಮಾನಯಾನ ಸಂಸ್ಥೆಯ ಎಲ್‌ಎಚ್‌764 ವಿಮಾನದಲ್ಲಿ ಆಗಮಿಸಿದರು. 12.47 ಕ್ಕೆ ಲುಫ್ತಾನ್ಸಾ ವಿಮಾನ ಲ್ಯಾಂಡ್ ಆಗಿದೆ ಇದಾದ ಸ್ವಲ್ಪ ಹೊತ್ತಲ್ಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದರು. ಆದರೆ ಪ್ರಜ್ವಲ್ ರೇವಣ್ಣ ನೇರವಾಗಿ

ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್… SIT ಅಧಿಕಾರಿಗಳಿಂದ ಬಂಧನ Read More »