Editor

ಮೈಸೂರು : ಉಳುಮೆ ಟ್ರಕ್ಟರ್ ಗೆ ಸಿಲುಕಿ ಬಾಲಕ ಮೃತ್ಯು

ಸಮಗ್ರ ನ್ಯೂಸ್ : ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರಕ್ಟರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. 8 ವರ್ಷದ ಬಾಲಕ ಭವಿಷ್ ಟ್ರಕ್ಟರ್ ಗೆ ಸಿಲುಕಿ ಸಾವನ್ನಪ್ಪಿದ ಬಾಲಕ. ಟ್ರಕ್ಟರ್ ರೊಟಾವೆಲ್ಟರ್ಗೆ ಬಾಲಕ ಸಿಲುಕಿ ದೇಹ ಛಿದ್ರ ಛಿದ್ರವಾಗಿದೆ. ಚಾಮರಾಜನಗರಕ್ಕೆ ವಿವಾಹವಾಗಿದ್ದ ತಾಯಿ ಮಮತಾ, ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಈ ವೇಳೆ ಭವಿಷ್ ತನ್ನ ಸೋದರಮಾವನ ಜೊತೆ ಟ್ರಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದನು. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ […]

ಮೈಸೂರು : ಉಳುಮೆ ಟ್ರಕ್ಟರ್ ಗೆ ಸಿಲುಕಿ ಬಾಲಕ ಮೃತ್ಯು Read More »

ಆಕ್ಷೇಪಾರ್ಹ ಹೇಳಿಕೆ ಪ್ರಕರಣ/ ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾಖರ್ಂಡ್ ಹೈಕೋರ್ಟ್

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಖರ್ಂಡ್ ಹೈಕೋರ್ಟ್ 1000 ರೂ. ದಂಡ ವಿಧಿಸಿದೆ. ಚೈಬಾಸಾದ ಕೆಳ ನ್ಯಾಯಾಲಯದಲ್ಲಿ ತಾಪ್ ಕುಮಾರ್ ಎಂಬ ಬಿಜೆಪಿ ಕಾರ್ಯಕರ್ತ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಇದನ್ನು ಕೆಳ ನ್ಯಾಯಾಲಯವು ಪರಿಗಣನೆಗೆ ತೆಗೆದುಕೊಂಡಿತ್ತು. ಕಳೆದ ತಿಂಗಳು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ರಾಹುಲ್ ಗಾಂಧಿಗೆ ರಿಲೀಫ್ ನೀಡಿತ್ತು. ಚೈಬಾಸಾ ನ್ಯಾಯಾಲಯದಲ್ಲಿ ನಡೆಯುತ್ತಿರುವ

ಆಕ್ಷೇಪಾರ್ಹ ಹೇಳಿಕೆ ಪ್ರಕರಣ/ ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾಖರ್ಂಡ್ ಹೈಕೋರ್ಟ್ Read More »

ಹೊಸದಿಲ್ಲಿ : ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ ಬಿಭವ್ ಕುಮಾರ್ ವಶಕ್ಕೆ

ಸಮಗ್ರ ನ್ಯೂಸ್ : ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ಅನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ಸೋಮವಾರ ಸಿಎಂ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್ಐಆರ್ನಲ್ಲಿ ಆರೋಪಿಸಿದ್ದರು. ಕೇಜ್ರಿವಾಲ್ ಅವರ ಮೌನವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಬಿಜೆಪಿ ವಕ್ತಾರ

ಹೊಸದಿಲ್ಲಿ : ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ ಬಿಭವ್ ಕುಮಾರ್ ವಶಕ್ಕೆ Read More »

ಮುಂಬೈ : ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದ ನಿತಿನ್ ಗಡ್ಕರಿ

ಸಮಗ್ರ ನ್ಯೂಸ್ : ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಉತ್ತರಿಸಿದ್ದು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅವರು ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ನಡೆದ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಯಾವ ಸರ್ಕಾರದಿಂದಲೂ ಬದಲಾಯಿಸಲು ಸಾಧ್ಯವಾಗದು. ಅದರಲ್ಲಿನ ಸೆಕ್ಷನ್ಗಳಲ್ಲಿ

ಮುಂಬೈ : ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದ ನಿತಿನ್ ಗಡ್ಕರಿ Read More »

ಬೆಳಗಾವಿ : ನದಿಯಲ್ಲಿ ಮುಳುಗಿ ನಾಲ್ವರು ದಾರುಣ ಸಾವು

ಸಮಗ್ರ ನ್ಯೂಸ್ : ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ ಬಸ್ತವಾಡೆ ಅಣೆಕಟ್ಟಿನಲ್ಲಿ ವೇದಗಂಗಾ ನದಿಯಲ್ಲಿ ನಡೆದಿದೆ. ಜಿತೇಂದ್ರ ವಿಲಾಸ್ ಲೋಕ್ರೆ (36), ರೇಷ್ಮಾ ದಿಲೀಪ್ ಏಳಮಲ್ಲೆ (34), ಸವಿತಾ ಅಮರ್ ಕಾಂಬಳೆ (27), ಯಶ್ ದಿಲೀಪ್ ಏಳಮಲ್ಲೆ (17) ಮೃತ ದುರ್ದೈವಿಗಳು. ಮೃತರಲ್ಲಿ ಇಬ್ಬರು ಬೆಳಗಾವಿಯ ಅಥಣಿ ತಾಲೂಕಿನವರು ಎಂದು ತಿಳಿದುಬಂದಿದೆ.ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ

ಬೆಳಗಾವಿ : ನದಿಯಲ್ಲಿ ಮುಳುಗಿ ನಾಲ್ವರು ದಾರುಣ ಸಾವು Read More »

ಮದ್ಯ ಪ್ರಿಯರಿಗೆ ಮತ್ತಷ್ಟು ನಶೆ/ ದೇಶೀಯ ಮದ್ಯದ ಬೆಲೆ ಹೆಚ್ಚಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್:ಐದು ಉಚಿತ ಖಾತರಿ ಯೋಜನೆಗಳಿಗೆ ಹಣವನ್ನು ಸಂಗ್ರಹಿಸಲು ಸರ್ಕಾರಕ್ಕೆ ಬಹಳ ಕಷ್ಟಕರವಾಗಿದ್ದು, ಇದೀಗ ರಾಜ್ಯ ಸರ್ಕಾರ ಮೂಲ ಆದಾಯಕ್ಕೆ ಮಣೆ ಹಾಕಿ ದೇಶೀಯ ಮದ್ಯದ ಬೆಲೆಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಲವು ಬ್ರಾಂಡ್‍ಗಳ ಅಗ್ಗದ ಮದ್ಯದ ಬೆಲೆಗಳು ತುಂಬಾ ಕಡಿಮೆ. ವಿದೇಶಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ಮದ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಅಗ್ಗದ ಮದ್ಯದ ಮಾರಾಟ ಹೆಚ್ಚಿದ್ದು, ಮದ್ಯದ ಬೆಲೆಯನ್ನು ಹೆಚ್ಚಿಸುವ ಬಗ್ಗೆ

ಮದ್ಯ ಪ್ರಿಯರಿಗೆ ಮತ್ತಷ್ಟು ನಶೆ/ ದೇಶೀಯ ಮದ್ಯದ ಬೆಲೆ ಹೆಚ್ಚಿಸಲು ನಿರ್ಧರಿಸಿದ ರಾಜ್ಯ ಸರ್ಕಾರ Read More »

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ಇನ್ನಿಲ್ಲ

ಸಮಗ್ರ ನ್ಯೂಸ್: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ತನ್ನ 14ನೇ ವಯಸ್ಸಿನಲ್ಲೇ ಮುಂಬೈಗೆ ತೆರಳಿದ್ದ ರಘುನಂದನ್ ಕಾಮತ್ ತನ್ನ ಸಹೋದರನ ರೆಸ್ಟೋರೆಂಟ್ ನಲ್ಲಿ ಕೆಲಸಕ್ಕೆ ಸೇರಿದರು. 1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಆರಂಭಿಸಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ಇನ್ನಿಲ್ಲ Read More »

ಇಂದು ಬೆಂಗಳೂರಿನಲ್ಲಿ ಬೆಂಗಳೂರು – ಚೆನ್ನೈ ನಡುವೆ ಪಂದ್ಯ/ ಕ್ಯಾಂಟೀನ್ ಆಹಾರ ಪರೀಕ್ಷೆಗೆ ಮುಂದಾದ ಸರ್ಕಾರ

ಸಮಗ್ರ ನ್ಯೂಸ್: ಇಂದು ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮಹತ್ವದ ಪಂದ್ಯ ನಡೆಯಲಿದ್ದು, ಈ ಹಿನ್ನೆಲೆ ಆಹಾರ ಮತ್ತು ಸುರಕ್ಷತಾ ಇಲಾಖೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಹಾರ ಪರೀಕ್ಷೆ ನಡೆಸಲು ಮುಂದಾಗಿದೆ. ಸ್ಟೇಡಿಯಂ ಕ್ಯಾಂಟೀನ್‍ನಲ್ಲಿರುವ ಆಹಾರ ಸೇವಿಸಿ ವ್ಯಕ್ತಿಯೊಬ್ಬರು ಅಸ್ವಸ್ಥರಾದ ವರದಿ ಬೆನ್ನಲ್ಲೇ ಆಹಾರ ಮತ್ತು ಸುರಕ್ಷತಾ ಇಲಾಖೆ ಎಚ್ಚೆತ್ತುಕೊಂಡು ಪರೀಕ್ಷೆ ನಡೆಸುವುದಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‍ಗೆ ಪತ್ರದ ಮೂಲಕ ತಿಳಿಸಿದೆ. ಕ್ಯಾಂಟೀನ್‍ನಲ್ಲಿ ಸಿದ್ಧವಾದ ಆಹಾರವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ.

ಇಂದು ಬೆಂಗಳೂರಿನಲ್ಲಿ ಬೆಂಗಳೂರು – ಚೆನ್ನೈ ನಡುವೆ ಪಂದ್ಯ/ ಕ್ಯಾಂಟೀನ್ ಆಹಾರ ಪರೀಕ್ಷೆಗೆ ಮುಂದಾದ ಸರ್ಕಾರ Read More »

ದ್ರಾವಿಡ್ ಅವಧಿ ಮುಕ್ತಾಯ/ ನೂತನ ಕೋಚ್ ಆಗ್ತಾರಾ ಗೌತಮ್ ಗಂಭೀರ್?

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ 2024ರ ಟಿ20 ವಿಶ್ವಕಪ್ ಬಳಿಕ ಕೊನೆಗೊಳ್ಳಲಿದ್ದು, ಭಾರತ ತಂಡದ ಮಾಜಿ ಬ್ಯಾಟ್ಸ್‍ಮನ್ ಗೌತಮ್ ಗಂಭೀರ್ ಅವರು ಮುಖ್ಯ ಕೋಚ್ ಹುದ್ದೆಗೇರಬಹುದು ಎಂದು ಹೇಳಲಾಗುತ್ತಿದೆ. ದ್ರಾವಿಡ್ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ರಾಹುಲ್ ದ್ರಾವಿಡ್ ಮತ್ತೊಮ್ಮೆ ಹುದ್ದೆಯಲ್ಲಿ ಮುಂದುವರೆಯಲು ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಪ್ರಸ್ತುತ ಎನ್‍ಸಿಎ ಅಧ್ಯಕ್ಷರಾಗಿರುವ ವಿವಿಎಸ್ ಲಕ್ಷ್ಮಣ್ ಕೂಡ

ದ್ರಾವಿಡ್ ಅವಧಿ ಮುಕ್ತಾಯ/ ನೂತನ ಕೋಚ್ ಆಗ್ತಾರಾ ಗೌತಮ್ ಗಂಭೀರ್? Read More »

ಕೊಡಗು:ಮುಂಡ್ರೋಟು ಅರಣ್ಯದಲ್ಲಿ ಮರಗಳ ಹನನ

ಸಮಗ್ರ ನ್ಯೂಸ್: ತನಿಖೆಗೆ ಆದೇಶ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಕೊಡಗು ಏಕೀಕರಣ ರಂಗವು ಈ ನಿಟ್ಟಿನಲ್ಲಿ ಗಮನ ಸೆಳೆದಿತ್ತು. ಮುಂಡ್ರೋಟು ಮೀಸಲು ಅರಣ್ಯದಲ್ಲಿ ನೂರಾರು ಮರಗಳನ್ನು ಕಡಿದು ಹಾಕಿರುವ ಬಗ್ಗೆ ಕೊಡಗು ಏಕೀಕರಣ ರಂಗ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ದೂರು ಸಲ್ಲಿಸಿದ್ದ ಹಿನ್ನಲೆ ಪೊನ್ನಣ್ಣ ಅವರ ಗಮನ ಸೆಳೆಯುವ ಸೂಚನೆ ಮೇರೆಗೆ ಇದೀಗ ಮರಗಳ ಹನನ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿರುವ ಸಚಿವ ಖಂಡ್ರೆಈಗಾಗಲೇ ಪ್ರಕರಣದ ಬಗ್ಗೆ ಎಫ್ ಐ ಆರ್

ಕೊಡಗು:ಮುಂಡ್ರೋಟು ಅರಣ್ಯದಲ್ಲಿ ಮರಗಳ ಹನನ Read More »