Editor

ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ| ಎನ್‌ಎಸ್‌ಯುಐ ಕಾರ್ಯಕರ್ತರು ವಶಕ್ಕೆ..!

ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ನಡೆದಿದೆ. ಈ ಕೃತ್ಯ ಎಸಗಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದಿರುವ ಎನ್‌ಎಸ್‌ಯುಐ ಕಾರ್ಯಕರ್ತರು, ಬಳಿಕ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದಾರೆ. ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರ್ಯಕರ್ತರು ಹಾಗೂ ಸಾರ್ವಜನಿಕರ ನಡುವೆ ಕಿತ್ತಾಟ ನಡೆದಿದೆ. ಘಟನೆ ಬಳಿಕ ಯಲಹಂಕ ನ್ಯೂ […]

ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ| ಎನ್‌ಎಸ್‌ಯುಐ ಕಾರ್ಯಕರ್ತರು ವಶಕ್ಕೆ..! Read More »

ಸರ್ಕಾರಿ ಶಾಲೆ ಶಿಕ್ಷಕನಿಂದ ಅತ್ಯಾಚಾರ| 7ನೇ ಕ್ಲಾಸ್ ವಿದ್ಯಾರ್ಥಿನಿ ಗರ್ಭಿಣಿ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಕನಿಂದಲೇ 7ನೇ ತರಗತಿ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ. ಈ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ. ಇದೀಗ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿನಿಯ ಮೇಲೆ ಶಿಕ್ಷಕ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಈ ಹಿನ್ನೆಲೆಯಲ್ಲಿ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಇನ್ನು  ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ವಿದ್ಯಾರ್ಥಿನಿಯನ್ನು ಮಹಿಳಾ ಅಧಿಕಾರಿಗಳು ರಕ್ಷಿಸಿ ಆಪ್ತ ಸಮಾಲೋಚನೆ

ಸರ್ಕಾರಿ ಶಾಲೆ ಶಿಕ್ಷಕನಿಂದ ಅತ್ಯಾಚಾರ| 7ನೇ ಕ್ಲಾಸ್ ವಿದ್ಯಾರ್ಥಿನಿ ಗರ್ಭಿಣಿ Read More »

ಮುಂಗಾರು ಪೂರ್ವ ಮಳೆಯಬ್ಬರ| ಕೇರಳದಲ್ಲಿ 6 ಸಾವು

ಸಮಗ್ರ ನ್ಯೂಸ್: ಮಂಗಳವಾರ ಸುರಿದ ಮುಂಗಾರುಪೂರ್ವ ಮಳೆಗೆ ಕೊಚ್ಚಿ ನಗರ ಸೇರಿದಂತೆ ಕೇರಳದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಕೋಟ್ಟಾಯಂ ಜಿಲ್ಲೆಯ ಭರಣಂಙಾನಂ ಬಳಿ ಭೂಕುಸಿತ ಸಂಭವಿಸಿದೆ. ಆದರೆ ಜೀವಹಾನಿ ವರದಿಯಾಗಿಲ್ಲ. ತಿರುವನಂತಪುರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕಾಸರಗೋಡು, ಆಲಪ್ಪುಳ, ಎರ್ನಾಕುಳಂ ಮತ್ತು ಕೋಟಯಂ ಜಿಲ್ಲೆಗಳಲ್ಲಿ ತಲಾ ಒಬ್ಬರು ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಳೆದ ವಾರ ಮಳೆಯಿಂದ ಆದ ಅವಘಡಗಳಿಗೆ ತುತ್ತಾಗಿ ಐದು ಮಂದಿ ಮೃತಪಟ್ಟಿದ್ದರು. ಕೋಟಯಂ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿದ ಪರಿಣಾಮವಾಗಿ ಪ್ರವಾಹ ಪರಿಸ್ಥಿತಿ

ಮುಂಗಾರು ಪೂರ್ವ ಮಳೆಯಬ್ಬರ| ಕೇರಳದಲ್ಲಿ 6 ಸಾವು Read More »

ಮೇ.29:ಇಂದಿನಿಂದ ಶಾಲಾರಂಭ| ಮೇ.31ಕ್ಕೆ ಶಾಲಾ ಪ್ರಾರಂಭೋತ್ಸವ

ಸಮಗ್ರ ನ್ಯೂಸ್: ಇಂದಿನಿಂದ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. 2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷವಾಕ್ಯ ಸಿದ್ಧಪಡಿಸಿದ್ದು, ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ರಾಜ್ಯ ಸರ್ಕಾರ ಸೂಚಿಸಿದೆ. ಶಾಲಾ ಮಕ್ಕಳಿಗೆ ಮೊದಲ ದಿನದಿಂದಲೇ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ ವಿತರಿಸಲಾಗುತ್ತದೆ. ಇದೇ ಮೊದಲ ಬಾರಿ

ಮೇ.29:ಇಂದಿನಿಂದ ಶಾಲಾರಂಭ| ಮೇ.31ಕ್ಕೆ ಶಾಲಾ ಪ್ರಾರಂಭೋತ್ಸವ Read More »

ತುಳಸಿ ಗಿಡಗಳನ್ನು ನೆಡಬೇಕಾದರೆ ಈ ಟಿಪ್ಸ್ ಗಳನ್ನು ಫಾಲೋ ಮಾಡಬೇಕು! ಇಲ್ಲಿದೆ ನೋಡಿ ಆಸ್ಟ್ರೋ ಟಿಪ್ಸ್

ಸಮಗ್ರ ನ್ಯೂಸ್ :ತುಳಸಿ ಮಾತೆ ವಿಷ್ಣುವಿಗೆ ತುಂಬಾ ಪ್ರಿಯವಾಗಿದೆ ಏಕೆಂದರೆ ಇದನ್ನು ತಾಯಿ ಲಕ್ಷ್ಮಿಯ ರೂಪವೆಂದು ಪರಿಗಣಿಸಲಾಗಿದೆ. ತುಳಸಿ ಗಿಡ ಹಸಿರಿನಿಂದ ಕೂಡಿರುವ ಮನೆಯವರು ಸದಾ ಸಂತೋಷದಿಂದ ಇರುತ್ತಾರೆ ಮತ್ತು ಅಂತಹ ಮನೆಗಳಲ್ಲಿ ಲಕ್ಷ್ಮಿ ದೇವಿಯೂ ನೆಲೆಸುತ್ತಾಳೆ ಎಂಬ ನಂಬಿಕೆ ಇದೆ. ನಿಮ್ಮ ಮನೆಯಲ್ಲಿ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಖಚಿತಪಡಿಸಿಕೊಳ್ಳಲು, ತುಳಸಿ ಸರಿಯಾದ ದಿಕ್ಕಿನಲ್ಲಿರುವುದು ಮುಖ್ಯ. ವಾಸ್ತುವಿನಲ್ಲಿ ಕೂಡ ತುಳಸಿಗೆ ವಿಶೇಷ ಮಹತ್ವವಿದೆ ಎಂದು ಹೇಳಲಾಗುತ್ತದೆ. ತುಳಸಿ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ಮತ್ತು ಸರಿಯಾದ ಸ್ಥಳದಲ್ಲಿ ಇರಿಸಿದರೆ,

ತುಳಸಿ ಗಿಡಗಳನ್ನು ನೆಡಬೇಕಾದರೆ ಈ ಟಿಪ್ಸ್ ಗಳನ್ನು ಫಾಲೋ ಮಾಡಬೇಕು! ಇಲ್ಲಿದೆ ನೋಡಿ ಆಸ್ಟ್ರೋ ಟಿಪ್ಸ್ Read More »

ಉಡುಪಿ: ಸ್ವರ್ಣ ನದಿಯ ಸೇತುವೆ ದಂಡೆಗೆ ಡಿಕ್ಕಿ ಹೊಡೆದ ಬಸ್| ಪ್ರಯಾಣಿಕರು ಪಾರು

ಸಮಗ್ರ ನ್ಯೂಸ್‌ : ಖಾಸಗಿ ಬನ್ನೊಂದು ಸೇತುವೆ ಬದಿಯ ದಂಡೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಯಾಣಪುರ ಸೇತುವೆಯಲ್ಲಿ ಸಂಭವಿಸಿದೆ. ಬಸ್ ನದಿಯಲ್ಲಿ ಮುಳುಗುವ ಅಪಾಯವಿದ್ದು, ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಬಹಳ ದೊಡ್ಡ ದುರಂತದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುವ ಬಸ್ ಸ್ವರ್ಣ ನದಿಯ ಕಲ್ಯಾಣಪುರ ಸೇತುವೆಯ ಗರ್ಡ‌ರ್ ರಭಸದಿಂದ ಗುದ್ದಿದೆ. ಇದರ ಪರಿಣಾಮ ಸುರಕ್ಷಾ ಗರ್ಡರ್ ಮುರಿದಿದ್ದು, ಬಸ್ ಅಂಚಿನಲ್ಲಿ ನಿಂತಿದೆ. ಪ್ರಯಾಣಿಕರು ನದಿಗೆ ಬಿದ್ದು ಮುಳುಗಡೆ ಆಗುವ ಸನ್ನಿವೇಶದ ಅಪಾಯದಿಂದ

ಉಡುಪಿ: ಸ್ವರ್ಣ ನದಿಯ ಸೇತುವೆ ದಂಡೆಗೆ ಡಿಕ್ಕಿ ಹೊಡೆದ ಬಸ್| ಪ್ರಯಾಣಿಕರು ಪಾರು Read More »

ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ| ಸಣ್ಣ ಮಕ್ಕಳು ಭಾಗಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಎಂಬಲ್ಲಿ ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ ನಡೆದಿದೆ . ಪ್ರಸಿದ್ಧ ಬಿಂದು ನೀರಿನ ಫ್ಯಾಕ್ಟರಿ ಪುರುಷರಕಟ್ಟೆ ಎಂಬಲ್ಲಿ ಕಾರ್ಯಾಚರಿಸುತ್ತಿದ್ದು ಈ ಫ್ಯಾಕ್ಟರಿಗೆ ಸೇರಿದ ಬೋರ್‌ವೆಲ್‌ಗಳನ್ನು ಫ್ಲಶ್ ಮಾಡುತ್ತಿದ್ದ ಸಂದರ್ಭದಲ್ಲಿ ಅನ್ಯಕೋಮಿನ ಸಂಘಟನೆಗೆ ಸೇರಿದ ಗುಂಪಿನಿಂದ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಸಣ್ಣ ಮಕ್ಕಳು ಕೂಡ ಭಾಗಿಯಾಗಿರುವುದು ಕೇಳಿ ಬಂದಿದೆ. ಸದ್ಯ ಎರಡೂ ಗುಂಪುಗಳಿಂದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ

ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ| ಸಣ್ಣ ಮಕ್ಕಳು ಭಾಗಿ Read More »

ಬಸ್ ಟಿಕೆಟ್ ನಲ್ಲಿ 4 ರೂಪಾಯಿ ಹೆಚ್ಚಳ/ ಸಾರಿಗೆ ಇಲಾಖೆಗೆ 8004 ರೂ ದಂಡ

ಸಮಗ್ರ ನ್ಯೂಸ್: ಮೈಸೂರಿನಿಂದ ಮಡಿಕೇರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ ನಿಗದಿತ ದರಕ್ಕಿಂತ 4ರು. ಹೆಚ್ಚು ಪಡೆದಿರುವುದಕ್ಕೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ವಿಚಾರಣಾ ಆಯೋಗ ಮೈಸೂರು ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿಗೆ 8004 ರು. ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಯಾಣಿಕರೊಬ್ಬರಿಂದ 11 ಜನವರಿ2023 ರಂದು ಮೈಸೂರಿನಿಂದ ಮಡಿಕೇರಿಗೆ ತೆರಳುವ ವೇಳೆ ಸಾರಿಗೆ ಬಸ್ ನಿರ್ವಾಹಕ 140 ರು. ಪಡೆದಿದ್ದರು. ಮತ್ತೆ ಮಡಿಕೇರಿಯಿಂದ ಮೈಸೂರಿಗೆ ಪ್ರಯಾಣಿಸುವಾಗ ಮತ್ತೊಂದು ಬಸ್‍ನ ನಿರ್ವಾಹಕ 136 ರು. ಪಡೆದಿದ್ದರು. ಇದರ ವಿರುದ್ಧ ಮಂಡ್ಯ ಜಿಲ್ಲಾ ಗ್ರಾಹಕರ

ಬಸ್ ಟಿಕೆಟ್ ನಲ್ಲಿ 4 ರೂಪಾಯಿ ಹೆಚ್ಚಳ/ ಸಾರಿಗೆ ಇಲಾಖೆಗೆ 8004 ರೂ ದಂಡ Read More »

ಧ್ವನಿ ಸಂದೇಶದ ಅವಧಿ ಹೆಚ್ಚಿಸಿದ ವಾಟ್ಸಾಪ್/ ಇನ್ಮುಂದೆ ಕಳುಹಿಸಬಹುದು ಒಂದು ನಿಮಿಷದ ಧ್ವನಿ ಸಂದೇಶ

ಸಮಗ್ರ ನ್ಯೂಸ್: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಸಾಕಷ್ಟು ಹೊಸತನಗಳನ್ನು ಅಳವಡಿಸಿಕೊಳ್ಳುತ್ತಿದ್ದು, ಇದೀಗ ಧ್ವನಿ ಸಂದೇಶಗಳ ಕಾಲಾವಧಿಯನ್ನು ಹೆಚ್ಚಿಸಿ ಹೊಸ ಅಪ್‍ಡೇಟ್ ನೀಡಿದೆ. ವಾಟ್ಸ್ ಆಪ್ ಆವೃತ್ತಿಯು ಬಳಕೆದಾರರಿಗೆ ಪ್ರಸ್ತುತ ಕೇವಲ 30 ಸೆಕೆಂಡ್ ಗಳಷ್ಟು ಅವಧಿಯ ಧ್ವನಿ ಸಂದೇಶಗಳನ್ನು ಹಂಚಿಕೊಳ್ಳಲು ಮಾತ್ರ ಅನುಮತಿ ನೀಡುತ್ತಿತ್ತು. ಆದರೆ ಇನ್ನು ಮುಂದೆ ಸುಮಾರು ಒಂದು ನಿಮಿಷಗಳ ಕಾಲದ ಧ್ವನಿ ಸಂದೇಶವನ್ನು ವಾಟ್ಸಾಪ್ ಮೂಲಕ ಕಳುಹಿಸಬಹುದು. ಒಂದು ನಿಮಿಷದವರೆಗೆ ಧ್ವನಿ ಸಂದೇಶಗಳನ್ನು ಕಳುಹಿಸುವ ವಿಧಾನವನ್ನು ಬೆಂಬಲಿಸಲು

ಧ್ವನಿ ಸಂದೇಶದ ಅವಧಿ ಹೆಚ್ಚಿಸಿದ ವಾಟ್ಸಾಪ್/ ಇನ್ಮುಂದೆ ಕಳುಹಿಸಬಹುದು ಒಂದು ನಿಮಿಷದ ಧ್ವನಿ ಸಂದೇಶ Read More »

ಟೀಮ್ ಇಂಡಿಯಾಕ್ಕೆ ನೂತನ ಕೋಚ್/ ಅರ್ಜಿ ಸಲ್ಲಿಸಿದ ಮೋದಿ, ಅಮಿತಾ ಷಾ

ಸಮಗ್ರ ನ್ಯೂಸ್: ಭಾರತೀಯ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಸೂಕ್ತ ವ್ಯಕ್ತಿಯ ಹುಡುಕಾಟ ನಡೆಯುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿನ್ ತೆಂಡೂಲ್ಕರ್, ಎಂ.ಎಸ್ ಧೋನಿ, ಅಮಿತ್ ಶಾ ಸೇರಿ ಹಲವು ಪ್ರಮುಖರು ಅರ್ಜಿ ಸಲ್ಲಿದ್ದಾರೆ. ಆದ್ರೆ ಅಸಲಿಗೆ ಇವರಾರು ಈ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ನೆಟ್ಟಿಗರು ಇವರ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಲು ಮೇ 27 ಅಂತಿಮ ದಿನವಾಗಿದ್ದು, ಇದಕ್ಕೂ ಮುನ್ನ ಅನೇಕ ಕ್ರಿಕೆಟ್ ಅಭಿಮಾನಿಗಳು ಅರ್ಜಿ ಪಡೆದುಕೊಂಡು ಕೋಚ್ ಹುದ್ದೆಗೆ

ಟೀಮ್ ಇಂಡಿಯಾಕ್ಕೆ ನೂತನ ಕೋಚ್/ ಅರ್ಜಿ ಸಲ್ಲಿಸಿದ ಮೋದಿ, ಅಮಿತಾ ಷಾ Read More »