Editor

ತಾಯಿ ಶವದ ಜೊತೆ 4 ದಿನ ಕಳೆದ ಮಗಳ ದುರಂತ ಅಂತ್ಯ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲಿ ತಾಯಿ ಮೃತಪಟ್ಟರೆ ಇತ್ತ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ. ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತ ಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು. ಇದೇ ಸಂದರ್ಭದಲ್ಲಿ ಮನೆಯಿಂದ […]

ತಾಯಿ ಶವದ ಜೊತೆ 4 ದಿನ ಕಳೆದ ಮಗಳ ದುರಂತ ಅಂತ್ಯ Read More »

ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆ/ ನಿರ್ಮಾಣ ಕಾಮಗಾರಿಗಳಿಗೆ ಅಸ್ತು ಎಂದ ಚುನಾವಣಾ ಆಯೋಗ

ಸಮಗ್ರ ನ್ಯೂಸ್: ಚುನಾವಣಾ ನೀತಿ ಸಂಹಿತೆಯನ್ನು ರಾಜ್ಯದಲ್ಲಿ ಸಡಿಲಿಸಲಾಗಿದ್ದು, ಬರ ಪರಿಹಾರ ಪರಿಶೀಲನಾ ಸಭೆ ಮತ್ತು ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಂತಹ ಉದ್ದೇಶಗಳಿಗಾಗಿ ನಿಬರ್ಂಧಗಳನ್ನು ತೆಗೆದುಹಾಕಲು ಚುನಾವಣಾ ಆಯೋಗ ಅಸ್ತು ಎಂದಿದೆ. ಮೇ 8 ರಂದು ರಾಜ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯು ಸಲ್ಲಿಸಿದ ಮನವಿಯ ಆಧಾರದ ಮೇಲೆ ಚುನಾವಣಾ ಆಯೋಗವು ವಿವಿಧ ಉದ್ದೇಶಗಳಿಗಾಗಿ ನೀತಿ ಸಮಿತಿಯಿಂದ ವಿನಾಯಿತಿಗಳನ್ನು ನೀಡಿತು. ನಾಗರಿಕ ಕಾಮಗಾರಿಗಳು, ಮೂಲಸೌಕರ್ಯ ಕಾಮಗಾರಿಗಳು ಮತ್ತು ಸರಕು ಮತ್ತು ಸೇವೆಗಳ ಖರೀದಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಗೆ

ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆ/ ನಿರ್ಮಾಣ ಕಾಮಗಾರಿಗಳಿಗೆ ಅಸ್ತು ಎಂದ ಚುನಾವಣಾ ಆಯೋಗ Read More »

ಪ್ಲೇ ಆಫ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್/ ಶುಭ ಹಾರೈಸಿದ ವಿಜಯ್ ಮಲ್ಯ

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಜಿದ್ದಾಜಿದ್ದಿನಪಂದ್ಯದಲ್ಲಿ ಆರ್‍ಸಿಬಿ 27 ರನ್‍ಗಳಿಂದ ಚೆನ್ನೈ ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ. ಪ್ಲೇಆಫ್ ತಲುಪಿರುವ ಬೆಂಗಳೂರು ತಂಡವನ್ನು ಆರ್‍ಸಿಬಿಯ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ಅಭಿನಂದಿಸಿದ್ದಾರೆ. ಆರ್‍ಸಿಬಿ ಪ್ಲೇಆಫ್‍ಗೆ ಲಗ್ಗೆ ಇಟ್ಟಿರುವುದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಹೃದಯ ಪೂರ್ವಕ ಅಭಿನಂದನೆ ಹೇಳಲು ಬಯಸುತ್ತೇನೆ. ಸತತ ಸೋಲುಗಳ ನಂತರ ನೀವು ಎಷ್ಟು

ಪ್ಲೇ ಆಫ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್/ ಶುಭ ಹಾರೈಸಿದ ವಿಜಯ್ ಮಲ್ಯ Read More »

ನಾಳೆ ಐದನೇ ಹಂತದ ಲೋಕಸಭಾ ಚುನಾವಣೆ/ ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿ

ಸಮಗ್ರ ನ್ಯೂಸ್: ಮೇ 20 ರಂದು ಲೋಕಸಭೆಯ 5ನೇ ಹಂತದ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ 8 ರಾಜ್ಯಗಳ 49 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಶನಿವಾರಕ್ಕೆ ಅಂತ್ಯವಾಗಿದೆ. ಉತ್ತರ ಪ್ರದೇಶದ 14 ಕ್ಷೇತ್ರಗಳು, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7, ಬಿಹಾರದ 5, ಒಡಿಶಾದ 5, ಜಾಖರ್ಂಡ್ 3 ಹಾಗೂ ಲಡಾಖ್ ಹಾಗೂ ಜಮ್ಮ ಮತ್ತು ಕಾಶ್ಮೀರದಲ್ಲಿ ತಲಾ ಒಂದು ಕ್ಷೇತ್ರಗಳಿಗೆ

ನಾಳೆ ಐದನೇ ಹಂತದ ಲೋಕಸಭಾ ಚುನಾವಣೆ/ ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿ Read More »

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್

ಸಮಗ್ರ ನ್ಯೂಸ್: ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, ಠಾಣೆಯ PSI ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್ Read More »

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಸಮಗ್ರ ನ್ಯೂಸ್ : ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ ಹಾಕಿದರು. ಈ ಹಿಂದೆ ಹಲವು ಬಾರಿ ಪ್ರತಿಭಟನೆ ಹಾಗೂ ಮನವಿ ನೀಡಿದ ಬಳಿಕ ಸಾಸ್ತಾನ ಟೋಲ್ ಪ್ಲಾಝಾದಲ್ಲಿ ಸ್ಥಳೀಯರಿಗೆ ಕೆಲವು ವರ್ಷಗಳಿಂದ ಶುಲ್ಕ ವಿನಾಯತಿ ನೀಡಲಾಗುತ್ತಿತ್ತು. ಆದರೆ ಈಗ ನವಯುಗ ಕಂಪೆನಿ ಟೋಲ್ ಪ್ಲಾಜಾವನ್ನು ಹೊಸ ಕಂಪೆನಿಗೆ ಮಾರಾಟ ಮಾಡಿದ್ದು, ಆ ಬಳಿಕದಿಂದ ಸ್ಥಳೀಯ ವಾಹನಗಳಿಗೂ ಫಾಸ್ಟ್ಯಾಗ್ ಮೂಲಕ

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ Read More »

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್‌

ಸಮಗ್ರ ನ್ಯೂಸ್‌ : ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಮೇಲೆ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಮೇಲೆ ಎಫ್ ಐ ಆರ್ ದಾಖಲಾದ ಹಿನ್ನೆಲೆ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾತ್ರೋ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹರೀಶ್ ಪೂಂಜ ದೌಡಾಯಿಸಿದ್ದು, ಆರೋಪಿಯನ್ನ ಬಿಡುಗಡೆ ಮಾಡುವಂತೆ ಹೈ ಡ್ರಾಮಾ ಮಾಡಿದ್ದಾರೆ. ಅಮಾಯಕ ಕಾರ್ಯಕರ್ತನನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸರಿಗೆ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್‌ Read More »

ದ್ವಾದಶ ರಾಶಿಗಳ ವಾರಭವಿಷ್ಯ| ಮೇ.19ರಿಂದ 24ರವರೆಗಿನ ಗೋಚಾರಫಲ

ಸಮಗ್ರ ನ್ಯೂಸ್: ಮೇ ತಿಂಗಳ ಮೂರನೇ ವಾರವು ಮೇ 19 ರಿಂದ 25 ರವರೆಗೆ ಇರಲಿದೆ. ಶುಭಾಶುಭ ಮಿಶ್ರ ಫಲಗಳು ಇದ್ದು, ಪುರುಷ ಪ್ರಯತ್ನವನ್ನು ಮಾಡುತ್ತಾ ದೈವ ಬಲವನ್ನೂ ಬೇಡುತ್ತಾ ಮಾಡಬೇಕಾದ ಕಾರ್ಯದಲ್ಲಿ ಮುನ್ನಡೆದರೆ ಎಲ್ಲವೂ ಸಫಲವಾಗುವುದು. ಮೇಷ ರಾಶಿ:ಈ ವಾರ ನಿಮಗೆ ಶುಭ. ಉದ್ಯೋಗಿಗಳು ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು. ಈ ವಾರ ನಿಮ್ಮೆಲ್ಲಾ ಕೆಲಸ ಕಾರ್ಯಗಳು ಉತ್ತಮವಾಗಿ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಹಣದ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಈ ವಾರ

ದ್ವಾದಶ ರಾಶಿಗಳ ವಾರಭವಿಷ್ಯ| ಮೇ.19ರಿಂದ 24ರವರೆಗಿನ ಗೋಚಾರಫಲ Read More »

ಎಸ್ಎಸ್ಎಲ್ ಸಿ ಪರೀಕ್ಷೆ -2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು, ಸದರಿ ಪರೀಕ್ಷೆ-2ನ್ನು ಮುಂದೂಡಿ

ಎಸ್ಎಸ್ಎಲ್ ಸಿ ಪರೀಕ್ಷೆ -2 ಪರಿಷ್ಕೃತ ವೇಳಾಪಟ್ಟಿ ಪ್ರಕಟ Read More »

ಯೋಗಾಸನದಲ್ಲಿ ವಿಶ್ವದಾಖಲೆ ಬರೆದ ನಿಹಾನಿ ವಾಲ್ತಾಜೆ

ಸಮಗ್ರ ನ್ಯೂಸ್: ಯೋಗಾಸನದಲ್ಲಿ ವಿಶ್ವದಾಖಲೆ ಬರೆದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ. ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ, ಪರಿವೃತ್ತ ಪದ್ಮಸಾನದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರನ್ನು ದಾಖಲಿಸಿಕೊಂಡಿದ್ದಾರೆ. ಇವರು ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ವಾಲ್ತಾಜೆ ಪ್ರಶಾಂತ್

ಯೋಗಾಸನದಲ್ಲಿ ವಿಶ್ವದಾಖಲೆ ಬರೆದ ನಿಹಾನಿ ವಾಲ್ತಾಜೆ Read More »