Editor

ಎವರೆಸ್ಟ್ ಏರಿದ ಕಾಮ್ಯ ಕಾರ್ತಿಕೇಯನ್/ ವಿಶ್ವದ ಅತ್ಯಂತ ಎತ್ತರದ ಶಿಖರ ಏರಿದ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆ

ಸಮಗ್ರ ನ್ಯೂಸ್: ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್ ಎವರೆಸ್ಟ್ (8848 ಮೀ.) ಅನ್ನು 16ರ ಬಾಲಕಿ ಕಾಮ್ಯ ಕಾರ್ತಿಕೇಯನ್ ಮೇ 20ರಂದು ಏರುವ ಮೂಲಕ ಎವರೆಸ್ಟ್ ಏರಿದ ವಿಶ್ವದ ಎರಡನೇ ಕಿರಿಯ ಹಾಗೂ ಭಾರತದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಭಾರತೀಯ ನೌಕಾಸೆನೆಯ ಕಮಾಂಡರ್ ಆಗಿರುವ ಎಸ್ ಕಾರ್ತಿಕೇಯನ್ ಅವರ ಪುತ್ರಿಯಾಗಿರುವ ಈಕೆ ಪ್ರಸ್ತುತ ಮುಂಬೈ ನೇವಿ ಮಕ್ಕಳ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ತನ್ನ ಏಳನೇ ವಯಸ್ಸಿನಿಂದಲೇ ಪರ್ವತಾರೋಹಣದ ಪಯಣ ಆರಂಭಿಸಿದ್ದಾಳೆ. ಇದುವರೆಗೂ […]

ಎವರೆಸ್ಟ್ ಏರಿದ ಕಾಮ್ಯ ಕಾರ್ತಿಕೇಯನ್/ ವಿಶ್ವದ ಅತ್ಯಂತ ಎತ್ತರದ ಶಿಖರ ಏರಿದ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆ Read More »

ಮದ್ಯಪ್ರಿಯರಿಗೆ ಶಾಕ್: ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ

ಸಮಗ್ರ ನ್ಯೂಸ್: ಮದ್ಯಪ್ರಿಯರಿಗೆ ಜೂನ್ ನಲ್ಲಿ ಇದೀಗ ಶಾಕ್​ ಎದುರಾಗಿದೆ. ಹೌದು ಮಳೆ ಇದೇ ಆರಾಮಾಗಿ ಎಣ್ಣೆ ಹೋಡ್ಕೋಂಡು ಜಾಲಿಯಾಗಿ ಇರಬಹುದು ಎಂದು ಪ್ಲಾನ್ ಮಾಡಿರುವ ಎಣ್ಣೆ ಲವರ್ ಗಳು ಈ ಸುದ್ದಿಯನ್ನು ಒಮ್ಮೆ ಓದಲೇಬೇಕು. ಜೂನ್​​ ಮೊದಲ ವಾರ ನೀವು ಮದ್ಯದ ಮಳಿಗೆಗಳ ಬಳಿ ಹೋದರೆ ನಿರಾಸೆಯಿಂದ ವಾಪಸ್​ ಬರಬೇಕಾಗುತ್ತದೆ. ಏಕೆಂದರೆ ವಿಧಾನ ಪರಿಷತ್​ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಮತ ಎಣಿಕೆ ಇರುವುದರಿಂದ ಜೂನ್​ 1 ರಿಂದ 6ರ ವರೆಗೆ ಮದ್ಯದ ಮಾರಾಟವನ್ನು ಬಂದ್​​

ಮದ್ಯಪ್ರಿಯರಿಗೆ ಶಾಕ್: ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ Read More »

ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಸ್ಫೋಟಕ ಟ್ವಿಸ್ಟ್| ಸತ್ಯ ಬಿಚ್ಚಿಟ್ಟ ಜಗದೀಶ್ ಪತ್ನಿ..!

ಸಮಗ್ರ ನ್ಯೂಸ್: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಇದೀಗ ಸ್ಪೋಟಕ ಟ್ವಿಸ್ಟ್​ ಸಿಕ್ಕಿದೆ. ಸೌಂದರ್ಯ ಜಗದೀಶ್ ಅವರ ಬ್ಯುಸಿನೆಸ್ ಪಾರ್ಟನರ್ಸ್ ಮೇಲೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವರ ಮೇಲೆ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸೌಂದರ್ಯ ಕನ್​​​ಸ್ಟ್ರಕ್ಷನ್​ ಸಂಬಂಧ ಬ್ಯುಸಿನೆಸ್ ಲಾಸ್ ಬಗ್ಗೆ ಡೆತ್​ನೋಟ್​​ನಲ್ಲಿ ಬರೆದಿದ್ದಾರೆ. ಸುಮಾರು 60 ಕೋಟಿ ರೂಪಾಯಿ ನಷ್ಟಕ್ಕೆ ಪಾಲುದಾರರು ಕಾರಣ ಎಂದು ಉಲ್ಲೇಖಿಸಲಾಗಿತ್ತು. ಈ ಸಂಬಂಧ ಈಗ ಬ್ಯುಸಿನೆಸ್ ಪಾರ್ಟನರ್ಸ್​​ ಮೇಲೆ FIR ದಾಖಲಿಸಿ

ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಸ್ಫೋಟಕ ಟ್ವಿಸ್ಟ್| ಸತ್ಯ ಬಿಚ್ಚಿಟ್ಟ ಜಗದೀಶ್ ಪತ್ನಿ..! Read More »

ಕಾಗೆಯು ಮನೆ ಹತ್ತಿರ ಬಂದು ಕೂಗಿದರೆ ಇದೇ ಸಂಕೇತವಂತೆ! ಇಲ್ಲಿದೆ ನೋಡಿ ಟಿಪ್ಸ್

ಸಮಗ್ರ ನ್ಯೂಸ್: ಕಾಗೆಯು ಅನೇಕ ಪಕ್ಷಿಗಳಲ್ಲಿ ಒಂದಾಗಿದೆ, ಇದರ ಬಗ್ಗೆ ಅನೇಕ ಪುರಾಣಗಳಿವೆ. ನಿಮ್ಮ ಮನೆಯ ಹತ್ತಿರ ಬಹಳಷ್ಟು ಕಾಗೆಗಳು ಕೂಗುತ್ತಾ ಇದ್ದರೆ, ನೀವು ಜಾಗರೂಕರಾಗಿರಬೇಕು. ವಾಸ್ತವವಾಗಿ, ಈ ಕಾಗೆಗಳು ಕೆಲವು ಅಹಿತಕರ ಘಟನೆಗಳನ್ನು ಪ್ರತಿನಿಧಿಸುತ್ತವೆ. ನಿಮ್ಮ ಕುಟುಂಬಕ್ಕೆ ದೊಡ್ಡ ಬಿಕ್ಕಟ್ಟು ಅಥವಾ ದೊಡ್ಡ ಅನಾರೋಗ್ಯವು ಬರುತ್ತಿದೆ ಎಂಬುದರ ಸಂಕೇತವೂ ಆಗಿರಬಹುದು. ವಿಶೇಷವಾಗಿ ಅಂತಹ ಚಿಹ್ನೆಗಳು ಮನೆ ಮಾಲೀಕರಿಗೆ ಒಳ್ಳೆಯದಲ್ಲ. ಇನ್ನಷ್ಟು ಮಾಹಿತಿ ಕೆಳಗಿದೆ. ಉತ್ತರ ಅಥವಾ ಪೂರ್ವದಲ್ಲಿರುವ ನಿಮ್ಮ ಮನೆಗೆ ಮುಂಜಾನೆಯೇ ಕಾಗೆಯು ಕೂಗಿದರೆ, ಅದು

ಕಾಗೆಯು ಮನೆ ಹತ್ತಿರ ಬಂದು ಕೂಗಿದರೆ ಇದೇ ಸಂಕೇತವಂತೆ! ಇಲ್ಲಿದೆ ನೋಡಿ ಟಿಪ್ಸ್ Read More »

ಈ ಡ್ರಿಂಕ್ ಕುಡಿದರೆ ಸಾಕು ಕಿಡ್ನಿ ಸ್ಟೋನ್ ಮಾಯ!

ಸಮಗ್ರ ನ್ಯೂಸ್: ಮೂತ್ರಪಿಂಡದ ಕಲ್ಲುಗಳು ಹೇಗೆ ಬರುತ್ತವೆ? ಕಲ್ಲುಗಳು ಹೇಗೆ ಬರುತ್ತವೆ ಎಂಬುದೇ ಅನೇಕರಿಗೆ ಯಕ್ಷ ಪ್ರಶ್ನೆ. ಆದರೆ ಕಿಡ್ನಿಯಲ್ಲಿ ಕಲ್ಲು ಆದರೆ ನರಕಕ್ಕೆ ಹತ್ತಿರವಾದಂತೆ ಅನಿಸುತ್ತದೆ ಎನ್ನುತ್ತಾರೆ ನೊಂದವರು. ತಡೆತಲು ಆಗದೆ ಇರುವ ನೋವು ಇರುತ್ತದೆ ಎನ್ನಲಾಗಿದೆ. ಚಿಕ್ಕದಾಗಿದ್ದಾಗ ಪತ್ತೆ ಹಚ್ಚಿ ತೆಗೆದರೆ ಸಮಸ್ಯೆ ಪರಿಹಾರವಾಗುತ್ತದೆ ಎನ್ನುತ್ತಾರೆ ವೈದ್ಯರು. ಕಲ್ಲುಗಳ ರಚನೆಗೆ ಮುಖ್ಯ ಕಾರಣ ನಮ್ಮ ಆಹಾರ ಪದ್ಧತಿ. ಜೀವನಶೈಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಇವುಗಳನ್ನು ಪರೀಕ್ಷಿಸಲು ಉತ್ತಮ ಆಯುರ್ವೇದ ಚಿಕಿತ್ಸೆ ಲಭ್ಯವಿದೆ. ಕಿಡ್ನಿ ಕಲ್ಲು

ಈ ಡ್ರಿಂಕ್ ಕುಡಿದರೆ ಸಾಕು ಕಿಡ್ನಿ ಸ್ಟೋನ್ ಮಾಯ! Read More »

ಲ್ಯಾಂಡಿಂಗ್ ವೇಳೆ ಗಿರಗಿರನೆ ತಿರುಗಿದ ಹೆಲಿಕಾಪ್ಟರ್‌| ತುರ್ತು ಭೂಸ್ಪರ್ಶ…!

ಸಮಗ್ರ ನ್ಯೂಸ್: ಕೇದಾರನಾಥ ದೇವಾಲಯದ ಹೆಲಿಪ್ಯಾಡ್‌ನಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಿದೆ. ಆರು ಯಾತ್ರಾರ್ಥಿಗಳು ಮತ್ತು ಪೈಲಟ್ ಸೇರಿ ಏಳು ಜನರನ್ನು ಹೊತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದು, ಇಂದು ದೊಡ್ಡ ಅಪಘಾತ ತಪ್ಪಿದೆ. ಇಂದು ಮುಂಜಾನೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಹೆಲಿಕಾಪ್ಟರ್‌ ಸಿರ್ಸಿ ಹೆಲಿಪ್ಯಾಡ್‌ನಿಂದ ಕೇದಾರನಾಥಕ್ಕೆ ಟೇಕಾಫ್‌ ಆಗಿತ್ತು. ಮಾರ್ಗ ಮಧ್ಯದಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು, ಪೈಲಟ್‌ ತೆಗೆದುಕೊಂಡ ತ್ವರಿತ ನಿರ್ಧಾರದಿಂದಾಗಿ ದೊಡ್ಡ

ಲ್ಯಾಂಡಿಂಗ್ ವೇಳೆ ಗಿರಗಿರನೆ ತಿರುಗಿದ ಹೆಲಿಕಾಪ್ಟರ್‌| ತುರ್ತು ಭೂಸ್ಪರ್ಶ…! Read More »

ಅಂತ್ಯಕ್ರಿಯೆ ವೇಳೆ ಕೆಮ್ಮಿದ ಮಗು| ಇಳಕಲ್​ನಲ್ಲಿ ವಿಚಿತ್ರ ಘಟನೆ

ಸಮಗ್ರ ನ್ಯೂಸ್: ಬಾಗಲಕೋಟೆಯಲ್ಲಿ ಒಂದು ವಿಚಿತ್ರ ಘಟನೆ ವರದಿಯಾಗಿದೆ. ಪ್ರಜ್ಞೆ ತಪ್ಪಿದ್ದ ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಆದರೆ ಅಷ್ಟರಲ್ಲಿ ಮಗು ಕೆಮ್ಮಿದೆ . ಈ ಘಟನೆ ಬಾಗಲಕೋಟೆ ‌ಜಿಲ್ಲೆಯ ಇಳಕಲ್​ನಲ್ಲಿ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ಎಂಬ ದಂಪತಿಯ ದ್ಯಾಮಣ್ಣ ಭಜಂತ್ರಿ ಎಂಬ 13 ತಿಂಗಳ ಹಸುಗೂಸು ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಮಗು ಸಮಸ್ಯೆ ಎದುರಿಸುತ್ತಿತ್ತು. ಕಳೆದ ನಾಲ್ಕು

ಅಂತ್ಯಕ್ರಿಯೆ ವೇಳೆ ಕೆಮ್ಮಿದ ಮಗು| ಇಳಕಲ್​ನಲ್ಲಿ ವಿಚಿತ್ರ ಘಟನೆ Read More »

ಪ್ರಬುದ್ಧ ಕೊಲೆಗೆ ಬಿಗ್ ಟ್ವಿಸ್ಟ್| ₹2000 ಕದ್ದ ವಿಚಾರಕ್ಕೆ ನಡೆದೊಯ್ತು ಕೊಲೆ

ಸಮಗ್ರ ನ್ಯೂಸ್: ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಬುದ್ಧ (21) ಎಂಬಾಕೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಈ ಸಾವಿನ ಹಿಂದೆ ಆಕೆಯ ತಾಯಿ ಅನುಮಾನ ವ್ಯಕ್ತಪಡಿಸಿದರು. ಇದೇ ವಿಚಾರವಾಗಿ ಈ ಸಾವಿಗೆ ಈಗ ಟ್ವಿಸ್ಟ್ ಸಿಕ್ಕಿದೆ. ಹೌದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬುದು ಸಾಬೀತಾಗಿತ್ತು. ಇದೇ ವಿಚಾರವಾಗಿ ಭೇದಿಸಿದ ಪೊಲೀಸರು ಕೊಲೆಗಾರರು ಯಾರು? ಎಂದು ಪತ್ತೆಹಚ್ಚಿದ್ದಾರೆ. ಆದರೆ ಕನ್ನಡಕ ರಿಪೇರಿ ವಿಚಾರಕ್ಕೆ ಪ್ರಬುದ್ಧಳ ಕೊಲೆ ನಡೆದಿದ್ದು ಮಾತ್ರ ವಿಪರ್ಯಾಸ. ಪ್ರಬುದ್ಧಳ ತಮ್ಮ ಹಾಗೂ

ಪ್ರಬುದ್ಧ ಕೊಲೆಗೆ ಬಿಗ್ ಟ್ವಿಸ್ಟ್| ₹2000 ಕದ್ದ ವಿಚಾರಕ್ಕೆ ನಡೆದೊಯ್ತು ಕೊಲೆ Read More »

ಉಡುಪಿ: ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ;ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು. ಇಲ್ಲದಿದ್ದರೆ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 24 ಗಂಟೆಯೊಳಗೆ ಸ್ಪರ್ಧೆಗೆ ನಿವೃತ್ತಿ ಘೋಷಿಸದಿದ್ದರೆ, ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು

ಉಡುಪಿ: ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ;ಸುನಿಲ್ ಕುಮಾರ್ Read More »

ಚಾರಣಿಗರೇ ಗಮನಿಸಿ/ ಒಂದು ತಿಂಗಳಲ್ಲಿ ಆನ್ ಲೈನ್ ಬುಕ್ಕಿಂಗ್ ಗೆ ವ್ಯವಸ್ಥೆ

ಸಮಗ್ರ ನ್ಯೂಸ್: ಕಳೆದ ಜನವರಿಯಲ್ಲಿ ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ನೀಡಿ ಪರಿಸರ ಹಾನಿಗೆ ಕಾರಣವಾದ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯ ಸಫಾರಿ ಸೇರಿದಂತೆ ಎಲ್ಲ ರೀತಿಯ ಹಣ ಸ್ವೀಕೃತಿಗೆ ಆನ್‍ಲೈನ್ ಮತ್ತು ಕಂಪ್ಯೂಟರೈಸ್ಡ್ ಬಿಲ್ ನೀಡಲು ಹಾಗೂ ಚಾರಣ ತಾಣಗಳಿಗೆ ಹೋಗಲು ಆನ್‍ಲೈನ್ ಬುಕ್ಕಿಂಗ್ ಮಾಡಿಕೊಳ್ಳಲು ಹೊಸ ತಂತ್ರಾಂಶ ಸಿದ್ಧಪಡಿಸಲು ಇಲಾಖೆ ಮುಂದಾಗಿದೆ. ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ನೀಡಿದ ಸಂದರ್ಭದಲ್ಲಿ ವನ್ಯಜೀವಿಗಳಿಗೆ

ಚಾರಣಿಗರೇ ಗಮನಿಸಿ/ ಒಂದು ತಿಂಗಳಲ್ಲಿ ಆನ್ ಲೈನ್ ಬುಕ್ಕಿಂಗ್ ಗೆ ವ್ಯವಸ್ಥೆ Read More »