ಮೈಸೂರಿನ ಪಾರಂಪರಿಕ ಕಟ್ಟಡಗಳ ಜೀರ್ಣೊದ್ಧಾರ/ ಮರುನಿರ್ಮಾಣಕ್ಕೆ ಶಿಫಾರಸು ಮಾಡಿದ ಸರಕಾರ
ಸಮಗ್ರ ನ್ಯೂಸ್: ಮೈಸೂರಿನ 129 ಪಾರಂಪರಿಕ ಕಟ್ಟಡಗಳ ಸಮೀಕ್ಷೆಯನ್ನು ಪುರಾತತ್ವ ಇಲಾಖೆ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪಾರಂಪರಿಕ ಸಮಿತಿ ಪೂರ್ಣಗೊಳಿಸಿದ್ದು, 11 ಪಾರಂಪರಿಕ ಕಟ್ಟಡಗಳನ್ನು ತಕ್ಷಣ ಜೀರ್ಣೋದ್ದಾರ ಮಾಡುವಂತೆ ಶಿಫಾರಸು ಮಾಡಿದೆ. ಆದ್ದರಿಂದ ರಾಜ್ಯ ಸರ್ಕಾರ ಲ್ಯಾನ್ಸ್ ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆ, ಮಹಾರಾಣಿ ಕಾಲೇಜು ಹಾಗೂ ಹಾಸ್ಟೆಲ್ ಕಟ್ಟಡವನ್ನು ನೆಲಸಮಗೊಳಿಸಲು ನಿರ್ಧರಿಸಿದ್ದು, ಹಳೆ ಮಾದರಿಯಲ್ಲಿಯೇ ನಾಲ್ಕು ಹೊಸ ಕಟ್ಟಡಗಳ ನಿರ್ಮಾಣಕ್ಕೆ ವಿಸ್ತ್ರತ ಯೋಜನಾ ವರದಿ ಸಿದ್ಧಪಡಿಸುವಂತೆಯೂ ರಾಜ್ಯ ಸರ್ಕಾರ ಜವಾಬ್ದಾರಿಯುತ ಸಚಿವಾಲಯಕ್ಕೆ ಸೂಚಿಸಿದೆ. […]
ಮೈಸೂರಿನ ಪಾರಂಪರಿಕ ಕಟ್ಟಡಗಳ ಜೀರ್ಣೊದ್ಧಾರ/ ಮರುನಿರ್ಮಾಣಕ್ಕೆ ಶಿಫಾರಸು ಮಾಡಿದ ಸರಕಾರ Read More »










