Editor

ಹವಾಮಾನ ವರದಿ| ರೆಮಲ್ ಚಂಡಮಾರುತ ಪರಿಣಾಮ| ಜೂ.3ರವರೆಗೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮೇ 26ರಿಂದ ಜೂನ್ 03ರವರೆಗೆ ಕರ್ನಾಟಕದ ರೆಮಲ್ ಚೆಂಡಮಾರುತದ ಪ್ರಭಾದಿಂದ ಭಾರೀ ಮಳೆ ಆಗಲಿದೆ. ಈ ವೇಳೆ ಆಗಾಗ ಮಳೆ ಇಳಿಕೆ ಆಗುವ, ಇಲ್ಲವೇ ದಿನ ಬಿಟ್ಟು ದಿನ ಮಳೆ ಆಗುವ ಸಾಧ್ಯತೆ ಇರುತ್ತದೆ. ಮೊದಲು ದಕ್ಷಿಣ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ, ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ನಿರೀಕ್ಷಿಸಬಹುದಾಗಿದೆ. ಉಳಿದಂತೆ ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಬಹುದು. ಕೆಲವೆಡೆ ತುಂತುರು ಮಳೆ ಆಗುವ ಸಾಧ್ಯತೆ ಇದೆ. ಎಲ್ಲೆಡೆ […]

ಹವಾಮಾನ ವರದಿ| ರೆಮಲ್ ಚಂಡಮಾರುತ ಪರಿಣಾಮ| ಜೂ.3ರವರೆಗೂ ಮಳೆ ಸಾಧ್ಯತೆ Read More »

ಶಾಂತ ಸ್ಥಿತಿಯತ್ತ ರೆಮಾಲ್/ ಕುಸಿತಗೊಂಡ ಚಂಡಮಾರುತದ ವೇಗ

ಸಮಗ್ರ ನ್ಯೂಸ್: 135 ಕಿಲೋಮೀಟರ್ ವೇಗದಲ್ಲಿ ಅಪ್ಪಳಿಸಿದ ರೆಮಾಲ್ ಚಂಡಮಾರುತದ ವೇಗ ನಿಧಾನವಾಗಿ ಕುಸಿಯುತ್ತಿದ್ದು, ಇಂದು ರಾತ್ರಿ ಹೊತ್ತಿಗೆ ಗಾಳಿಯ ವೇಗ ಗಂಟೆಗೆ 70-80 ಕಿಲೋಮೀಟರ್ ನಿಂದ 50-70 ಕಿಲೋಮೀಟರಗೆ ಕುಸಿಯುವ ಸಾಧ್ಯತೆಯಿದೆ. ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳ ಕರಾವಳಿ ಗಡಿಯ ತೀರಕ್ಕೆ ಗಂಟೆಗೆ 135 ಕಿಲೋಮೀಟರ್ ವೇಗದಲ್ಲಿ ಅಪ್ಪಳಿಸಿತ್ತು. ಪರಿಣಾಮ ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ ಸೇರಿ ಈಶಾನ್ಯ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೂರಾರು ಮರಗಳು, ವಿದ್ಯುತ್ ಕಂಬಗಳು ಉರುಳಿ

ಶಾಂತ ಸ್ಥಿತಿಯತ್ತ ರೆಮಾಲ್/ ಕುಸಿತಗೊಂಡ ಚಂಡಮಾರುತದ ವೇಗ Read More »

ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರದಲ್ಲಿ ಅಕ್ರಮ: ದರ್ಶನ್ ಗೂ ಮೋಸ ಮಾಡಿದ ಖದೀಮ..!

ಸಮಗ್ರ ನ್ಯೂಸ್: ಅರ್ಜುನ ಆನೆ ಮೃತಪಟ್ಟು ಸುಮಾರು ಐದು ತಿಂಗಳು ಕಳೆದರೂ ಸ್ಮಾರಕ ನಿರ್ಮಾಣ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಆದರೆ ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರವನ್ನು ಇಟ್ಟುಕೊಂಡು ಓರ್ವ ವ್ಯಕ್ತಿ ಅಕ್ರಮವಾಗಿ ಹಣ ಸಂಗ್ರಹಿಸುತ್ತಿರುವ ಆರೋಪಿ ಇದೀಗ ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ನವೀನ್ ಹೆಚ್.ಎನ್ ಎಂಬುವನು ಅರ್ಜುನ ಪಡೆ ಎಂಬ ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿ, ಅರ್ಜುನ ಸ್ಮಾರಕ ಹೋರಾಟಕ್ಕೆ ನಿಮ್ಮ ಬೆಂಬಲ ಬೇಕು ಎಂದು ಹಣಕ್ಕಾಗಿ ಸಹಾಯ ಕೇಳುತ್ತಿದ್ದಾನೆ. ಇದನ್ನು ನಂಬಿದ ಜನ

ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರದಲ್ಲಿ ಅಕ್ರಮ: ದರ್ಶನ್ ಗೂ ಮೋಸ ಮಾಡಿದ ಖದೀಮ..! Read More »

ಹೀಲ್ಸ್ ಸ್ಲಿಪ್ಪರ್ ಧರಿಸುತ್ತೀರ? ಹಾಗಾದ್ರೆ ಈ ವಿಷ್ಯ ನೆನಪಿರಲಿ

ಸಮಗ್ರ ನ್ಯೂಸ್: ಹೀಲ್ಡ್ಸ್ ಧರಿಸುವುದರಿಂದ ನೀವು ಎತ್ತರವಾಗಿ ಮತ್ತು ಸುಂದರವಾಗಿ ಕಾಣುತ್ತೀರಿ. ಆದಾಗ್ಯೂ, ಹೆಚ್ಚಿನ ಪಾದದ ಸಮಸ್ಯೆಗಳು ಎತ್ತರದ ಹಿಮ್ಮಡಿಗಳಿಂದ ಉಂಟಾಗುತ್ತವೆ. ಎತ್ತರದ ಹಿಮ್ಮಡಿಯ ಬೂಟುಗಳನ್ನು ಧರಿಸುವುದರಿಂದ ನಿಮ್ಮ ಪಾದಗಳ ಕೆಳಭಾಗದಲ್ಲಿ ಹೆಚ್ಚಿನ ಒತ್ತಡ ಬೀಳುತ್ತದೆ. ಹಿಮ್ಮಡಿಯ ಎತ್ತರ ಹೆಚ್ಚಾದಷ್ಟೂ ಒತ್ತಡ ಹೆಚ್ಚುತ್ತದೆ. ಹೈ ಹೀಲ್ಸ್ ಇಡೀ ದೇಹದ ತೂಕವು ನಿಮ್ಮ ಪಾದಗಳ ಮೇಲೆ ಒತ್ತಡವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಇದು ಸಾಮಾನ್ಯವಾಗಿ ದೀರ್ಘಕಾಲದ ಹಿಮ್ಮಡಿ ನೋವು ಮತ್ತು ಇತರ ಕಾಲು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಿಮ್ಮಡಿ ನೋವಿನ ಬೆಳವಣಿಗೆಗೆ

ಹೀಲ್ಸ್ ಸ್ಲಿಪ್ಪರ್ ಧರಿಸುತ್ತೀರ? ಹಾಗಾದ್ರೆ ಈ ವಿಷ್ಯ ನೆನಪಿರಲಿ Read More »

ದುಬೈ ಪ್ರಯಾಣಿಕರೇ ಹುಷಾರು/ ರಿಟರ್ನ್ ಟಿಕೆಟ್ ಇಲ್ಲದೇ ವಿಮಾನ ಹತ್ತಬೇಡಿ

ಸಮಗ್ರ ನ್ಯೂಸ್: ಅಕ್ರಮ ವಲಸೆಯನ್ನು ತಡೆಯಲು ಮಧ್ಯಪ್ರಾಚ್ಯ ರಾಷ್ಟ್ರ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ವಿಮಾನ ನಿಲ್ದಾಣಗಳಲ್ಲಿ ಪ್ರವಾಸಿ ವೀಸಾ ಹೊಂದಿರುವವರಿಗೆ ವಾಪಸ್‌ ಟಿಕೆಟ್‌, ಸುತ್ತಾಡಲು ಕನಿಷ್ಠ ಹಣ ಹಾಗೂ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಆಗಿದ್ದರಷ್ಟೇ ರಾಷ್ಟ್ರದ ಒಳಗೆ ಬಿಟ್ಟುಕೊಳ್ಳಲಾಗುತ್ತಿದೆ. ಸೂಕ್ತ ದಾಖಲಾತಿಗಳು ಇಲ್ಲದ ಕಾರಣ ಕಳೆದ ತಿಂಗಳು ಹತ್ತಕ್ಕೂ ಹೆಚ್ಚು ಭಾರತೀಯರನ್ನು ವಾಪಸ್‌ ಕಳುಹಿಸಲಾಗಿದೆ. ಗಡಿಪಾರು ಸಮಸ್ಯೆ ತಡೆಯುವ ಸಲುವಾಗಿ ಭಾರತೀಯ ವಿಮಾನ ನಿಲ್ದಾಣಗಳಿಂದಲೇ ಕಟ್ಟುನಿಟ್ಟಾಗಿ ದಾಖಲಾತಿಗಳನ್ನು ಪರಿಶೀಲಿಸಿ ಯುಎಇ ವಿಮಾನ ಹತ್ತಲು ಅನುಮತಿಸಲಾಗುತ್ತಿದೆ. ಯುಎಇಯಲ್ಲಿ ದುಬೈ

ದುಬೈ ಪ್ರಯಾಣಿಕರೇ ಹುಷಾರು/ ರಿಟರ್ನ್ ಟಿಕೆಟ್ ಇಲ್ಲದೇ ವಿಮಾನ ಹತ್ತಬೇಡಿ Read More »

ಕೊಡಗು:ಶನಿವಾರಸಂತೆಯಲ್ಲಿ ಕಳ್ಳತನ ನಡೆಸಿದ ಆರೋಪಿಯ ಬಂಧನ

ಸಮಗ್ರ ನ್ಯೂಸ್:ಕೊಡಗು ಜಿಲ್ಲೆಯ ಶನಿವಾರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗಳಲ್ಲೆ ಕಾಲೋನಿ ನಿವಾಸಿಯಾದ ಸುಂದರ್ ಬಿ.ಕೆ ಎಂಬುವರು ಮೇ. 24ರಂದು ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ 12:30 ಗಂಟೆಗೆ ಸುಂದರ ಅವರ ಮಗಳು ಮನೆಗೆ ಬಂದು ನೋಡಿದಾಗ ಮನೆಯ ಒಳಗಿದ್ದ ಬೀರು ಮುರಿದಿರುವುದು ಗೋಚರಿಸಿದೆ. ನಂತರ ನೋಡಿದಾಗ 51.5 ಗ್ರಾಂ ಚಿನ್ನಾಭರಣ ಕಳುವಾಗಿತ್ತು. ಕಳ್ಳತನ ಮಾಡಿರುವ ಬಗ್ಗೆ ಶನಿವಾರಸಂತೆ ಠಾಣೆಗೆ ಸುಂದರರವರು ನೀಡಿರುವ ದೂರಿನ ಅನ್ಮಯ ಪೊಲೀಸರು ತನಿಖೆಯನ್ನು ಕೈಗೊಂಡು ಮಾಹಿತಿ ಸಂಗ್ರಹಿಸಿದ್ದಾರೆ. ಮೇ

ಕೊಡಗು:ಶನಿವಾರಸಂತೆಯಲ್ಲಿ ಕಳ್ಳತನ ನಡೆಸಿದ ಆರೋಪಿಯ ಬಂಧನ Read More »

ಮಡಿಕೇರಿ:ಮಳೆಗಾಲಕ್ಕೂ ಮುನ್ನವೇ ಕೂಲ್ ಕೂಲ್

ಸಮಗ್ರ ನ್ಯೂಸ್: ಮಡಿಕೇರಿ, ಕಳೆದ ಹದಿನೈದು ದಿನಗಳಿಂದ ಸುರಿದ ಪೂರ್ವ ಮುಂಗಾರು ಮಳೆಗೆ ಸಂಪೂರ್ಣ ಬದಲಾಗಿ ಹೋಗಿದೆ. ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಇಡೀ ಮಡಿಕೇರಿ ಕೂಲ್ ಕೂಲ್ ಆಗಿದ್ದು, ಚುಮು-ಚುಮು ಚಳಿ ಹೊಡೆಯುತ್ತಿದೆ. ಮತ್ತೊಂದೆಡೆ ದಟ್ಟ ಮಂಜು ಸುರಿಯುತ್ತಿದೆ. ಹೀಗಾಗಿ ಮಡಿಕೇರಿ ಈಗ ಅಕ್ಷರಶಃ ದಕ್ಷಿಣ ಭಾರತದ ಸ್ವಿಡ್ಜರ್ಲ್ಯಾಂಡ್, ಕರ್ನಾಟಕದ ಕಾಶ್ಮೀರ ಎನ್ನುವ ಉಪಮೇಯದ ಹೆಸರುಗಳಿಗೆ ತಕ್ಕಂತೆ ಬದಲಾಗಿದೆ. ಬೆಳಿಗ್ಗೆ ಸಂಜೆ ಅಷ್ಟೇ ಅಲ್ಲ, ಆಗಿಂದಾಗ್ಗೆ ದಟ್ಟನೆ ಮಂಜು ಮಡಿಕೇರಿಯನ್ನು ಹಾದು ಸಾಗುತ್ತಿದ್ದರೆ ಹಿಮ ಪರ್ವತವೇ

ಮಡಿಕೇರಿ:ಮಳೆಗಾಲಕ್ಕೂ ಮುನ್ನವೇ ಕೂಲ್ ಕೂಲ್ Read More »

ಸುಂಟಿಕೊಪ್ಪ:ಕಾಫಿತೋಟದಲ್ಲಿ ಕಾಡಾನೆ ಸಾವು

ಸಮಗ್ರ ನ್ಯೂಸ್: ಸುಂಟಿಕೊಪ್ಪ ಸಮೀಪದ ಹೊಸಕೋಟೆ ಬಳಿಯ ಕಾಫಿ ತೋಟವೊಂದರಲ್ಲಿ ಅಂದಾಜು 20 ವರ್ಷ ಪ್ರಾಯದ ಮಖನ ಆನೆ ಸಾವನ್ನಪ್ಪಿದ ಘಟನೆ ನಡೆದಿದೆ. ಆನೆಕಾಡು ಅರಣ್ಯ ಸಮೀಪದಲ್ಲಿರುವ ಕಾಫಿ ತೋಟದಲ್ಲಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಡಿಎಫ್ಓ ಭಾಸ್ಕರ್, ಎಸಿಎಫ್ ಗೋಪಾಲ್, ಆರ್ ಎಫ್ಓ ರತನ್, ಡಿಆರ್ಎಫ್ಓ ದೇವಯ್ಯ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವನ್ಯಜೀವಿ ವೈದ್ಯರಿಂದ ಪರಿಶೀಲನೆ ನಡೆಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆ ನಂತರ ನಿಖರ ಮಾಹಿತಿ ಲಭ್ಯವಾಗಬೇಕಿದೆ. ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ

ಸುಂಟಿಕೊಪ್ಪ:ಕಾಫಿತೋಟದಲ್ಲಿ ಕಾಡಾನೆ ಸಾವು Read More »

ಅಶ್ಲೀಲ ವಿಡಿಯೋ ಪ್ರಕರಣ| ಭಾರತಕ್ಕೆ ಬರ್ತಾರಂತೆ ಪ್ರಜ್ವಲ್ ರೇವಣ್ಣ| ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಹಾಸನ ಸಂಸದ

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜೂನ್ 4 ರಂದು ಆಗಮಿಸುವ ಸಾಧ್ಯತೆಯಿದೆ ಎಂಬ ಸ್ಫೋಟಕ ಮಾಹಿತಿ ಜೆಡಿಎಸ್‌‌ ಪಾಳಯದಲ್ಲಿ ಚರ್ಚೆಯಾಗಲಾರಂಭಿಸಿದೆ. ಸದ್ಯ ಪ್ರಜ್ವಲ್ ರೇವಣ್ಣರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇನ್ನು ಇತ್ತೀಚೆಗೆ ನಡೆದ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅವರು, ಫಲಿತಾಂಶದ ದಿನವೇ ದೇಶಕ್ಕೆ ವಾಪಸ್ ಆಗಲಿದ್ದು, ಬಳಿಕ

ಅಶ್ಲೀಲ ವಿಡಿಯೋ ಪ್ರಕರಣ| ಭಾರತಕ್ಕೆ ಬರ್ತಾರಂತೆ ಪ್ರಜ್ವಲ್ ರೇವಣ್ಣ| ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಹಾಸನ ಸಂಸದ Read More »

ಟೀಮ್ ಇಂಡಿಯಾಗೆ ನೂತನ ಕೋಚ್/ ಷರತ್ತುಗಳೊಂದಿಗೆ ಕೋಚ್ ಆಗುತ್ತೇನೆ ಎಂದ ಗಂಭೀರ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಟಿ20 ವಿಶ್ವಕಪ್ ಬಳಿಕ ಹುದ್ದೆಯಿಂದ ಕೆಳಗಿಳಿಯಲಿರುವ ಹಿನ್ನಲೆಯಲ್ಲಿ ಬಿಸಿಸಿಐ ನೂತನ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಮೇ 27 ಕೊನೆಯ ದಿನವಾಗಿದೆ. ಇದರ ಬೆನ್ನಲ್ಲೇ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್, ತಮ್ಮ ಒಂದು ಷರತ್ತು ಒಪ್ಪಿದರೆ ಕೋಚ್ ಆಗಲು ಸಿದ್ದ ಎಂದು ಹೇಳಿದ್ದಾರೆ. ಗೌತಮ್ ಗಂಭೀರ್ ಭಾರತದ ಮುಖ್ಯ ಕೋಚ್ ಆಗಲು ಉತ್ಸುಕರಾಗಿದ್ದು, ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಗಂಭೀರ್ ಈ ಹುದ್ದೆಗೆ

ಟೀಮ್ ಇಂಡಿಯಾಗೆ ನೂತನ ಕೋಚ್/ ಷರತ್ತುಗಳೊಂದಿಗೆ ಕೋಚ್ ಆಗುತ್ತೇನೆ ಎಂದ ಗಂಭೀರ್ Read More »