ಪ್ರಧಾನಿ ಮೋದಿ ಪ್ರೆಸ್ಮೀಟ್ ಯಾಕೆ ಮಾಡಿಲ್ಲ? ಇಲ್ಲಿದೆ ಪಿಎಂ ನೀಡಿರುವ ಉತ್ತರ…
ಸಮಗ್ರ ನ್ಯೂಸ್: ಪತ್ರಿಕಾಗೋಷ್ಠಿಗಳನ್ನು ನಡೆಸದಿದ್ದಕ್ಕಾಗಿ ಟೀಕಾಕಾರರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುತ್ತಲೇ ಇದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಅವರೇ ಉತ್ತರಿಸಿದ್ದಾರೆ. ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಪಿಎಂ ಮೋದಿ, ಮಾಧ್ಯಮದ ಸ್ವರೂಪ ಬದಲಾಗಿದೆ ಮತ್ತು ಅದು ಮೊದಲಿನಂತೆ ತಟಸ್ಥವಾಗಿಲ್ಲ ಎಂದು ಹೇಳಿದ್ದಾರೆ. ಪತ್ರಕರ್ತರು ತಮ್ಮ ಆಲೋಚನೆಗಳು ಮತ್ತು ಸಿದ್ಧಾಂತಗಳನ್ನು ಪ್ರಚಾರ ಮಾಡುತ್ತಾರೆ. ನಾನು ಸಂಸತ್ತಿಗೆ ಉತ್ತರದಾಯಿಯಾಗಿದ್ದೇನೆ. ಇಂದು, ಪತ್ರಕರ್ತರನ್ನು ತಮ್ಮದೇ ಆದ ಆದ್ಯತೆಗಳಿಂದ ಗುರುತಿಸಲಾಗುತ್ತದೆ. ಮಾಧ್ಯಮಗಳು ಇನ್ನು ಮುಂದೆ ಪಕ್ಷಾತೀತ ಘಟಕವಾಗಿ ಉಳಿದಿಲ್ಲ ಅಂಥ ಅವರು ಹೇಳಿದ್ದಾರೆ. ಆಜ್ […]
ಪ್ರಧಾನಿ ಮೋದಿ ಪ್ರೆಸ್ಮೀಟ್ ಯಾಕೆ ಮಾಡಿಲ್ಲ? ಇಲ್ಲಿದೆ ಪಿಎಂ ನೀಡಿರುವ ಉತ್ತರ… Read More »










