Editor

ಎಲ್ಲಿದ್ದರೂ ಬೇಗ ಬಾ.. ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ| ಪ್ರಜ್ವಲ್ ಗೆ ದೇವೇಗೌಡರ ಖಡಕ್ ವಾರ್ನಿಂಗ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೆನ್ ಡ್ರೈವ್ ಪ್ರಕರಣ ಜೋರಾಗಿ ನಡೆಯುತ್ತಿದ್ದು ಇತ್ತ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡು ಓಡಾಡುತ್ತಿದ್ದಾನೆ ಎಂಬ ಮಾಹಿತಿಯೂ ಇದೆ. ಅದರಂತೆ ಪ್ರಜ್ವಲ್ ಗಾಗಿ ಹುಡುಕಾಟ ನಡೆಯುತ್ತಿದೆ. ಇತ್ತ ಮಾಜಿ ಪ್ರಧಾನಿ ದೇವೇಗೌಡ ಅವರು ಅಸಮಾಧಾನ ಹೊರಹಾಕಿದ್ದಾರೆ. ಪ್ರಜ್ವಲ್‌ ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ. ನೀನು ಎಲ್ಲಿಯೇ ಇದ್ದರೂ ಕೂಡಲೇ ಬಾ ಎಂದು ಫರ್ಮಾನು ಹೊರಡಿಸಿದ್ದಾರೆ. ನನ್ನ ಮಾತು ಮೀರಿದರೆ ನೀನು ಒಬ್ಬಂಟಿಯಾಗುತ್ತೀಯಾ. ಎಲ್ಲಿದ್ದರೂ ಬೇಗ ಬಂದು ತಕ್ಷಣ ವಿಚಾರಣೆಗೆ ಹಾಜರಾಗು. ಇಲ್ಲವಾದರೆ […]

ಎಲ್ಲಿದ್ದರೂ ಬೇಗ ಬಾ.. ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ| ಪ್ರಜ್ವಲ್ ಗೆ ದೇವೇಗೌಡರ ಖಡಕ್ ವಾರ್ನಿಂಗ್ Read More »

ಥೈರಾಯ್ಡ್ ಇದ್ದ ಮಹಿಳೆಯರು ಗರ್ಭಿಣಿ ಆಗಲ್ವಾ? ಇಲ್ಲಿದೆ ನೋಡಿ ಡೀಟೇಲ್ಸ್

ಥೈರಾಯ್ಡ್ ಗ್ರಂಥಿಯು ಕುತ್ತಿಗೆಯ ತಳದಲ್ಲಿ (ಧ್ವನಿ ಪೆಟ್ಟಿಗೆ) ಗಂಟಲಕುಳಿನ ಕೆಳಗೆ ಇರುವ ಚಿಟ್ಟೆ-ಆಕಾರದ ಗ್ರಂಥಿಯಾಗಿದೆ. ಇದು ಅಂತಃಸ್ರಾವಕ ವ್ಯವಸ್ಥೆಯ ಒಂದು ಭಾಗವಾಗಿದ್ದು, ಇದು T3, T4 ನಂತಹ ಹಾರ್ಮೋನ್‌ಗಳನ್ನು ಸ್ರವಿಸುವ, ಸಂಗ್ರಹಿಸುವ ಮತ್ತು ರಕ್ತಪ್ರವಾಹಕ್ಕೆ ಬಿಡುಗಡೆ ಮಾಡುವ ಗ್ರಂಥಿಗಳನ್ನು ಒಳಗೊಂಡಿದೆ. THS, T3, T4 ಹಾರ್ಮೋನ್‌ಗಳ ಉತ್ಪಾದನೆಯು ಅಧಿಕವಾಗಿ ಅಥವಾ ಸಾಕಷ್ಟಿಲ್ಲದಿದ್ದಾಗ ಥೈರಾಯ್ಡ್ ಸಮಸ್ಯೆಗಳು ಉಂಟಾಗುತ್ತವೆ. ಇದು ವ್ಯಕ್ತಿಯ ಫಲವತ್ತತೆಯ ದರದ ಮೇಲೆ ದುಷ್ಪರಿಣಾಮ ಬೀರಬಹುದು. ಥೈರಾಯ್ಡ್ ಅಸಮತೋಲನವು ಅನಿಯಮಿತ ಅವಧಿಗಳು, ಅಂಡೋತ್ಪತ್ತಿ ಅಸ್ವಸ್ಥತೆಗಳು, ಹೆಚ್ಚಿದ ಗರ್ಭಧಾರಣೆಯ

ಥೈರಾಯ್ಡ್ ಇದ್ದ ಮಹಿಳೆಯರು ಗರ್ಭಿಣಿ ಆಗಲ್ವಾ? ಇಲ್ಲಿದೆ ನೋಡಿ ಡೀಟೇಲ್ಸ್ Read More »

ಟಿಕೆಟ್ ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಮಗ್ರ ನ್ಯೂಸ್: ಮೈಸೂರು ಅರಮನೆ ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಇಂದು ಮೈಸೂರು ಅರಮನೆ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಈ ವೇಳೆ ಪ್ರವೇಶ ದ್ವಾರ, ಪಾರ್ಕಿಂಗ್ ಲಾಟ್​ನಲ್ಲಿ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ದೂರು ಆಧರಿಸಿ ಲೋಕಾಯುಕ್ತ ಎಸ್​ಪಿ ಸಚಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮ ಹಣವನ್ನ ಜಪ್ತಿ ಮಾಡಲಾಗಿದೆ. ಇನ್ನು ಕಾರ್ಯಾಚರಣೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್​​ಪಿಗಳು, ಅಧಿಕಾರಿಗಳು

ಟಿಕೆಟ್ ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಆಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಘರ್ಷಣೆ: 10 ಜನ ಅರೆಸ್ಟ್

ಸಮಗ್ರ ನ್ಯೂಸ್: ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಸಂಬಂಧ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಸ್ಲಿಮ್ ಮತ್ತು ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಲಾಗಿದೆ. ತಲ್ವಾರ್ ಪ್ರದರ್ಶನ, ಕಲ್ಲು ತೂರಾಟ ಸಂಬಂಧ ಐಪಿಸಿ ಸೆಕ್ಷನ್ 143, 147, 148, 323, 324, 307, 354, 504, 506, 153A, 149 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 13 ಹಿಂದೂ ಯುವಕರ ಮೇಲೂ ಐಪಿಸಿ ಸೆಕ್ಷನ್ 143, 147,

ಆಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಘರ್ಷಣೆ: 10 ಜನ ಅರೆಸ್ಟ್ Read More »

ರಾಣೇಬೆನ್ನೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಸಮಗ್ರ ನ್ಯೂಸ್: ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದುತಿರುಪತಿಗೆ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ. 6 ಜನರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಇವರೆಲ್ಲ ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ. ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22),

ರಾಣೇಬೆನ್ನೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸಾವು Read More »

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ಲವ್ ಸ್ಟೋರಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಲವ್ ಸ್ಟೋರಿಯನ್ನು ಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ ಆದರೆ ಹುಡುಗಿಯೂ ಒಪ್ಪಲಿಲ್ಲ. ಅವರ ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು ಎಂದು ತಮ್ಮ ಕಾಲೇಜು ದಿನಗಳನ್ನು

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ಲವ್ ಸ್ಟೋರಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ Read More »

ಕಾನ್ಸ್ ಚಲನಚಿತ್ರೋತ್ಸವ/ ಕನ್ನಡದ ಜಾನಪದ ಕಿರುಚಿತ್ರ ಪ್ರದರ್ಶನ

ಸಮಗ್ರ ನ್ಯೂಸ್: ಕನ್ನಡ ಜಾನಪದ ಕಿರುಚಿತ್ರ ಸನ್‍ಫ್ಲವರ್ಸ್ ವರ್ ದಿ ಫಸ್ಟ್ ಒನ್ಸ್ ಟು ನೋ, ವಿಶ್ವವಿಖ್ಯಾತ ಕಾನ್ಸ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದೆ. ಶಿವಮೊಗ್ಗ ಮೂಲದವರಾದ ಹಾಗೂ ಈಗ ಮೈಸೂರಿನಲ್ಲಿ ವಾಸಿಸುತ್ತಿರುವ ಚಿದಾನಂದ ಎಸ್ ನಾಯ್ಕ್ ಅವರು ನಿರ್ದೇಶಿಸಿರುವ 16 ನಿಮಿಷದ ಕಿರುಚಿತ್ರದಲ್ಲಿ ಬಂಜಾರ ಸಮುದಾಯದ ಹಳ್ಳಿಯೊಂದರಲ್ಲಿ ಹುಂಜವನ್ನು ಕದ್ದೊಯ್ದಾಗ ಗ್ರಾಮದಲ್ಲಿ ಬೆಳಕೇ ಮೂಡದೆ ಅಂಧಕಾರದಲ್ಲಿ ವೃದ್ಧೆ ಪರಿತಪಿಸುತ್ತಿರುವ ಕುರಿತು ಚಿತ್ರಿಸಲಾಗಿದೆ. ಈ ನಿಮಿತ್ತ ಚಿತ್ರೋತ್ಸವಕ್ಕಾಗಿ ನಾಯಕ್, ಪೋಟೋಗ್ರಫಿ ನಿರ್ದೇಶಕ ಊರಜ್ ಠಾಕೂರ್, ಸೌಂಡ್ ಡಿಸೈನರ್ ಅಭಿಷೇಕ್ ಕದಂ,

ಕಾನ್ಸ್ ಚಲನಚಿತ್ರೋತ್ಸವ/ ಕನ್ನಡದ ಜಾನಪದ ಕಿರುಚಿತ್ರ ಪ್ರದರ್ಶನ Read More »

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗ್ತಿದೆ ರೆಮಲ್ ಚಂಡಮಾರುತ| ಹಲವೆಡೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಈಗಾಗಲೇ 4 ದಿನದಿಂದ ಉತ್ತಮ ಮಳೆ ಆಗುತ್ತಿದೆ. ಬಂಗಾಳಕೊಳ್ಳಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಐದು ದಿನ ಬೆಂಗಳೂರು ಸೇರಿದಂತೆ ರಾಜ್ಯ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಮುಂದಿನ‌ 48 ಗಂಟೆಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ಸ್ ಉಷ್ಣಾಂಶ ಇರಲಿದೆ. ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡ ಪರಿಣಾಮ ಸೈಕ್ಲೋನ್ ಸೃಷ್ಟಿಯಾಗಿದೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗ್ತಿದೆ ರೆಮಲ್ ಚಂಡಮಾರುತ| ಹಲವೆಡೆ ಭಾರೀ ಮಳೆ ಮುನ್ಸೂಚನೆ Read More »

ಧರ್ಮ, ಸೇನೆ ಸಂವಿಧಾನದ ವಿಚಾರಗಳನ್ನು ಪ್ರಚಾರಕ್ಕೆ ಬಳಸಬೇಡಿ/ ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿದ ಆಯೋಗ

ಸಮಗ್ರ ನ್ಯೂಸ್: ಜಾತಿ, ಧರ್ಮ, ಭಾಷೆ, ಸೇನೆ ಹಾಗೂ ಸಂವಿಧಾನ ರದ್ದು ವಿಚಾರವನ್ನು ಚುನಾವಣಾ ಪ್ರಚಾರಕ್ಕೆ ಬಳಸಬಾರದು ಎಂದು ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಮತ್ತು ಕಾಂಗ್ರೆಸ್‍ಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ಚುನಾವಣೆಗಾಗಿ ಭಾರತದ ಸಾಮಾಜಿಕ, ಸಾಂಸ್ಕøತಿಕ ಪರಿಸರವನ್ನು ಬಲಿ ಕೊಡಲಾಗದು ಎಂದು ಸ್ಪಷ್ಟಪಡಿಸಿದೆ. ಇದೇ ವೇಳೆ, ಸ್ಟಾರ್ ಪ್ರಚಾರಕರಾದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಳೆದ ತಿಂಗಳು ನೀಡಲಾಗಿದ್ದ ದೂರುಗಳಿಗೆ ಅವರ ಪರವಾಗಿ

ಧರ್ಮ, ಸೇನೆ ಸಂವಿಧಾನದ ವಿಚಾರಗಳನ್ನು ಪ್ರಚಾರಕ್ಕೆ ಬಳಸಬೇಡಿ/ ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿದ ಆಯೋಗ Read More »

ರಾಜ್ಯದಲ್ಲಿ ಒಂದು ತಿಂಗಳು ಚಿತ್ರಮಂದಿರ ಬಂದ್ ವಿಚಾರ: ಫಿಲಂ ಚೇಂಬರ್ ಸ್ಪಷ್ಟನೆ

ಸಮಗ್ರ ನ್ಯೂಸ್: ಚಿತ್ರಮಂದಿರಗಳಿಗೆ ಜನ ಬರುವುದು ಇತ್ತೀಚೆಗೆ ತೀವ್ರವಾಗಿ ಕಡಿಮೆಯಾಗಿದ್ದು. ಇದರಿಂದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ. ಜನರಿಲ್ಲದೆ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ನಡೆಸುವುದು ಕಷ್ಟವಾಗಿದೆ ಎಂದು ತೆಲಂಗಾಣದಲ್ಲಿ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಕೆಲ ದಿನಗಳ ಕಾಲ ಬಂದ್ ಮಾಡುವ ನಿರ್ಧಾರ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಈಗ ಕರ್ನಾಟಕದಲ್ಲಿಯೂ ಚಿತ್ರಮಂದಿರಗಳು ಅನುಭವಿಸುತ್ತಿರುವ ನಷ್ಟದಿಂದ ಪಾರಾಗಲು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಬಂದ್ ಮಾಡಬೇಕು ಎಂಬ ಚರ್ಚೆ ಜೋರಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಚಿತ್ರರಂಗದ ಪ್ರಮುಖರ ಸಭೆ

ರಾಜ್ಯದಲ್ಲಿ ಒಂದು ತಿಂಗಳು ಚಿತ್ರಮಂದಿರ ಬಂದ್ ವಿಚಾರ: ಫಿಲಂ ಚೇಂಬರ್ ಸ್ಪಷ್ಟನೆ Read More »