Editor

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ| 7 ನವಜಾತ ಶಿಶುಗಳು ಸಾವು

ಸಮಗ್ರ ನ್ಯೂಸ್: ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದು 7 ನವಜಾತ ಶಿಶುಗಳು ಸಾವನ್ನಪ್ಪಿವೆ. ಈ ಭೀಕರ ಅಪಘಾತದಲ್ಲಿ 12 ಶಿಶುಗಳನ್ನು ರಕ್ಷಿಸಲಾಗಿದೆ, ಅದರಲ್ಲಿ 7 ಶಿಶುಗಳು ಸಾವನ್ನಪ್ಪಿವೆ. 5 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಒಬ್ಬರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ಇದೆ. ನಿನ್ನೆ ರಾತ್ರಿ 11.32 ಕ್ಕೆ ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 9 ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಸ್ವತಃ […]

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ| 7 ನವಜಾತ ಶಿಶುಗಳು ಸಾವು Read More »

ಹಾಸನ: ಡೆಡ್ಲಿ ಆಕ್ಸಿಡೆಂಟ್| 6 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಹಾಸನದ ಈಚನಹಳ್ಳಿ ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮಗು ಸೇರಿ ಆರು ಜನ ಮೃತಪಟ್ಟ ಘಟನೆ ನಡೆದಿದೆ. ಈ ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ.  ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ

ಹಾಸನ: ಡೆಡ್ಲಿ ಆಕ್ಸಿಡೆಂಟ್| 6 ಮಂದಿ ದುರ್ಮರಣ Read More »

ಉಡುಪಿ: ಸಿದ್ದರಾಮಯ್ಯನವರೇ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ? ಎಂದ ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ

ಉಡುಪಿ: ಸಿದ್ದರಾಮಯ್ಯನವರೇ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ? ಎಂದ ಸುನಿಲ್ ಕುಮಾರ್ Read More »

ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ಚೇಸ್‌ ಮಾಡಿ ಕಳ್ಳತನ…!

ಸಮಗ್ರ ನ್ಯೂಸ್: ಕಳ್ಳತನ ಹೇಗೆಲ್ಲಾ ಮಾಡುತ್ತಾರೆ ಎಂಬುದಕ್ಕೆ ಇದೇ ಉದಾಹರಣೆ ನೋಡಿ, ಯಾವ ಸಿನಿಮಾ ದೃಶ್ಯಕ್ಕೂ ಕಡಿಮೆ ಇಲ್ಲ. ಮಧ್ಯಪ್ರದೇಶದಲ್ಲಿ ಮೂವರು ಕಳ್ಳರು, ಚಲಿಸುತ್ತಿದ್ದ ಟ್ರಕ್‌ನಿಂದ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದಾರೆ. ಚಲಿಸುತ್ತಿದ್ದ ಟ್ರಕ್‌ಅನ್ನು ಬೈಕ್‌ ಮೇಲೆಯೇ ಚೇಸ್‌ ಮಾಡಿದ ಕಳ್ಳರು ಭಾರಿ ಪ್ರಮಾಣದ ವಸ್ತುಗಳನ್ನು ಕದ್ದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ‌ ಈ ಘಟನೆ ನಡೆದಿದ್ದು ಆಗ್ರಾ-ಮುಂಬೈ ಹೆದ್ದಾರಿಯ ದೆವಾಸ್-ಶಾಜಾಪುರ್‌ ರಸ್ತೆಯಲ್ಲಿ. ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ವೇಗವಾಗಿ ಚಲಿಸಿ ಇದರಲ್ಲಿದ್ದ

ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ಚೇಸ್‌ ಮಾಡಿ ಕಳ್ಳತನ…! Read More »

ರಾಜ್ ಕೋಟ್ ನಲ್ಲಿ ಭಾರೀ ಅಗ್ನಿ ಅವಘಡ| ಕನಿಷ್ಠ 24 ಮಂದಿ‌ ಸಾವಿನ ಶಂಕೆ

ಸಮಗ್ರ ನ್ಯೂಸ್: ಗುಜರಾತ್ ನ ರಾಜ್‌ಕೋಟ್‌ನಲ್ಲಿರುವ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದಲ್ಲಿ ಕನಿಷ್ಠ 24 ಮಂದಿ ಸಾವಿಗೀಡಾಗಿರುವ ಸುದ್ದಿ ಬಂದಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರುವ ಸಾಧ್ಯತೆ ಇದೆ. ಸಂಪೂರ್ಣ ಗೇಮಿಂಗ್‌ ಜೋನ್‌ನ ಫೆಸಿಲಿಟಿಯೇ ಬೆಂಕಿಯಲ್ಲಿ ಮುಳುಗಿರುವ ಕಾರಣ, ಮಕ್ಕಳು ಸೇರಿದಂತೆ ಹಲವಾರು ಮಂದಿ ಈ ಜೋನ್‌ನಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ

ರಾಜ್ ಕೋಟ್ ನಲ್ಲಿ ಭಾರೀ ಅಗ್ನಿ ಅವಘಡ| ಕನಿಷ್ಠ 24 ಮಂದಿ‌ ಸಾವಿನ ಶಂಕೆ Read More »

ಭಕ್ತರು ತುಂಬಿದ್ದ ಬಸ್ ಮೇಲೆ ಡಂಪರ್ ಪಲ್ಟಿ| 11 ಮಂದಿ ಸಾವನ್ನಪ್ಪಿದ ದಾರುಣ ಸಾವು

ಸಮಗ್ರ ನ್ಯೂಸ್: ಭಕ್ತರು ತುಂಬಿದ್ದ ಬಸ್ ಮೇಲೆ ಡಂಪರ್ ಪಲ್ಟಿಯಾಗಿ 11 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ. ಮೇ.25 ರ ತಡರಾತ್ರಿ 11 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೀತಾಪುರದಿಂದ ಪೂರ್ಣಗಿರಿಗೆ ತೆರಳುತ್ತಿದ್ದ ಭಕ್ತರು ತುಂಬಿದ್ದ ಬಸ್‌ಗೆ ಡಂಪರ್ ಡಿಕ್ಕಿ ಹೊಡೆದಿದೆ. ಇದಾದ ಬಳಿಕ ಬಸ್‌ ಮೇಲೆ ಡಂಪರ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಸೀತಾಪುರ

ಭಕ್ತರು ತುಂಬಿದ್ದ ಬಸ್ ಮೇಲೆ ಡಂಪರ್ ಪಲ್ಟಿ| 11 ಮಂದಿ ಸಾವನ್ನಪ್ಪಿದ ದಾರುಣ ಸಾವು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದ್ವಾದಶ ರಾಶಿಗಳ ಮೇಲೆ ಈ ವಾರ ಶುಕ್ರನ ಸಂಚಾರ ಇರಲಿದ್ದು ಇದು ಎಲ್ಲ ರಾಶಿಗಳ ಮೇಲೂ ಪರಿಣಾಮ ಬೀರಲಿದೆ. ಸ್ವಕ್ಷೇತ್ರಕ್ಕೆ ಪ್ರವೇಶವಾದ ಕಾರಣ ಹೆಚ್ಚು ಉತ್ತಮ ಫಲವೇ ಇರಲಿದೆ. ಎಲ್ಲ ಗ್ರಹರೂ ಶುಭಫಲವನ್ನೇ ನಿಮಗೆ ಕೊಡಲಿ ಎಂಬುದು ಹಾರೈಸುತ್ತಾ ಈ ವಾರ ರಾಶಿಗಳ ಗೋಚಾರಫಲ ಏನು ಎಂದು ತಿಳಿಯೋಣ. ಮೇಷ ರಾಶಿ : ಇದು ರಾಶಿ ಚಕ್ರದ ಮೊದಲ ರಾಶಿಯಾಗಿದ್ದು ಈ ವಾರವು ಶುಭಫಲವು ಇರುವುದು. ದ್ವಿತೀಯದಲ್ಲಿ ಶುಕ್ರ, ಬುಧ, ಸೂರ್ಯ, ಗುರುವಿರುವುದು ಸಕಾರಾತ್ಮಕವಾಗಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಉಡುಪಿ: ಆವರಣ ಗೋಡೆ ಕುಸಿದು 3 ದ್ವಿಚಕ್ರ ವಾಹನ ಜಖಂ

ಸಮಗ್ರ ನ್ಯೂಸ್‌ : ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಉಡುಪಿ ನಗರದ ಹಳೆ ಬಸ್ ಸ್ಟ್ಯಾಂಡ್ ಸಮೀಪದ ಕೃಷ್ಣಾ ಕ್ಯಾಂಪೇಕ್ಸ್ ಶ್ರೀ ನಾಗದೇವರ ಸನ್ನಿಧಿಯ ಪಕ್ಕದ ಆವರಣದ ಗೋಡೆ ಕುಸಿದು 3 ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದೆ. ಉಡುಪಿ ಬೋರ್ಡ್ ಶಾಲೆಯ ಆವರಣ ಗೋಡೆ ಕುಸಿದಿದ್ದು, ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಾತ್ರಿಯಿಡಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು ಕೆಲವೆಡೆ ಮರಗಿಡಗಳು ಧರೆಗುರುಳಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಉಡುಪಿ: ಆವರಣ ಗೋಡೆ ಕುಸಿದು 3 ದ್ವಿಚಕ್ರ ವಾಹನ ಜಖಂ Read More »

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ‌ ಸಾವು

ಸಮಗ್ರ ನ್ಯೂಸ್: ಪುತ್ತೂರಿನ ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಯುವತಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20). ಕೆಲವು ದಿನಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ‌ ಸಾವು Read More »

ಉಡುಪಿ: ರೆಬೆಲ್ ರಘುಪತಿ ಭಟ್ ಗೆ ಬಿಜೆಪಿಯಿಂದ ಗೇಟ್ ಪಾಸ್

ಸಮಗ್ರ ನ್ಯೂಸ್: ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ

ಉಡುಪಿ: ರೆಬೆಲ್ ರಘುಪತಿ ಭಟ್ ಗೆ ಬಿಜೆಪಿಯಿಂದ ಗೇಟ್ ಪಾಸ್ Read More »