ಧರ್ಮಸ್ಥಳ: ಎರಡನೇ ದಿನವೂ ಮುಂದುವರಿದ ಬುರುಡೆ ಹುಡುಕಾಟ| ಏಕಕಾಲದಲ್ಲಿ ಮೂರು ಕಡೆ ಶೋಧ ಕಾರ್ಯಾಚರಣೆ
ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಸತತ 2 ನೇ ದಿನವೂ ಶವಗಳ ಹುಡುಕಾಟ ಮುಂದುವರಿದಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ಅನಾಮಿಕ ದೂರುದಾರ, 13 ಸ್ಥಳಗಳನ್ನು ಗುರುತಿಸಿದ ಬೆನ್ನಲ್ಲೇ ಮಂಗಳವಾರದಿಂದ ಶವಗಳನ್ನು ಹೊರ ತೆಗೆಯುವ ಕಾರ್ಯ ಆರಂಭವಾಗಿದ್ದು ಎಸ್ಐಟಿ ಅಧಿಕಾರಿಗಳ ನೇತ್ರಾವತಿ ದಂಡೆಯ ಆಸುಪಾಸಿನಲ್ಲಿ ಶೋಧಕಾರ್ಯ ಚುರುಕುಗೊಳಿಸಲಾಗಿದೆ. ಮಂಗಳವಾರ ಸುಮಾರು 6 ತಾಸಿಗೂ ಹೆಚ್ಚು ಕಾಲ ಅಗೆದರೂ ಯಾವುದೇ ರೀತಿಯ ಕುರುಹು ಪತ್ತೆಯಾಗಿಲ್ಲ. ಈ ಬೆನ್ನಲ್ಲೇ […]
ಧರ್ಮಸ್ಥಳ: ಎರಡನೇ ದಿನವೂ ಮುಂದುವರಿದ ಬುರುಡೆ ಹುಡುಕಾಟ| ಏಕಕಾಲದಲ್ಲಿ ಮೂರು ಕಡೆ ಶೋಧ ಕಾರ್ಯಾಚರಣೆ Read More »







