Editor

ಬೆಂಗಳೂರಿನ ಗಲ್ಲಿಗಳಲ್ಲಿ ರಾರಾಜಿಸಿದ ‘ಲುಲು’ಕುಮಾರ, ‘ಬೋಸು ಡಿಕೆ’, ‘ರಾಜಕೀಯ ವ್ಯಭಿಚಾರಿ’ ಪೋಸ್ಟರ್| ಡಿಸಿಎಂ ಡಿ.ಕೆ ಶಿವಕುಮಾರ್ ‌ಗೆ ಭಾರೀ ಮುಖಭಂಗ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇ ಸಿಎಂ ಅಭಿಯಾನ ನಡೆಸಿದ್ದ ಕಾಂಗ್ರೆಸ್‌ ಮೇಲೆ ಇದೀಗ ಅದರ ತಂತ್ರವೇ ತಿರುಮಂತ್ರವಾಗಿ ಪರಿಣಮಿಸಿದೆ. ಏಕೆಂದರೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ಆಡಿಯೋ ಆಚೆ ಬರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಕಾರಣ ಎಂದು ವಕೀಲ ದೇವರಾಜೇಗೌಡ ಆರೋಪಿಸಿದ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಪೋಸ್ಟರ್‌ಗಳು ಎಲ್ಲೆಡೆ ರಾಜಾಜಿಸುತ್ತಿವೆ. ನಗರದ ಅನೇಕ ಕಡೆ ರಾತ್ರೋರಾತ್ರಿ ಕೆಲವರು ಪೋಸ್ಟರ್‌ಗಳನ್ನು ಅಂಟಿಸಿ ಮುಖ್ಯಮಂತ್ರಿ […]

ಬೆಂಗಳೂರಿನ ಗಲ್ಲಿಗಳಲ್ಲಿ ರಾರಾಜಿಸಿದ ‘ಲುಲು’ಕುಮಾರ, ‘ಬೋಸು ಡಿಕೆ’, ‘ರಾಜಕೀಯ ವ್ಯಭಿಚಾರಿ’ ಪೋಸ್ಟರ್| ಡಿಸಿಎಂ ಡಿ.ಕೆ ಶಿವಕುಮಾರ್ ‌ಗೆ ಭಾರೀ ಮುಖಭಂಗ Read More »

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವಿನ ನಡುವೆ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ರಾಜ್ಯದಲ್ಲಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿರುವುದಾಗಿ ಮೂವರು ಪಕ್ಷೇತರ ಶಾಸಕರು ಮಂಗಳವಾರ ಘೋಷಿಸಿದ್ದಾರೆ. ಮೂವರು ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಅವರು ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. ಇದರಿಂದ ಸೈನಿ ಸರ್ಕಾರವು ಬಹುಮತ ಕಳೆದುಕೊಂಡಿದ್ದು, ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದೆ. ಸರ್ಕಾರ ಪತನದ ಸನಿಹದಲ್ಲಿದ್ದು,

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ Read More »

ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಶಾಂತಿಯುತ| ಉತ್ಸಾಹದಿಂದ ಮತ ಚಲಾಯಿಸಿದ ಉತ್ತರ ಕರ್ನಾಟಕ ಮಂದಿ

ಸಮಗ್ರ ನ್ಯೂಸ್: ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದ ದೃಶ್ಯ ಕಂಡುಬಂತು. ಸಂಜೆ 5 ಗಂಟೆ ವೇಳೆಗೆ ಸರಾಸರಿ ಶೇ.66.05ರಷ್ಟು ಮತದಾನವಾಗಿ, ಮತದಾನ ಮಕ್ತಾಯದ ವೇಳೆಗೆ ಶೇ.70ಕ್ಕೂ ಹೆಚ್ಚು ಮತದಾನವಾಗಿದ್ದು,ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆಯುವ ಮತದಾರರು ಉತ್ಸಾಹದಿಂದ ಮತದಾನ ಮಾಡುತ್ತಿರುವುದು ಅಲ್ಲಲ್ಲಿ ಕಂಡುಬಂದಿತು. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ

ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಶಾಂತಿಯುತ| ಉತ್ಸಾಹದಿಂದ ಮತ ಚಲಾಯಿಸಿದ ಉತ್ತರ ಕರ್ನಾಟಕ ಮಂದಿ Read More »

ಬೀದರ್: ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಸಮಗ್ರ ನ್ಯೂಸ್‌ : ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. ಮೊದಲಿಗೆ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಮುಂದಿನ ಬಟನ್ ಒತ್ತಿದ್ದಂತೆ ಮಾಡುವ ಮತದಾನ ನಂತರ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾಗೆ ಮತ ಹಾಕಿ ಸನ್ನೆ ಮಾಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯಾರಿಗೆ ಮತದಾನ ಮಾಡಲಾಗಿದೆ ಎಂಬುದುನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಕಾನೂನಿನ ಪ್ರಕಾರ ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಆದರೆ, ಮತದಾರ

ಬೀದರ್: ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ Read More »

ಬಿಸಿರೋಡ್: ಹೋಟೆಲ್ ವೊಂದರಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾದಲ್ಲಿ ರೂಮ್ ಮಾಡಿದ್ದ, ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಇದ್ದ

ಬಿಸಿರೋಡ್: ಹೋಟೆಲ್ ವೊಂದರಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ Read More »

ಗುಜರಾತ್‌: ಕಾಲಿನ ಮೂಲಕ ಮತದಾನ ಮಾಡಿ ಎಲ್ಲರಿಗೂ ಸ್ಫೂರ್ತಿಯಾದ ಯುವಕ

ಸಮಗ್ರ ನ್ಯೂಸ್‌ : ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಯುವಕನೊಬ್ಬ ಕಾಲುಗಳ ಮೂಲಕ ತಮ್ಮ ಹಕ್ಕು ಚಲಾಯಿಸಿ ಎಲ್ಲರಿಗೂ ಸ್ಫೂರ್ತಿಯಾದ ಘಟನೆ ನಡೆದಿದೆ. ಯುವಕ ಅಂಕಿತ್‌ ಸೋನಿಯ ಮತದಾನ ಮಾಡಿದ ಬಳಿಕ ಮಾತನಾಡಿ, 20 ವರ್ಷಗಳ ಹಿಂದೆ ಎಲೆಕ್ಟ್ರಿಕ್‌ ಶಾಕ್‌ ನಿಂದ ನನ್ನ ಎರಡೂ ಕೈಗಳನ್ನು ಕಳೆದುಕೊಂಡೆ. ನನ್ನ ಗುರುಗಳು ಮತ್ತು ಶಿಕ್ಷಕರ ಆಶೀರ್ವಾದದಿಂದ ನಾನು ಚಿತ್ರ ಬಿಡಿಸಲು ಪ್ರಾರಂಭಿಸಿದೆ. ನಂತರ ಬರೆಯಲು ಪ್ರಾರಂಭಿಸಿದೆ. ಇದಾದ ಬಳಿಕ ನಾನು ಶಾಲೆಗೆ ಹೋಗಲು ಪ್ರಾರಂಭಿಸಿದೆ. ನಾನು ಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ

ಗುಜರಾತ್‌: ಕಾಲಿನ ಮೂಲಕ ಮತದಾನ ಮಾಡಿ ಎಲ್ಲರಿಗೂ ಸ್ಫೂರ್ತಿಯಾದ ಯುವಕ Read More »

ಪಾಕಿಸ್ತಾನ: 13 ವರ್ಷದ ಬಾಲಕಿಯನ್ನು 70ರ ವೃದ್ಧ ಮದುವೆ- ವರ ತಂದೆ ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : 13 ವರ್ಷದ ಬಾಲಕಿಯನ್ನು 70 ವರ್ಷದ ವ್ಯಕ್ತಿ ಮದುವೆಯಾಗಿದ್ದಕ್ಕಾಗಿ ಪೊಲೀಸರು ಬಂಧಿಸಿದ ಘಟನೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ. ದೇಶದ ಪ್ರಸ್ತುತ ಶಾಸನದ ಅಡಿಯಲ್ಲಿ, 1929 ರ ವಿವಾಹ ತಡೆ ಕಾಯಿದೆಯು ಕನಿಷ್ಟ ಮದುವೆಯ ವಯಸ್ಸನ್ನು ಹುಡುಗಿಯರಿಗೆ 16 ಮತ್ತು ಹುಡುಗರಿಗೆ 18 ಎಂದು ವ್ಯಾಖ್ಯಾನಿಸಲಾಗಿದೆ. ಅಪ್ರಾಪ್ತ ಬಾಲಕಿಯ ತಂದೆ ಆಕೆಯನ್ನು ವೃದ್ಧನಿಗೆ ಮದುವೆ ಮಾಡಿಸಿದ್ದಾನೆ. ಈ ಮಾಹಿತಿಯನ್ನು ಪಡೆದ ಕಾನೂನು ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ವರ ಮತ್ತು ಬಾಲಕಿ ತಂದೆ ಇಬ್ಬರನ್ನೂ

ಪಾಕಿಸ್ತಾನ: 13 ವರ್ಷದ ಬಾಲಕಿಯನ್ನು 70ರ ವೃದ್ಧ ಮದುವೆ- ವರ ತಂದೆ ಪೊಲೀಸರ ವಶಕ್ಕೆ Read More »

ಮಲ್ಪೆ ಮೀನುಗಾರಿಕ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ| ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಸಮಗ್ರ ನ್ಯೂಸ್‌ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ ಹಿಂಪಡೆದಿದ್ದು, ಇದೀಗ ತುರ್ತು ಸಂದರ್ಭದಲ್ಲಿ ಯಾವುದೇ ಅಗ್ನಿಶಾಮಕ ವಾಹನ ಲಭ್ಯವಿಲ್ಲದೆ ಸಮಸ್ಯೆ ಸೃಷ್ಟಿಯಾಗಿದೆ. ಸರಕಾರ ತಕ್ಷಣ ವಾಹನ ಒದಗಿಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಆಗ್ರಹ ಮಾಡಿದ್ದಾರೆ. ದೇಶದ ಪ್ರಮುಖ ಮೀನುಗಾರಿಕೆ ಬಂದರುಗಳಲ್ಲಿ ಒಂದಾದ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಈ ಹಿಂದೆ

ಮಲ್ಪೆ ಮೀನುಗಾರಿಕ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ| ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ Read More »

ಹುಬ್ಬಳ್ಳಿ: ಅಮೆರಿಕದಿಂದ ಬಂದು ಮೊದಲ ಮತ ಚಲಾಯಿಸಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿಯೊಬ್ಬರು ಅಮೆರಿಕದಿಂದ ಹುಬ್ಬಳ್ಳಿಗೆ ಬಂದು ಲೋಕಸಭಾ ಚುನಾವಣೆಗೆ ತನ್ನ ಹಕ್ಕು ಚಲಾಯಿಸಿದ್ದಾರೆ. ಹುಬ್ಬಳ್ಳಿ ವಿಜಯನಗರದ ನಿವಾಸಿ ಬಸವರಾಜ ಆಲೂರ ಅವರ ಪುತ್ರಿ ರುಚಿತಾ ಮೊದಲ ಸಲ ಮತ ಹಾಕಿದ್ದಾರೆ. ಬೂತ್ ಸಂಖ್ಯೆ 75 ರಲ್ಲಿ ಮತ ಚಲಾಯಿಸಿ, ಮತದಾನದ ಮಹತ್ವ ಸಾರಿದ್ದಾರೆ. ಮತದಾನದ ಬಳಿಕ ಮಾತನಾಡಿದ ವಿದ್ಯಾರ್ಥಿನಿ, ನಮಸ್ಕಾರ ಎಲ್ಲರಿಗೂ. ನನ್ನ ಮೊದಲ ವೋಟ್‌ ಹಾಕಲು ಅಮೆರಿಕದಿಂದ ಬಂದಿದ್ದೇನೆ. ನನಗೆ ಬಹಳ ಹೆಮ್ಮೆ ಎನಿಸುತ್ತಿದೆ. ತಂದೆ-ತಾಯಿ ಸಹಕಾರದಿಂದ ಮತ ಚಲಾಯಿಸಿ ನನ್ನ ಕರ್ತವ್ಯ

ಹುಬ್ಬಳ್ಳಿ: ಅಮೆರಿಕದಿಂದ ಬಂದು ಮೊದಲ ಮತ ಚಲಾಯಿಸಿದ ವಿದ್ಯಾರ್ಥಿನಿ Read More »

ಒಂದೇ ಕುಟುಂಬದ 96 ಮಂದಿಯಿಂದ ಮತದಾನ| ಇದಲ್ವೇ‌ ಪ್ರಜಾಪ್ರಭುತ್ವದ ಹಬ್ಬ..!

ಸಮಗ್ರ ನ್ಯೂಸ್: ಪ್ರಜಾಪ್ರಭುತ್ವದ ಸಂಭ್ರಮ ಅಂದರೆ ನಿಜಕ್ಕೂ ಅದೊಂದು ದೊಡ್ಡ ಹಬ್ಬದಂತೆ. ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ಒಂದೇ ಕುಟುಂಬದ 96 ಸದಸ್ಯರು ಮತದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ. ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ 56,57 ರಲ್ಲಿ ಮತದಾನ ಕುಟುಂಬದ ಸದಸ್ಯರು ಮಾಡಿದ್ದು, ನೂಲ್ವಿ ಗ್ರಾಮದ ಕಂಟೆಪ್ಪ ಕುಟುಂಬದ ಸದಸ್ಯರಿಂದ ಮತದಾನ ಮಾಡಿದ್ದಾರೆ. ಮೂರು ತಲೆಮಾರಿನ ಕುಟುಂಬದ ಸದಸ್ಯರು ಮತದಾನದಲ್ಲಿ ಭಾಗಿಯಾಗಿದ್ದು, ಪ್ರತಿ ಚುನಾವಣೆಯಲ್ಲಿ ಮೂರು ತಂಡವಾಗಿ ವಾಹನ

ಒಂದೇ ಕುಟುಂಬದ 96 ಮಂದಿಯಿಂದ ಮತದಾನ| ಇದಲ್ವೇ‌ ಪ್ರಜಾಪ್ರಭುತ್ವದ ಹಬ್ಬ..! Read More »