Editor

ಕೇರಳ ರಾಜ್ಯದಲ್ಲಿ ಚಂಡಮಾರುತದ ಸಾಧ್ಯತೆ/ ಕರಾವಳಿಯಲ್ಲಿ ಬೀಸಲಿದೆ ಸುಂಟರಗಾಳಿ

ಸಮಗ್ರ ನ್ಯೂಸ್: ಕೇರಳ ರಾಜ್ಯಕ್ಕೆ ಚಂಡಮಾರುತದ ಎಚ್ಚರಿಕೆ ನೀಡಲಾಗಿದ್ದು, ಈ ಹಿನ್ನಲೆಯಲ್ಲಿ ಮೇ 19ರ ತನಕ ಕಾಸರಗೋಡು ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ವಿವಿಧ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಮೇ 116ರಿಂದ 19ರ ವರೆಗಿನ ಅವಯಲ್ಲಿ ಎಲ್ಲಾ ದಿನಗಳಲ್ಲಿ ಅಥವಾ ಯಾವುದೇ ದಿನಗಳಲ್ಲಿ ಮಳೆ ಸುರಿಯಬಹುದೆಂದು ಇಲಾಖೆಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಕಾಸರಗೋಡು ಸೇರಿದಂತೆ ಕೇರಳದ ಸಮುದ್ರ ಕರಾವಳಿಯಲ್ಲಿ ಸುಂಟರಗಾಳಿ ಬೀಸುವ […]

ಕೇರಳ ರಾಜ್ಯದಲ್ಲಿ ಚಂಡಮಾರುತದ ಸಾಧ್ಯತೆ/ ಕರಾವಳಿಯಲ್ಲಿ ಬೀಸಲಿದೆ ಸುಂಟರಗಾಳಿ Read More »

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊನೆಗೂ ಅಂತ್ಯಗೊಂಡ ಪ್ರತಿಭಟನೆ

ಸಮಗ್ರ ನ್ಯೂಸ್: ಜನರು ಬೆಲೆ ಏರಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾಕ್ ಆಕ್ರಮಿತ ಕಾಶ್ಮೀರದ ನಡೆಸುತ್ತಿದ್ದ 5 ದಿನಗಳ ಹಿಂಸಾತ್ಮಕ ಪ್ರತಿಭಟನೆ ಮಂಗಳವಾರ ಅಂತ್ಯಗೊಂಡಿದೆ. ಪ್ರತಿಭಟನೆ ನೇತೃತ್ವ ವಹಿಸಿದ್ದ ಜಮ್ಮು-ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ ಮುಖ್ಯಸ್ಥ ಶೌಕತ್ ನವಾಜ್ ಮೀರ್, ಪಾಕಿಸ್ತಾನ ಸರ್ಕಾರ 2300 ಕೋಟಿ ರು. ಅಭಿವೃದ್ಧಿ ಪ್ಯಾಕೇಜ್ ಪ್ರಕಟಿಸಿದ್ದು, ನಮ್ಮ ಬೇಡಿಕೆ ಈಡೇರಿಕೆಗೆ ಒಪ್ಪಿದ್ದಾರೆ. ಹೀಗಾಗಿ ಪ್ರತಿಭಟನೆ ಹಿಂಪಡೆಯುತ್ತಿದ್ದೇವೆ. ಎಲ್ಲ ಪ್ರತಿಭಟನಾಕಾರರು ಹೋರಾಟ ಹಿಂಪಡೆದು ತಮ್ಮ ದೈನಂದಿನ ಚಟುವಟಿಕೆ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊನೆಗೂ ಅಂತ್ಯಗೊಂಡ ಪ್ರತಿಭಟನೆ Read More »

ಸಾಲ ತೀರಿಸಲು ಮನೆ ಓನರ್ ಗೇ ಮುಹೂರ್ತ ಇಟ್ಟ ಯುವತಿ

ಸಮಗ್ರ ನ್ಯೂಸ್: ಸಾಲ ತೀರಿಸಲು ಮನೆ ಓನರ್ ಅನ್ನೆ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕೆಂಗೇರಿ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಮಾಡಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ ಮಾಡಿದ್ದಾಳೆ. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿಗಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಪೊಲೀಸರು ಬಂಧಿಸಿದರು. ಈ ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ

ಸಾಲ ತೀರಿಸಲು ಮನೆ ಓನರ್ ಗೇ ಮುಹೂರ್ತ ಇಟ್ಟ ಯುವತಿ Read More »

ಹಾಸನ: ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ: ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರ ನಿರ್ಲಕ್ಷ್ಯ

ಸಮಗ್ರ ನ್ಯೂಸ್ : ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸುವಲ್ಲಿ ಹಳೇಬೀಡು ಠಾಣೆ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎಂದು ನೊಂದ ಸಂತ್ರಸ್ತೆ ಅಳಲು ತೋಡಿಕೊಂಡರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಫೆಬ್ರವರಿ ೨೮ ರಂದು ಬೇಲೂರು ತಾಲೂಕಿನ ಹಗರೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರಾತ್ರಿ ೮ ಗಂಟೆ ಸುಮಾರಿಗೆ ಪರಿಚಿತನಾದ ಚಿಕ್ಕೂರು ಹೊಸಳ್ಳಿ ಗ್ರಾಮದ ಗಿರೀಶ್ ಎಂಬ ವ್ಯಕ್ತಿ ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ

ಹಾಸನ: ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ: ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರ ನಿರ್ಲಕ್ಷ್ಯ Read More »

ವಿಮಾನ ಹತ್ತದೆ ವಿದೇಶದಲ್ಲೆ ಉಳಿದುಕೊಂಡ ಪ್ರಜ್ವಲ್: ಎಸ್ಐಟಿ ಗರಂ

ಸಮಗ್ರ ನ್ಯೂಸ್: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಇದಕ್ಕೆ ಮೂಲವಾಗಿ ಪಜ್ವಲ್​ ಫ್ಲೈಟ್​ ಟಿಕೆಟ್​ ಸಹ ಬುಕ್ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ಪ್ರಜ್ವಲ್​ಗಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಆದ್ರೆ, ಪ್ರಜ್ವಲ್ ರೇವಣ್ಣ, 3.35 ಕ್ಕೆ ಟೇಕ್ ಆಫ್ ಆಗುವ ಫ್ಲೈಟ್ ನಲ್ಲಿ ಹತ್ತಿಯೆ ಇಲ್ಲ. ಬ್ಯುಸಿನೆಸ್ ಕ್ಲಾಸ್ ಕ್ಯಾಟಗರಿ 6ಜಿ ಸೀಟ್

ವಿಮಾನ ಹತ್ತದೆ ವಿದೇಶದಲ್ಲೆ ಉಳಿದುಕೊಂಡ ಪ್ರಜ್ವಲ್: ಎಸ್ಐಟಿ ಗರಂ Read More »

ನವದೆಹಲಿ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ: ಅಣ್ಣಾಮಲೈ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಗೆ ದೇಶಾದ್ಯಂತ 4 ಹಂತದ ಮತದಾನ ಮುಕ್ತಾಯವಾಗಿದೆ. ಕರ್ನಾಟಕ ಸೇರಿದಂತೆ 380 ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಈ ನಾಲ್ಕು ಹಂತದ ಮತದಾನ ಮುಗಿಯುತ್ತಿದ್ದಂತೆ ಯಾರು ಎಷ್ಟು ಕ್ಷೇತ್ರ ಗೆಲ್ಲಬಹುದು ಅನ್ನೋ ಲೆಕ್ಕಾಚಾರ ಶುರುವಾಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದರು. ಅವರು ದೇಶದಾದ್ಯಂತ ನಾಲ್ಕು ಹಂತದಲ್ಲಿ ಮತದಾನ ಮುಗಿದಿದೆ. ಇನ್ನೂ ಬಾಕಿ ಉಳಿದಿರುವ 3 ಹಂತಗಳಲ್ಲಿ 163 ಕ್ಷೇತ್ರಗಳ ಮತದಾನ ನಡೆಯಬೇಕು.

ನವದೆಹಲಿ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ: ಅಣ್ಣಾಮಲೈ Read More »

ಮಡಿಕೇರಿ : ಮೇ.16 ರಂದು ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್: ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಮೇ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಶಾಂತಳ್ಳಿ, ಗೌಡಳ್ಳಿ, ಸೋಮವಾರಪೇಟೆ ಪಟ್ಟಣ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ಬೇಲೂರು, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಮಡಿಕೇರಿ : ಮೇ.16 ರಂದು ವಿದ್ಯುತ್ ವ್ಯತ್ಯಯ Read More »

ಸುಬ್ರಹ್ಮಣ್ಯ: ಮರ ಬಿದ್ದು ಮಹಿಳೆ ಸಾವು

ಸಮಗ್ರ ನ್ಯೂಸ್: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಲ್ಕುಂದದಲ್ಲಿ ಮೇ15ರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಇಲ್ಲಿನ ನಿವಾಸಿ ಮೀನಾಕ್ಷಿ ಎಂದು ಗುರುತಿಸಲಾಗಿದೆ. ತೋಟದಲ್ಲಿ ಕಟ್ಟಿದ್ದ ಕರುವನ್ನು ಬಿಡಿಸಲು ಹೋಗುವ ಸಂದರ್ಭದಲ್ಲಿ ಬೀಸಿದ ವಿಪರೀತ ಗಾಳಿ ಸಹಿತ ಮಳೆಗೆ ಮರ ಮುರಿದು ಬಿದ್ದಿದ್ದು, ಇದರಿಂದ ಅವರು ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮರ ಬಿದ್ದು ಮಹಿಳೆ ಸಾವು Read More »

ಪುತ್ತೂರು:ಮುಳಿಯ ಚಿನ್ನೋತ್ಸವ ಸ್ಪೆಷಲ್|ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಸಮಗ್ರ ನ್ಯೂಸ್: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಅಂತಹ ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ

ಪುತ್ತೂರು:ಮುಳಿಯ ಚಿನ್ನೋತ್ಸವ ಸ್ಪೆಷಲ್|ರುದ್ರಾಕ್ಷಿ ಕಲೆಕ್ಷನ್ ಅನಾವರಣ Read More »

ಪಾಕ್ ಆಕ್ರಮಿತ ಜಮ್ಮು ಕಾಶ್ಮೀರವನ್ನು ಪಡೆದೇ ತೀರುತ್ತೇವೆ/ ಅಮಿತ್ ಷಾ ಪ್ರತಿಪಾದನೆ

ಸಮಗ್ರ ನ್ಯೂಸ್: ಭಾರತೀಯ ಜನತಾ ಪಕ್ಷ ಸರ್ಕಾರವು ಪಾಕ್ ಆಕ್ರಮಿತ ಜಮ್ಮು ಕಾಶ್ಮೀರವನ್ನು ಹಿಂಪಡೆಯಲು ಬದ್ಧವಾಗಿದೆ ಎಂದು ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದರು. ಮಣಿಶಂಕರ್ ಅಯ್ಯರ್ ಮತ್ತು ಫಾರೂಕ್ ಅಬ್ದುಲ್ಲಾ ಅವರು ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ, ಆದ್ದರಿಂದ ನಾವು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡಬಾರದು ಎಂದು ಹೇಳಿ ನಮ್ಮನ್ನು ಹೆದರಿಸುತ್ತಿದ್ದರು. ರಾಹುಲ್ ಬಾಬಾ, ಮಮತಾ ದೀದಿ, ನೀವು ಎಷ್ಟೇ ಹೆದರಿಸಿದರೂ ಪರವಾಗಿಲ್ಲ. ಪಾಕ್

ಪಾಕ್ ಆಕ್ರಮಿತ ಜಮ್ಮು ಕಾಶ್ಮೀರವನ್ನು ಪಡೆದೇ ತೀರುತ್ತೇವೆ/ ಅಮಿತ್ ಷಾ ಪ್ರತಿಪಾದನೆ Read More »