Editor

ಅಮರಾವತಿ: ಪಲ್ಟಿಯಾದ ಲಾರಿಯಿಂದ 7 ಕೋಟಿ ರೂ. ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್ : ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಎರಡನೇ ಬಾರಿ ದೊಡ್ಡ ಮೊತ್ತದ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಾಹನ ವಿಜಯವಾಡದಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪೂರ್ವ ಗೋದಾವರಿ ಪೊಲೀಸರು ವಾಹನದಿಂದ 7 ಬಾಕ್ಸ್ಗಳಲ್ಲಿ ತುಂಬಿದ್ದ 7 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ನಲ್ಲಜರ್ಲ ಮಂಡಲದ ಅನಂತಪಲ್ಲಿ ಎಂಬಲ್ಲಿ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ವಾಹನ […]

ಅಮರಾವತಿ: ಪಲ್ಟಿಯಾದ ಲಾರಿಯಿಂದ 7 ಕೋಟಿ ರೂ. ವಶಕ್ಕೆ ಪಡೆದ ಪೊಲೀಸರು Read More »

ಕಡಬ: ಸಿಡಿಲು‌ ಬಡಿದು ಓರ್ವ ಸಾವು, ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಇಚಿಲಂಪಾಡಿಯ ಕುರಿಯಾಳ ಕೊಪ್ಪ ಎಂಬಲ್ಲಿ ಮರಳು ತೆಗೆದು ಶೆಡ್ ನಲ್ಲಿ ಮೂವರು ಕುಳಿತಿದ್ದ ವೇಳೆ ಸಿಡಿಲು ಬಡಿದಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಕಡಬ: ಸಿಡಿಲು‌ ಬಡಿದು ಓರ್ವ ಸಾವು, ಇಬ್ಬರು ಗಂಭೀರ Read More »

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ

ಭಿಕ್ಷುಕರಿಗೆ (ಆಹಾರ+ನೀರು+ಬಟ್ಟೆ) ನೀಡಿ.  ಆದರೆ ನಗದಾಗಿ ಒಂದು ರೂಪಾಯಿಯನ್ನು ಕೊಡಬೇಡಿ. ಯಾವುದೇ ರೀತಿಯ ವ್ಯಕ್ತಿ (ಹೆಣ್ಣು/ಗಂಡು/ವೃದ್ಧ/ಅಂಗವಿಕಲ/ಮಕ್ಕಳು) ಭಿಕ್ಷೆ ಬೇಡಿದರೆ ಹಣದ ಬದಲು (ಆಹಾರ+ನೀರು+ಬಟ್ಟೆ) ಕೊಟ್ಟರೆ. ಇದರ ಪರಿಣಾಮವಾಗಿ, ಅಂತರರಾಷ್ಟ್ರೀಯ / ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ, ‘ಭಿಕ್ಷುಕರ’ ಗುಂಪುಗಳು ಒಡೆಯುತ್ತವೆ ಮತ್ತು ನಂತರ ಮಕ್ಕಳ ಅಪಹರಣವು ನಿಲ್ಲುತ್ತದೆ. ಪ್ರಾರಂಭಿಸಿ ಪೋಸ್ಟ್ ಅನ್ನು ಹಂಚಿಕೊಳ್ಳಿ. *ದಯವಿಟ್ಟು ಭಿಕ್ಷುಕನಿಗೆ ಒಂದು ರೂಪಾಯಿ ಕೊಡಬೇಡಿ.ನಿಮಗೆ ಮನಸ್ಸಿದ್ದರೆ ಬಿಸ್ಕತ್ತುಗಳನ್ನು ಕಾರಿನಲ್ಲಿ ಇಟ್ಟುಕೊಳ್ಳಿ. ಆದರೆ ನಗದು ಕೊಡಬೇಡಿ*

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ Read More »

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಸಮಗ್ರ ನ್ಯೂಸ್: ಬೆಂಗಳೂರಿನ ಸಂಜಯನಗರದಲ್ಲಿ ಹೈಕೋರ್ಟ್‌ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚೈತ್ರಾ ಮೃತ ದುರ್ದೈವಿ. ಇಕೆಯ ಪತಿ ಕೆಐಎಡಿಬಿ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ವಾಪಸ್‌ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಶಿವಕುಮಾರ್ ಹಾಗೂ ಚೈತ್ರಾ ಮದುವೆಯಾಗಿದ್ದರು. ದಂಪತಿಗೆ 5 ವರ್ಷದ ಒಂದು ಮಗು ಇದೆ. ಇವರು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಸಮಗ್ರ ನ್ಯೂಸ್: ಬೆಂಗಳೂರಿನ ಸಂಜಯನಗರದಲ್ಲಿ ಹೈಕೋರ್ಟ್‌ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚೈತ್ರಾ ಮೃತ ದುರ್ದೈವಿ. ಇಕೆಯ ಪತಿ ಕೆಐಎಡಿಬಿ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ವಾಪಸ್‌ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಶಿವಕುಮಾರ್ ಹಾಗೂ ಚೈತ್ರಾ ಮದುವೆಯಾಗಿದ್ದರು. ದಂಪತಿಗೆ 5 ವರ್ಷದ ಒಂದು ಮಗು ಇದೆ. ಇವರು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಅಣ್ಣಿಗೇರಿ: ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್‌ : ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ. ಬಸವ ಜಯಂತಿ ಹಿನ್ನೆಲೆ ಮಜ್ಜಿಗುಡ್ಡ ಗ್ರಾಮದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವ ನಡೆದಿತ್ತು. ಸಂಜೆ ಸಾವಿರಾರು ಭಕ್ತರ ಮಧ್ಯೆ ರಥೋತ್ಸವ ಕೂಡ ನಡೆದಿತ್ತು. ತೇರು ಎಳೆಯುತ್ತಿದ್ದಂತೆ ಅಲ್ಲಿ ಸೇರಿದ್ದ ಭಕ್ತರು ತೇರಿಗೆ ಉತ್ತುತ್ತಿ ಹಣ್ಣುಗಳನ್ನು ತೂರಲಾರಂಭಿಸಿದರು. ಈ ವೇಳೆ ಬಾಬಾಸಾಬ್ ಮುಕಾಶಿ ಎಂಬಾತ ಉತ್ತುತ್ತಿ ಹಣ್ಣುಗಳನ್ನು ಆರಿಸಿಕೊಳ್ಳಲು ತೇರಿನ ಹತ್ತಿರ ಧಾವಿಸಿದ ವೇಳೆ ತೇರಿನ ಚಕ್ರಕ್ಕೆ ಸಿಲುಕಿದ್ದಾನೆ. ಇದರಿಂದ

ಅಣ್ಣಿಗೇರಿ: ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಮೃತ್ಯು Read More »

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ಅಕ್ಷಯ ಅನ್ನ ಕಾರ್ಯಕ್ರಮ

ಸಮಗ್ರ ನ್ಯೂಸ್‌ : ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌ ನಂಬಿಕೆಯಿಂದ ಅನೇಕ ಜನರು ಸಾಲ ಸೋಲ ಮಾಡಿ ಒಡವೆ ವಸ್ತ್ರ ಖರೀದಿ ಮಾಡುತ್ತಾರೆ. ಆದ್ರೆ ಇದೆಲ್ಲವನ್ನೂ ಮೀರುವಂತೆ ಮೈಸೂರಿನ ಸ್ಪಂದನ ಸೇವಾ ಸಂಸ್ಥೆ ವಿಭಿನ್ನವಾಗಿ ಅಕ್ಷಯ ತೃತೀಯ ದಿನವನ್ನು ಆಚರಿಸಿದೆ. ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಮಮತಾಶೆಟ್ಟಿ ಅವರು ಅಕ್ಷಯ ತೃತೀಯ ದಿನ ನಂಜನಗೂಡಿನ‌ ಶ್ರೀ ನಂಜುಂಡೇಶ್ವರ

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ಅಕ್ಷಯ ಅನ್ನ ಕಾರ್ಯಕ್ರಮ Read More »

ಧಾರವಾಡ: ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಸಮಗ್ರ ನ್ಯೂಸ್‌ : ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’, ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ ಲಕ್ಷ್ಮಿ ಬಳ್ಳಾರಿ ನೆರವೇರಿಸಿದರು. ಈ ಸಂದರ್ಭದಲ್ಲಿ ಬಸವೇಶ್ವರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಚನಗಾಯನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ, ಬಿ.ಎಚ್.ನಾಗೂರ, ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯರಾದ ಡಾ.ಡಿ.ಬಿ.ಕರಡೋಣಿ, ಕರ್ನಾಟಕ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಡಾ.ಎಮ್.ಎಸ್.ಸಾಳುಂಕೆ, ಜಿಮಖಾನಾದ ಉಪಾಧ್ಯಕ್ಷರಾದ ಡಾ.ವಿ.ಬಿ.ಸಾವಿರಮಠ, ಡಾ.ಜಗದೀಶ್ ಗುಡಗೂರ, ಡಾ. ಆರ್.ಬಿ.ಬೂದಿಹಾಳ್, ಡಾ.ಮುಕುಂದ ಲಮಾಣಿ,

ಧಾರವಾಡ: ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ Read More »

ಕ್ರೂಸರ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವು| ಹಲವರು ಗಂಭೀರ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಮತ್ತು ಗೀತಾ ದೋಡಮನಿ, ಹಾಗೂ ಮಲಾಬಾದ ಗ್ರಾಮದ ಕಸ್ತೂರಿ ತಾವಂಶಿ ಎಂದು ಗುರುತಿಸಲಾಗಿದೆ. ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ದ್ರಾಕ್ಷಿ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಬ್ಲ್ಯಾಸ್ಟ್ ಆಗಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೆ

ಕ್ರೂಸರ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವು| ಹಲವರು ಗಂಭೀರ Read More »

ಉಡುಪಿ: ಕಾರಿನ ಡಿಕ್ಕಿಯಲ್ಲಿ ಮೃತದೇಹ ಸಾಗಾಟ

ಸಮಗ್ರ ನ್ಯೂಸ್‌ : ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ. ಸ್ವಿಫ್ಟ್ ಡಿಝರ್ ಕಾರಿನ ಡಿಕ್ಕಿಯಲ್ಲಿ ಮೃತದೇಹ ಸಾಗಿಸಲಾಗುತ್ತಿದ್ದು, ಶಿರೂರು ಟೋಲ್ ಗೇಟ್ ಬಳಿ ಪತ್ತೆಯಾಗಿದೆ. ಮೊದಲು ಇದನ್ನು ಗಮನಿಸಿದ ಆಂಬುಲೆನ್ಸ್‌ ಡ್ರೈವರ್ ಒಬ್ಬರು ಈ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಮೃತದೇಹ ಕೊಂಡೊಯ್ಯುತ್ತಿದ್ದ ಚಾಲಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ವಿಚಾರಿಸಿದ್ದಕ್ಕೆ ಕಾರ್‌ನಲ್ಲಿದ್ದ ಮೃತದೇಹದ ವಾರಸುದಾರರು, ಆಂಬ್ಯುಲೆನ್ಸ್‌ನಲ್ಲಿ ಜಾಸ್ತಿ ಹಣ ಕೇಳಿದ್ದಕ್ಕಾಗಿ ಕಾರಿನಲ್ಲಿ ಸಾಗಾಟ

ಉಡುಪಿ: ಕಾರಿನ ಡಿಕ್ಕಿಯಲ್ಲಿ ಮೃತದೇಹ ಸಾಗಾಟ Read More »