Editor

ಪ್ರಧಾನಿ ಮೋದಿ ಪ್ರೆಸ್‌ಮೀಟ್ ಯಾಕೆ ಮಾಡಿಲ್ಲ? ಇಲ್ಲಿದೆ ಪಿಎಂ ನೀಡಿರುವ ಉತ್ತರ…

ಸಮಗ್ರ ನ್ಯೂಸ್: ಪತ್ರಿಕಾಗೋಷ್ಠಿಗಳನ್ನು ನಡೆಸದಿದ್ದಕ್ಕಾಗಿ ಟೀಕಾಕಾರರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುತ್ತಲೇ ಇದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಅವರೇ ಉತ್ತರಿಸಿದ್ದಾರೆ. ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಪಿಎಂ ಮೋದಿ, ಮಾಧ್ಯಮದ ಸ್ವರೂಪ ಬದಲಾಗಿದೆ ಮತ್ತು ಅದು ಮೊದಲಿನಂತೆ ತಟಸ್ಥವಾಗಿಲ್ಲ ಎಂದು ಹೇಳಿದ್ದಾರೆ. ಪತ್ರಕರ್ತರು ತಮ್ಮ ಆಲೋಚನೆಗಳು ಮತ್ತು ಸಿದ್ಧಾಂತಗಳನ್ನು ಪ್ರಚಾರ ಮಾಡುತ್ತಾರೆ. ನಾನು ಸಂಸತ್ತಿಗೆ ಉತ್ತರದಾಯಿಯಾಗಿದ್ದೇನೆ. ಇಂದು, ಪತ್ರಕರ್ತರನ್ನು ತಮ್ಮದೇ ಆದ ಆದ್ಯತೆಗಳಿಂದ ಗುರುತಿಸಲಾಗುತ್ತದೆ. ಮಾಧ್ಯಮಗಳು ಇನ್ನು ಮುಂದೆ ಪಕ್ಷಾತೀತ ಘಟಕವಾಗಿ ಉಳಿದಿಲ್ಲ ಅಂಥ ಅವರು ಹೇಳಿದ್ದಾರೆ. ಆಜ್ […]

ಪ್ರಧಾನಿ ಮೋದಿ ಪ್ರೆಸ್‌ಮೀಟ್ ಯಾಕೆ ಮಾಡಿಲ್ಲ? ಇಲ್ಲಿದೆ ಪಿಎಂ ನೀಡಿರುವ ಉತ್ತರ… Read More »

ಸಾರಿಗೆ ನೌಕರರಿಗೆ ಗುಡ್ ನ್ಯೂಸ್| ಚುನಾವಣೆ ಬಳಿಕ ವೇತನ ಪರಿಷ್ಕರಣೆಗೆ ಚಿಂತನೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ 4 ವರ್ಷಗಳಿಗೊಮ್ಮೆ ನಡೆಯುವ ಸಾರಿಗೆ ನೌಕರರ ವೇತನ ಪರಿಷ್ಕರಣೆ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಬಾರಿಯೂ ಶೇ. 12ರಿಂದ 15ರಷ್ಟು ವೇತನ ಹೆಚ್ಚಳ ಮಾಡುವ ಸಂಬಂಧ ಚಿಂತನೆ ನಡೆದಿದೆ. ಕಳೆದ ಬಾರಿ ಅಂದರೆ 2023ರಲ್ಲಿ ಸರಕಾರ ಅಳೆದು-ತೂಗಿ ಶೇ.15ರಷ್ಟು ವೇತನ ಪರಿಷ್ಕರಣೆ ಮಾಡಿತ್ತು. ಇದು 2020ರ ಜ. 1ರಿಂದ ಪೂರ್ವಾನ್ವಯ ಆಗುವಂತೆ ಆದೇಶ ಹೊರಡಿಸಲಾಗಿತ್ತು. ಇದರಲ್ಲಿ 38 ತಿಂಗಳ ವೇತನ ಪರಿಷ್ಕರಣೆಯ ಬಾಕಿ ಇನ್ನೂ ಪಾವತಿ ಮಾಡಬೇಕಿದೆ. ಅಷ್ಟರಲ್ಲಿ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್| ಚುನಾವಣೆ ಬಳಿಕ ವೇತನ ಪರಿಷ್ಕರಣೆಗೆ ಚಿಂತನೆ Read More »

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್| ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಪರಿಣಾಮ, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದ ಕಾಫಿ ತೋಟದಲ್ಲಿ ದುರ್ಘಟನೆ ನಡೆದಿದೆ. ಕೆರೆಮಕ್ಕಿ ಗ್ರಾಮದ ಸಂಜು (33) ಸಾವಿಗೀಡಾದ ಯುವಕ. ಕಾಫಿ ತೋಟದ ಅಂಚಿನಲ್ಲಿರುವ ಕಾಡಿಗೆ ಅಕ್ರಮವಾಗಿ ಪ್ರಾಣಿ ಬೇಟೆಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಇದೇ ಥರ ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ಬೇರೆ ಅಪರಾಧದ ಆಯಾಮಗಳ ಕುರಿತು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್| ಸಾವಿನ ಸುತ್ತ ಅನುಮಾನದ ಹುತ್ತ Read More »

ಮೋದಿಯನ್ನು ಹೊಗಳಿದ ರಶ್ಮಿಕಾ/ ಗರಂ ಆದ‌ ಚೇತನ್

ಸಮಗ್ರ ನ್ಯೂಸ್: ನಟಿ ರಶ್ಮಿಕಾ ಮಂದಣ್ಣ, ಕಳೆದ ಹತ್ತು ವರ್ಷಗಳಲ್ಲಿ ಭಾರತ ಅದ್ಭುತವಾಗಿ ಅಭಿವೃದ್ಧಿ ಹೊಂದಿದೆ ಎಂದು ಮೋದಿಯವರನ್ನು ಹೊಗಳಿದ್ದಕ್ಕೆ ನಟ ಚೇತನ್ ಗರಂ ಆಗಿದ್ದಾರೆ. ಅಟಲ್ ಸೇತು ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ಕುರಿತು ರಶ್ಮಿಕಾ ಹೆಮ್ಮೆ ವ್ಯಕ್ತಪಡಿಸಿದ್ದರು. ರಶ್ಮಿಕಾ ಹೇಳಿಕೆಯನ್ನು ಟೀಕೆ ಮಾಡಿರುವ ಚೇತನ್, ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆದಾಯ ಅಸಮಾನತೆ ಗಗನಕ್ಕೇರಿದೆ ಮತ್ತು ಪ್ರಜಾಪ್ರಭುತ್ವದ ಸ್ವಾತಂತ್ರ್ಯಗಳು ದಾಳಿಗೆ ಒಳಗಾಗಿವೆ. ಯಾವುದೇ ಮೂರ್ಖ ಪಕ್ಷವು ಕಾಂಕ್ರೀಟ್ ಸುರಿಯಬಹುದು ಮತ್ತು ಮೂಲಸೌಕರ್ಯಗಳನ್ನು ನಿರ್ಮಿಸಬಹುದು. ಸಮಾಜವನ್ನು

ಮೋದಿಯನ್ನು ಹೊಗಳಿದ ರಶ್ಮಿಕಾ/ ಗರಂ ಆದ‌ ಚೇತನ್ Read More »

ಕಾವೇರಿ ನೀರು ಬಿಡಲು ಅಸಾಧ್ಯ/ ಸ್ಪಷ್ಟಪಡಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ

ಸಮಗ್ರ ನ್ಯೂಸ್: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರದ ನೀರಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ತಿರಸ್ಕರಿಸಿದೆ. 2023-24 ಜಲವರ್ಷದ ಅಂತಿಮ ಸಭೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ, ಕರ್ನಾಟಕದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ. ಅಚ್ಚುಕಟ್ಟಾದ ಪ್ರದೇಶದಲ್ಲಿ ನೈಸರ್ಗಿಕವಾಗಿ ಸಮುದ್ರ ಸೇರುವ ನೀರನ್ನು ಬಳಸಿಕೊಳ್ಳಿ ಎಂದು ತಮಿಳುನಾಡಿಗೆ ಸೂಚಿಸಲಾಗಿದೆ.

ಕಾವೇರಿ ನೀರು ಬಿಡಲು ಅಸಾಧ್ಯ/ ಸ್ಪಷ್ಟಪಡಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ Read More »

ಮಡಿಕೇರಿ: ಮೇ. 17 ರಂದು ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್ : ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ.17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೆಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೇ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಮಡಿಕೇರಿ: ಮೇ. 17 ರಂದು ವಿದ್ಯುತ್ ವ್ಯತ್ಯಯ Read More »

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ‌ ಕಾರೊಂದು ಚರಂಡಿಗಿಳಿದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ಮೇ.17ರಂದು ನಡೆದಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಪರಿಣಾಮ ರಸ್ತೆ ಪಕ್ಕದ ಚರಂಡಿಗಿಳಿದು ಜಖಂಗೊಂಡಿದೆ. ಚಾಲಕ ಮಾತ್ರ ಇದ್ದು, ಅಪಾಯದಿಂದ ಪಾರಾಗಿದ್ದಾನೆ.

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು Read More »

ಕೋವಿಶೀಲ್ಡ್ ಬಳಿಕ ಕೋವ್ಯಾಕ್ಸಿನ್ ನಲ್ಲೂ ಅಡ್ಡ ಪರಿಣಾಮ| ಬಯಲಾಯ್ತು ಕಳವಳಕಾರಿ ಸಂಗತಿ

ಸಮಗ್ರ ನ್ಯೂಸ್: ಬ್ರಿಟನ್ ಮೂಲದ ಅಸ್ಟ್ರಾಜೆನಿಕಾ ಕಂಪನಿ ತಯಾರಿಸಿದ ಮತ್ತು ಭಾರತದಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ಮಾರಾಟ ಮಾಡಿದ ಕೋವಿಶೀಲ್ಡ್ ಲಸಿಕೆಯಲ್ಲಿ ಅಪರೂಪದ ಅಡ್ಡ ಪರಿಣಾಮ ಇರುವುದನ್ನು ಸ್ವತಃ ಕಂಪನಿಯೇ ಒಪ್ಪಿಕೊಂಡಿದೆ. ಈಗ ಸ್ವದೇಶಿ ಕೋವಿಡ್ ಲಸಿಕೆ ಎಂದೇ ಜನಪ್ರಿಯವಾಗಿದ್ದ ಕೋವ್ಯಾಕ್ಸಿನ್ ಲಸಕೆಯಿಂದಲೂ ಅಡ್ಡ ಪರಿಣಾಮಗಳು ಉಂಟಾದ ಕಳವಳಕಾರಿ ಸಂಗತಿ ಅಧ್ಯಯನದಲ್ಲಿ ಬಳಕೆಗೆ ಬಂದಿದೆ. ಬನಾರಸ್ ವಿವಿ ಅಧ್ಯಯನದಲ್ಲಿ ಅಡ್ಡ ಪರಿಣಾಮ ಉಂಟಾಗಿರುವುದು ಬೆಳಕಿಗೆ ಬಂದಿದ್ದು, ಕೋವಿಶೀಲ್ಡ್ ನಂತರ ಸ್ವದೇಶಿ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮ ಉಂಟಾಗಿರುವುದು ಗೊತ್ತಾಗಿದೆ.

ಕೋವಿಶೀಲ್ಡ್ ಬಳಿಕ ಕೋವ್ಯಾಕ್ಸಿನ್ ನಲ್ಲೂ ಅಡ್ಡ ಪರಿಣಾಮ| ಬಯಲಾಯ್ತು ಕಳವಳಕಾರಿ ಸಂಗತಿ Read More »

ಬೆಂಗಳೂರಿನಲ್ಲಿ ಯುವತಿ ಅನುಮಾನಾಸ್ಪದ ಸಾವು: ಕೊಲೆ ಮಾಡಿದ್ದಾರೆಂದು ತಾಯಿ ಆರೋಪ

ಸಮಗ್ರ ನ್ಯೂಸ್: ಹುಬ್ಬಳ್ಳಿ, ಕೊಡಗುವಿನಲ್ಲಿ ನಡೆದ ಯುವತಿಯರ ಹತ್ಯೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ನಡೆದಿದೆ. 21 ವರ್ಷದ ಯುವತಿಯ ಮೃತದೇಹ ಮನೆಯ ಬಾತ್ ರೂಂನಲ್ಲಿ ಇದೀಗ ಪತ್ತೆಯಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯ ಬಾತ್ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾಳ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು,

ಬೆಂಗಳೂರಿನಲ್ಲಿ ಯುವತಿ ಅನುಮಾನಾಸ್ಪದ ಸಾವು: ಕೊಲೆ ಮಾಡಿದ್ದಾರೆಂದು ತಾಯಿ ಆರೋಪ Read More »

ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ರಾರಾಜಿಸಲಿದೆ ಕನ್ನಡಿಗರ ಹೆಮ್ಮೆಯ ‘ನಂದಿನಿ’

ಸಮಗ್ರ ನ್ಯೂಸ್: ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಕನ್ನಡಿಗರ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಲಾಂಛನ ಐಲೆರ್ಂಡ್ ಮತ್ತು ಸ್ಕಾಟ್ಲೆಂಡ್ ಆಟಗಾರರ ಜೆರ್ಸಿಯ ಮೇಲೆ ರಾರಾಜಿಸಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ತಿಳಿಸಿದರು. ಜೂ.1ರಿಂದ 29ರವರೆಗೆ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯು ಅಮೆರಿಕ, ವೆಸ್ಟ್‍ಇಂಡೀಸ್‍ನಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ಕೆಎಂಎಫ್ ಐಲೆರ್ಂಡ್ ಮತ್ತು ಸ್ಕಾಟ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲಿದೆ. ಈ ತಂಡಗಳ ಆಟಗಾರರ ಜೆರ್ಸಿಯಲ್ಲಿ ಬಲಗೈ ಆಟಗಾರನ ಎಡ ತೋಳಿನ ಮೇಲೆ ಮತ್ತು ಎಡಗೈ

ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ರಾರಾಜಿಸಲಿದೆ ಕನ್ನಡಿಗರ ಹೆಮ್ಮೆಯ ‘ನಂದಿನಿ’ Read More »