Editor

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್| ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆ ಮರುಕಳಿಸುತ್ತೇನೆ ಎಂದ ಶಾಸಕ!!

ಸಮಗ್ರ ನ್ಯೂಸ್: ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ‌ದ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭ ಪೊಲೀಸರಿಗೆ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮಂಗಳವಾರ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ‘ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಬೆಳ್ತಂಗಡಿಯ ವಿಕಾಸಸೌಧದ ಎದುರು ಸೋಮವಾರ ಬಿಜೆಪಿ ವತಿಯಿಂದ ನಡೆಸಿದ್ದ ಪ್ರತಿಭಟನೆಗೆ ಸಂಬಂಧಪಟ್ಟ ಇಲಾಖೆಯಿಂದ […]

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್| ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆ ಮರುಕಳಿಸುತ್ತೇನೆ ಎಂದ ಶಾಸಕ!! Read More »

ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ರೂಲ್ಸ್| ಜೂ.1ರಿಂದಲೇ ಅಧಿಕೃತ ಜಾರಿ

ಸಮಗ್ರ ನ್ಯೂಸ್: ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು ಹಂತಹಂತವಾಗಿ ತೆಗೆದುಹಾಕುವುದೂ ಹೊಸ ನಿಯಮಾವಳಿಯ ಗುರಿಗಳಲ್ಲಿ ಒಂದಾಗಿದೆ. ಅತೀ ವೇಗದ ಚಾಲನೆಗೆ ದಂಡ 1000ರಿಂದ

ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ರೂಲ್ಸ್| ಜೂ.1ರಿಂದಲೇ ಅಧಿಕೃತ ಜಾರಿ Read More »

ಕುಕ್ಕೆ ಸುಬ್ರಹ್ಮಣ್ಯ: ನೂತನ ಬಂಡಿ ರಥ ಆಗಮನ

ಸಮಗ್ರ ನ್ಯೂಸ್: ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಅವರು ಸೇವಾರೂಪದಲ್ಲಿ ಸಮರ್ಪಿಸುವ ನೂತನ ಬಂಡಿ ರಥವು ಮೆರವಣಿಗೆಯೊಂದಿಗೆ ಸೋಮವಾರ ಕುಕ್ಕೆಗೆ ತಲುಪಿತು. ಆನೆ, ಬಿರುದಾವಳಿ ಮತ್ತು ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ರಥವನ್ನು ಸ್ವಾಗತಿಸಲಾಯಿತು. ರಥವನ್ನು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಸ್ವಾಗತಿಸಲಾಯಿತು. ಮಹಾಗಣಪತಿಗೆ ಪೂಜೆ ನೆರವೇರಿಸಿದ ಬಳಿಕ ಪುರೋಹಿತ ಪ್ರಸಾದ್ ಕಲ್ಲೂರಾಯ ನೂತನ ಬಂಡಿ ರಥಕ್ಕೆ ಪೂಜೆ ನೆರವೇರಿಸಿದರು. ಬಳಿಕ ದೇವಳದ ಆಡಳಿತಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಅವರು ರಥಕ್ಕೆ ಪುಷ್ಪಾರ್ಚನೆ

ಕುಕ್ಕೆ ಸುಬ್ರಹ್ಮಣ್ಯ: ನೂತನ ಬಂಡಿ ರಥ ಆಗಮನ Read More »

ಉಳ್ಳಾಲ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧ ಪಿಸ್ತೂಲ್ ಇಟ್ಟುಕೊಂಡು ಯಾವುದೋ ದುಷ್ಕೃತ್ಯ ನಡೆಸುವುದಕ್ಕಾಗಿ ತಿರುಗಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಮತ್ತು ಅಬ್ದುಲ್ ನಿಸಾರ್.ಕೆ(29) ಎನ್ನುವವರಾಗಿದ್ದಾರೆ. ಪಿಸ್ತೂಲ್, ಸಜೀವ

ಉಳ್ಳಾಲ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಪೊಲೀಸರ ವಶಕ್ಕೆ Read More »

ವಿವಾದಿತ ಕೆರಗೋಡು ಅರ್ಜುನ ಸ್ಥಂಭದಲ್ಲಿ ಹಾರಾಡಿತು ನೂತನ ತ್ರಿವರ್ಣ ಧ್ವಜ

ಸಮಗ್ರ ನ್ಯೂಸ್: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವುಗೊಳಿಸಿದ್ದ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಆಸ್ಪದ ಕಾರಣವಾಗಿತ್ತು. ಇದೀಗ ಇದೇ ಸ್ಥಳದಲ್ಲಿ ಹಳೆಯ ತ್ರಿವರ್ಣ ಧ್ವಜ ತೆಗೆದು ಹೊಸ ಧ್ವಜವನ್ನು ಹಾರಿಸಲಾಗಿದೆ. ಕೆರಗೋಡು ಗ್ರಾಮದಲ್ಲಿನ 108 ಅಡಿಯ ಅರ್ಜುನ ಸ್ತಂಭದಲ್ಲಿದ್ದ ಹನುಮ ಧ್ವಜವನ್ನು ತೆರವುಗೊಳಿಸಿ ಸರ್ಕಾರ ತ್ರಿವರ್ಣ ಧ್ವಜ ಹಾರಿಸಿದೆ. ಹನುಮ ಧ್ವಜ ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರು, ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ, ಕೆರಗೋಡು ಅರ್ಜುನ ಸ್ತಂಭದಲ್ಲಿದ್ದ ಹಳೆ ತ್ರಿವರ್ಣ

ವಿವಾದಿತ ಕೆರಗೋಡು ಅರ್ಜುನ ಸ್ಥಂಭದಲ್ಲಿ ಹಾರಾಡಿತು ನೂತನ ತ್ರಿವರ್ಣ ಧ್ವಜ Read More »

ನೇಪಾಳದಲ್ಲಿ ವಿಶ್ವಾಸಮತ ಗೆದ್ದ ಪ್ರಚಂಡ

ಸಮಗ್ರ ನ್ಯೂಸ್: ಭಾರತದ ನೆರೆಯ ರಾಷ್ಟ್ರ ನೇಪಾಳದಲ್ಲಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಮತ್ತೊಮ್ಮೆ ಸಂಸತ್ತಿನಲ್ಲಿ ವಿಶ್ವಾಸಮತ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಕಳೆದ 18 ತಿಂಗಳಲ್ಲಿ ಪ್ರಚಂಡ ನಾಲ್ಕನೇ ಬಾರಿ ವಿಶ್ವಾಸಮತ ಗೆದ್ದಂತೆ ಆಗಿದೆ. ಮೈತ್ರಿಪಕ್ಷವಾಗಿದ್ದ ಜನತಾ ಸಮಾಜಬದಿ ಪಕ್ಷವು ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ, ಸರ್ಕಾರದ ಬಲವನ್ನು ಸಾಬೀತುಪಡಿಸಲು ಪ್ರಚಂಡ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದರು. ಈ ವೇಳೆ 275 ಸದಸ್ಯ ಬಲದ ಸಂಸತ್‍ನಲ್ಲಿ ಕಮ್ಯುನಿಸ್ಟ್ ಪಾರ್ಟಿಯ ನಾಯಕ ಪ್ರಚಂಡ 157 ಮತ

ನೇಪಾಳದಲ್ಲಿ ವಿಶ್ವಾಸಮತ ಗೆದ್ದ ಪ್ರಚಂಡ Read More »

ಬೆಳ್ತಂಗಡಿ: ‘ಕಾರ್ಯಕರ್ತರ ತಂಟೆಗೆ ಬಂದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ’| ಖಾಕಿಗೆ ಆವಾಜ್ ಹಾಕಿದ ಶಾಸಕ ಹರೀಶ್ ಪೂಂಜಾ!!

ಸಮಗ್ರ ನ್ಯೂಸ್: ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ ಎಂದು ಬೆಳ್ತಂಗಡಿ ಶಾಸಕ (BJP MLA) ಹರೀಶ್ ಪೂಂಜಾ(harish poonja) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದ ಪ್ರತಿಭಟನೆಯಲ್ಲಿ ಮಾತನಾಡುತ್ತಾ ಅವರು, ‘ದಕ್ಷಿಣ ಕನ್ನಡ ಎಸ್‍ಪಿಗೆ ತಲೆಯಲ್ಲಿ ಕೂದಲು ಇಲ್ಲಾಂತ ಮಾತ್ರ ಅಂದ್ಕೊಂಡಿದ್ದೆ, ಈಗ ನೋಡಿದ್ರೆ ಬುದ್ಧಿನೂ ಇಲ್ಲ. ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಇದೇ ವೇಳೇ ಅವರ,

ಬೆಳ್ತಂಗಡಿ: ‘ಕಾರ್ಯಕರ್ತರ ತಂಟೆಗೆ ಬಂದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ’| ಖಾಕಿಗೆ ಆವಾಜ್ ಹಾಕಿದ ಶಾಸಕ ಹರೀಶ್ ಪೂಂಜಾ!! Read More »

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ| ಬಂಟ್ವಾಳ ಮೂಲದ ಇಬ್ಬರು ದಾರುಣ ಸಾವು

ಸಮಗ್ರ ನ್ಯೂಸ್: ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ಒಂದರ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಇಬ್ಬರು ಸಾವನಪ್ಪಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿಯಿಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟಿ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ 6.30ರ ಸಮಯದಲ್ಲಿ ಘಟನೆ ಸಂಭವಿಸಿದೆ. ಸಕಲೇಶಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ| ಬಂಟ್ವಾಳ ಮೂಲದ ಇಬ್ಬರು ದಾರುಣ ಸಾವು Read More »

ಇಂದು (ಮೇ.21) ದ್ವಿತೀಯ ಪಿಯುಸಿ‌ ಪರೀಕ್ಷೆ -೨ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಇಲಾಖೆಯು ವೆಬ್‌ ಸೈಟ್‌ ನಲ್ಲಿ https://karresults.nic.in ಫಲಿತಾಂಶ ಲಭ್ಯವಾಗಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು, ಇದರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಇಂದು (ಮೇ.21) ದ್ವಿತೀಯ ಪಿಯುಸಿ‌ ಪರೀಕ್ಷೆ -೨ ಫಲಿತಾಂಶ ಪ್ರಕಟ Read More »

ಕೋವ್ಯಾಕ್ಸಿನ್ ಬಗ್ಗೆ ತಪ್ಪು ಮಾಹಿತಿ ‌ನೀಡಿದವರ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ICMR

ಸಮಗ್ರ ನ್ಯೂಸ್: ವಯಸ್ಕರು ಮತ್ತು ಹದಿಹರೆಯದವರಲ್ಲಿ ಕೋವಾಕ್ಸಿನ್ ನ ದೀರ್ಘಕಾಲೀನ ಸುರಕ್ಷತಾ ವಿಶ್ಲೇಷಣೆಯ ಬಗ್ಗೆ ಇತ್ತೀಚೆಗೆ ಪ್ರಕಟವಾದ ಬಿಎಚ್ ಯು ಅಧ್ಯಯನವನ್ನು ಅದರ ಕಳಪೆ ವಿಧಾನ ಮತ್ತು ವಿನ್ಯಾಸಕ್ಕಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಳ್ಳಿಹಾಕಿದೆ ಮತ್ತು ಲೇಖನವು ಪತ್ರಿಕೆಯಲ್ಲಿ ಐಸಿಎಂಆರ್ ಅನ್ನು ತಪ್ಪಾಗಿ ಮತ್ತು ದಾರಿತಪ್ಪಿಸುತ್ತದೆ ಎಂದು ಹೇಳಿದೆ. ಐಸಿಎಂಆರ್ ಮಹಾನಿರ್ದೇಶಕ ಡಾ.ರಾಜೀವ್ ಬಹ್ಲ್ ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್ಯು) ಅಧ್ಯಯನವನ್ನು ಕಳಪೆಯಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ನಿರ್ಣಾಯಕ ನ್ಯೂನತೆಗಳನ್ನು ಹೊಂದಿದೆ ಎಂದು

ಕೋವ್ಯಾಕ್ಸಿನ್ ಬಗ್ಗೆ ತಪ್ಪು ಮಾಹಿತಿ ‌ನೀಡಿದವರ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ICMR Read More »