Editor

ಹಾಸನ ಬಳಿಕ ರಾಮನಗರದಲ್ಲಿ ಮಹಾ ದುರಂತ|ಈಜಲು ತೆರಳಿದ ಮೂವರು ಮಕ್ಕಳು ನೀರುಪಾಲು

ಸಮಗ್ರ ನ್ಯೂಸ್: ಹಾಸನಸಲ್ಲಿ ಈಜಲು ತೆರಳಿದ ನಾಲ್ವರು ಮಕ್ಕಳು ಮೃತಪಟ್ಟ ಘಟನೆ ನಡೆದಿತ್ತು. ಇದು ಮಾಸುವ ಮುನ್ನವೇ ಮೇ 17ರಂದು ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ (16) ಮೃತಪಟ್ಟಿದ್ದಾರೆ. ಇವರೆಲ್ಲರೂ ರಾಮನಗರ ಟೌನ್‌‌ ನ ಸುಲ್ತಾನ ನಗರದವರು. ಒಟ್ಟು 8 ಯುವಕರ ತಂಡ ನಮಾಜ್ ಮುಗಿಸಿ ಈಜಲು ಹೊಂಡಕ್ಕೆ ಇಳಿದಿದ್ದರು. […]

ಹಾಸನ ಬಳಿಕ ರಾಮನಗರದಲ್ಲಿ ಮಹಾ ದುರಂತ|ಈಜಲು ತೆರಳಿದ ಮೂವರು ಮಕ್ಕಳು ನೀರುಪಾಲು Read More »

ಅಂಜಲಿ ಕೊಲೆ ಹಂತಕ ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನ..!

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಅಂಜಲಿಯನ್ನು ಕೊಂದು ತಲೆ ತಪ್ಪಿಸಿಕೊಂಡಿದ್ದ ಆರೋಪಿ ಗಿರೀಶ್‌, ರೈಲಿನಲ್ಲಿ ಮತ್ತೊಬ್ಬ ಮಹಿಳೆಯ ಕೊಲೆಗೆ ಯತ್ನಿಸಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ. ಕೊಲೆ ಯತ್ನಕ್ಕೆ ಒಳಗಾದ ಮಹಿಳೆ ಈ ಕುರಿತು ದಾವಣಗೆರೆಯಲ್ಲಿ ದೂರು ನೀಡಿದ್ದಾರೆ. ಗದಗ ಮೂಲದ ಲಕ್ಷ್ಮೀ ಹಾಗೂ ಗಂಡ ಮಹಾಂತೇಶ್ ಸವಟೂರು ಪ್ರಕರಣ ದಾಖಲಿಸಿದ್ದಾರೆ. ತುಮಕೂರಿನಿಂದ ವಿಶ್ವಮಾನವ ಎಕ್ಸಪ್ರೆಸ್ ಟ್ರೈನ್‌ನಲ್ಲಿ ಪತಿ ಜೊತೆ ಇವರು ಪ್ರಯಾಣಿಸುತ್ತಿದ್ದರು. ಆಗ ಅಂಜಲಿ ಕೊಲೆ ಆರೋಪಿ ಗಿರೀಶ್ ಹಲ್ಲೆ ಮಾಡಿದ್ದ. ಅರಸೀಕೆರೆ ನಿಲ್ದಾಣದಲ್ಲಿ ಜನರಲ್ ಬೋಗಿ ಹತ್ತಿಕೊಂಡ

ಅಂಜಲಿ ಕೊಲೆ ಹಂತಕ ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನ..! Read More »

ಕೆಎಸ್‌ಆರ್‌ಟಿಸಿ ಬಸ್‌ ಕಿಟಕಿಯಲ್ಲಿ ಮಹಿಳೆ ತಲೆ ಲಾಕ್..!ಕೆಲ ಕಾಲ ಮಹಿಳೆ ಪರದಾಟ

ಸಮಗ್ರ ನ್ಯೂಸ್: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ತಲೆ ಲಾಕ್‌ ಆದ ಘಟನೆ ನಡೆದಿದೆ. ಕಿಟಿಕಿಯಿಂದ ತಲೆಹೊರ ಹಾಕಿದ್ದಾರೆ. ಆಗ ತಲೆ ಸಿಕ್ಕಿಸಿಕೊಂಡಿದೆ. ಇದರ ಪರಿಣಾಮ ಮಹಿಳೆ ಕೆಲಕಾಲ ಪರದಾಡುವಂತಾಯಿತು. ಈ ಮಹಿಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಆಗ ಉಗುಳಲು ಬಸ್‌ನ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆಯನ್ನು ಹೊರಹಾಕಿದ್ದರು. ಹೀಗೆ ಹೊರ ಹಾಕಿದ ತಲೆಯು ವಾಪಸ್‌ ಹಿಂದಕ್ಕೆ ಬಾರದೇ ಅಲ್ಲೆ ಲಾಕ್‌ ಆಗಿತ್ತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಅಲ್ಲೆ ತಲೆ ಲಾಕ್ ಆಗಿತ್ತು. ಮಹಿಳೆಯ ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ಕಿಟಕಿಯಲ್ಲಿ ಮಹಿಳೆ ತಲೆ ಲಾಕ್..!ಕೆಲ ಕಾಲ ಮಹಿಳೆ ಪರದಾಟ Read More »

ಪುತ್ತೂರು: ಕರ್ನಾಟಕದ ಆರ್ಥಿಕ ಸ್ಥಿತಿ, ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ| ಸಂಜೀವ ಮಠಂದೂರು

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ ಆಗಿಲ್ಲ. ಅಂಗನವಾಡಿ ಕಟ್ಟಡ ಬಿಡಿ ದುರಸ್ಥಿಗೂ ಹಣವಿಲ್ಲ. ಹೈನುಗಾರರಿಗೆ ಪ್ರೋತ್ಸಾಹ ಧನವಿಲ್ಲ ಹೀಗೆ ಕರ್ನಾಟಕದ ಆರ್ಥಿಕ ಸ್ಥಿತಿ ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸರಕಾರ ಒಂದು ವರ್ಷದಲ್ಲಿ ಎನೂ ಮಾಡಿಲ್ಲ ಎಂಬುದಕ್ಕೆ ಹಲವು ಉದಾಹರಣೆ ಇದೆ. ಇವತ್ತು ಪುತ್ತೂರಿನಲ್ಲಿ

ಪುತ್ತೂರು: ಕರ್ನಾಟಕದ ಆರ್ಥಿಕ ಸ್ಥಿತಿ, ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ| ಸಂಜೀವ ಮಠಂದೂರು Read More »

ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ಗ್ರೇಸ್ ಮಾರ್ಕ್ಸ್ ರದ್ದತಿಗೆ ಸಿಎಂ ಸೂಚನೆ

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಗ್ರೇಸ್ ಮಾರ್ಕ್ ಅನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು.

ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ಗ್ರೇಸ್ ಮಾರ್ಕ್ಸ್ ರದ್ದತಿಗೆ ಸಿಎಂ ಸೂಚನೆ Read More »

ಬೀದರ್: ಬಿರುಗಾಳಿ ಸಹಿತ ಮಳೆ: ಮಹಾದ್ವಾರ ಕುಸಿತ

ಸಮಗ್ರ ನ್ಯೂಸ್ : ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಎರಡು ದಶಕಗಳಷ್ಟು ಹಳೆಯದಾದ ಕಬ್ಬಿಣದ ಬಸವ ಮಹಾದ್ವಾರ ಶಿಥಿಲಗೊಂಡಿತ್ತು. ಇದನ್ನು ಅರಿತಿದ್ದ ಪ್ರಯಾಣಿಕರು, ಸಾರ್ವಜನಿಕರು ಬಿರುಗಾಳಿ ಸಹಿತ ಮಳೆ ಆರಂಭವಾಗುತ್ತಲೇ ಹೋಟೆಲ್ ಸೇರಿದಂತೆ ಇತರ ಸ್ಥಳಗಳಲ್ಲಿ ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದರು. ಹಾಗಾಗಿ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವಕೀಲ ಮಹೇಶ ರಾಚೋಟೆ ತಿಳಿಸಿದರು.

ಬೀದರ್: ಬಿರುಗಾಳಿ ಸಹಿತ ಮಳೆ: ಮಹಾದ್ವಾರ ಕುಸಿತ Read More »

ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ಕೊಹ್ಲಿ

ಸಮಗ್ರ ನ್ಯೂಸ್ : ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ. ಪಾಕ್ ಪರ್ವತಾರೋಹಿ ಶೆಹ್ರೋಜ್ ಕಾಶಿಫ್ ಅವರು ಟೀಂ ಇಂಡಿಯಾದ ಸ್ಫೋಟಕ ಆಟಗಾರ ಕೊಹ್ಲಿ ಅವರನ್ನು ವಿಡಿಯೋ ಕಾಲ್ನಲ್ಲಿ ಭೇಟಿಯಾದರು. ಇಬ್ಬರು ಸಂಭಾಷಣೆ ನಡೆಸಿದ್ದು, ಈ ವೇಳೆ ಕೊಹ್ಲಿ ‘ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ. ಈಗಾಗಲೇ ಎಲ್ಲೂ ಭೇಟಿ ನೀಡಲು ಪ್ರಾರಂಭಿಸಿದ್ದಾರೆ’ ಎಂದು ಹೇಳಿದ್ದಾರೆ. ಅದಕ್ಕೆ ಶೆಹ್ರೋಜ್ ಕಾಶಿಫ್ ನಿಮಗೆ ಸದಾ

ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ಕೊಹ್ಲಿ Read More »

ಬೀದರ್: ಅಕ್ರಮ ಎಣ್ಣೆ ಮಾರಾಟ: ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್ : ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಪಲ್ಟಿಯಾದ ಲಾರಿಯಿಂದ ಅಡುಗೆ ಎಣ್ಣೆ ಕಳವಾಗಿದೆ ಎಂದು ಸುಳ್ಳು ಹೇಳಿದ್ದ ಲಾರಿ ಚಾಲಕ ಪರಮೇಶ್ವರನನ್ನು ಪೊಲೀಸರು ಬಂಧಿಸಿದ್ದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಲಾರಿ ಮಾಲೀಕ ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು 19 ಲಕ್ಷ ರೂ. ಅಧಿಕ ಹಣ ಕೂಡಾ

ಬೀದರ್: ಅಕ್ರಮ ಎಣ್ಣೆ ಮಾರಾಟ: ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು Read More »

ಮಥುರಾ: ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಮಹಿಳೆ

ಸಮಗ್ರ ನ್ಯೂಸ್ : ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ರುಬಿನಾ ಎಂಬ ಮಹಿಳೆಯ ಪತಿ ತ್ರಿವಳಿ ತಲಾಖ್ ನೀಡಿದ್ದನು. ಇದರಿಂದ ನೊಂದಿದ್ದ ರುಬಿನಾ ತನ್ನ ಧರ್ಮ ಬದಲಿಸಿಕೊಂಡು ಹಿಂದೂ ಯುವಕನನ್ನೇ ಕೈ ಕೈ ಹಿಡಿದಿದ್ದಾಳೆ. ರುಬಿನಾ ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದಳು. ಆದರೆ ಪತಿಯ ಚಿತ್ರಹಿಂಸೆಯಿಂದ ಆಕೆ ಬೇಸತ್ತಿದ್ದಳು. ಕೊನೆಗೆ ಆತ ರುಬಿನಾಗೆ ತಲಾಖ್ ನೀಡಿದ್ದನು. ಆತನಿಂದ

ಮಥುರಾ: ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಮಹಿಳೆ Read More »

ಸಾರ್ವಜನಿಕರೇ ಎಚ್ಚರ/ ಹೆಚ್ಚುತ್ತಿದೆ ಡೆಂಘೀ ಜ್ವರ

ಸಮಗ್ರ ನ್ಯೂಸ್: ಮಳೆ ಆರಂಭವಾಗಿರುವ ಹಿನ್ನಲೆಯಲ್ಲಿ ಡೆಂಘೀ ಜ್ವರ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಪಾಸಿಟಿವಿಟಿ ದರ ಶೇ.21ಕ್ಕೆ ಏರಿಕೆಯಾಗಿದೆ. ಸಾವಿರಾರು ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರವೇ ಪ್ರಸಕ್ತ ಸಾಲಿನಲ್ಲಿ ಕಳೆದ ನಾಲ್ಕೂವರೆ ತಿಂಗಳಲ್ಲಿ ಒಟ್ಟು 2,877 ಮಂದಿಗೆ ಡೆಂಘೀ ಜ್ವರ ದೃಢಪಟ್ಟಿದೆ. ಕಳೆದ ವರ್ಷ ಈ ಅವಧಿಯಲ್ಲಿ ಕೇವಲ 1,724 ಪ್ರಕರಣ ವರದಿಯಾಗಿತ್ತು. ಕಳೆದ ಒಂದು ವಾರದಲ್ಲಿ 879 ಮಂದಿಗೆ

ಸಾರ್ವಜನಿಕರೇ ಎಚ್ಚರ/ ಹೆಚ್ಚುತ್ತಿದೆ ಡೆಂಘೀ ಜ್ವರ Read More »