Editor

ತಿಂಗಳಿಗೆ 56,000 ಸಂಬಳ! ಕೂಡಲೇ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್​ ಸೈಂಟಿಸ್ಟ್​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮೇ 20, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್vಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ […]

ತಿಂಗಳಿಗೆ 56,000 ಸಂಬಳ! ಕೂಡಲೇ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ Read More »

ಇಂದು ವಿಶ್ವ ರೆಡ್ ಕ್ರಾಸ್ ದಿನಾಚರಣೆ

ಸಮಗ್ರ ನ್ಯೂಸ್ : ವಿಶ್ವ ರೆಡ್ ಕ್ರಾಸ್ ದಿನವನ್ನು ವಿಶ್ವದಾದ್ಯಂತ ಮೇ 8ರಂದು ಆಚರಿಸಲಾಗುತ್ತದೆ. ಸ್ವಿಸ್ ಉದ್ಯಮಿ ಮತ್ತು ವಿಶ್ವದ ಅತಿದೊಡ್ಡ ಮಾನವೀಯ ನೆರವು ಸಂಸ್ಥೆಯಾದ ರೆಡ್ ಕ್ರಾಸ್ ನ ಸಂಸ್ಥಾಪಕ ಹೆನ್ರಿ ಡ್ಯುನಾಂಟ್ ಅವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುತ್ತದೆ. 1901ರಲ್ಲಿ ಮೊದಲ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದ ಅವರು, ರೆಡ್ಕ್ರಾಸ್ನ ಅಂತಾರಾಷ್ಟ್ರೀಯ ಸಮಿತಿಯ ಸ್ಥಾಪಕರಾಗಿದ್ದಾರೆ. ತುರ್ತು ಮತ್ತು ಸಂಘರ್ಷದ ಸಮಯದಲ್ಲಿ ಅಗತ್ಯವಿರುವವರಿಗೆ ಬೆಂಬಲ ನೀಡುವ ಸಲುವಾಗಿ ರೆಡ್ ಕ್ರಾಸ್ ಅನ್ನು ಸ್ಥಾಪಿಸಲಾಗಿದೆ. ಇಟಲಿಯಲ್ಲಿನ ಸೋಲ್ಫೆರಿನೊ

ಇಂದು ವಿಶ್ವ ರೆಡ್ ಕ್ರಾಸ್ ದಿನಾಚರಣೆ Read More »

ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಜೈಲುಪಾಲು… ಮೇ 14 ರವರೆಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಪೆನ್‌ಡ್ರೈವ್‌ ಪ್ರಕರಣಕ್ಕೆ ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ವಿಚಾರವಾಗಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣಗೆ ನ್ಯಾಯಾಂಗ ಬಂಧನವಾಗಿದೆ.ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ. ಪರಪ್ಪನ ಅಗ್ರಹಾರ ಜೈಲಿಗೆ ರೇವಣ್ಣ ಶಿಫ್ಟ್. ಕೆ.ಆರ್ ನಗರ ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಜೈಲುಪಾಲು.ACMM ನ್ಯಾಯಾಲಯದಿಂದ ಆದೇಶಿಸಲಾಗಿದೆ. 7 ದಿನಗಳ ಕಾಲ ಮಾಜಿ ಸಚಿವ ರೇವಣ್ಣ ಕಂಬಿ ಹಿಂದೆ. ಅಮಾವಾಸ್ಯೆ ದಿನವೇ ರೇವಣ್ಣ ಜೈಲಿಗೆ. SIT ಅಧಿಕಾರಿಗಳು ಕೆಲವೇ ಕ್ಷಣಗಳಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ

ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಜೈಲುಪಾಲು… ಮೇ 14 ರವರೆಗೆ ನ್ಯಾಯಾಂಗ ಬಂಧನ Read More »

ಚಿಕ್ಕಮಗಳೂರು : ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್

ಸಮಗ್ರ ನ್ಯೂಸ್ : ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಸಿಎಂ ಹೆಚ್ಡಿಕೆ ತಿರುಗೇಟು ನೀಡಿದ್ದಾರೆ. ರಾಜ್ಯವ್ಯಾಪಿ ಪೆನ್ಡ್ರೈವ್ ಹಂಚಿದ್ದು ಡಿಕೆ ಶಿವಕುಮಾರ್ ಮತ್ತು ತಂಡ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್ನಲ್ಲಿ ಸುದ್ದಿ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ತೋರಿಸುವುದಿಲ್ಲ. ಕಥಾನಾಯಕ, ನಿರ್ಮಾಪಕ, ನಿರ್ದೇಶಕ ಎಲ್ಲಾ ಇವರೇ ಎಂದು ಕಿಡಿಕಾರಿದರು. ಪೆನ್ ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತಿದೆ. ಕುಮಾರಣ್ಣನಿಗೆ

ಚಿಕ್ಕಮಗಳೂರು : ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್ Read More »

ನಾಳೆ(ಮೇ. 9) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಶಾಲಾ ಪರೀಕ್ಷೆ ಮತ್ತು‌ ಮೌಲ್ಯಮಾಪನ ಮಂಡಳಿ ನಡೆಸಿದ್ದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ. ಈ ಕುರಿತಂತೆ ಮಂಡಳಿಯು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅಧಿಕೃತ ಫಲಿತಾಂಶ ವಿವರವನ್ನು ಮೇ. ೯ರಂದು ಪತ್ರಿಕಾಗೋಷ್ಠಿಯಲ್ಲಿ ವಿವರಿಸಲಾಗುವುದು ಎಂದು ತಿಳಿಸಿದೆ. ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ನಾಳೆ(ಮೇ. 9) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ರಾಯಚೂರು: ಈಜು ಕಲಿಯಲು ಹೋದ ಬಾಲಕ ನೀರುಪಾಲು

ಸಮಗ್ರ ನ್ಯೂಸ್‌ : ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ. ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದನು. ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿದ್ದನು. ಈಜು ಬಾರದ ಹಿನ್ನೆಲೆ ನೀರುಪಾಲಾಗಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಸ್ಥಳೀಯರು ಹಳ್ಳದಲ್ಲಿ ವಿನಾಯಕನ ಮೃತದೇಹವನ್ನು ಪತ್ತೆಹಚ್ಚಿ ಹೊರ ತೆಗೆದಿದ್ದಾರೆ. ಪ್ರಕರಣ

ರಾಯಚೂರು: ಈಜು ಕಲಿಯಲು ಹೋದ ಬಾಲಕ ನೀರುಪಾಲು Read More »

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ಕಾರೊಂದು ನುಗ್ಗಿ ಉಲ್ಟಾ ಬಿದ್ದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕನಲ್ಲಿ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ಗಾಂಧಿ ಚೌಕ್ದಲ್ಲಿನ ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ಟೈಲ್ಸ್ ಬಟ್ಟೆ ಅಂಗಡಿಗೆ ನುಗ್ಗಿದೆ. ಇದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸ್ಕೂಟಿ ಪುಡಿ, ಪುಡಿಯಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದರಿಂದ ಅದೃಷ್ಟವಶಾತ್ ಯಾವುದೇ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಗೆ ನುಗ್ಗಿದ ಕಾರು Read More »

ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಇನ್ಫರ್ಮೇಶನ್ ಟೆಕ್ನಾಲಜಿ ಎಕ್ಸಿಕ್ಯೂಟಿವ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 24, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚೆನ್ನೈ, ಮುಂಬೈ & ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ:ಎಕ್ಸಿಕ್ಯೂಟಿವ್

ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ Read More »

Indian Army ನಲ್ಲಿ ಕೆಲಸ ಮಾಡುವ ಕನಸು ನಿಮಾಗಿದ್ಯ? ಇಲ್ಲಿದೆ ಸುವರ್ಣಾವಕಾಶ!

ಸಮಗ್ರ ಉದ್ಯೋಗ: ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇಲ್ಲೊಂದು ಗುಡ್​ನ್ಯೂಸ್ ಇದೆ. ಭಾರತೀಯ ಸೇನೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 30 ಟೆಕ್ನಿಕಲ್ ಗ್ರಾಜುಯೇಟ್​ ಕೋರ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 19, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ

Indian Army ನಲ್ಲಿ ಕೆಲಸ ಮಾಡುವ ಕನಸು ನಿಮಾಗಿದ್ಯ? ಇಲ್ಲಿದೆ ಸುವರ್ಣಾವಕಾಶ! Read More »

HEALTH TIPS| ಮೂಳೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ..!

ಸಮಗ್ರ ನ್ಯೂಸ್: ದೇಹದ ಕ್ಯಾಲ್ಸಿಯಂ ಅಗತ್ಯಗಳನ್ನು ಪೂರೈಸಲು ಒಬ್ಬ ವ್ಯಕ್ತಿಯು ಪ್ರತಿದಿನ ಕನಿಷ್ಠ ಎರಡು ಲೋಟ ಹಾಲನ್ನು ಕುಡಿಯಬೇಕು. ಸಸ್ಯ ಆಧಾರಿತ ಹಾಲುಗಳಾದ ಬಾದಾಮಿ ಹಾಲು, ತೆಂಗಿನ ಹಾಲು ಅಥವಾ ಸೋಯಾ ಹಾಲು ಮುಂತಾದ ಲ್ಯಾಕ್ಟೋಸ್ ಅಸಹಿಷ್ಣುತೆ ಮತ್ತು ಪ್ರಮುಖ ಪೋಷಕಾಂಶಗಳಲ್ಲಿ ಹೇರಳವಾಗಿದೆ. ಸೂಪು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯ ಮತ್ತು ಉತ್ತಮ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಪ್ರಾಣಿಗಳ ಮೂಳೆಗಳಿಂದ ತಯಾರಿಸಲಾಗಿರುತ್ತದೆ. ವಿ.ಸೂ: ಇಲ್ಲಿ ಪ್ರಕಟವಾಗುವ ಸಲಹೆಗಳು ತಜ್ಞರ ಅಭಿಪ್ರಾಯವಾಗಿರುತ್ತದೆ. ಅದಾಗ್ಯೂ ಬಳಸುವ ಮೊದಲು ನಿಮ್ಮ ಆರೋಗ್ಯ ಸಲಹೆಗಾರರನ್ನು

HEALTH TIPS| ಮೂಳೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ..! Read More »