Editor

ಐಪಿಎಲ್ ನಲ್ಲಿ 8000 ರನ್/ ದಾಖಲೆ ನಿರ್ಮಿಸಿದ ಕೊಹ್ಲಿ

ಸಮಗ್ರ ನ್ಯೂಸ್: ರನ್ ಮೆಷಿನ್ ಖ್ಯಾತಿಯ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಐಪಿಎಲ್‍ನಲ್ಲಿ ನೂತನ ದಾಖಲೆ ನಿರ್ಮಿಸಿದ್ದು, ಐಪಿಎಲ್ ಇತಿಹಾಸದಲ್ಲೇ 8000 ರನ್ ಪೂರ್ಣಗೊಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ 29 ರನ್ ಗಳಿಸಿದಾಗ ಕೊಹ್ಲಿ ಈ ಮಹತ್ವದ ಮೈಲುಗಲ್ಲು ತಲುಪಿದರು. ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಸಿಡಿಸಿ ಔಟಾದ ಕೊಹ್ಲಿ, ಈ ಬಾರಿ ಐಪಿಎಲ್‍ನ ರನ್ ಗಳಿಕೆಯನ್ನು 741ಕ್ಕೆ ಹೆಚ್ಚಿಸಿದರು. ಒಟ್ಟಾರೆ ಐಪಿಎಲ್‍ನಲ್ಲಿ ಅವರ ರನ್ […]

ಐಪಿಎಲ್ ನಲ್ಲಿ 8000 ರನ್/ ದಾಖಲೆ ನಿರ್ಮಿಸಿದ ಕೊಹ್ಲಿ Read More »

ಒಂದನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ| ಪೋಷಕರಲ್ಲಿ ಅಸಮಾಧಾನ

ಸಮಗ್ರ ನ್ಯೂಸ್: ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್‌ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್‌ 1 ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24 ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1 ನೇ ತರಗತಿ ಪ್ರವೇಶಕ್ಕೆ 2024-25 ನೇ ಸಾಲಿನಿಂದ ಆಯಾ ಸಾಲಿನ ಜೂನ್‌ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ ನಿಗದಿತ

ಒಂದನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ| ಪೋಷಕರಲ್ಲಿ ಅಸಮಾಧಾನ Read More »

ಬ್ಯಾಂಕ್ ಗ್ರಾಹಕರೇ…ಪಂಗನಾಮ ಬಿದ್ದೀತು ಜೋಕೆ| ಬ್ಯಾಂಕಿಂಗ್ ಆ್ಯಪ್ ಡೌನ್ ಲೋಡ್ ಮುನ್ನ ಎಚ್ಚರ ವಹಿಸಿ

ಸಮಗ್ರ ನ್ಯೂಸ್: ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡುವ ಮುನ್ನ ಎಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಕಳೆದ ಕೆಲವು ದಿನಗಳಿಂದ ಸೈಬರ್ ವಂಚಕರು ಕೆನರಾ ಬ್ಯಾಂಕ್ ಮತ್ತು ಇತರೆ ಬ್ಯಾಂಕುಗಳ ನೈಜವಾಗಿ ಕಾಣುವಂತಹ ಚಿಹ್ನೆಗಳನ್ನು ಬಳಸಿಕೊಂಡು ವಾಟ್ಸಾಪ್, ಟೆಲಿಗ್ರಾಂ ಮತ್ತು ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಸ್ಟಮರ್ ಸರ್ವಿಸ್ ಪಾಯಿಂಟ್ ಎಂಬ ಫೇಕ್ ಮೊಬೈಲ್ ಅಪ್ಲಿಕೇಶನ್ ಫೈಲ್ ಅನ್ನು ಸೆಂಡ್ ಮಾಡಿ ಇದು ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ

ಬ್ಯಾಂಕ್ ಗ್ರಾಹಕರೇ…ಪಂಗನಾಮ ಬಿದ್ದೀತು ಜೋಕೆ| ಬ್ಯಾಂಕಿಂಗ್ ಆ್ಯಪ್ ಡೌನ್ ಲೋಡ್ ಮುನ್ನ ಎಚ್ಚರ ವಹಿಸಿ Read More »

ಮಂಗಳೂರು : ಶಾಸಕರೇ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ: ಎಂಎಲ್ ಸಿ ಹರೀಶ್ ಕುಮಾರ್

ಸಮಗ್ರ ನ್ಯೂಸ್ : ಪ್ರಜ್ಞಾವಂತ ನಾಗರಿಕರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಅಪಮಾನ ಮಾಡಿದ್ದಾರೆ. ಜನವಿರೋಧಿ ಕಾರ್ಯದಲ್ಲಿ ಪಾಲ್ಗೊಂಡು, ಶಾಸಕರೆ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ ಎಂದು ದ. ಕ ಕಾಂಗ್ರೆಸ್ ಅಧ್ಯಕ್ಷ ಎಂಎಲ್ ಸಿ ಹರೀಶ್ ಕುಮಾರ್ ಕಿಡಿಕಾರಿದ್ದಾರೆ. ಹಿಂದಿನ ಶಾಸಕರುಗಳು ಆ ಕ್ಷೇತ್ರದ ಗೌರವ ಉಳಿಸಿದವರು. ಅಕ್ರಮ ಕಲ್ಲು ಗಣಿಗಾರಿಕೆ, ಮರಳುಗಾರಿಕೆ ರೌಡಿ ಶೀಟರ್ ವ್ಯಕ್ತಿಯನ್ನು ರಕ್ಷಿಸಲು ಹೋಗಿದ್ದಾರೆ. ಅವನ ಬಂಧನವಾದಾಗ ಪೊಲೀಸರಿಗೆ ಬೈತಾರೆ, ತಲೆ ಕಡಿರಿ ಅಂತಾರೆ,

ಮಂಗಳೂರು : ಶಾಸಕರೇ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ: ಎಂಎಲ್ ಸಿ ಹರೀಶ್ ಕುಮಾರ್ Read More »

ಹವಾಮಾನ ವರದಿ| ರಾಜ್ಯಾದ್ಯಂತ ಮೂರು ದಿನ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಯ ಹಲವು ಕಡೆ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 23ರಿಂದ 25ರವರೆಗೆ ವ್ಯಾಪಕ ಮಳೆಯಾಗಲಿದೆ. ಮೇ 23 ರಂದು ಮೈಸೂರು, ಕೊಡಗು, ಮೇ 24 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಮೇ 23ರಿಂದ 25ರ ಅವಧಿಯಲ್ಲಿ ಉತ್ತರ

ಹವಾಮಾನ ವರದಿ| ರಾಜ್ಯಾದ್ಯಂತ ಮೂರು ದಿನ ವ್ಯಾಪಕ ಮಳೆ ಸಾಧ್ಯತೆ Read More »

Scam Calls ಜಾಸ್ತಿ ಬರ್ತಾ ಇದ್ಯ? ಡೋಂಟ್ ವರಿ, ಇಲ್ಲಿದೆ ಬಿಗ್ ಗುಡ್ ನ್ಯೂಸ್!

ಸಮಗ್ರ ನ್ಯೂಸ್: ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಇದೆ. ಅಲ್ಲದೆ ಪ್ರತಿಯೊಬ್ಬ ವ್ಯಕ್ತಿಯು 2-3 ಸಿಮ್ ಕಾರ್ಡ್‌ಗಳನ್ನು ಯೂಸ್ ಮಾಡ್ತಾರೆ. ಅವು ಕಾಂಟಾಕ್ಟ್ ನಂಬರ್ ಗಳನ್ನು ಸೇವ್ ಮಾಡಿದ್ದರೆ ಕಾಲ್, ಮೆಸೇಜ್ ಬಂದಾಗ ತಿಳಿಯುತ್ತೆ ನಮಗೆ. ಕೆಲವೊಮ್ಮೆ ಅಪರಿಚಿತ ಸಂಖ್ಯೆಗಳಿಂದ ಕರೆಗಳು ಬರುತ್ತವೆ. ಕೆಲವೊಮ್ಮೆ ಆ ಸಂಖ್ಯೆಗಳು ಟೆಲಿಮಾರ್ಕೆಟಿಂಗ್ ಆಗಿರಬಹುದು. ಅಥವಾ ಯಾರದೋ ಅಪರಿಚಿತ ನಂಬರ್ ಆಗಿರಬಹುದು. ಇಲ್ಲದಿದ್ದರೆ ಸ್ಪ್ಯಾಮ್ ಕರೆಗಳು ಬರುತ್ತವೆ. ನಾವು ಕರೆಯನ್ನು ಎತ್ತಿದ ನಂತರವೇ ನಮಗೆ ತಿಳಿಯುತ್ತದೆ ಅದು ಏನು, ಯಾರು

Scam Calls ಜಾಸ್ತಿ ಬರ್ತಾ ಇದ್ಯ? ಡೋಂಟ್ ವರಿ, ಇಲ್ಲಿದೆ ಬಿಗ್ ಗುಡ್ ನ್ಯೂಸ್! Read More »

ಮೈಸೂರು: ಸಿಲಿಂಡರ್ ಸೋರಿಕೆ| ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ದಾರುಣ ಸಾವು

ಸಮಗ್ರ ನ್ಯೂಸ್: ಸಿಲಿಂಡರ್ ಸೋರಿಕೆ ಆಗಿ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲಿಯೇ ಚಿರನಿದ್ರಗೆ ಜಾರಿದ ಆಘಾತಕಾರಿ ಘಟನೆ ಅರಮನೆ ನಗರಿ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಯರಗನಹಳ್ಳಿ ನಿವಾಸಿಗಳಾದ ಕುಮಾರಸ್ವಾಮಿ, ಮಂಜುಳಾ, ಆರತಿ, ಸ್ವಾತಿ ಎಂದು ಗುರುತಿಸಲಾಗಿದೆ. ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರಿನವರಾಗಿದ್ದು, ಮೈಸೂರಿನಲ್ಲಿ ನೆಲೆಸಿದ್ದರು, ಬಟ್ಟೆಗೆ ಇಸ್ತಿ ಹಾಕುವ ಕೆಲಸವನ್ನು ಈ ದಂಪತಿ ಮಾಡುತ್ತಿದ್ದರು. ಭಾನುವಾರ ಕುಟುಂಬಸ್ಥರ ಮದುವೆಗೆ ಹೋಗಿದ್ದ ಈ ಕುಟುಂಬ ಸದಸ್ಯರು ಸೋಮವಾರ ವಾಪಸ್ ಬಂದು ಮನೆಯಲ್ಲೇ ರಾತ್ರಿ ಮಲಗಿದ್ದಾರೆ. ಆದರೆ

ಮೈಸೂರು: ಸಿಲಿಂಡರ್ ಸೋರಿಕೆ| ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ದಾರುಣ ಸಾವು Read More »

‘ಗೃಹಲಕ್ಷ್ಮಿ’ ಹಣದಿಂದ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆ| ಸಿಎಂ, ಡಿಸಿಎಂ‌ಗೆ ಧನ್ಯವಾದ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪೈಕಿ ಗೃಹ ಲಕ್ಷ್ಮೀ ಯೋಜನೆಯು ಒಂದಾಗಿದೆ. ಈಗಾಗಲೇ 10ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಬಡ ಕುಟುಂಬಗಳಿಗೆ ನೆರವಾಗಿದೆ. ಪ್ರತಿ ತಿಂಗಳು ನೀಡುವ 2,000 ರೂಪಾಯಿ ಹಣವನ್ನು ಕೂಡಿಟ್ಟು ಮಹಿಳೆಯರು ಫ್ರಿಡ್ಜ್ ಹಾಗೂ ಬಂಗಾರವನ್ನು ಖರೀದಿಸಿದ್ದು ಗೊತ್ತೇ ಇದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮನಿಹಾಳ ಗ್ರಾಮದ ಸಕ್ಕುಬಾಯಿ ಕರದಿನ ಎಂಬ ಮಹಿಳೆ ಹಲವು ತಿಂಗಳನಿಂದ ಬಲಗಣ್ಣಿಗೆ ಸಮಸ್ಯೆಯನ್ನು ಎದುರಿಸುತ್ತಿದ್ದರು. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಷ್ಟು ಹಣ ಇಲ್ಲದ ಕಾರಣದಿಂದ, ನೋವಿನಲ್ಲೇ

‘ಗೃಹಲಕ್ಷ್ಮಿ’ ಹಣದಿಂದ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆ| ಸಿಎಂ, ಡಿಸಿಎಂ‌ಗೆ ಧನ್ಯವಾದ Read More »

ಅಗ್ನಿವೀರ್ ಮೋದಿ ಯೋಜನೆಯೇ ಹೊರತು ಸೇನೆಯದ್ದಲ್ಲ| ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ – ರಾಗಾ

ಸಮಗ್ರ ನ್ಯೂಸ್: ಪ್ರತಿಪಕ್ಷ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆಯನ್ನ ರದ್ದುಗೊಳಿಸಿ ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ ಅಗ್ನಿವೀರ್ ಯೋಜನೆ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಇದು ಮೋದಿಯವರ ಯೋಜನೆಯೇ ಹೊರತು ಸೇನೆಯ ಯೋಜನೆಯಲ್ಲ. ಸೇನೆಗೆ ಅದು ಬೇಕಿಲ್ಲ” ಎಂದರು. ಮಹೇಂದ್ರಗಢ-ಭಿವಾನಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರ ರಚಿಸಿದಾಗ, ನಾವು ಅಗ್ನಿವೀರ್ ಯೋಜನೆಯನ್ನ ಕಸದ ಬುಟ್ಟಿಗೆ

ಅಗ್ನಿವೀರ್ ಮೋದಿ ಯೋಜನೆಯೇ ಹೊರತು ಸೇನೆಯದ್ದಲ್ಲ| ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ – ರಾಗಾ Read More »

ಬೆಳ್ತಂಗಡಿ: ಕೊನೆಗೂ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ

ಸಮಗ್ರ ನ್ಯೂಸ್: ಇಂದು ಬೆಳಿಗ್ಗೆಯಿಂದ ನಡೆದ ಹೈಡ್ರಾಮ ಬಳಿಕ ಶಾಸಕ ಹರೀಶ್ ಪೂಂಜಾ ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ತನ್ನ ಆಪ್ತ , ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ದಾಸ್ತಾನು ಪ್ರಕರಣದಲ್ಲಿ ಬಂಧಿತನಾದ ಬಳಿಕ ಠಾಣೆಗೆ ತೆರಳಿದ ಶಾಸಕ ಪೂಂಜಾ ಪೊಲೀಸರಿಗೆ ಬೆದರಿಕೆ ಮತ್ತು ಠಾಣೆಯನ್ನು ಧ್ವಂಸ ಮಾಡುವ ಬಗ್ಗೆ ಬೆದರಿಕೆ ಹಾಕಿದ್ದರು. ಶಾಸಕರ ಹೇಳಿಕೆಯ ಆಧಾರದಲ್ಲಿ ಎರಡೆರಡು ಎಫ್ಐಆರ್ ಜಡಿದ ಪೊಲೀಸರು ಹರೀಶ್ ಪೂಂಜಾರನ್ನು ಬಂಧಿಸಲು ಅವರ ಗರ್ಡಾಡಿಯ

ಬೆಳ್ತಂಗಡಿ: ಕೊನೆಗೂ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ Read More »