Editor

ಸ್ನೇಹಿತರ ಜೊತೆ ಚಾಲೆಂಜ್ ಗೆ ಟೆಕ್ಕಿ ಬಲಿ: ಕೆರೆಯಿಂದ ಮೃತದೇಹ ತೆಗೆದ ಪೊಲೀಸರು

ಸಮಗ್ರ ನ್ಯೂಸ್: ಚಿಕ್ಕಬಳ್ಳಾಪುರದ ವಾಟದಹೊಸಳ್ಳಿ ಕೆರೆಯಲ್ಲಿ ಈಜಲು ಹೋದ ಟೆಕ್ಕಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ವಿನಯ್ ರಮೇಶ್ (42) ಮೃತ ಪಟ್ಟವರು. ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆಯಿಂದ ಇಂದು ಟೆಕ್ಕಿ ಮೃತದೇಹವು ಪತ್ತೆಯಾಗಿದೆ. ಬೆಂಗಳೂರಿನ ಇಂದಿರಾನಗರ ನಿವಾಸಿಯಾದ ವಿನಯ್ ರಮೇಶ್, ಐದು ಜನ ಸ್ನೇಹಿತರೊಟ್ಟಿಗೆ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಕೆಲವರು ಈ ದಡದಿಂದ ಆ ದಡಕ್ಕೆ ಯಾರು ಮೊದಲು ಈಜಿಕೊಂಡು ಬರುತ್ತಾರೆ ನೋಡೋಣಾ ಎಂದು ಸವಾಲು ಹಾಕಿಕೊಂಡಿದ್ದಾರೆ. ಈ ಚಾಲೆಂಜ್‌ ಅನ್ನು […]

ಸ್ನೇಹಿತರ ಜೊತೆ ಚಾಲೆಂಜ್ ಗೆ ಟೆಕ್ಕಿ ಬಲಿ: ಕೆರೆಯಿಂದ ಮೃತದೇಹ ತೆಗೆದ ಪೊಲೀಸರು Read More »

15 ವರ್ಷದ ಬಾಲಕನ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಒಂದು ಸಣ್ಣ ನಿರ್ಲಕ್ಷ್ಯದಿಂದ 5 ವರ್ಷದ ಮಗುವೊಂದು ಕಾರು ಅಪಘಾತದಲ್ಲಿ ಮೃತ ಪಟ್ಟಿದೆ.. ಆರವ್ ಮೃತ ದುರ್ದೈವಿ. ಈ ಘಟನೆ ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯ ರಸ್ತೆಯಲ್ಲಿ ನಡೆದಿದೆ. ತಂದೆ ಜತೆಗೆ ಕಾರು ವಾಶ್‌ ಮಾಡುವಾಗ 15 ವರ್ಷದ ಬಾಲಕ ಏಕಾಏಕಿ ಎಕ್ಸಿಲೇಟರ್‌ ತುಳಿದಿದ್ದಾನೆ. ಇದರಿಂದ ಕಾರಿನ ಬಳಿ ಆಟವಾಡುತ್ತಿದ್ದ ಮಗುವಿಗೆ ಗುದ್ದಿದೆ. ಘಟನೆಯಲ್ಲಿ ಐದು ವರ್ಷ ಮಗು ಆರವ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಆರವ್ ಸಹೋದರ ಧನರಾಜ್, ತಾಯಿ ಲಲಿತಾಗೆ ಮಣಿಪಾಲ್

15 ವರ್ಷದ ಬಾಲಕನ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಸಾವು Read More »

ಕಿಡ್ನ್ಯಾಪ್‌ ಸಂತ್ರಸ್ತೆಯ‌ ಹೇಳಿಕೆ ವೈರಲ್…ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಸಂತ್ರಸ್ತೆ

ಸಮಗ್ರ ನ್ಯೂಸ್: ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ ಎನ್ನಲಾದ ಮೈಸೂರಿನ ಕೆ.ಆರ್.‌ ನಗರದ ಮಹಿಳೆಯೊಬ್ಬರನ್ನು ಕಿಡ್ನ್ಯಾಪ್‌ ಮಾಡಿದ್ದಾರೆಂಬ ದೂರಿನ ಮೇಲೆ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಬಂಧಿತರಾಗಿದ್ದಾರೆ. ಅವರು ಜಾಮೀನು ಸಿಗದೆ ಪರದಾಟ ನಡೆಸುತ್ತಿರುವ ಈ ಹೊತ್ತಿನಲ್ಲಿ ಅಪಹರಣ ನಡೆದಿದೆ ಎನ್ನಲಾದ ಸಂತ್ರಸ್ತ ಮಹಿಳೆಯ ವಿಡಿಯೊ ವೈರಲ್‌ ಆಗಿದೆ. ಹೌದು ಆಕೆ, ನನ್ನನ್ನು ಯಾರು ಅಪಹರಣ ಮಾಡಿಲ್ಲ. ನನ್ನ ಮಗ ತಪ್ಪು

ಕಿಡ್ನ್ಯಾಪ್‌ ಸಂತ್ರಸ್ತೆಯ‌ ಹೇಳಿಕೆ ವೈರಲ್…ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಸಂತ್ರಸ್ತೆ Read More »

ಬೆಂಗಳೂರಿನ 6 ಆಸ್ಪತ್ರೆಗಳಿಗೆ ಹುಸಿಬಾಂಬ್ ಬೆದರಿಕೆ ಮೇಲ್: ಪೊಲೀಸರಿಂದ ತಪಾಸಣೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಆಗಾಗೆ ಹುಸಿಬಾಂಬ್ ಬೆದರಿಕೆ ಕರೆಗಳು ಬರುವುದು ಸಾಮಾನ್ಯ. ಅದರಂತೆ ಇಂದು ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್​ ಬಂದಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ ನಾರಾಯಣ ಹೆಲ್ತ್ , ಸಾಗರ್ ಆಸ್ಪತ್ರೆ, ಸಮರ್ಥ, ಜೆಎಂಜೆ ಹಾಗೂ ವಿಮಲಾಲಯ್ಯ ಆಸ್ಪತ್ರೆಗಳಿಗೂ ಬಾಂಬ್ ಬೆದರಿಕೆ ಬಗ್ಗೆ ಇ ಮೇಲ್​ನಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ಈ ಬಾರಿ ನೇರವಾಗಿ ಬೆಂಗಳೂರು ಪೊಲೀಸರ ಇ-ಮೇಲ್ ಅಕೌಂಟ್​​ಗೆ ಬಾಂಬ್ ಬೆದರಿಕೆ ಬಂದಿದೆ.

ಬೆಂಗಳೂರಿನ 6 ಆಸ್ಪತ್ರೆಗಳಿಗೆ ಹುಸಿಬಾಂಬ್ ಬೆದರಿಕೆ ಮೇಲ್: ಪೊಲೀಸರಿಂದ ತಪಾಸಣೆ Read More »

ಪೆನ್ ಡ್ರೈವ್ ಪ್ರಕರಣ: ಪ್ರೀತಂಗೌಡ ಆಪ್ತರು ಎಸ್​ಐಟಿ ವಶಕ್ಕೆ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಈ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​ ಸಿಕ್ಕಿದೆ. ವಿಶೇಷ ತನಿಖಾ ಅಧಿಕಾರಿಗಳು (SIT) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್​ ಮತ್ತು ಕಚೇರಿಯ ಸಿಬ್ಬಂದಿ ಚೇತನ್​​ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಇದೇ ವಿಚಾರವಾಗಿ ಎಸ್​ಐಟಿ ತಂಡ

ಪೆನ್ ಡ್ರೈವ್ ಪ್ರಕರಣ: ಪ್ರೀತಂಗೌಡ ಆಪ್ತರು ಎಸ್​ಐಟಿ ವಶಕ್ಕೆ Read More »

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ತಾಲೂಕಿನ ಜಿಗಣಿ ಬಳಿ ನಡೆದಿದೆ. ಅಮೃತೇಶ್ ಪಾಂಡೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈತ ಬಿಹಾರ ಮೂಲದವನು ಜಿಗಣಿ ಕೆರೆಗೆ ಹಾರಿ ಪ್ರಾಣಬಿಟ್ಟಿದ್ದಾನೆ ಅಮೃತೇಶ್ ಕೆಲ ವರ್ಷಗಳ ಹಿಂದೆ ಜಿಗಣಿಗೆ ಬಂದು ನೆಲೆಸಿದ್ದ. ಒಳ್ಳೆಯ ವಿದ್ಯಾಭ್ಯಾಸಕ್ಕಾಗಿ ಪೋಷಕರು ಮೈಸೂರು ರಸ್ತೆಯ ಆರ್.ವಿ ಕಾಲೇಜಿಗೆ ಸೇರಿಸಿದ್ರು. ಅಮೃತೇಶ್, R​.V.ಕಾಲೇಜಿನಲ್ಲಿ 3ನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಹಾಸ್ಟೆಲ್​ನಿಂದ ಕಾಲೇಜಿಗೆ ಹೋಗಿ ಬರುತ್ತಿದ್ದ. ಅಮೃತೇಶ್

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕಿರುತೆರೆ ನಟಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಕನ್ನಡ ಮತ್ತು ತೆಲುಗು ಧಾರವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ. ಇವರು ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇವರು ಹೆಚ್ಚು ಫೇಮಸ್‌ ಆದದ್ದು ತೆಲುಗಿನ

ಕಿರುತೆರೆ ನಟಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವು Read More »

ಕಡಬ: ಕುಮಾರಧಾರ ಒಡಲಲ್ಲಿ ಅಕ್ರಮ ಮರಳುಗಾರಿಕೆ| ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಸೇರಿ‌ ಇಬ್ಬರ ಮೇಲೆ ಎಫ್ಐಆರ್| ಉದ್ದೇಶ ಪೂರ್ವಕ ಕೇಸು ದಾಖಲು ಎಂದ ಮರಳು ವ್ಯಾಪಾರಸ್ಥರ ಸಂಘ

ಸಮಗ್ರ ನ್ಯೂಸ್: ಕುಮಾರಧಾರ ನದಿಯಲ್ಲಿ ಮರಳು ಕಳ್ಳತನ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮೇ 7 ರಂದು ಬೇಧಿಸಿದ್ದಾರೆ. ಜಿಲ್ಲೆಯ ಪ್ರತಿಷ್ಟಿತ ಜನ ಪ್ರತಿನಿಧಿಯೊಬ್ಬರ ಕೃಪಕಟಾಕ್ಷದಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರ ನೇತೃತ್ವದಲ್ಲಿ ಕಡಬದ ಕುದ್ಮಾರಿನಲ್ಲಿ ಈ ಬೃಹತ್ ಮರಳು ದಂಧೆ ಕಳೆದ ಹಲವಾರು ಸಮಯದಿಂದ ಎಗ್ಗಿಲ್ಲದೆ ನಡೆಯುತಿತ್ತು. ಈ ಬಗ್ಗೆ ಹಲವು ಬಾರಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪುತ್ತೂರು ಎಪಿಎಂಸಿಯ ಮಾಜಿ ಅಧ್ಯಕ್ಷ ಜಿಲ್ಲೆಯ ಪ್ರಭಾವಿ ಬಿಜೆಪಿ

ಕಡಬ: ಕುಮಾರಧಾರ ಒಡಲಲ್ಲಿ ಅಕ್ರಮ ಮರಳುಗಾರಿಕೆ| ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಸೇರಿ‌ ಇಬ್ಬರ ಮೇಲೆ ಎಫ್ಐಆರ್| ಉದ್ದೇಶ ಪೂರ್ವಕ ಕೇಸು ದಾಖಲು ಎಂದ ಮರಳು ವ್ಯಾಪಾರಸ್ಥರ ಸಂಘ Read More »

ದ್ವಾದಶ ರಾಶಿಗಳ ವಾರ‌ಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ಮೇ​ 12 ರಿಂದ 18ರವರೆಗೆ ಯಾವ ರಾಶಿಯವರಿಗೆ ಯಾವ ಫಲ ಇದೆ? ಶುಭ-ಅಶುಭ ಇದೆಯಾ? ಎಂಬಿದ್ಯಾತಿ ಮಾಹಿತಿಯನ್ನು ತಿಳಿದುಕೊಳ್ಳೋಣ… ಮೇಷ ರಾಶಿ :ಈ ವಾರ ನಿಮಗೆ ಸಂಶೋಧನಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಇಷ್ಟವಾಗುವುದು. ಅದೃಷ್ಟವು ಎಲ್ಲದರಲ್ಲೂ ಯಶಸ್ಸನ್ನು ನೀಡುವುದು. ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಕಷ್ಟಕರ ಸಂದರ್ಭಗಳು ಗೋಚರಿಸುತ್ತವೆ, ವ್ಯವಹಾರದಲ್ಲಿ ಚಿಂತನಶೀಲವಾಗಿ ಕೆಲಸ ಮಾಡಬೇಕು. ಸಂಪೂರ್ಣ ಶಕ್ತಿಯನ್ನು ಬಳಸಿ ಕೆಲಸ ಮಾಡಬೇಕಾಗುವುದು. ಒತ್ತಡವೂ ಅಧಿಕವಾಗಿ ಇರುವುದು. ಕುಟುಂಬದಲ್ಲಿ ದಾಯಾದಿಗಳ ಜೊತೆ ವಿವಾದ ಉಂಟಾಗುವ ಸಾಧ್ಯತೆಯಿದೆ. ವಿವಾದವು ಯಾವುದೇ

ದ್ವಾದಶ ರಾಶಿಗಳ ವಾರ‌ಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ Read More »

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎ. 21ರಂದು ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿ ನೇಹಾ ಕೆ. ಉದಪುಡಿ, ಸುಧೀಶ್ ಕೆ.ಆರ್. ಶೆಟ್ಟಿ, ಸುಜಿತ್ ಡಿ.ಕೆ., ವರ್ಷ ಹೆಚ್.ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ Read More »