Editor

108 ಅಂಬ್ಯುಲೆನ್ಸ್ ಸೇವೆ ಸಿಬ್ಬಂದಿ ಮುಷ್ಕರ ಅಂತ್ಯ| ಆರೋಗ್ಯ ಇಲಾಖೆಯಿಂದ ವೇತನ ಬಾಕಿ‌ಇಲ್ಲ ಎಂದು ಸ್ಪಷ್ಟನೆ ನೀಡಿದ ಆಯುಕ್ತರು

ಸಮಗ್ರ ನ್ಯೂಸ್: ಮೂರು ತಿಂಗಳ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ 108 ಆರೋಗ್ಯ ಕವಚದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಂಬ್ಯುಲೆನ್ಸ್‌ ಸಿಬಂದಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ರಾಜ್ಯವ್ಯಾಪಿ ಮುಷ್ಕರದ ನಿರ್ಧಾರವನ್ನು ಮಂಗಳವಾರ ಕೈ ಬಿಟ್ಟಿದ್ದಾರೆ. ಆರೋಗ್ಯ ಇಲಾಖೆ ಆಯುಕ್ತ ಡಾ| ರಣದೀಪ್‌ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಭಾಗವಹಿಸಿದ 108 ಸಿಬಂದಿ, ತಮ್ಮ ಸಮಸ್ಯೆಯನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಪ್ರತಿಯಾಗಿ ಸರಕಾರದ ನಿಲುವನ್ನು ಪ್ರತಿಪಾದಿಸಿದ ಆಯುಕ್ತರು, ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ. ಸಿಬಂದಿಗೆ ವೇತನ ಪಾವತಿ ಮಾಡಬೇಕಿರುವ ಜಿವಿಕೆ […]

108 ಅಂಬ್ಯುಲೆನ್ಸ್ ಸೇವೆ ಸಿಬ್ಬಂದಿ ಮುಷ್ಕರ ಅಂತ್ಯ| ಆರೋಗ್ಯ ಇಲಾಖೆಯಿಂದ ವೇತನ ಬಾಕಿ‌ಇಲ್ಲ ಎಂದು ಸ್ಪಷ್ಟನೆ ನೀಡಿದ ಆಯುಕ್ತರು Read More »

ಅರವಿಂದ ಕೇಜ್ರಿವಾಲ್ ಒಬ್ಬ ಸಿಎಂ, ಅವರ ಪ್ರಚಾರ ನಡೆಸಬೇಕಿದೆ| ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಪ್ರಶ್ನೆ

ಸಮಗ್ರ ನ್ಯೂಸ್: ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನವನ್ನು ಪ್ರಶ್ನಿಸಿ ದಿಲ್ಲಿ ಸಲ್ಲಿಸಿತು ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ಇಂದು ಜಾರಿ ನಿರ್ದೇಶನಾಲಯಕ್ಕೆ ಕೆಲ ಮಹತ್ವದ ಪ್ರಶ್ನೆಗಳನ್ನು ಕೇಳಿದೆ. “ತಪ್ಪು ಮಾಡಿದ್ದಾರೆಂಬುದಕ್ಕೆ ಸಾಕ್ಷ್ಯಗಳಿವೇ ಮತ್ತು ನಿರಪಾಧಿ ಎಂದು ತೋರಿಸಿಕೊಡುವ ಅಂಶಗಳಿವೆಯೇ?” ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. “ಇದು ಆಡಳಿತಾತ್ಮಕ ಕೆಲಸವೇ? ನೀವು ಎರಡರ ನಡುವೆ ಸಮತೋಲನ ಸಾಧಿಸಬೇಕಿದೆ. ಒಂದು ಅಂಶವನ್ನು ಹೊರತುಪಡಿಸುವ ಹಾಗಿಲ್ಲ. ನೀವು ಒಬ್ಬ ವ್ಯಕ್ತಿಯ ಜೀವನದ ಮೇಲಿನ ಹಕ್ಕನ್ನು

ಅರವಿಂದ ಕೇಜ್ರಿವಾಲ್ ಒಬ್ಬ ಸಿಎಂ, ಅವರ ಪ್ರಚಾರ ನಡೆಸಬೇಕಿದೆ| ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಪ್ರಶ್ನೆ Read More »

ರಿಲಾಕ್ಸ್ ಮೂಡ್ ನಲ್ಲಿ ಸಿಎಂ ಡಿಸಿಎಂ| ರೆಸಾರ್ಟ್ ನಲ್ಲಿ ಡಿಕೆಶಿ, ಊಟಿಯಲ್ಲಿ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಲೋಕ ಚುನಾವಣೆಯ ಮೊದಲ ಹಂತ ಮತ್ತು ಎರಡನೇ ಹಂತ ಎಲೆಕ್ಷನ್ ರಾಜ್ಯದಲ್ಲಿ ಏಪ್ರೀಲ್ 26 ಮತ್ತು ಮೇ 7 ರಂದು ನಡೆದಿದ್ದು ಇದೀಗ ಮುಕ್ತಾಯವಾಗಿದೆ, ಇನ್ನೂ ರಿಸಲ್ಟ್ ಗಷ್ಟೆ ಕಾಯಬೇಕಿದೆ. ಇದೇ ಸಂದರ್ಭದಲ್ಲಿ ಎಲ್ಲ ಪಕ್ಷಗಳು ಕರ್ನಾಟಕದಲ್ಲಿ ರಾಜ್ಯಾದ್ಯಂತ ಪ್ರಚಾರ ನಡೆಸಿದೆ. ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಿರಂತರವಾಗಿ ಎಲೆಕ್ಷನ್​​ ಸಮಾವೇಶ, ರ್ಯಾಲಿ, ಕ್ಯಾಂಪೇನ್​ಗಳಲ್ಲಿ ಭಾಗಿಯಾಗಿದ್ದರು. ಕಳೆದ ಎರಡೂ ತಿಂಗಳಿನಿಂದ ರಾಜ್ಯದ ಮೂಲೆ-ಮೂಲೆಗೆ ತೆರಳಿ ತಮ್ಮ ಅಭ್ಯರ್ಥಿಗಳ ಪ್ರಚಾರ

ರಿಲಾಕ್ಸ್ ಮೂಡ್ ನಲ್ಲಿ ಸಿಎಂ ಡಿಸಿಎಂ| ರೆಸಾರ್ಟ್ ನಲ್ಲಿ ಡಿಕೆಶಿ, ಊಟಿಯಲ್ಲಿ ಸಿದ್ದರಾಮಯ್ಯ Read More »

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ..!

ಸಮಗ್ರ ನ್ಯೂಸ್; ಬೆಂಗಳೂರಿನಲ್ಲಿ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭೀಕರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಕಾರ್ತಿಗೇಯನ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಕಾರ್ತಿಗೇಯನ್ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ಆಗಿ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ..! Read More »

ಮಾಲ್ಡೀವ್ಸ್‌ನಿಂದ ಸೇನಾ ಸಿಬ್ಬಂದಿಗಳನ್ನು ವಾಪಾಸು ಕರೆಸಿದ ಭಾರತ

ಸಮಗ್ರ ನ್ಯೂಸ್: ಮಾಲ್ಡೀವ್ಸ್‌ನಲ್ಲಿದ್ದ 51 ಸೇನಾ ಸಿಬ್ಬಂದಿಗಳನ್ನು ಭಾರತ ವಾಪಸು ಕರೆಯಿಸಿಕೊಂಡಿದೆ. ಮೇ 10ರೊಳಗೆ ವಾಪಸು ಕರೆಯಿಸಿಕೊಳ್ಳಬೇಕು ಎಂದು ಅಧ್ಯಕ್ಷ ಮೊಹಮ್ಮದ್ ಮುಯಿಝು ನಿಗದಿಪಡಿಸಿದ ಗಡುವಿನಂತೆ ಭಾರತ ಸರ್ಕಾರವು ಎರಡು ತಂಡಗಳಲ್ಲಿ ಭಾರತೀಯ ಮಿಲಿಟರಿ ಸಿಬ್ಬಂದಿಯನ್ನು ಹಿಂದಕ್ಕೆ ಕರೆಯಿಸಿಕೊಂಡಿದೆ ಎಂದು ಮಾಲ್ಡೀವ್ಸ್ ಸರ್ಕಾರ ತಿಳಿಸಿತ್ತು. ಆದಾಗ್ಯೂ, ನಿಖರವಾದ ಅಂಕಿ-ಅಂಶವನ್ನ ಈ ಹಿಂದೆ ಬಹಿರಂಗಪಡಿಸಲಾಗಿಲ್ಲ. ಈ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ ರಾಷ್ಟ್ರಪತಿ ಕಚೇರಿಯ ಮುಖ್ಯ ವಕ್ತಾರೆ ಹೀನಾ ವಲೀದ್, ಈವರೆಗೆ ಒಟ್ಟು 51 ಭಾರತೀಯ ಸೈನಿಕರನ್ನ ಸ್ವದೇಶಕ್ಕೆ

ಮಾಲ್ಡೀವ್ಸ್‌ನಿಂದ ಸೇನಾ ಸಿಬ್ಬಂದಿಗಳನ್ನು ವಾಪಾಸು ಕರೆಸಿದ ಭಾರತ Read More »

ಎಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು| ಬೌರಿಂಗ್ ಆಸ್ಪತ್ರೆಯಿಂದ ವಿಕ್ಟೋರಿಯಾಕ್ಕೆ ಶಿಫ್ಟ್

ಸಮಗ್ರ ನ್ಯೂಸ್; ಪೆನ್‌ಡ್ರೈವ್‌ ಪ್ರಕರಣಕ್ಕೆ ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಕೇಸ್‌ ಸಂಬಂಧ ಅಡಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಹೊಟ್ಟೆನೋವು ಹಾಗೂ ಎದೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿಕೊಳ್ಳಲಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ಮೇಲೆ ಡಿಸ್ಟಾರ್ಜ್ ಮಾಡಲಾಯಿತು. ಡಾ. ದಿವ್ಯ ಪ್ರಕಾಶ್ ನೇತೃತ್ವದ ತಂಡ ತಪಾಸಣೆ ನಡೆಸಿ ಸದ್ಯಕ್ಕೆ ರೇವಣ್ಣ ಆರಾಮಾಗಿದ್ದಾರೆ. ಆರೋಗ್ಯ ಸ್ಟೇಬಲ್ ಆಗಿದೆ ಅಂತಾ ವೈದ್ಯರು ತಿಳಿಸಿದ್ದಾರೆ. ಸಂಜೆ

ಎಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು| ಬೌರಿಂಗ್ ಆಸ್ಪತ್ರೆಯಿಂದ ವಿಕ್ಟೋರಿಯಾಕ್ಕೆ ಶಿಫ್ಟ್ Read More »

ಸುರಪುರ ಉಪಚುನಾವಣೆ ಮತದಾನದ ವೇಳೆ ಹೈಡ್ರಾಮಾ! ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ

ಸಮಗ್ರ ನ್ಯೂಸ್: ಯಾದಗಿರಿಯ ಸುರಪುರ ಉಪಚುನಾವಣೆ ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದೆ. ಪರಸ್ಪರ ಎರಡು ಪಕ್ಷದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಓರ್ವನ ತಲೆಗೆ ಗಂಭೀರ ಗಾಯವಾಗಿದೆ.ಇದರಿಂದ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ‌ ದೌಡಾಯಿಸಿ ಪೊಲೀಸರು

ಸುರಪುರ ಉಪಚುನಾವಣೆ ಮತದಾನದ ವೇಳೆ ಹೈಡ್ರಾಮಾ! ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ Read More »

ಬಂಗಾಳದ 25 ಸಾವಿರ ಶಿಕ್ಷಕರ ವಜಾ/ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದೇ ವೇಳೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ 25,753 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಿ ಏಪ್ರಿಲ್ 22ರಂದು ಕಲ್ಕತ್ತಾ ಹೈಕೋರ್ಟ್

ಬಂಗಾಳದ 25 ಸಾವಿರ ಶಿಕ್ಷಕರ ವಜಾ/ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್ Read More »

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿರುವ ರಾಮ ಮಂದಿರ ನಿಷ್ಟ್ರಯೋಜಕ ಆಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಮ್ಮ ದೇಶದಲ್ಲಿ ದೇವಸ್ಥಾನಗಳನ್ನು ಈ ರೀತಿ ನಿರ್ಮಿಸಿಲ್ಲ. ರಾಮ ಮಂದಿರವನ್ನು ವಾಸ್ತು ಪ್ರಕಾರ ನಿರ್ಮಿಸಿಲ್ಲ. ನಾನು ಪ್ರತಿದಿನ ರಾಮನನ್ನು ಆರಾಧಿಸುತ್ತೇನೆ. ಕೆಲವರು ರಾಮನವಮಿಯಂದು ಪೇಟೆಂಟ್ ಮಾಡಿದ್ದಾರೆ. ಆದರೆ ಅಯೋಧ್ಯೆಯಲ್ಲಿರುವ ಆ ದೇವಾಲಯವು ನಿಷ್ಟ್ರಯೋಜಕ ಆಗಿದೆ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮತ ಬ್ಯಾಂಕ್ ರಾಜಕೀಯಕ್ಕಾಗಿ

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್ Read More »

ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಎಐಸಿಸಿ ವಕ್ತಾರೆ, ರಾಜಸ್ಥಾನದ ನಾಯಕಿ ರಾಧಿಕಾ ಖೇರಾ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅವರು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ರಾಮನ ಭಕ್ತಿ ಎಂಬ ಕಾರಣಕ್ಕೆ, ರಾಮಲಲಾನ ದರುಶನ ಪಡೆದಿದ್ದಕ್ಕೆ ಕೌಶಲ್ಯ ಮಾತೆಯ ಭೂಮಿಯಲ್ಲಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ ರೀತಿ ಕರಾಳವಾಗಿದೆ. ಬಿಜೆಪಿ ಸರ್ಕಾರದ ರಕ್ಷಣೆ ಸಿಗದಿದ್ದರೆ ನಾನು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಇಂದಿನ ಕಾಂಗ್ರೆಸ್ ಮಹಾತ್ಮ ಗಾಂಧಿಯವರ ಕಾಂಗ್ರೆಸ್ ಆಗಿ ಉಳಿದಿಲ್ಲ.

ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ Read More »