ಮೈಸೂರು : ಉಳುಮೆ ಟ್ರಕ್ಟರ್ ಗೆ ಸಿಲುಕಿ ಬಾಲಕ ಮೃತ್ಯು
ಸಮಗ್ರ ನ್ಯೂಸ್ : ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರಕ್ಟರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. 8 ವರ್ಷದ ಬಾಲಕ ಭವಿಷ್ ಟ್ರಕ್ಟರ್ ಗೆ ಸಿಲುಕಿ ಸಾವನ್ನಪ್ಪಿದ ಬಾಲಕ. ಟ್ರಕ್ಟರ್ ರೊಟಾವೆಲ್ಟರ್ಗೆ ಬಾಲಕ ಸಿಲುಕಿ ದೇಹ ಛಿದ್ರ ಛಿದ್ರವಾಗಿದೆ. ಚಾಮರಾಜನಗರಕ್ಕೆ ವಿವಾಹವಾಗಿದ್ದ ತಾಯಿ ಮಮತಾ, ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಈ ವೇಳೆ ಭವಿಷ್ ತನ್ನ ಸೋದರಮಾವನ ಜೊತೆ ಟ್ರಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದನು. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ […]
ಮೈಸೂರು : ಉಳುಮೆ ಟ್ರಕ್ಟರ್ ಗೆ ಸಿಲುಕಿ ಬಾಲಕ ಮೃತ್ಯು Read More »










