Editor

ಟ್ರ್ಯಾಕ್ಟರ್​- ಬಸ್ ಡಿಕ್ಕಿ| ಸ್ಥಳದಲ್ಲೇ ಮೂವರು ಸಾವು

ಸಮಗ್ರ ನ್ಯೂಸ್: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ವಾಪಾಸ್ಸಾಗುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾತ್ರಿ ಕೊಪ್ಪಳ ತಾಲೂಕಿನ ಹೊಸಳ್ಳಿ ಬಳಿ ನಡೆದಿದೆ. ಈ ಘಟನೆಯಲ್ಲಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಕೊಪ್ಪಳ ಜಿಲ್ಲೆಯ ಯಲಬರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳಾದ ಬಸವರಾಜ (22), ಮುತ್ತಪ್ಪ (22) ಹಾಗೂ ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ […]

ಟ್ರ್ಯಾಕ್ಟರ್​- ಬಸ್ ಡಿಕ್ಕಿ| ಸ್ಥಳದಲ್ಲೇ ಮೂವರು ಸಾವು Read More »

ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಗೆಳೆಯ ಚಂದ್ರಕಾಂತ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಇತ್ತೀಚೆಗೆ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಈಗ ಅವರ ಗೆಳೆಯ, ನಟ ಚಂದ್ರಕಾಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿನ ಅಲ್ಕಾಪುರ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ಚಂದ್ರಕಾಂತ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿದ್ದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಪ್ರಕರಣದ ಕುರಿತು ತನಿಖೆ

ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಗೆಳೆಯ ಚಂದ್ರಕಾಂತ್ ಆತ್ಮಹತ್ಯೆ Read More »

ಪೆನ್ ಡ್ರೈವ್ ಕೇಸಲ್ಲಿ ದೇವರಾಜೇಗೌಡ ಸ್ಫೋಟಕ ಹೇಳಿಕೆ| ಡಿಕೆಶಿ 100 ಕೋಟಿ ರೂಪಾಯಿ ಆಫರ್‌

ಸಮಗ್ರ ನ್ಯೂಸ್: ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಮೇ 17 ರಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇವರು ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ

ಪೆನ್ ಡ್ರೈವ್ ಕೇಸಲ್ಲಿ ದೇವರಾಜೇಗೌಡ ಸ್ಫೋಟಕ ಹೇಳಿಕೆ| ಡಿಕೆಶಿ 100 ಕೋಟಿ ರೂಪಾಯಿ ಆಫರ್‌ Read More »

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಸಮಗ್ರ ನ್ಯೂಸ್‌ : ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ಸಾರ್ವಜನಿಕರೊಬ್ಬರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಕುರಿತು ಸ್ಪಷ್ಠನೆ ನೀಡಿರುವ ಪೊಲೀಸ್ ಇಲಾಖೆ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳೂ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್‌ಮೆಂಟ್ (ಕೆ.ಜಿ.ಐ.ಡಿ)

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ Read More »

ಸೋಮವಾರಪೇಟೆ: ಬುದ್ಧಿಮಾಂದ್ಯ ಬಾಲಕನ ಪೋಷಕರ ಪತ್ತೆಗೆ ಮನವಿ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ನಗರದಲ್ಲಿ ಅನಾಥ ಬುದ್ಧಿಮಾಂದ್ಯ ಹುಡುಗ ರಸ್ತೆ ಉದ್ದಕ್ಕೂ ಸುತ್ತುತ್ತಿರುವುದನ್ನು ಗಮನಿಸಿದ ಸಾರ್ವಜನಿಕ ಸೋಮವಾರಪೇಟೆ ವೃತ್ತ ನಿರೀಕ್ಷಕರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳು ಬಂದು ಈ ಹುಡುಗನನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿದಾಗ ಈ ಹುಡುಗ ಬುದ್ದಿಮಾಂದ್ಯ ಹುಡುಗ ಎಂದು ಗೊತ್ತಾಗಿದ್ದು, ಈ ಹುಡುಗನ ಹೆಸರು ಹೇಮಂತ್ ಇವರ ತಂದೆ ಹೆಸರು ಕೇಳಿದರೆ ಬೆಂಗಳೂರಿನ ಲಗ್ಗೆರೆ ನಿವಾಸಿಯಾದ ವೆಂಕಟಪ್ಪ ಹಾಗೂ ಇವರ ತಾಯಿಯ ಹೆಸರು ಪವಿ ಎಂದು

ಸೋಮವಾರಪೇಟೆ: ಬುದ್ಧಿಮಾಂದ್ಯ ಬಾಲಕನ ಪೋಷಕರ ಪತ್ತೆಗೆ ಮನವಿ Read More »

ನವದೆಹಲಿ: ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಸಮಗ್ರ ನ್ಯೂಸ್ : ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ದೆಹಲಿಯಿಂದ ಬೆಂಗಳೂರಿಗೆ ಮೇ 17ರಂದು ಸಂಜೆ 6 ಗಂಟೆಗೆ ಏರ್ ಇಂಡಿಯಾ ವಿಮಾನ ಹೊರಟಿತ್ತು. ಈ ವೇಳೆ ವಿಮಾನದ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ 6:38 ಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. 175 ಪ್ರಯಾಣಿಕರೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ವಿಮಾನ ಹೊರಟಿತ್ತು. ವಿಮಾನ ದೆಹಲಿಗೆ ಮರಳಿ ಸುರಕ್ಷಿತ ಲ್ಯಾಂಡಿಂಗ್ ಮಾಡಿದೆ.ಪ್ರಯಾಣಿಕರು ಬೆಂಗಳೂರಿಗೆ

ನವದೆಹಲಿ: ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ Read More »

ಕವನ; ನಾ ಕಂಡಂತೆ ಕಾಮತರು

ಉಪೇಂದ್ರ ಕಾಮತರು ನಮ್ಮೂರಿನ ಉದ್ದಾರಕರುಸರ್ವಜೀವಿಗಳ ಬದುಕಿನ ಚಿಂತಕರುಧೈರ್ಯ, ದಾನವಂತ ಮನಸ್ಸುಳ್ಳವರುಶ್ರಮಿಕರು ಸಮಾಧಾನದಿ ಸಂತೈಸುವ ಗುಣವುಳ್ಳವರು ಉಪೇಂದ್ರ ಕಾಮತರು ಭಾನು ಭೂಮಿಗೆ ವಾಣಿಅವರೇ ಬದುಕಿನ ಅಮೃತವರ್ಷಿಣಿಸರ್ವ ಗುಣ ಸಂಪಾದಕರುಜನ ಜೀವನ ತುಂಬಿರುವ ದ್ಯೋತಕರು ಉಪೇಂದ್ರ ಕಾಮತರು ನಮ್ಮೂರಿನ ಪರಿಸರದ ನಂದಾದೀಪನಮ್ಮೆಲ್ಲರ ಜನರಿಗೆ ದಾರಿದೀಪಬೆಳೆಯುತ್ತಿರುವ ಸಿರಿಗಳಿಗೆ ಶಾಶ್ವತ ದೀಪಸಮಾಜವನ್ನು ಬೆಳಗಿಸಿದ ಜ್ಞಾನ ದೀಪ ಉಪೇಂದ್ರ ಕಾಮತರು ಜೀವನಕ್ಕೆ ಹಣತೆಯಂತೆ ದಾರಿಯಲ್ಲಿವರ್ಣಿಸಲಾಗದ ನಿಸ್ವಾರ್ಥ ಜೀವನದಲ್ಲಿಬದುಕು ನೀಡಿದ ಶಾಲಾ ಸ್ಥಾಪಕ ಅಧ್ಯಕ್ಷರ ನೆನಪಿನಲ್ಲಿನಿಮಗಿದು ನನ್ನ ಶತಕೋಟಿ ನಮನಗಳು ✍️ ಪೂರ್ಣಿಮ ಕಾರಿಂಜ, ಸಹ

ಕವನ; ನಾ ಕಂಡಂತೆ ಕಾಮತರು Read More »

ಉಡುಪಿ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಸಮಗ್ರ ನ್ಯೂಸ್ : ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ನಾಪತ್ತೆ ಯಾದ ಯುವತಿ, 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ.9480805452, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು

ಉಡುಪಿ: ಕಾಲೇಜಿಗೆ ಹೋದ ಯುವತಿ ನಾಪತ್ತೆ Read More »

ಕಾರವಾರ: ಹೊಳೆಯಲ್ಲಿ ಮುಳುಗಿ ಇಬ್ಬರು ಮೃತ್ಯು

ಸಮಗ್ರ ನ್ಯೂಸ್ : ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ. ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ದುರ್ಘಟನೆ ನಡೆದಿದೆ. ಸೂರಜ್ ನಾಯ್ಕ (17), ಪಾರ್ವತಿ ಶಂಕರ ನಾಯ್ಕ (35) ಮೃತರು. ಮೃತರು ಭಟ್ಕಳದ ಕಂಡೆಕೋಡ್ಲು ನಿವಾಸಿಗಳಾಗಿದ್ದಾರೆ. ಮೃತ ಸೂರಜ್ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದಾನೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಘಟನೆ ನಡೆದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಕಾರವಾರ: ಹೊಳೆಯಲ್ಲಿ ಮುಳುಗಿ ಇಬ್ಬರು ಮೃತ್ಯು Read More »

ಡೆವಿಲ್ ಚಿತ್ರಕ್ಕೆ ನಾಯಕಿಯ ಆಯ್ಕೆ/ ಚಾಲೆಜಿಂಗ್ ಸ್ಟಾರ್ ಗೆ ಜೊತೆಯಾದ ತುಳುನಾಡ ಚೆಲುವೆ

ಸಮಗ್ರ ನ್ಯೂಸ್: ಚಾಲೆಜಿಂಗ್ ಸ್ಟಾರ್ ದರ್ಶನ್ ನಟನೆಯ ಡೆವಿಲ್ ಚಲನಚಿತ್ರದ ಫಸ್ಟ್ ಲುಕ್ ರಿಲೀಸ್ ಆದ ಬೆನ್ನಲ್ಲೇ, ಇದೀಗ ನಾಯಕಿಯನ್ನು ಆಯ್ಕೆ ಮಾಡಲಾಗಿದೆ. ವಾಮನ ಸೇರಿದಂತೆ ಕೆಲವು ಚಲನಚಿತ್ರಗಳಲ್ಲಿ ನಟಿಸಿರುವ ತುಳುನಾಡಿನ ಚೆಲುವೆ ರಚನಾ ರೈ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಶಂಕರ್ ರಾವ್ ನಿರ್ದೇಶನದ ವಾಮನ ಚಲನಚಿತ್ರದಲ್ಲಿ ರಚನಾ ರೈ ನಾಯಕಿಯಾಗಿ ನಟಿಸಿದ್ದರು. ಅದಕ್ಕಿಂತಲೂ ಮೊದಲು ತುಳು ಚಲನಚಿತ್ರಗಳಲ್ಲಿ ನಟಿಸಿದ್ದರು. ಮಾಡೆಲ್, ಡ್ಯಾನ್ಸರ್ ಮತ್ತು ಬರಹಗಾರ್ತಿ ಆಗಿರುವ ರಚನಾ ರೈ, ಓ ಮೈ ಡಾಗ್ ಎಂಬ ಪುಸ್ತಕವನ್ನು ಬರೆದಿದ್ದಾರೆ.

ಡೆವಿಲ್ ಚಿತ್ರಕ್ಕೆ ನಾಯಕಿಯ ಆಯ್ಕೆ/ ಚಾಲೆಜಿಂಗ್ ಸ್ಟಾರ್ ಗೆ ಜೊತೆಯಾದ ತುಳುನಾಡ ಚೆಲುವೆ Read More »