Editor

ಶಾಲಾರಂಭಕ್ಕೂ ಮುನ್ನವೇ ಯೂನಿಫಾರ್ಮ್, ಪಠ್ಯಪುಸ್ತಕ ರೆಡಿ| ಮಕ್ಕಳನ್ನು ಸ್ವಾಗತಿಸಲು ಇಲಾಖೆ ಸರ್ವ ಸನ್ನದ್ಧ

ಸಮಗ್ರ ನ್ಯೂಸ್: ಶಾಲೆ ಆರಂಭವಾಗಿ ತಿಂಗಳುಗಳೇ ಕಳೆದರೂ ಪಠ್ಯ ಪುಸ್ತಕ ಸಮವಸ್ತ್ರ ವಿತರಣೆ ಪ್ರತಿ ವರ್ಷ ವಿಳಂಬವಾಗುತ್ತಿತ್ತು. ಆದರೆ, ಈ ಬಾರಿ ಅಚ್ಚರಿ ಎನ್ನುವಂತೆ ಶಾಲೆ ಆರಂಭಕ್ಕೂ ಮೊದಲೇ ಸರ್ಕಾರ ಪಠ್ಯಪುಸ್ತಕ, ಸಮವಸ್ತ್ರ ವಿತರಣೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ತಲುಪಿಸಲಾಗಿದ್ದು, ಶಾಲೆ ಆರಂಭವಾದ ಕೂಡಲೇ ಮಕ್ಕಳಿಗೆ ವಿತರಿಸಲಾಗುವುದು. ಇನ್ನು ಪ್ರಾಥಮಿಕ ವಿದ್ಯಾರ್ಥಿನಿಯರಿಗೆ ಚೂಡಿದಾರ್ ಸಮವಸ್ತ್ರ ಕೂಡ ವಿತರಿಸಲಾಗುತ್ತದೆ. ಪ್ರತಿ ವರ್ಷ ಒಂದು ಜತೆ ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದು, ಈ ವರ್ಷ ಎರಡು ಜೊತೆ […]

ಶಾಲಾರಂಭಕ್ಕೂ ಮುನ್ನವೇ ಯೂನಿಫಾರ್ಮ್, ಪಠ್ಯಪುಸ್ತಕ ರೆಡಿ| ಮಕ್ಕಳನ್ನು ಸ್ವಾಗತಿಸಲು ಇಲಾಖೆ ಸರ್ವ ಸನ್ನದ್ಧ Read More »

15 ದಿನ‌ ರಜೆ‌ ಕಡಿತ| ವಿಶೇಷ ತರಗತಿ ನಡೆಸಲು ಹೈಸ್ಕೂಲ್ ಶಿಕ್ಷಕರಿಗೆ ಸೂಚನೆ ನೀಡಿದ ಇಲಾಖೆ| ಇಂದಿನಿಂದಲೇ‌ ಹತ್ತನೇ ತರಗತಿಗೆ ಸ್ಪೆಷಲ್ ಕ್ಲಾಸ್

ಸಮಗ್ರ ನ್ಯೂಸ್: ರಾಜ್ಯದ ಪ್ರೌಢಶಾಲೆ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶಾಕ್ ನೀಡಿದ್ದು, ಶಿಕ್ಷಕರ 15 ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವಂತೆ ಸೂಚನೆ ನೀಡಲಾಗಿದೆ. ಜೂನ್-ಜುಲೈನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಗೆ ನೋಂದಾಯಿಸಿರುವ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆ ಗಳಲ್ಲಿ ವಿಶೇಷ ತರಗತಿಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.

15 ದಿನ‌ ರಜೆ‌ ಕಡಿತ| ವಿಶೇಷ ತರಗತಿ ನಡೆಸಲು ಹೈಸ್ಕೂಲ್ ಶಿಕ್ಷಕರಿಗೆ ಸೂಚನೆ ನೀಡಿದ ಇಲಾಖೆ| ಇಂದಿನಿಂದಲೇ‌ ಹತ್ತನೇ ತರಗತಿಗೆ ಸ್ಪೆಷಲ್ ಕ್ಲಾಸ್ Read More »

ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ. ಅಫಿಡವಿಟ್​ನಲ್ಲಿ

ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ Read More »

ಪೆನ್‌ಡ್ರೈವ್‌ ಪ್ರಕರಣ: ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ?

ಸಮಗ್ರ ನ್ಯೂಸ್: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡು ವಿದೇಶಕ್ಕೆ ತೆರಳಿರುವ ಪ್ರಜ್ವಲ್ ರೇವಣ್ಣ ಯಾವಾಗ ಭಾರತಕ್ಕೆ ಬರುತ್ತಾರೆ ಎಂದು ಅಧಿಕಾರಿಗಳು ಕಾಯುತ್ತಿದ್ದಾರೆ. ಅಪ್ಪನಿಗೆ ಜಾಮೀನು ಸಿಕ್ಕಿದ ಮೇಲೆ ಬರಬಹುದು ಎಂಬ ಮಾತುಗಳು ಹೊರಬಿದ್ದಿತು. ಅದರಂತೆ ಈಗ ಬಿಗ್ ಅಪ್ಡೇಟ್ ಒಂದು ಲಭ್ಯವಾಗಿದೆ. ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ.

ಪೆನ್‌ಡ್ರೈವ್‌ ಪ್ರಕರಣ: ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ? Read More »

ಪೆನ್ ಡ್ರೈವ್ ಹಂಚಿಕೆ ಪ್ರಕರಣ| ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್ ಮೇಲೆ ಎಸ್‌ಐಟಿ ದಾಳಿ

ಸಮಗ್ರ ನ್ಯೂಸ್: ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಮತ್ತಿಬ್ಬರು ಆಪ್ತರ ಹೋಟೆಲ್ ಹಾಗೂ ಬಾರ್ ಮೇಲೆ ಎಸ್‌ಐಟಿ ದಾಳಿ ನಡೆಸಿದೆ. ಕ್ವಾಲಿಟಿ ಬಾರ್ ಶರತ್ ಒಡೆತನದ ಬಾರ್ ಹಾಗೂ ಕಿರಣ್ ಒಡೆತನದ ಹೋಟೆಲ್ ಮೇಲೆ ದಾಳಿ ಮಾಡಿ ಪರಿಶೀಲಿಸಲಾಗಿದೆ. ಹಾಸನದ ಬಿ.ಎಂ. ರಸ್ತೆಯಲ್ಲಿರುವ ಕ್ವಾಲಿಟಿ ಬಾರ್ ಹಾಗೂ ಹೋಟೆಲ್ ಶ್ರೀಕೃಷ್ಣ ಮೇಲೆ ಎಸ್‌ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಪೆನ್‌ಡ್ರೈವ್ ಹಂಚಿಕೆ ಆರೋಪದಲ್ಲಿ ಕ್ವಾಲಿಟಿ ಬಾರ್ ಶರತ್ ವಿರುದ್ಧ

ಪೆನ್ ಡ್ರೈವ್ ಹಂಚಿಕೆ ಪ್ರಕರಣ| ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್ ಮೇಲೆ ಎಸ್‌ಐಟಿ ದಾಳಿ Read More »

ಎಚ್.ಡಿ ರೇವಣ್ಣ ರಿಲೀಸ್ ಬಳಿಕ ಮೊದಲ ಪ್ರತಿಕ್ರಿಯೆ| ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ

ಸಮಗ್ರ ನ್ಯೂಸ್: ಕೆ.ಆರ್.‌ ನಗರದ ಕಿಡ್ನ್ಯಾಪ್ ಆರೋಪದಡಿ ಜೈಲು ಸೇರಿದ ಎಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಪರಪ್ಪನ ಅಗ್ರಹಾರದಿಂದ ಬಿಡುಗಡೆ ಮಾಡಿದ ನಂತರ ರೇವಣ್ಣ ಪದ್ಮನಾಭನಗರದಲ್ಲಿರುವ ಎಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು. ಕುಟುಂಬಸ್ಥರ ನೋಡಿದಂತೆ ರೇವಣ್ಣ ಗಳಗಳನ್ನೆ ಕಣ್ಣೀರಿಟ್ಟಿದ್ದಾರೆ. ಇನ್ನೂ ರೇವಣ್ಣ ಅವರು ಬಿಡುಗಡೆ ಬಳಿಕ ಟೆಂಪಲ್ ರನ್ ಮಾಡಿದ್ದಾರೆ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಇದೇ ಸಂದರ್ಭದಲ್ಲಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.ನನಗೆ ನ್ಯಾಯಾಂಗದ ಮೇಲೆ ನಂಬಿಕೆ

ಎಚ್.ಡಿ ರೇವಣ್ಣ ರಿಲೀಸ್ ಬಳಿಕ ಮೊದಲ ಪ್ರತಿಕ್ರಿಯೆ| ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ Read More »

ಹುಬ್ಬಳ್ಳಿ: ಕರೆಂಟ್ ಇಲ್ಲದೆ ಜನರ ಜೀವನ ಕತ್ತಲು| ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು

ಸಮಗ್ರ ನ್ಯೂಸ್ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ. ಹೀಗೆ ಸಾರ್ವಜನಿಕರು ಕರೆಂಟ್ ಇಲ್ಲದೆ ಆಕ್ರೋಶಗೊಂಡು ಕಾರವಾರ ರೋಡ್ ಬಂದ್ ಮಾಡಿ ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಾರವಾರ ರೋಡ್, ಗೋಕುಲ ಧಾಮ, ಪಂಜಾರ ಪೋಳ, ತಿಮ್ಮಸಾಗರ ರೋಡ್, ಹೀಗೆ ಸೇರಿದಂತೆ ಹಳೇ ಹುಬ್ಬಳ್ಳಿಯ ಕೆಲವೊಂದು ಭಾಗಗಳಲ್ಲಿ ಸುಮಾರು ಐದಾರು ದಿನಗಳಿಂದ ಕರೆಂಟ್ ಇಲ್ಲದೆ

ಹುಬ್ಬಳ್ಳಿ: ಕರೆಂಟ್ ಇಲ್ಲದೆ ಜನರ ಜೀವನ ಕತ್ತಲು| ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು Read More »

ರಾಯಚೂರು: ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ; ಆರೋಪಿ ವಶಕ್ಕೆ

ಸಮಗ್ರ ನ್ಯೂಸ್: ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಬಾರ್ ಶಾಪ್ ಮಾಲೀಕ ಮಲ್ಲಿಕಾರ್ಜುನಗೌಡರ ಮೇಲೆ ಸ್ಥಳೀಯ ನಿವಾಸಿ ಚಾಂದ್ ಎಂಬಾತನಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಹಲ್ಲೆ ದೃಶ್ಯಗಳು ಬಾರ್ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಪದೇ ಪದೇ ಬಾರ್ ಶಾಪ್ನಲ್ಲಿ ಸಾಲ ಕೇಳುತ್ತಿದ್ದ ಆರೋಪಿ ಚಾಂದ್ಗೆ ಮದ್ಯದಂಗಡಿ ಮಾಲೀಕ ಸಾಲ ಕೊಡಲ್ಲ ಎಂದಿದ್ದಕ್ಕೆ ಕಿರಿಕ್ ಮಾಡಿ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾಗಿರೋ ಮಲ್ಲಿಕಾರ್ಜುನಗೌಡ ಸ್ಥಳೀಯ

ರಾಯಚೂರು: ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ; ಆರೋಪಿ ವಶಕ್ಕೆ Read More »

ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ

ಸಮಗ್ರ ನ್ಯೂಸ್ : ಐದು ತಿಂಗಳ ಮಗುವನ್ನು ನಾಯಿಯೊಂದು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ.

ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ Read More »

ಇರಾನ್‍ನ ಚಾಬಹಾರ್ ಬಂದರಿನ ನಿರ್ವಹಣೆ/ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಇರಾನ್

ಸಮಗ್ರ ನ್ಯೂಸ್: ವ್ಯೂಹಾತ್ಮಕವಾಗಿ ಅತ್ಯಂತ ಆಯಕಟ್ಟಿನ ಸ್ಥಳದಲ್ಲಿರುವ ಇರಾನ್‍ನ ಚಾಬಹಾರ್ ಬಂದರಿನ ಒಂದು ಟರ್ಮಿನಲ್ ಅನ್ನು 10 ವರ್ಷ ನಿರ್ವಹಣೆ ಮಾಡುವ ಕುರಿತು ಭಾರತ ಮತ್ತು ಇರಾನ್ ಐತಿಹಾಸಿಕ ಒಪ್ಪಂದಕ್ಕೆ ಸಹಿಹಾಕಿವೆ. ಈ ಮೂಲಕ ವಿದೇಶದಲ್ಲಿರುವ ಬಂದರಿನ ನಿರ್ವಹಣೆಗೆ ಭಾರತ ಮೊದಲ ಬಾರಿಗೆ ಮುಂದಾಗಿದೆ ಪ್ರಾಂತೀಯ ಸಂಪರ್ಕ ಮತ್ತು ವ್ಯಾಪಾರಕ್ಕೆ ಈ ಒಪ್ಪಂದವು ಬಹುದೊಡ್ಡ ಕಾಣಿಕೆ ನೀಡಲಿದೆ ಎಂದು ವಿಶ್ಲೇಷಿಸಲಾಗಿದೆ. ಜೊತೆಗೆ ಪಾಕಿಸ್ತಾನವನ್ನು ಸಂಪರ್ಕಿಸದೆಯೇ ಭಾರತ-ಇರಾನ್- ಆಫ್ಘಾನಿಸ್ತಾನ ನಡುವಣ ವ್ಯಾಪಾರ ವಹಿವಾಟಿಗೆ ಹೊಸ ಮಾರ್ಗವನ್ನೂ ತೆರೆಯಲಿದೆ. ಶಹೀದ್-

ಇರಾನ್‍ನ ಚಾಬಹಾರ್ ಬಂದರಿನ ನಿರ್ವಹಣೆ/ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಇರಾನ್ Read More »