Editor

ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ| ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಸಮಗ್ರ ನ್ಯೂಸ್: ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬಿಕನಹಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್ ಯುವಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಮೇ.18ರಂದು ಬಿಡದಿಯ ನುರಿತ ಶಿಲ್ಪಿಯಿಂದ ಗ್ರಾಮದಲ್ಲಿ ನಿರ್ಮಾಣಗೊಂಡಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮಂಗಳವಾರ ತಡರಾತ್ರಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣನ ಕತ್ತಿ, ಕೈ, ಕಾಲು ಸೇರಿದಂತೆ ವಿವಿಧ ಭಾಗದಲ್ಲಿ ಹಾನಿಗೊಳಿಸಿ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿರುವ ಘಟನೆ ನಡೆದಿದೆ. ಘಟನೆಯ ಕುರಿತು ಮಾತನಾಡಿದ ಗ್ರಾಮದ ಮುಖಂಡ ಬಿಕನಹಳ್ಳಿ ಗ್ರಾಮದ ಹಿರೇಗೌಡ ಸರ್ವ ಸಮುದಾಯ ನಾಯಕ ಮತ್ತು […]

ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ| ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ Read More »

ಕೋಲಾರ: ಭಾರೀ ಮಳೆಗೆ ಬೈಕ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಮೃತಪಟ್ಟ ಘಟನೆ ಕೋಲಾರ ಗಡಿಯ ದೆಂಕಣಿಕೋಟೆ ಅಂತೇವನಪಲ್ಲಿ ಗ್ರಾಮದಲ್ಲಿ ಬಳಿ ನಡೆದಿದೆ. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಇದರಿಂದ ಬೈಕ್ನಲ್ಲಿದ್ದ ಇಬ್ಬರ ಪೈಕಿ ಸವಾರ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ತೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಯು ಕೋಲಾರದ-

ಕೋಲಾರ: ಭಾರೀ ಮಳೆಗೆ ಬೈಕ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಮೃತ್ಯು Read More »

ಪುಷ್ಪ ಸಿನಿಮಾ ಮಾಡಿ ನನ್ನ ಜೀವನ ಬದಲಾಗಿಲ್ಲ ಎಂದ ಬಹುಭಾಷಾ ನಟ ಫಾಹದ್ ಫಾಸಿಲ್

ಸಮಗ್ರ ನ್ಯೂಸ್ : ಬಹುಭಾಷಾ ನಟ ಫಾಹದ್ ಫಾಸಿಲ್ ಪುಷ್ಪ ಸಿನಿಮಾದಿಂದ ನನ್ನ ಜೀವನ ಬದಲಾಗಿಲ್ಲ, ಪುಷ್ಪ ಮಾಡಿದ್ದಕ್ಕೆ ನನಗೇನು ಸಿಕ್ತು ಅನ್ನೋದು ತಪ್ಪು ಕಲ್ಪನೆ ಎಂದು ಹೇಳಿಕೊಂಡಿದ್ದಾರೆ. ಪುಷ್ಪ ಸಿನಿಮಾ ಆದ್ಮೇಲೆ ಫಾಹದ್ ಲೈಫ್ ಚೇಂಜ್ ಆಗಿದೆ ಎಂಬ ಅಭಿಪ್ರಾಯ ಬಗ್ಗೆ ಮಾತನಾಡಿದ್ದಾರೆ. ನಟ ಫಾಹದ್ ಫಾಸಿಲ್, ‘‘ಪುಷ್ಪ ಸಿನಿಮಾದಿಂದ ನನಗೇನು ಸಿಕ್ಕಿಲ್ಲ. ನಾನು ಆ ಸಿನಿಮಾನ ಸುಕುಮಾರ್ ಅವರಿಗಾಗಿ ಮಾಡಿದೆ. ನಾನೊಬ್ಬ ನಟ. ಅದರಲ್ಲಿ ನನಗೆ ಖುಷಿ ಇದೆ. ” ಎಂದಿದ್ದಾರೆ. ಅಲ್ಲು ಅರ್ಜುನ್

ಪುಷ್ಪ ಸಿನಿಮಾ ಮಾಡಿ ನನ್ನ ಜೀವನ ಬದಲಾಗಿಲ್ಲ ಎಂದ ಬಹುಭಾಷಾ ನಟ ಫಾಹದ್ ಫಾಸಿಲ್ Read More »

‘ಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ

ಸಮಗ್ರ ನ್ಯೂಸ್ : ಕೊರೊನಾ ಲಸಿಕೆ ಕೋವಿಶೀಲ್ಡ್ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ ತಾನು ತಯಾರಿಸಿ ಪ್ರಪಂಚಕ್ಕೆ ನೀಡಿದ್ದ ಕೋವಿಶೀಲ್ಡ್ ವ್ಯಾಕ್ಸಿನ್ನಿಂದ ತುಂಬಾ ಅಪರೂಪದ ಪ್ರಕರಣಗಳಲ್ಲಿ ಮಾರಣಾಂತಿಕ ಅಡ್ಡ ಪರಿಣಾಮ ಉಂಟು ಮಾಡುತ್ತಿದೆ ಎಂದು ಲಂಡನ್ ಕೋರ್ಟ್ಗೆ ಹೇಳಿದೆ. ಟಿಟಿಎಸ್ನಂಥ ಡೇಂಜರಸ್ ಕಾಯಿಲೆಯನ್ನು ಕೊರೊನಾ ವ್ಯಾಕ್ಸಿನ್ ಉಂಟು ಮಾಡುತ್ತಿದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ, ವ್ಯಾಪಾರದಲ್ಲಿ ಭಾರೀ ನಷ್ಟ ಅನುಭವಿಸಿದೆ. ಪರಿಣಾಮ ಆರ್ಥಿಕ ನೆಪವೊಡ್ಡಿ ಫಾರ್ಮಾ

‘ಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ Read More »

ಹುಬ್ಬಳ್ಳಿ: ಕೆಲ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ

ಸಮಗ್ರ ನ್ಯೂಸ್ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀರ್ ಎಂಬುವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತಷ್ಟು ವಿಡಿಯೋಗಳು ವೈರಲ್ ಆಗಿವೆ. ಗೌಪ್ಯ ಮತದಾನ ಮಾಡಬೇಕೆಂದು ನಿಯಮವಿದ್ದರೂ ನಿಯಮಗಳನ್ನು ಉಲ್ಲಂಘನೆ ಮಾಡಿದ ಕೆಲ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿರುವ ವಿಡಿಯೋ ವೈರಲ್ ಮಾಡಿದ್ದಾರೆ. ಮತಗಟ್ಟೆಯಲ್ಲಿ ಮೊಬೈಲ್ ಉಪಯೋಗಕ್ಕೆ ಅವಕಾಶ ಇಲ್ಲ. ಆದರೂ ಮೊಬೈಲ್ನ್ನ ಮತಗಟ್ಟೆಗೆ ತೆಗೆದುಕೊಂಡ ಹೋಗಿ ಮತದಾನವನ್ನ ಬಹಿರಂಗ

ಹುಬ್ಬಳ್ಳಿ: ಕೆಲ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ Read More »

ಚಾಮರಾಜನಗರ: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು

ಸಮಗ್ರ ನ್ಯೂಸ್ : ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ ಹಿಂದಿರುಗಿದ ಘಟನೆ ನಡೆದಿದೆ. ಸುಡು ಬಿಸಿಲ ಬೇಗೆಗೆ ಕಾಡಿನಲ್ಲಿ ನೀರಿಲ್ಲದೆ ವನ್ಯಪ್ರಾಣಿಗಳ ಐರಾಣಾಗಿ ಹೋಗಿದ್ದು ಇತಿಹಾಸ ಪ್ರಸಿದ್ಧ ಮಲೇ ಮಹದೇಶ್ವರ ಬೆಟ್ಟದ ಕಾಡಂಚಿನ ಸಮೀಪದ ಹಾಡಿಯೊಂದರ ಜಾನುವಾರುಗಳು ಕುಡಿಯುವ ನೀರಿನ ತೊಟ್ಟಿಯ ಸಮೀಪ ಬಂದ ಕಾಡಾನೆ ಹಿಂಡು ನೀರನ್ನ ಕುಡಿದು ದಾಹ ತೀರಿಸಿಕೊಂಡಿವೆ. ಕಾಡಾನೆಗಳ ಹಿಂಡು ನೀರು ಕುಡಿಯುತ್ತಿರುವ ದ್ರಶ್ಯವನ್ನ ಸ್ಥಳೀಯರೊಬ್ಬರು

ಚಾಮರಾಜನಗರ: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು Read More »

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಐದು ಬಾರಿ ಗೆದ್ದು ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ (ಮೇ.8) ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ Read More »

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಐದು ಬಾರಿ ಗೆದ್ದು ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ (ಮೇ.8) ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ Read More »

ಹಿರಿಯ ಜಾನಪದ ವಿದ್ವಾಂಸ ಡಾ| ಪಾಲ್ತಾಡಿ‌ ರಾಮಕೃಷ್ಣ ಆಚಾರ್ ವಿಧಿವಶ

ಸಮಗ್ರ ನ್ಯೂಸ್: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪೆರುವಾಜೆಯಲ್ಲಿರುವ ತಮ್ಮ ಮಗಳ ಮನೆಯಲ್ಲಿದ್ದ ಆಚಾರ್‌ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಮೃತದೇಹವನ್ನು ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು

ಹಿರಿಯ ಜಾನಪದ ವಿದ್ವಾಂಸ ಡಾ| ಪಾಲ್ತಾಡಿ‌ ರಾಮಕೃಷ್ಣ ಆಚಾರ್ ವಿಧಿವಶ Read More »

ಮಧ್ಯಪ್ರದೇಶ: ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ| ಇಬ್ಬರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್ : 13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಗುವಿನ ಡಿಎನ್ಎ ಪರೀಕ್ಷೆ ಮೂಲಕ ಅಪರಾಧಿ ಯಾರೆಂದು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ಸದು, ಅನುಮಾನದ ಮೇರೆಗೆ ಇಬ್ಬರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಮಾಹಿತಿಯ ಪ್ರಕಾರ, ತಾಯಿ ಮತ್ತು ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಬಾಲಕಿಯ ತಾಯಿ ಮಗುವನ್ನು ಸಾಕಲು ನಿರಾಕರಿಸಿದ ಕಾರಣ ಶಿಶು ಕಲ್ಯಾಣ ಸಮಿತಿಯು ಮಗುವನ್ನು ತೆಗೆದುಕೊಳ್ಳಲು ನಿರ್ಧರಿಸಿದೆ. ಪೊಲೀಸರು ಅನುಮಾನದ ಮೇರೆಗೆ ಆಕೆಯ ಸಹೋದರ ಮತ್ತು

ಮಧ್ಯಪ್ರದೇಶ: ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ| ಇಬ್ಬರು ಪೊಲೀಸರ ವಶಕ್ಕೆ Read More »