Editor

ಧರ್ಮಸ್ಥಳ: ಸಿಎಂ, ಡಿಸಿಎಂ ಎದುರು ಜೈ ಶ್ರೀರಾಮ್, ಜೈ ಮೋದಿ ಘೋಷಣೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳ ಭೇಟಿ ನೀಡಿದ್ದ ವೇಳೆ ಜೈ ಶ್ರೀ ರಾಮ್ ಹಾಗೂ ಜೈ ಮೋದಿ ಘೋಷಣೆ ಕೇಳಿಬಂದಿದೆ. ಪಂಜೆ, ಶಲ್ಯ ತೊಟ್ಟು, ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿದ್ರು. ಈ ವೇಳೆ ರಾಜ್ಯಸಭಾ ಸದಸ್ಯರೂ ಆಗಿರುವ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಇನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳುತ್ತಿರೋ ವೇಳೆ ಹೊರಗೆ ಸರತಿ […]

ಧರ್ಮಸ್ಥಳ: ಸಿಎಂ, ಡಿಸಿಎಂ ಎದುರು ಜೈ ಶ್ರೀರಾಮ್, ಜೈ ಮೋದಿ ಘೋಷಣೆ Read More »

ಇಂದು 6ನೇ ಹಂತದ ಲೋಕಸಭಾ ಚುನಾವಣೆ

ಸಮಗ್ರ ನ್ಯೂಸ್: ಇಂದು 6ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು. ಈ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಜೂನ್ 4ರಂದು ಎಲ್ಲ ಹಂತಗಳ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಇಂದು ಬಿಹಾರ (8 ಸ್ಥಾನಗಳು), ಹರಿಯಾಣ (ಎಲ್ಲಾ 10 ಸ್ಥಾನಗಳು), ಜಮ್ಮು ಮತ್ತು ಕಾಶ್ಮೀರ (1 ಸ್ಥಾನ), ಜಾರ್ಖಂಡ್ (4 ಸ್ಥಾನಗಳು), ದೆಹಲಿ (ಎಲ್ಲಾ 7 ಸ್ಥಾನಗಳು), ಒಡಿಶಾ (6 ಸ್ಥಾನಗಳು),

ಇಂದು 6ನೇ ಹಂತದ ಲೋಕಸಭಾ ಚುನಾವಣೆ Read More »

ಪೋಲಿಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು|ಠಾಣೆಗೆ ನುಗ್ಗಿ ವಸ್ತುಗಳನ್ನು ಧ್ವಂಸ ಮಾಡಿದ ಸಂಬಂಧಿಕರು

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯ ಪೋಲಿಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಮೃತ ವ್ಯಕ್ತಿಯ ಸಂಬಂಧಿಕರು ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ ಘಟನೆ ನಡೆದಿದೆ. ಪೊಲೀಸ್ ಠಾಣೆಯ ಮುಂಭಾಗದಲ್ಲಿ ನೂರಾರು ಜನರು ಜಮಾಯಿಸಿದ್ದು, ಇದು ಲಾಕಪ್ ಡೆತ್ ಎಂದು ಆರೋಪಿಸುತ್ತಿದ್ದಾರೆ. ಪೊಲೀಸ್ ಜೀಪ್ ಎಳೆದು, ಠಾಣೆ ವ್ಯಾಪ್ತಿಯ ಎಲ್ಲಾ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಮಟ್ಕಾ ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ ನನ್ನು

ಪೋಲಿಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು|ಠಾಣೆಗೆ ನುಗ್ಗಿ ವಸ್ತುಗಳನ್ನು ಧ್ವಂಸ ಮಾಡಿದ ಸಂಬಂಧಿಕರು Read More »

ಉಡುಪಿ: ನಡುರಸ್ತೆಯಲ್ಲೇ ಗ್ಯಾಂಗ್ ವಾರ್| ಇಬ್ಬರನ್ನು ಅರೆಸ್ಟ್ ಮಾಡಿದ ಖಾಕಿ| ಹೊಡೆದಾಟದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗರುಡ ಗ್ಯಾಂಗ್ ಗೆ ಸೇರಿದ ಇಬ್ಬರು ಆರೋಪಿಗಳಾದ ಆಶಿಕ್ ಮತ್ತು ರಖೀಬ್ ಎಂಬವರನ್ನು ಬಂಧಿಸಲಾಗಿದ್ದು ಉಳಿದವರು ಪರಾರಿಯಾಗಿದ್ದಾರೆ. ಮೇ 20ರಂದು ಪ್ರಕರಣ ದಾಖಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ

ಉಡುಪಿ: ನಡುರಸ್ತೆಯಲ್ಲೇ ಗ್ಯಾಂಗ್ ವಾರ್| ಇಬ್ಬರನ್ನು ಅರೆಸ್ಟ್ ಮಾಡಿದ ಖಾಕಿ| ಹೊಡೆದಾಟದ ವಿಡಿಯೋ ವೈರಲ್ Read More »

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು 12.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಮಧ್ಯಾಹ್ನ 1.05 ಕ್ಕೆ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಧರ್ಮಸ್ಥಳದಿಂದ ಹೊರಟು ಮಂಗಳೂರು

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ Read More »

ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ ಫೈನ್ ಹಾಕಿದ ಪೋಲಿಸರು…!

ಸಮಗ್ರ ನ್ಯೂಸ್: ಉತ್ತರ ಕನ್ನಡದಲ್ಲೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹೌದು ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು ವಿಥೌಟ್ ಹೆಲ್ಮೆಟ್ ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಚಂದ್ರಕಾಂತ್ ಹಳ್ಳೇರ ಎಂಬವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು ಕ್ಷಣ ಶಾಕ್

ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ ಫೈನ್ ಹಾಕಿದ ಪೋಲಿಸರು…! Read More »

ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಡ್ರೈವರ್, ಕಂಡಕ್ಟರ್ ಸಸ್ಪೆಂಡ್..!

ಸಮಗ್ರ ನ್ಯೂಸ್: ಇತ್ತೀಚೆಗೆ ಸಾರಿಗೆ ಬಸ್‌ನಲ್ಲಿ ಚಾಲಕ ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ್ದ ವಿಡಿಯೊ ವೈರಲ್ ಆಗಿತ್ತು . ಈ ವಿಡಿಯೋ ನೋಡಿ ಸಾರ್ವಜನಿಕರು ಕಳಪೆ ನಿರ್ವಹಣೆ ಬಗ್ಗೆ ಸಾರಿಗೆ ನಿಗಮದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಆದರೆ, ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆ ಮಾಡಿದಾಗ, ಸತ್ಯ ಸಂಗತಿ ಹೊರಬಿದ್ದಿದೆ. ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವ ವಿಷಯ ಬೆಳಕಿಗೆ ಬಂದಿದೆ. ಹೀಗಾಗಿ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ

ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಡ್ರೈವರ್, ಕಂಡಕ್ಟರ್ ಸಸ್ಪೆಂಡ್..! Read More »

ಕರಾವಳಿಯಲ್ಲಿ ಅಬ್ವರಿಸುತ್ತಿರುವ ಪೂರ್ವ ಮುಂಗಾರು| ಸಿಡಿಲಿಗೆ ಕಾಲೇಜು ವಿದ್ಯಾರ್ಥಿ ಬಲಿ; ಅಲ್ಲಲ್ಲಿ ಹಾನಿ

ಸಮಗ್ರ ನ್ಯೂಸ್: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದ್ದು, ಶುಕ್ರವಾರದಿಂದೀಚೆಗೆ ಭಾರಿ ಮಳೆಯಾಗುತ್ತಿದೆ. ಶನಿವಾರ ಬೆಳಗಿನ ಜಾವ ದಟ್ಟ ಮೋಡದೊಂದಿಗೆ ಮಳೆಯಾಗುತ್ತಿದ್ದು, ಕೆಲ ದಿನ ಇದೇ ರೀತಿ ಮಳೆ ಸುರಿಯುವ ಲಕ್ಷಣಗಳಿರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಶಿರ್ವದಲ್ಲಿ ಭಾರಿ ಗಾಳಿ, ಮಳೆ ಸಂದರ್ಭ ಸಿಡಿಲಾಘಾತದಿಂದ ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ. ಶಿರ್ವ ಎಂಆರ್ ಎಸ್ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿ

ಕರಾವಳಿಯಲ್ಲಿ ಅಬ್ವರಿಸುತ್ತಿರುವ ಪೂರ್ವ ಮುಂಗಾರು| ಸಿಡಿಲಿಗೆ ಕಾಲೇಜು ವಿದ್ಯಾರ್ಥಿ ಬಲಿ; ಅಲ್ಲಲ್ಲಿ ಹಾನಿ Read More »

ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ; ಮಾಜಿ ಸಚಿವ ವಿ. ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಳ್ತಂಗಡಿಯಲ್ಲಿ ಕಾನೂನು ಉಲ್ಲಂಘಿಸುವಂತಹ ಯಾವುದೇ ಘಟನೆ ನಡೆದಿರಲಿಲ್ಲ. ವಿನಾಕಾರಣ ರಾಜಕೀಯ ದ್ವೇಷದಿಂದ ಬಂಧನಕ್ಕೆ ಮುಂದಾಗಿದ್ದಾರೆ. ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ

ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ; ಮಾಜಿ ಸಚಿವ ವಿ. ಸುನಿಲ್ ಕುಮಾರ್ Read More »

ನಂಜನಗೂಡು: ಕಾಫಿ ತುಂಬಿದ ಲಾರಿಯ ಟೈಯರ್ ಸಿಡಿದು ಬೆಂಕಿ| ಸುಟ್ಟು ಕರಕಲಾದ ಲಾರಿ

ಸಮಗ್ರ ನ್ಯೂಸ್‌ : ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಟೈಯರ್ ಸಿಡಿದು ಸಂಪೂರ್ಣವಾಗಿ ಲಾರಿ ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಣೇನೂರು ಗ್ರಾಮದ ಬಳಿ ನಡೆದಿದೆ. ಚಾಮರಾಜನಗರದಿಂದ ಹುಲ್ಲಹಳ್ಳಿ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿದ್ದ ವೇಳೆ ಕಣೇನೂರು ಗ್ರಾಮದ ಬಳಿ ಲಾರಿಯ ಮುಂಭಾಗದ ಚಕ್ರವೊಂದು ಸಿಡಿದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಲಾರಿ ಭಸ್ಮವಾಗಿದೆ. ಲಾರಿಯಲ್ಲಿದ್ದ ಕಾಫಿ ಬೀಜ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಪ್ರಾಣಪಾಯದಿಂದ ಚಾಲಕ ಪಾರಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಹುಲ್ಲಹಳ್ಳಿ

ನಂಜನಗೂಡು: ಕಾಫಿ ತುಂಬಿದ ಲಾರಿಯ ಟೈಯರ್ ಸಿಡಿದು ಬೆಂಕಿ| ಸುಟ್ಟು ಕರಕಲಾದ ಲಾರಿ Read More »