Editor

ಕೆನಡಾ: ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌

ಸಮಗ್ರ ನ್ಯೂಸ್‌ : ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಇದೊಂದು ಅತಿ ದೊಡ್ಡ ದರೋಡೆ ಪ್ರಕರಣವಾಗಿದ್ದು, ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದೆ. ಬಂಧಿತನನ್ನು ಅರ್ಚಿತ್‌ ಗ್ರೋವರ್‌ ಎಂದು ಗುರುತಿಸಲಾಗಿದ್ದು, ಈತನ ಬಂಧನಕ್ಕಾಗಿ ಕೆನಡಾದಾದ್ಯಂತ ವಾರೆಂಟ್‌ ಜಾರಿಗೊಳಿಸಲಾಗಿತ್ತು. ಗ್ರೋವರ್‌ ವಿರುದ್ಧ 5,000ಡಾಲರ್‌ ಕಳ್ಳತನ ಮತ್ತು ದರೋಡೆಗೆ ಸಂಚು ರೂಪಿಸಿದ ಪ್ರಕರಣ ದಾಖಲಾಗಿದೆ. ಅಲ್ಲದೇ ಅಮೆರಿಕದ […]

ಕೆನಡಾ: ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌ Read More »

ಮೈಸೂರು: ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ. ಕರ್ಣ (19) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪತ್ರಿಕಾ ವಿತರಕನಾಗಿ ಕರ್ಣ ಕೆಲಸ ಮಾಡುತ್ತಿದ್ದನು. ಸೂಕ್ತ ಕೆಲಸವಿಲ್ಲದೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೈಸೂರು: ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ Read More »

Health Tips; ಸನ್ ಟ್ಯಾನ್ ಆಗಿದೆಯೇ? ಮನೆಯಲ್ಲೇ ಮಾಡ್ಕೊಳ್ಳಿ ಸರಳ ಪರಿಹಾರ

ಸಮಗ್ರ ನ್ಯೂಸ್: ಸನ್ ಟ್ಯಾನ್ ನಿಭಾಯಿಸಲು ಹಲವು ಫೇಶಿಯಲ್ ಗಳು ಮತ್ತು ಇತರ ಕಾರ್ಯ ವಿಧಾನಗಳು ಇವೆ. ಆದರೆ ಮನೆ ಪರಿಹಾರವನ್ನು ಪಡೆಯುವುದಕ್ಕಿಂತ ಇವು ಉತ್ತಮವಲ್ಲ. ಮನೆ ಪರಿಹಾರಗಳು ಚರ್ಮಕ್ಕೆ ಪೋಷಣೆ ಒದಗಿಸುತ್ತದೆ. ಜೊತೆಗೆ ಆರೋಗ್ಯಕರ ವರ್ಧಕವನ್ನು ನೀಡುತ್ತದೆ. ಮೊಸರು ಮತ್ತು ಟೊಮೆಟೊ ಪ್ಯಾಕ್:2 ಚಮಚ ಟೊಮೆಟೊ ತಿರುಳು, 1 ಚಮಚ ನಿಂಬೆರಸ ಮತ್ತು 1 ಚಮಚ ಮೊಸರು ಸೇರಿಸಿ ಮಿಶ್ರಣ ಮಾಡಿಕೊಳ್ಳಬೇಕು. ಪ್ಯಾಕನ್ನು ಮುಖ ಮತ್ತು ಕೈಗಳಿಗೆ ಹಚ್ಚಿ 30 ನಿಮಿಷಗಳ ಬಳಿಕ ತೊಳೆಯಬೇಕು. ಹಾಲು

Health Tips; ಸನ್ ಟ್ಯಾನ್ ಆಗಿದೆಯೇ? ಮನೆಯಲ್ಲೇ ಮಾಡ್ಕೊಳ್ಳಿ ಸರಳ ಪರಿಹಾರ Read More »

ಸಂಪಾದಕೀಯ; ನೇಹಾ, ಮೀನಾ ಇಬ್ಬರೂ ನಮ್ಮನೆ ಮಕ್ಳೇ…

ಸಮಗ್ರ ನ್ಯೂಸ್: ಅತ್ತ ಕೊಡಗಿನಿಂದ ಬರ್ಬರ ಕೃತ್ಯವೊಂದು ನಾಡನ್ನು ಬೆಚ್ಚಿ ಬೇಳಿಸಿತು. ಎಸೆಸೆಲ್ಸಿಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಳಾದ ಸಂಭ್ರಮದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ದುಷ್ಕರ್ಮಿಯೊಬ್ಬ ಅತ್ಯಂತ ಭೀಕರವಾಗಿ ಕೊಲೆ ಮಾಡಿದ್ದ. ಕೊಡಗಿನ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯ ಕುಂಬಾರ ಗಡಿಗೆ ಎಂಬಲ್ಲಿ ಈ ಕೃತ್ಯ ನಡೆದಿತ್ತು. ಕೊಲೆಯ ಭೀಕರತೆಯೇ, ಆರೋಪಿ ಸೈಕೋಪಾತ್ ಎನ್ನುವುದನ್ನು ಹೇಳುತ್ತಿತ್ತು. ಬಂಧಿತ ಆರೋಪಿ ಪ್ರಕಾಶ್, ವಿದ್ಯಾರ್ಥಿನಿಯ ತಲೆ ಕತ್ತರಿಸಿ ಕೊಲೆ ಮಾಡಿದ್ದಾನೆ. ಸಂತ್ರಸ್ತೆಯ ರುಂಡವನ್ನು ಆಕೆಯ ನಿವಾಸದಿಂದ ಸುಮಾರು 100 ಮೀಟರ್ ದೂರದ ಕಾಡಿನ ನಡುವೆ ಪತ್ತೆ

ಸಂಪಾದಕೀಯ; ನೇಹಾ, ಮೀನಾ ಇಬ್ಬರೂ ನಮ್ಮನೆ ಮಕ್ಳೇ… Read More »

‘ಸೀತಾರಾಮ’ ಧಾರಾವಾಹಿ ನಟಿ ವೈಷ್ಣವಿಗೆ ದಂಡ ವಿಧಿಸಿದ ಪೊಲೀಸರು|

ಸಮಗ್ರ ನ್ಯೂಸ್: ಜೀ ಕನ್ನಡದ ‘ಸೀತಾರಾಮ’ ಧಾರಾವಾಹಿ ಶೂಟಿಂಗ್ ವೇಳೆ ನಟಿ ವೈಷ್ಣವಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ದೃಶ್ಯ ವೀಕ್ಷಿಸಿದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸ್ ಇಲಾಖೆ, ಆ ಧಾರಾವಾಹಿಯ ನಿರ್ದೇಶಕರಿಗೆ ಹಾಗೂ ವೈಷ್ಣವಿ ಅವರಿಗೆ ದಂಡ ವಿಧಿಸಿದೆ. ‘ಸೀತಾರಾಮ’ ಎಂಬ ಧಾರಾವಾಹಿಯ 14ನೇ ಎಪಿಸೋಡ್‌ನಲ್ಲಿ ದ್ವಿಚಕ್ರ ವಾಹನದ ಹಿಂಬದಿ ಸವಾರೆ ಹೆಲ್ಮೆಟ್‌ ಇಲ್ಲದೆ ಪ್ರಯಾಣಿಸುತ್ತಿದ್ದ ದೃಶ್ಯ ಪ್ರಸಾರವಾಗಿದೆ ಎಂದು ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಜಯಪ್ರಕಾಶ್‌ ಎಕ್ಕೂರು ಅವರು 2023 ಆಗಸ್ಟ್

‘ಸೀತಾರಾಮ’ ಧಾರಾವಾಹಿ ನಟಿ ವೈಷ್ಣವಿಗೆ ದಂಡ ವಿಧಿಸಿದ ಪೊಲೀಸರು| Read More »

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ಹುಸಿ ಬಾಂಬ್ ಕರೆ

ಸಮಗ್ರ ನ್ಯೂಸ್: ದೆಹಲಿಯ ವಿಮಾನ ನಿಲ್ದಾಣ ಹಾಗೂ ಹಲವು ಆಸ್ಪತ್ರೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌ ಸಂದೇಶ ಬಂದಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಭಾನುವಾರ ನಡೆದಿದೆ. ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆ‌ಯಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಇಲಾಖೆಯ ಸಿಟಿ ಎಸ್.ಬಿ.ಗೆ ಇ-ಮೇಲ್ ಬಂದಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗೋವಿಂದ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೇಂಟ್ ಫಿಲೋಮಿನಾ

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ಹುಸಿ ಬಾಂಬ್ ಕರೆ Read More »

ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು

ಸಮಗ್ರ ನ್ಯೂಸ್: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆಯೇರಿಕೆ, ವಿದ್ಯುತ್‌ ಹಾಗೂ ವಿವಿಧ ಸಮಸ್ಯೆಗಳ ವಿರುದ್ಧ ಸಿಡಿದೆದ್ದು ಜನತೆ ನಡೆಸುತ್ತಿರುವ ಹಿಂಸಾತ್ಮಕ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ. ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಭಾರಿ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ ಮತ್ತು ಪೊಲೀಸರು ಸೇರಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಜಫ್ಫರಾಬಾದ್ ಮತ್ತು ರಾವಲ್‌ಕೋಟ್‌ನಲ್ಲಿ ಸ್ಥಳೀಯರು ಭದ್ರತಾ ಪಡೆಗಳ ನಡುವೆ ಘರ್ಷಣೆಗೆ ಇಳಿದಿದ್ದು, ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುವ ಪೋಸ್ಟರ್‌ಗಳನ್ನು ಜನರು ಹಾಕಿದ್ದಾರೆ. ‘ಇದು ಪಾಕಿಸ್ತಾನ ಸರ್ಕಾರವು

ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು Read More »

ಹವಾಮಾನ ವರದಿ|ವಾಯುಭಾರ ಕುಸಿತ ಹಿನ್ನಲೆ| ಕರಾವಳಿ, ಮಲೆನಾಡಿಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಗಾಳಿ ವೇಗವು 40-50 ಕಿ.ಮೀನಲ್ಲಿ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮುಖ್ಯವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ದಕ್ಷಿಣ

ಹವಾಮಾನ ವರದಿ|ವಾಯುಭಾರ ಕುಸಿತ ಹಿನ್ನಲೆ| ಕರಾವಳಿ, ಮಲೆನಾಡಿಗೆ ಭಾರೀ ಮಳೆ ಮುನ್ಸೂಚನೆ Read More »

ನನ್ನ ಜನ್ಮದಿನದಂದು ಯಾರು ನನ್ನ ಭೇಟಿಗೆ ಬರಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಮೇ 15ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಜನ್ಮದಿನ. ಆದರೆ ಅವರು ಜನ್ಮದಿನದಂದು ನಾನು ಅಲಭ್ಯ, ಇದ್ದ ಕಡೆಯಿಂದಲೇ ಹರಸಿ. ನನ್ನ ಭೇಟಿಗೆ ಬರಬೇಡಿ ಎಂದು ಡಿ.ಕೆ ಶಿವಕುಮಾರ್​ ಮನವಿ ಮಾಡಿದ್ದಾರೆ. ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ತಮ್ಮ ಜನ್ಮದಿನವಾದ ಮೇ 15ರಂದು ಖಾಸಗಿ ಕಾರ್ಯಕ್ರಮ ನಿಮಿತ್ತ ಉತ್ತರ ಭಾರತ ಪ್ರವಾಸ ಕೈಗೊಳ್ಳುತ್ತಿದ್ದೇನೆ. ನಾನು ಯಾರಿಗೂ ಕೂಡ ಸಿಗುವುದಿಲ್ಲ. ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಬಂಧುಗಳು ನನ್ನ ಭೇಟಿಗೆ ಪ್ರಯತ್ನಿಸುವುದು ಬೇಡ.

ನನ್ನ ಜನ್ಮದಿನದಂದು ಯಾರು ನನ್ನ ಭೇಟಿಗೆ ಬರಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್ Read More »

ನೇಹಾ ಹಿರೇಮಠ ಹತ್ಯೆ ಪ್ರಕರಣ: ಚಾರ್ಚ್‌ಶೀಟ್ ಸಲ್ಲಿಸಲು ಸಿಐಡಿ ಅಧಿಕಾರಿಗಳಿಂದ ಸಿದ್ಧತೆ

ಸಮಗ್ರ ನ್ಯೂಸ್: ಏ.18 ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ ಹಿರಮೇಠ ಪುತ್ರಿ ನೇಹಾ ಕೊಲೆ ನಡೆದಿತ್ತು. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಇದೀಗ ಪ್ರಕರಣದ ಕುರಿತು ಚಾರ್ಚ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ ನಡೆಸಿದೆ. ಆರೋಪಿ ಫಯಾಜ್‌ನನ್ನು ಆರು ದಿನಗಳ ಕಾಲ ವಶಕ್ಕೆ ಪಡೆದು ಸಿಐಡಿ ವಿಚಾರಣೆ ನಡೆಸಿತ್ತು. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಫಯಾಜ್ ತಂದೆ-ತಾಯಿ ಸೇರಿ 10 ಕ್ಕೂ ಹೆಚ್ಚು ಜನರ ವಿಚಾರಣೆ ಮಾಡಿರುವ ಸಿಐಡಿ ಇನ್ನೊಂದು ವಾರದಲ್ಲಿ ಚಾರ್ಚ್‌ಶೀಟ್ ಸಲ್ಲಿಸುವ

ನೇಹಾ ಹಿರೇಮಠ ಹತ್ಯೆ ಪ್ರಕರಣ: ಚಾರ್ಚ್‌ಶೀಟ್ ಸಲ್ಲಿಸಲು ಸಿಐಡಿ ಅಧಿಕಾರಿಗಳಿಂದ ಸಿದ್ಧತೆ Read More »